ಸುದ್ದಿಗಳು

ಇನ್ನು ಮುಂದೆ ಮೂಡಲಗಿ ಸಂತೆ ಮಂಗಳವಾರ; ಮೊದಲಿನ ವೈಭವ ಬರುವುದೆ ?

ಮೂಡಲಗಿ - ಪ್ರತಿ ರವಿವಾರ ಜರುಗುತ್ತಿದ್ದ ಮೂಡಲಗಿ ನಗರದ ವಾರದ ಸಂತೆ ಇನ್ನು ಮುಂದೆ ಮಂಗಳವಾರ ಜರುಗುತ್ತದೆ.ಇದೇ ದಿ. ೩೧ ರಿಂದ ಮಂಗಳವಾರದ ಸಂತೆ ಆರಂಭವಾಗಲಿದೆ ಎಂಬುದಾಗಿ ಸ್ಥಳೀಯ ಶ್ರೀ ಶಿವಬೋಧರಂಗ ಮಠದ ಶ್ರೀಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಿರಿಯರ ಸಮ್ಮುಖದಲ್ಲಿ ತೀರ್ಮಾನಿಸಲಾಗಿದೆ.ಶತಮಾನದಿಂದ ರವಿವಾರ ದಿನ ಸಂತೆ ನಡೆಸುತ್ತಿದ್ದ ಮೂಡಲಗಿ ಗ್ರಾಮದಲ್ಲಿ " ಶನಿವಾರ...

ಆಪರೇಷನ್ ಸಕ್ಸಸ್ ಅಂದ ಗೃಹ ಸಚಿವ; ಮೈಸೂರು ಘಟನೆಯ ಕಾಮುಕರು ಅಂದರ್

ಬೆಂಗಳೂರು - ಇದೇ ದಿ. ೨೪ ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯೊಬ್ಬಳ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರು ಜನ ಕಾಮುಕರಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದು ಇನ್ನೂ ಒಬ್ಬನಿಗಾಗಿ ಹುಡುಕಾಟ ಆರಂಭವಾಗಿದೆ.ಈ ಮಧ್ಯೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಆಪರೇಷನ್ ಸಕ್ಸಸ್ ಎಂದು ಹೇಳಿದ್ದಲ್ಲದೆ ಮಧ್ಯಾಹ್ನ ಎರಡು ಗಂಟೆಯ...

ಒಂದೇ ‌ನಾಡಿನ‌ ಮಕ್ಕಳು ನಾವು ಸೋದರರಂತೆ‌‌ ನಾವೆಲ್ಲಾ – ಜ಼ಮೀರ್ ಅಹಮದ್ ಖಾನ್

ಬೆಂಗಳೂರು: ನಗರದ ಚಾಮರಾಜಪೇಟೆಯ ಕನ್ನಡ ತಿಂಡಿ ಕೇಂದ್ರದ ಮುಂಭಾಗದಿಂದ  ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಒಂದು ವಾರಗಳ ಕಾಲ ಆಗಸ್ಟ್  22 ಪೂರ್ಣಿಮೆಯ ಭಾನುವಾರದಿಂದ  ಆರಂಭಗೊಂಡು  29 ಆಗಸ್ಟ್ ವರೆಗೆ ಒಂದು ವಾರ ಕಾಲ ರಕ್ಷಾ ಬಂಧನ ಕಾರ್ಯಕ್ರಮ  ವನ್ನು  ಚಾಮರಾಜಪೇಟೆಯ ಸುತ್ತ ಮುತ್ತ ಆಚರಿಸಲಾಗುತ್ತಿದೆ.ಇಂದಿನ ಕಾರ್ಯಕ್ರಮ ದಲ್ಲಿ ಸೋದರತ್ವದ ಸಂಕೇತ ಆದ...

ನೇಣಿಗೆ ಶರಣಾದ ವಿವಾಹಿತ ವ್ಯಕ್ತಿ

ಬೀದರ - ವಿವಾಹಿತ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹುಮನಾಬಾದ್ ಪಟ್ಟಣದ ಕೈಗಾರಿಕಾ ಪ್ರದೇಶ ಸತ್ಯದೀಪ ರಾಸಾಯನಿಕ ಕಾರ್ಖಾನೆಯ ಹಿಂಬದಿ ತೋಟ ಒಂದರಲ್ಲಿ ಶುಕ್ರವಾರ ಸಂಭವಿಸಿದೆ.‌ಕಲ್ಬುರ್ಗಿ ಮೂಲದ ಚಿದಾನಂದ ಕಾಶೆಪ್ಪ ಗವಾರೆ(43) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಪೊಲೀಸ ಮೂಲಗಳು ತಿಳಿಸಿವೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಹುಮನಾಬಾದ್ ಭಾರತ ಪೆಟ್ರೋಲ್ ಬಂಕ್...

ನಾಗಲಿಂಗ ನಗರದಲ್ಲಿ ಕೋವಿಡ್ ಲಸಿಕಾ ಶಿಬಿರ

ಮೂಡಲಗಿ: ಎಲ್ಲರೂ ಕೋವಿಡ್ ಲಸಿಕೆ ಪಡೆದು ಸರಕಾರದ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಬೇಕೆಂದು ಗಾರ್ಡನ್ ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಹಾಗೂ ಪತ್ರಕರ್ತ ಸುಭಾಸ ಗೊಡ್ಯಾಗೋಳ ಹೇಳಿದರು.ಶುಕ್ರವಾರ ವಾರ್ಡ ನಂ 6ರಲ್ಲಿ ನಾಗಲಿಂಗ ನಗರದ ಚೈತನ್ಯ ಶಾಲೆಯಲ್ಲಿ ಹಮ್ಮಿಕೊಂಡ ಕೋವಿಡ್ ಲಸಿಕಾ ಶಿಬಿರದಲ್ಲಿ ಮಾತನಾಡಿದ ಅವರು, ಈ ಶಿಬಿರದಲ್ಲಿ 250 ಜನರಿಗೆ ಲಸಿಕೆ ನೀಡಲಿದ್ದು ಜನತೆ ಇದರ...

ಆಧುನಿಕ ಭಗೀರಥ ದಿ.ಎಂ ಸಿ ಮನಗೂಳಿಯವರಿಗೆ ಹಾಲಿನ ಅಭಿಷೇಕ

ಸಿಂದಗಿ: ದಿ.ಶಾಸಕ ಎಂ.ಸಿ.ಮನಗೂಳಿ ಅವರು ನಮ್ಮಿಂದ ಅಗಲಿರಬಹುದು ಆದರೆ ಅವರು ಮಾಡಿದ ಕಾರ್ಯಗಳು ನಮ್ಮೊಂದಿಗಿವೆ ಅವರು ನೀರಾವರಿ ಯೋಜನೆಗೆ ಹೆಚ್ಚು ಮಹತ್ವ ನೀಡುವ ಮೂಲಕ ಆಧುನಿಕ ಭಗೀರಥ ಎಂದು ಕರೆಯಿಸಿಕೊಂಡವರು ಅವರು ಮಾಡಿದ ಕಾರ್ಯವನ್ನು ಗ್ರಾಮಸ್ಥರು ಸ್ಮರಿಸಿಕೊಳ್ಳುತ್ತಿರುವ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ಭಂಥನಾಳ ಹಿರೇಮಠದ ವೃಷಭಲಿಂಗ ಸ್ವಾಮೀಜಿ ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಚಿಮ್ಮಲಗಿ ಏತನೀರಾವರಿ...

ಅಸಂಘಟಿತ ಕಾರ್ಮಿಕರು ಇ-ಶ್ರಮ ಯೋಜನೆಯಲ್ಲಿ ಸೇರಬೇಕು – ಈರಣ್ಣ ಕಡಾಡಿ

ಮೂಡಲಗಿ: ಕಾರ್ಮಿಕರ ಬಗ್ಗೆ ಕಾಳಜಿಯಿಂದ ಕೇಂದ್ರ ಸರ್ಕಾರ ಅಸಂಘಟಿತ ಕಾರ್ಮಿಕ ರಾಷ್ಟ್ರೀಯ ಡಾಟಾ ಬೇಸ್ ಇ-ಶ್ರಮ ಯೋಜನೆ ಜಾರಿಗೆ ಬಂದಿದ್ದು, ಎಲ್ಲ ವರ್ಗದ ಅಸಂಘಟಿತ ಕಾರ್ಮಿಕರು ನೊಂದಣಿ ಮಾಡುವ ಮೂಲಕ ಸರ್ಕಾರದ ಯೋಜನೆಗಳನ್ನು ಪಡೆಯಲು ಇದರಿಂದ ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸದಸ್ಯ...

ಅತ್ಯಾಚಾರ ಮತ್ತು ನಾನು

( ಮೈಸೂರಿನ ಗ್ಯಾಂಗ್ ರೇಪ್ ಕುರಿತು ಬರೆದ ಒಂದು ಲೇಖನ ) ಅತ್ಯಾಚಾರ ಎಂಬುದು ಇಂದಿನ ದಿನಗಳಲ್ಲಿ ಪಾಲಕರನ್ನು ಕಾಡುತ್ತಿರುವ ಮುಖ್ಯ ಪಾತ್ರ. ಪಾಲಕರಿಗೆ ತಮ್ಮ ಮಕ್ಕಳು ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಹೊರಗೆ ಹೋಗಿ ಪುನಃ ಮನೆ ಸೇರುವವರೆಗೆ ಜೀವವನ್ನು ಅಂಗೈಯಲ್ಲಿ ಹಿಡಿದು ಕಾಯುತ್ತಾರೆ. ಏಕೆ ಹೀಗೆ ಎಂದು ಒಮ್ಮೆ ಆಲೋಚಿಸಿದರೆ,ನಾವೇನು ಕಲಿಸುತ್ತಿದ್ದೇವೆ.ನಮ್ಮ ಮಕ್ಕಳು...

ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೋಷಕರೂ ಆದ್ಯತೆ ನೀಡಬೇಕು

ಸಿಂದಗಿ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರಷ್ಟೇ ಕಾರಣರಲ್ಲ ಪೋಷಕರು ಕೂಡ ಮುಖ್ಯ. ಹೀಗಾಗಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕಾಳಜಿ ವಹಿಸಬೇಕು. ಪ್ರಶಿಕ್ಷಣಾರ್ಥಿಗಳು ಹೆಚ್ಚಾಗಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಎಚ್.ಟಿ.ಕುಲಕರ್ಣಿ ಗುರುಗಳು ಹೇಳಿದರು.ಪಟ್ಟಣದ ಜೆ ಎಚ್ ಪಟೇಲ್ ಶಿಕ್ಷಣ ಮಹಾವಿದ್ಯಾಲಯ ಸಭಾ ಭವನದಲ್ಲಿ ಹಮ್ಮಿಕೊಂಡ 2021-22 ಸಾಲಿನ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ...

ಅಪರಿಚಿತ ವಾಹನ ಡಿಕ್ಕಿ; ಮೂರು ಗೋವುಗಳ ಸಾವು

ಬನಹಟ್ಟಿ - ಮಧ್ಯರಾತ್ರಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೂರು ಗೋವುಗಳು ದಾರುಣವಾಗಿ ಸಾವಿಗೀಡಾದ ಘಟನೆ ನಗರದ ವೈಭವ ಚಿತ್ರಮಂದಿರದ ಎದುರು ಸಂಭವಿಸಿದ ಬಗ್ಗೆ ತಡವಾಗಿ ತಿಳಿದುಬಂದಿದೆ.ನಾಲ್ಕು ದಿನಗಳ ಹಿಂದೆ ತಡ ರಾತ್ರಿ 12:30 ರಿಂದ 1 ಗಂಟೆಯ ಸಮಯದಲ್ಲಿ ಬನಹಟ್ಟಿಯ ವೈಭವ ಟಾಕೀಸ ಎದುರಿಗಿನ ರಸ್ತೆಯಲ್ಲಿ ಅಮಾಯಕ ಮೂರು ಗೋವುಗಳಿಗೆ ವಾಹನ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group