ಸುದ್ದಿಗಳು

ಪತ್ರಿಕಾ ವಿತರಕರು ಪತ್ರಿಕೋದ್ಯಮದ ಪ್ರಮುಖ ಭಾಗವಾಗಿದ್ದಾರೆ

ಮೂಡಲಗಿ: ‘ಕೋವಿಡ್ ದುರಿತ ಅವಧಿಯಲ್ಲಿ ತಮ್ಮ ಜೀವದ ಹಂಗು ತೊರೆದು ಮನೆ, ಮನೆಗೆ ದಿನ ಪತ್ರಿಕೆಗಳನ್ನು ವಿತರಿಸಿರುವ ಪತ್ರಿಕಾ ವಿತರಕರ ಕಾರ್ಯವು ಶ್ಲಾಘನೀಯವಾಗಿದೆ’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಹೇಳಿದರು.ಶನಿವಾರ ಇಲ್ಲಿಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಮೂಡಲಗಿ...

ಭೂತನ್ನವರಗೆ ಪ್ರಶಸ್ತಿ

ಮೂಡಲಗಿ: ಡೆಪ್ಯೂಟಿ ಚನ್ನಬಸಪ್ಪ ದತ್ತಿ ಪ್ರತಿಷ್ಠಾನ ಧಾರವಾಡ ವತಿಯಿಂದ ದಿ. ಶ್ಯಾಮರಾವ್ ನರಸೋಪಂತ ಕುಲಕರ್ಣಿ ಅವರ ಸ್ಮರಣಾರ್ಥ ನಿವೃತ್ತ ಗುರುಮಾತೆ ಸರೋಜಿನಿ ಶ್ಯಾಮರಾವ್ ಕುಲಕರ್ಣಿ ಇವರು ನೀಡುವ ಸನ್ 2021-22 ನೇಯ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಬಿಲಕುಂದಿಯ ಸವದತ್ತಿ ತೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕ ಬಿ.ಪಿ ಭೂತನ್ನವರ ರವರಿಗೆ...

ಕೃಷಿ ಅಧಿಕಾರಿಗಳ ದಾಳಿ; ಅಕ್ರಮ ರಸಗೊಬ್ಬರ ದಾಸ್ತಾನು ವಶ

ಸಿಂದಗಿ: ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಕೀಟನಾಶಕ, ಬೀಜ ಮತ್ತು ರಸಗೊಬ್ಬರ ಮಾರಾಟ ಅಂಗಡಿಗಳ ಮೇಲೆ ವಿಜಯಪುರ ಕೃಷಿ ಜಾಗೃತ ದಳದ ಅಧಿಕಾರಿಗಳ ತಂಡ ಹಾಗೂ ಸಿಂದಗಿ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದ ಅಧಿಕಾರಿಗಳ ತಂಡ ಪ್ರತ್ಯೇಕವಾಗಿ ದಾಳಿ ಮಾಡಿ ಅಂದಾಜು 45 ಸಾವಿರ ರೂ. ಮೌಲ್ಯದ 50 ಕೆಜಿ ತೂಕದ ಒಟ್ಟು 43...

ಅಬಕಾರಿ ದಾಳಿ ; ಮದ್ಯ ವಶ

ಸಿಂದಗಿ: ಬೆಳಗಾವಿ ವಿಭಾಗ ಅಬಕಾರಿ ಜಂಟಿ ಆಯುಕ್ತರವರ ಮಾರ್ಗದರ್ಶನದಲ್ಲಿ ವಿಜಯಪುರ ಜಿಲ್ಲೆ ಅಬಕಾರಿ ಉಪ ಆಯುಕ್ತರ ನಿರ್ದೇಶನದಲ್ಲಿ ಸೆ.02 ರಂದು ಸಿಂದಗಿ ವಲಯದ ಬಮ್ಮನಜೋಗಿ ಎಲ್.ಟಿ ಗ್ರಾಮದ ಮನೆ ನಂ 960 ರ ಮನೆಯ ಮೇಲೆ ಅಬಕಾರಿ ದಾಳಿ ಮಾಡಲಾಗಿದೆ.ದಾಳಿಯ ಸಂದರ್ಭ 4.320 ಲೀ ಗೋವಾ ರಾಜ್ಯದ ಮದ್ಯ ಹಾಗೂ 8.640 ಲೀ ಕರ್ನಾಟಕ...

ದಿ.೫ ರಂದು ಶಿಕ್ಷಕರ ದಿನ ಆಚರಣೆ

ಮೂಡಲಗಿ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಸೆ.5 ರವಿವಾರದಂದು ಸ್ಥಳೀಯ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪ ಗುಡ್ಲಮಡ್ಡಿ ಈರಣ್ಣ ದೇವಸ್ಥಾನದಲ್ಲಿ ಮುಂಜಾನೆ 11-00 ಗಂಟೆಗೆ ಸರಕಾರ ಹಾಗೂ ಇಲಾಖೆಯ ಮಾರ್ಗದರ್ಶನದಂತೆ ಕೋವಿಡ್-19 ಶಿಷ್ಟಾಚಾರದ ನಿಯಮಾನುಸಾರ ಏರ್ಪಡಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಕಾರ್ಯಕ್ರಮದ ದಿವ್ಯ...

ಕಾಂಗ್ರೆಸ್ ಭದ್ರ ಕೋಟೆ ಹುಮನಬಾದ ನಲ್ಲಿ ಬಿಜೆಪಿ ಜನಾಶೀರ್ವಾದ ಯಾತ್ರೆ

ಬೀದರ: ಜಿಲ್ಲೆಯ ಹುಮನಾಬಾದ್ ಪಟ್ಟಣದಲ್ಲಿ ಇಂದು ಬಿಜೆಪಿ ವತಿಯಿಂದ ಬೃಹತ್ ಜನಾಶೀರ್ವಾದ ಯಾತ್ರೆ ನಡೆಯಿತು.ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿ, ವೃತ್ತಗಳು ಬಿಜೆಪಿ ಧ್ವಜ ಹಾಗೂ ಕಟೌಟಗಳಿಂದ ರಾರಾಜಿಸುತ್ತಿದ್ದವು.ಪಟ್ಟಣದ ಪ್ರಮುಖ ರಾಷ್ಟ್ರೀಯ ಹೆದ್ದಾರಿ 65ಕ್ಕೆ ಹೊಂದಿಕೊಂಡ ಚಿದ್ರ ಬೈಪಾಸ ಮತ್ತು ಕೆಇಬಿ ಬೈಪಾಸನಿಂದ ವೀರಭದ್ರೇಶ್ವರ ದೇವಸ್ಥಾನದವರೆಗೆ 200ಕ್ಕೂ ಅಧಿಕ ಕಟೌಟ್, 50ಸ್ವಾಗತ ಕಮಾನು...

ವೈದ್ಯ – ಶಾಸಕರ ನಡುವೆ ಮಾತಿನ ಚಕಮಕಿ

ಬೀದರ - ಪ್ರಚಾರದ ಅವಧಿ ಮುಕ್ತಾಯಗೊಂಡಿದ್ದರು ನಗರಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ಶಾಸಕರಿಗೆ ವೈದ್ಯರೊಬ್ಬರು ಕ್ಲಾಸ್ ತೆಗೆದುಕೊಂಡ ಪರಿಣಾಮ ತಾಳ್ಮೆ ಕಳೆದುಕೊಂಡು ವಾಗ್ವಾದಕ್ಕಿಳಿದ ಶಾಸಕರು.ಪ್ರಚಾರಕ್ಕೆ ಆಗಮಿಸಿದ್ದ ಶಾಸಕ ಶರಣು ಸಲಗಾರ ಅವರೊಂದಿಗೆ ಬಸವಕಲ್ಯಾಣದ ವೈದ್ಯ ಪೃಥ್ವಿರಾಜ್ ಬಿರಾದಾರ ಮಾತಿನ ಚಕಮಕಿಗೆ ನಿಂತರು. ಪ್ರಚಾರದ ಅವಧಿ ಮುಕ್ತಾಯಗೊಂಡಿದ್ದರೂ ಯಾಕೆ ಪ್ರಚಾರಕ್ಕೆ ಬಂದಿದ್ದೀರಿ ಎಂಬ ಮಾತಿಗೆ ತಾಳ್ಮೆ...

ಎಲ್ಲರೂ ಬೆಳವಣಿಗೆ ಹೊಂದಿದಂತೆ ತಮ್ಮತನದೊಂದಿಗೆ ಬದುಕುವರು – ವೇದಮೂರ್ತಿ ಕುಮಾರಸ್ವಾಮಿಗಳು ಹಿರೇಮಠ

ಸವದತ್ತಿ: “ಪ್ರತಿ ಮನುಷ್ಯರೂ ವಿಭಿನ್ನ ವ್ಯಕ್ತಿತ್ವದೊಂದಿಗೆ ಜನಿಸುತ್ತಾರೆ. ಯಾರೂ ಯಾರಂತಾಗಲೂ ಸಾಧ್ಯವಿಲ್ಲ. ನಾವು ಅವರನ್ನು ಅನುಕರಿಸಬಹುದಷ್ಟೇ.ಇಲ್ಲಿ ಎಲ್ಲರೂ ಶಿಕ್ಷಕ ವೃತ್ತಿಯನ್ನು ಆಯ್ದುಕೊಂಡು ಅದರಲ್ಲಿ ಮಕ್ಕಳಿಗೆ ಶಿಕ್ಷಣ ನೀಡುತ್ತ ತಮ್ಮ ವ್ಯಕ್ತಿತ್ವವನ್ನು ವಿಭಿನ್ನ ನೆಲೆಯಲ್ಲಿ ಬೆಳೆಯುತ್ತ ಸಂಘಟನೆಯ ಅಧ್ಯಕ್ಷರಾಗಿ ಪ್ರಧಾನ ಕಾರ್ಯದರ್ಶಿಯಾಗಿ, ದೈಹಿಕ ಶಿಕ್ಷಕರಾಗಿ,ಮುಖ್ಯೋಪಾಧ್ಯಾಯರಾಗಿ ವಿಭಿನ್ನ ಹುದ್ದೆಗಳಲ್ಲಿ ಬಡ್ತಿ ಹಾಗೂ ಶಿಕ್ಷಕರ ಪ್ರೀತಿ ವಿಶ್ವಾಸದೊಂದಿಗೆ ಹೊಂದುತ್ತ...

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ನೈತಿಕ ಶಿಕ್ಷಣವೇ ಮೂಲಾಧಾರ

If there is a child in your house then it is an opportunity for you become a child again. ಪೋಷಕರೆಂದರೆ ಪೋಷಣೆ ಮಾಡುವವರು ಎಂದು. ಸಂಸಾರ, ಸಮಾಜ, ಪರಿಸರ, ಗ್ರಾಮ, ರಾಜ್ಯ,ದೇಶ,ವಿಶ್ವದ ಪೋಷಣೆ ಮನುಕುಲದಿಂದ ಆಗುವುದಕ್ಕೆ ಮುಖ್ಯವಾಗಿ ಮಾನವೀಯತೆಯುಳ್ಳ ಶಿಕ್ಷಣದ ಅಗತ್ಯವಿದೆ. ಮಾನವ ಆರನೆ ಅರಿವುಳ್ಳ ವಿಶೇಷ ಪ್ರಾಣಿಯೆನ್ನುವ...

ಹೀಗೊಂದು ಹೃದಯಸ್ಪರ್ಶಿ ಕಾರ್ಯಕ್ರಮ

ಸರಕಾರಿ ನೌಕರಿ ಎಂದ ಮೇಲೆ ನೌಕರಿಗೆ ಹಾಜರಾಗುವುದು ವರ್ಗಾವಣೆಗೊಳ್ಳುವುದು ನಿವೃತ್ತಿಯಾಗುವುದು ಹೀಗೆ ವೃತ್ತಿ ಬದುಕಿನಡಿ ಕೊನೆಯ ನಿವೃತ್ತಿ ಪದದವರೆಗೂ ಜರುಗುವ ಪ್ರಕ್ರಿಯೆಯಲ್ಲವೇ.? ನಿವೃತ್ತರಾದಾಗ ಬೀಳ್ಕೊಡುವುದು.ನೌಕರಿಗೆ ಹಾಜರಾಗುವವರನ್ನು ಸೌಹಾರ್ದವಾಗಿ ಸ್ವಾಗತಿಸುವುದು.ವರ್ಗಾವಣೆ ಹೊಂದಿದವರನ್ನು ಬೀಳ್ಕೊಡುವುದು ಇವೆಲ್ಲ ನಡೆಯುತ್ತವೆ. ಇಂತಹ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿಸುವಂತಿದ್ದರೆ ಹೇಗೆ ?ಅಂತಹದೊಂದು ವಿಭಿನ್ನ ಚಟುವಟಿಕೆ ಸವದತ್ತಿ ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿತು.ಇಲ್ಲಿ ಕ್ಷೇತ್ರ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group