ಸುದ್ದಿಗಳು

ಎಪಿಎಂಸಿ ಅಧ್ಯಕ್ಷರಾಗಿ ಸಿದ್ದಣ್ಣ ಹಿರೇಕುರಬರ ಅವಿರೋಧ ಆಯ್ಕೆ

ಸಿಂದಗಿ: ಪಟ್ಟಣದ ಕೃಷಿ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಿದ್ದಣ್ಣ ಹಿರೇಕುರಬರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ ನಿಂಗಣ್ಣ ಬಿರಾದಾರ ಘೋಷಣೆ ಮಾಡಿದರು.ಪಟ್ಟಣದ ಕೃಷಿ ಮಾರುಕಟ್ಟೆಯಲ್ಲಿ ಬುಧವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಒಟ್ಟು 14 ಜನ ಚುನಾಯಿತ ಸದಸ್ಯರಲ್ಲಿ ಸಿದ್ದಣ್ಣ ಹಿರೇಕುರಬರ ಒಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ...

ಕಲ್ಲೋಳಿ: ವಿವಿಧ ಬೆಳೆಗಳ ತರಬೇತಿ ಗೋವಿನಜೋಳ ಮತ್ತು ಸೋಯಾಅವರೆ ಕ್ಷೇತ್ರೋತ್ಸವ

ಮೂಡಲಗಿ: ಕೃಷಿ ವಿಶ್ವವಿದ್ಯಾಲಯ ಧಾರವಾಡ, ಕೃಷಿ ಸಂಶೋಧನಾ ಕೇಂದ್ರ ಕಲ್ಲೋಳಿ ಇವುಗಳ ಸಂಯುಕ್ತಾಶ್ರಯಲ್ಲಿ ಗೋವಿನಜೋಳ ಮತ್ತು ಸೋಯಾಅವರೆ ಕ್ಷೇತ್ರೋತ್ಸವ ಹಾಗೂ ತರಬೇತಿ ಕಾರ್ಯಕ್ರಮ ಸೋಮವಾರ ಆ 30 ರಂದು ಬೆಳಿಗ್ಗೆ 9.00 ಗಂಟೆಗೆ ಕಲ್ಲೋಳಿ ಪಟ್ಟಣದ ಬೀಜ ಸಂಸ್ಕರಣಾ ಘಟಕ, ಕೃಷಿ ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ.ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.ಮುಖ್ಯತಿಥಿಗಳಾಗಿ...

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ವಿರುದ್ಧ ದಲಿತ ಸಂಘಟನೆ ಆಕ್ರೋಶ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ದಲಿತ ಅಧಿಕಾರಿ ವರ್ಗಾವಣೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಉಸ್ತುವಾರಿ ಸಚಿವರಿಗೆ ಆದಿ ಜಾಂಬವ ಸಮಿತಿ ಜಿಲ್ಲಾಧ್ಯಕ್ಷ ರಾಜು ಕಡ್ಯಾಳ್ ಎಚ್ಚರಿಕೆ ನೀಡಿದ್ದಾರೆ.ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ವಿಜಯಲಕ್ಷ್ಮಿ ಕೋಬಾಳ್ಕರ್ ಅವರ ವರ್ಗಾವಣೆ ಆದೇಶ ತಕ್ಷಣವೇ ಹಿಂಪಡೆಯಬೇಕು, ಹಿಂಪಡೆಯದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಸ್ವರೂಪದ...

ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆ

ಮೂಡಲಗಿ - ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಅರಭಾವಿ ಮಂಡಲ ಕಾರ್ಯಕಾರಿಣಿ ಸಭೆಯು ಮೂಡಲಗಿಯಲ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.ಸಭೆಯಲ್ಲಿ ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ಈರಣ್ಣ ಅಂಗಡಿ ಮಾತನಾಡಿ, ಪಕ್ಷದ ಸಂಘಟನಾತ್ಮಕ ಚರ್ಚೆ ಮಾಡುತ್ತಾ, 75 ನೇ ಸ್ವಾತಂತ್ರ್ಯ ಮಹೋತ್ಸವದ ಅಮೃತ ಗಳಿಗೆಯಲ್ಲಿ ನಾವು...

ಕೇಂದ್ರ ಸಚಿವರ ವಿರುದ್ಧ ಅವಹೇಳನ ಮಾಡಿದ ಈಶ್ವರ ಖಂಡ್ರೆ ಬೆಂಬಲಿಗರು

ಬೀದರ - ತಮ್ಮ ಸ್ವ ಪ್ರತಿಷ್ಠೆ ಗೋಸ್ಕರ ಜನಾಶೀರ್ವಾದ‌ ಯಾತ್ರೆ ಕೈಗೊಂಡು ಜಿಲ್ಲಾ ಮಟ್ಟದಲ್ಲಿ ಕರೋನಾ ವೈರಸ್ ಹರಡಿಸಿದ್ದು ಆಯಿತು ಈಗ ತಮ್ಮ ಯಾತ್ರೆಯ ಮೂಲಕ ಮತ್ತೇನು ಮಾಡಲು ಬಂದಿದ್ದೀರಿ ಎಂದು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಹಗುರವಾಗಿ ಟೀಕಿಸಿದ ಭಾಲ್ಕಿ ಯುವಕರು.ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಭಾಲ್ಕಿ ಕಾಂಗ್ರೆಸ್ ಕಾರ್ಯಕರ್ತರು, ತಾಲಿಬಾನ್ ಸಂಸ್ಕೃತಿಯ...

ಬಿಜೆಪಿ ಸಮಾರಂಭದಲ್ಲಿ ಕೋವಿಡ್ ನಿಯಮ ಉಲ್ಲಂಘನೆ

ಬೀದರ: ಯಾವುದೇ ಕಾರ್ಯಕ್ರಮಗಳಲ್ಲಿ ಜನರು ಸೇರಬಾರದು, ಹೂ ಗುಚ್ಛಗಳನ್ನು ಕೊಡಬಾರದು ಎಂಬುದು ಮುಖ್ಯಮಂತ್ರಿಗಳ ಆದೇಶವಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೇಂದ್ರ ಸಚಿವ ಪ್ರಭು ಚವ್ಹಾಣ ಅವರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಅದ್ದೂರಿ ಕಾರ್ಯಕ್ರಮದಲ್ಲಿ ಭಾಗಿಯಾದರು.ಔರಾದ ತಾಲೂಕಿನಲ್ಲಿ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಗೆ ಸೇರ್ಪಡೆಯಾಗಿದ್ದು ಆ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಚಿವ...

ಜಾನುವಾರು ಸಂತೆ ಭಾನುವಾರದ ಬದಲು ಬುಧವಾರ ಅನುಮತಿಗೆ ಮನವಿ

ಮೂಡಲಗಿ: ಪ್ರತಿ ಶನಿವಾರ ಹಾಗೂ ಭಾನುವಾರ ವಿಕೆಂಡ್ ಕರ್ಫ್ಯೂ ಜಾರಿ ಇರುವ ಈ ದಿನಗಳಲ್ಲೇ ನಡೆಯುವ ಇಲ್ಲಿನ ಪ್ರಖ್ಯಾತ ಜಾನುವಾರು ಸಂತೆ ಕೊರೋನಾ ಮಹಾಮಾರಿಯಿಂದ ಸ್ಥಗಿತಗೊಂಡು ವ್ಯಾಪಾರಸ್ಥರು,ದಲ್ಲಾಳಿಗಳು,ಗ್ರಾಮಸ್ಥರು ಆರ್ಥಿಕ ಸಂಕಷ್ಟಕ್ಕೀಡಾಗಿ ಉಪ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಪುರಸಭೆ ಸದಸ್ಯ ಹುಸೇನಸಾಬ ಶೇಖ ಹೇಳಿದರು.ತಹಸೀಲದಾರರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಈ ಸಂತೆಯಿಂದ ಅದೆಷ್ಟೋ...

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮನವಿ

ಸಿಂದಗಿ: ತಾಲೂಕಿನ ಖಾನಾಪೂರ ಗ್ರಾಮದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಖಾನಾಪೂರ ಗ್ರಾಮದ ಸಂಘಗಳಾದ ಮತ್ತಾಬಿ ಮಹಿಳಾ ಸ್ವ ಸಹಾಯ ಸಂಘ, ರೇಣುಕಾದೇವಿ ಮಹಿಳಾ ಸ್ವ ಸಹಾಯ ಸಂಘ ಮತ್ತು ಭಾಗ್ಯವಂತಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಹೊನ್ನಳ್ಳಿಯ ಗ್ರಾಮ ಪಂಚಾಯತ ಕಾರ್ಯದರ್ಶಿ ಎಸ್ ಎಮ್ ಜೋಗೂರ ಹಾಗೂ ಗ್ರಾಮ ಪಂಚಾಯತ ಅಧ್ಯಕ್ಷೆ ದೇವೆಕ್ಕೆಮ್ಮ...

ಸಂಕಷ್ಟಿ ನಿಮಿತ್ತ ಕಟ್ಟಿ ಓಣಿ ಗಣಪನಿಗೆ ವಿಶೇಷ ಪೂಜೆ

ಸವದತ್ತಿ - ಪಟ್ಟಣದ ಕಟ್ಟಿ ಓಣಿ ದೇಸಾಯಿಗಲ್ಲಿಯ ಗಜಾನನ ದೇವಸ್ಥಾನದಲ್ಲಿ ಬುಧವಾರ 25 ರಂದು ಸಂಕಷ್ಟಿ ನಿಮಿತ್ತ ಗಜಾನನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು ಮುಂಜಾನೆ ಪಂಚಾಮೃತ ಅಭೀಷೇಕ ನಂತರ ಮೂರ್ತಿಗೆ ಪುಷ್ಪಾಲಂಕಾರ ಜರುಗುವ ಮೂಲಕ ಮಹಾಮಂಗಳಾರತಿಯಾಯಿತು. ಈ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕರಾದ ಧೀರೇಂದ್ರ ಕಾನಡೆಯವರು ನಡೆಯಿಸಿ ಕೊಟ್ಟರು ರಾತ್ರಿ 8 ಘಂಟೆ 53...

ಶಿಕ್ಷಣ ಸಂಘಟನೆ ಸಹಬಾಳ್ವೆಯ ಪ್ರತೀಕ ಎಚ್.ಆರ್.ಪೆಟ್ಲೂರ – ರಾಮಚಂದ್ರಪ್ಪ

ಸವದತ್ತಿ: “ನಾವು ಸಮಾಜದಲ್ಲಿ ಉನ್ನತ ಹುದ್ದೆಗೆ ಏರಿದವರನ್ನು ನೋಡುತ್ತೇವೆ. ಅವರಲ್ಲಿನ ಪರಿಶ್ರಮ ಪ್ರಯತ್ನಗಳ ಮೂಲಕ ಅದು ಅವರಿಗೆ ಒಲಿದಿರುತ್ತದೆ.ಅಂಥ ರೀತಿಯಲ್ಲಿ ಸದಾ ಶಿಕ್ಷಕರ ಒಡನಾಡಿಯಾಗಿದ್ದುಕೊಂಡು ಶಿಕ್ಷಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಶಿಕ್ಷಕರ ಸಂಘದ ಪದಾಧಿಕಾರಿಗಳಾಗಿ ಈಗ ಸವದತ್ತಿ ತಾಲೂಕಿನ ಕರ್ನಾಟಕ ರಾಜ್ಯ ಪ್ರಾಥಮಿಕ ಸಂಘಟನೆಯ ಅಧ್ಯಕ್ಷಗಾಗಿ ಆಯ್ಕೆಯಾದ ಪೆಟ್ಲೂರ ಅವರಲ್ಲಿ ಶಿಕ್ಷಕರಾಗಿ ಒಳ್ಳೆಯ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group