ಸುದ್ದಿಗಳು
ಸಾರಿಗೆ ಇಲಾಖೆಯಲ್ಲಿ ಕನ್ನಡ ಬಳಕೆಗೆ ಹಕ್ಕೊತ್ತಾಯ
ಮೈಸೂರು - ಕನ್ನಡ ಕಾಯಕ ವರ್ಷದ ಅಂಗವಾಗಿ ನಡೆದಿರುವ ಸಾರಿಗೆಯಲ್ಲಿ ಕನ್ನಡ ಭಾಷೆಯ ಬಳಕೆ ಅಭಿಯಾನದ ಹಿನ್ನೆಲೆ ಯಲ್ಲಿ ಮೈಸೂರು ಜಿಲ್ಲೆಯ ಕೆ.ಆರ್.ನಗರ ಬಸ್ ವಿಭಾಗೀಯ ವ್ಯವಸ್ಥಾಪಕರಿಗೆ ಹಕ್ಕೊತ್ತಾಯ ಪತ್ರ ನೀಡಿ ಕೆ.ಆರ್.ನಗರ ಬಸ್ ಡಿಪೋ ಬರುವ ಕೆ.ಆರ್.ನಗರ ಹಾಗೂ ಸಾಲಿಗ್ರಾಮ ತಾಲ್ಲೂಕುಗಳ ಗ್ರಾಮೀಣ ಬಸ್ ನಿಲ್ದಾಣ ಗಳಲ್ಲಿ ತಾಲ್ಲೂಕಿನಲ್ಲಿ ಜನಿಸಿದ ಹಿರಿಯ ಕವಿಗಳ,ಕಲಾವಿದರ,...
ಸುದ್ದಿಗಳು
ಕಬ್ಬಿಗೆ ಎಫ್ಆರ್ಪಿ ಬೆಲೆ ನಿಗದಿ- ಸಂಸದ ಈರಣ್ಣ ಕಡಾಡಿ ಸ್ವಾಗತ
ಮೂಡಲಗಿ: ಕೇಂದ್ರ ಸಚಿವ ಸಂಪುಟವು 2021-22ನೇ ಸಾಲಿನ ಕಬ್ಬಿನ ಎಫ್.ಆರ್.ಪಿ. ಬೆಲೆಯನ್ನು ಪ್ರತಿ ಕ್ವಿಂಟಾಲ್ಗೆ 290 ರೂ.ಗೆ ಹೆಚ್ಚಿಸಿದೆ. ಕೇಂದ್ರ ಸರ್ಕಾರದ ಈ ಕ್ರಮ ಸ್ವಾಗತಾರ್ಹ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದ್ದಾರೆ.ಬುಧವಾರ ಆ 25 ರಂದು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಈರಣ್ಣ...
ಸುದ್ದಿಗಳು
ಸಿಪಿಐ ಮುರನಾಳ ಬಂಡವಾಳಶಾಹಿಗಳ ಕೈಗೊಂಬೆಯಾಗಿದ್ದಾರೆ – ಕಲ್ಮೇಶ ಗಾಣಿಗೇರ
ಮೂಡಲಗಿ: ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ತಮ್ಮ ಇಲಾಖೆಯ ಕರ್ತವ್ಯ ನಿಯಮಗಳನ್ನು ಮೀರಿ ಕಾಣದ ಕೈಗಳ ಕೆಳಗೆ ಹಾಗೂ ಬಂಡವಾಳಶಾಹಿಗಳ ಕೈಗೊಂಬೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಯಾದವಾಡದ ಗ್ರಾಪಂ ಸದಸ್ಯ ಹಾಗೂ ರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕ ಕಲ್ಮೇಶ ಗಾಣಿಗೇರ ಆರೋಪಿಸಿದ್ದಾರೆ.ಬುಧವಾರದಂದು ಪಟ್ಟಣದ ಮೂಡಲಗಿ ತಾಲೂಕಾ ಪತ್ರಕರ್ತರ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ...
ಸುದ್ದಿಗಳು
“ಸಿಲಿಕಾನ್ ಸಿಟಿಯಲ್ಲಿ ರಾಖಿ ಹಬ್ಬದ ಸಂಭ್ರಮ”: ರಕ್ಷಾ ಬಂಧನ ಶ್ರೀರಕ್ಷೆ
ಬೆಂಗಳೂರು: ರಕ್ಷಾ ಬಂಧನ ಹೆಣ್ಣು ಮಕ್ಕಳಿಗೆ ತವರಿನ ನಂಟು ಬೆಸೆಯುವ ಹಬ್ಬ ಹಾಗು ರಕ್ಷಣೆ ಮತ್ತು ಪ್ರೀತಿಯ ಸಂಕೇತವಾದ ರಕ್ಷಾ ಬಂಧನವನ್ನು ಆಗಸ್ಟ್ 22 ರಂದು ನಗರದ ವಿವಿಧೆಡೆ ಆಚರಿಸಲಾಯಿತು.ಅಣ್ಣತಂಗಿ ವಾತ್ಸಲ್ಯ ಬಂಧನಕೆ ಸಾಟಿಯಿಲ್ಲ ಬನಶಂಕರಿ 3 ನೇ ಹಂತದ ಜನತಾ ಬಜಾರ್ ನಲ್ಲಿ ಇರುವ ಮಂಜುನಾಥ ಸ್ಟುಡಿಯೋದಲ್ಲಿ ವಿನುತಾ ಮತ್ತು ಹರ್ಷಿತಾ ಅವರ...
ಸುದ್ದಿಗಳು
ಮಕ್ಕಳ ವಿಚಾರಣೆ; ಪೊಲೀಸರ ವಿರುದ್ಧ ಯಾವ ಕ್ರಮ ?
ಬೀದರ - ಇದೇ ವರ್ಷದ ಜನವರಿ ೨೧ ರಂದು ನಗರದ ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ಕೇಂದ್ರದ ಸಿಎಎ ಕಾಯ್ದೆ ಕುರಿತು ನಡೆದ ನಾಟಕವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರ ಬಗ್ಗೆ ಮಕ್ಕಳು ಅವಹೇಳನಕಾರಿ ಮಾತುಗಳನ್ನಾಡಿದ್ದರ ಬಗ್ಗೆ ಮಕ್ಕಳ ವಿಚಾರಣೆ ನಡೆಸಿದ ಪೊಲೀಸರ ವಿರುದ್ಧ ಯಾವ ರೀತಿ ಕ್ರಮ ಕೈಗೊಂಡಿದ್ದೀರಿ ಎಂದು ಹೈಕೋರ್ಟ್ ಪ್ರಶ್ನೆ ಮಾಡಿದೆ.ನಾಟಕದಲ್ಲಿ...
ಸುದ್ದಿಗಳು
ಗೌರವ, ಘನತೆ, ಸ್ವನಿರ್ಧಾರಗಳನ್ನು ತಗೆದುಕೊಳ್ಳುವ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ – ಬಿ.ಎನ್.ಹೊಸೂರ
ಸವದತ್ತಿ: “ಶಿಕ್ಷಕ ವೃತ್ತಿ ಪವಿತ್ರವಾದದ್ದು. ಅದರಲ್ಲೂ ತಾಲೂಕಿನ ಶಿಕ್ಷಕರ ಸಂಘದ ಅಧ್ಯಕ್ಷ ಹುದ್ದೆ ಬಹಳಷ್ಟು ಜವಾಬ್ದಾರಿಗಳನ್ನು ಹೊತ್ತಿರುತ್ತದೆ.ಎಚ್.ಆರ್.ಪೆಟ್ಲೂರರವರು ಈ ಹುದ್ದೆಗೆ ಆಯ್ಕೆ ಆಗಿದ್ದು ಸಂತಸ ತಂದಿದೆ.ಈ ಹುದ್ದೆಯಲ್ಲಿರುವವರೆಗೂ ತಮ್ಮ ಹುದ್ದೆಗೆ ನ್ಯಾಯ ಸಲ್ಲಿಸುವ ಜೊತಗೆ ತಮ್ಮ ವ್ಯಕ್ತಿತ್ವದ ಘನತೆಗೆ ತಕ್ಕಂತೆ ಗೌರವದೊಂದಿಗೆ ಕ್ಲಿಷ್ಟಕರ ಸಂದರ್ಭದಲ್ಲಿ ಸ್ವ ನಿರ್ಧಾರಗಳನ್ನು ತಗೆದುಕೊಳ್ಳುವ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂಧಿಸುವ...
ಸುದ್ದಿಗಳು
“ಬೆಳ್ಳಿಚುಕ್ಕಿ ಅಕಾಡೆಮಿ” ಮತ್ತು “ಕಾರಂಜಿ ಮಠ” ಬೆಳಗಾವಿ ವತಿಯಿಂದ ಮಹಿಳಾ ಗೋಷ್ಠಿ
ಗುರಿ ಸಾಧನೆ, ಸದ್ವಿಚಾರ ಸನ್ಮಾರ್ಗದಲ್ಲಿ ನಡೆಯಲು ಗುರು ಬೇಕು " ಬೆಳಗಾವಿ ವಿಭಾಗ ರಾಜ್ಯ ಮಾಹಿತಿ ಆಯುಕ್ತೆ ಬಿ. ವಿ. ಗೀತಾ.
ಬೆಳಗಾವಿ - ಇದೇ ದಿ. 23ರಂದು ಬೆಳಗಾವಿಯ ಕಾರಂಜಿ ಮಠದಲ್ಲಿ ಬೆಳ್ಳಿಚುಕ್ಕಿ ಸಾಂಸ್ಕೃತಿಕ ಅಕಾಡೆಮಿ ಮತ್ತು ಕಾರಂಜಿಮಠ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಶ್ರಾವಣ ಮಾಸದ ನಿಮಿತ್ತ ವಿಶೇಷ 'ಮಹಿಳಾ ಗೋಷ್ಠಿ ಕಾರ್ಯಕ್ರಮ' ನಡೆಯಿತು....
ಸುದ್ದಿಗಳು
ಶಿಕ್ಷಣ ಇಲಾಖೆಯ ಗುರುತರ ಜವಾಬ್ದಾರಿಗಳನ್ನು ನಾವೆಲ್ಲ ಸೇರಿ ನಿಭಾಯಿಸೋಣ – ಎಚ್ ಆರ್ ಪೆಟ್ಲೂರ
ಯರಗಟ್ಟಿ - ಶಿಕ್ಷಕರ ಸಂಘದ ಅಧ್ಯಕ್ಷ ಸ್ಥಾನ ಅನಿರೀಕ್ಷಿತ.ನಾನು ಯಾವತ್ತೂ ಶಿಕ್ಷಕರ ನಡುವಿನ ಓರ್ವ ಶಿಕ್ಷಕ.ನಿಮ್ಮೆಲ್ಲರ ಸೇವೆಗೆ ಸದಾ ಸನ್ನದ್ಧನಾಗುವೆನು. ಹುದ್ದೆ ಮುಖ್ಯವಲ್ಲ ಸೇವೆ ಮುಖ್ಯ. ಮಕ್ಕಳ ಗುಣಾತ್ಮಕ ಶಿಕ್ಷಣಕ್ಕೆ ಇಲಾಖೆ ಈ ಕೋವಿಡ್ ಸಂದರ್ಭದಲ್ಲಿ ನಮಗೆ ನೀಡಿರುವ ಅವಕಾಶವನ್ನು ನಾವೆಲ್ಲ ಸಮರ್ಥವಾಗಿ ನಿಭಾಯಿಸಿದ್ದೇವೆ.ಮುಂದೆಯೂ ಕೂಡ ಮುಖಾಮುಖಿ ತರಗತಿಗಳು ಆರಂಭವಾಗುವ ಸಾಧ್ಯತೆ ಇದ್ದು ಇಲಾಖೆಯ...
ಸುದ್ದಿಗಳು
ಕುರಿ ಕಳೆದುಕೊಂಡವರಿಗೆ ಧನಸಹಾಯ ನೀಡಿದ ಮನಗೂಳಿ
ಸಿಂದಗಿ: ಇತ್ತೀಚೆಗೆ ಗೋಲಗೇರಿ ಗ್ರಾಮದಲ್ಲಿ ಬಸಪ್ಪ ಯಲ್ಲಪ್ಪ ಪೂಜಾರಿ ರವರ 48 ಕುರಿಗಳು ಸಾವನಪ್ಪಿದ ಘಟನೆ ನಡೆದಿದ್ದು. ಘಟನಾ ಸ್ಥಳಕ್ಕೆ ಸಿಂದಗಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಯವರು ಭೇಟಿ ನೀಡಿ ಸಾಂತ್ವನ ಹೇಳಿ ವೈಯಕ್ತಿಕವಾಗಿ 25 ಸಾವಿರ ರೂಗಳನ್ನು ನೀಡಿ ಅವರ ಕುಟುಂಬಕ್ಕೆ ದೈರ್ಯ ತುಂಬಿ ಸರ್ಕಾರದಿಂದ ಬರುವ ಸವಲತ್ತುಗಳನ್ನು ಪ್ರಾಮಾಣಿಕ ಪ್ರಯತ್ನ...
ಸುದ್ದಿಗಳು
ಮಕ್ಕಳಿಗೆ ಭದ್ರ ಬುನಾದಿ ಹಾಕಿಕೊಟ್ಟಾಗ ಮಾತ್ರ ಭವ್ಯ ಭಾರತದ ಕನಸು ನನಸಾಗುವುದು – ಅಜಿತ ಮೆನ್ನಿಕೇರಿ
ಮೂಡಲಗಿ: ಸರಕಾರವು ಹತ್ತು ಹಲವು ಯೋಜನೆಗಳನ್ನು ಜಾರಿಯಲ್ಲಿ ತಂದಿದೆ. ಅವುಗಳನ್ನು ಸೂಕ್ತ ಸಮರ್ಪಕ ರೀತಿಯಲ್ಲಿ ಬಳಕೆ ಮಾಡಿಕೊಂಡು ಜೀವನ ಸಾಗಿಸಬೇಕು. ಇಂದಿನ ವಿದ್ಯಾರ್ಥಿಗಳು ಮುಂದಿನ ಪ್ರಜೆಗಳು. ಅವರಿಗೆ ಸೂಕ್ತ ರೀತಿಯಲ್ಲಿ ಶೈಕ್ಷಣಿಕವಾಗಿ ಭದ್ರ ಬುನಾದಿ ಹಾಕಿಕೊಟ್ಟಾಗ ಮಾತ್ರ ಭವಿಷ್ಯತ್ತಿನ ಭವ್ಯ ಭಾರತದ ಕನಸು ನನಸಾಗುವದು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು.ಅವರು ಸಮೀಪದ ನಾಗನೂರಿನ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



