ಸುದ್ದಿಗಳು

ಸಾಮಾಜಿಕ ನ್ಯಾಯದ ಹರಿಕಾರ ಅರಸು : ಅರಸು ಪ್ರಶಸ್ತಿ ಪುರಸ್ಕೃತ ಬಿ ಎಲ್ ಪಾಟೀಲ

ಬೆಳಗಾವಿ - ದಿವಂಗತ ದೇವರಾಜು ಅರಸು ಅವರ ದೂರದೃಷ್ಟಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು. ಗೇಣಿ ಶಾಸನ, ಹಾವನೂರು ಆಯೋಗದಂತಹ ಪ್ರಮುಖ ನಿರ್ಧಾರಗಳನ್ನು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ತೆಗೆದುಕೊಂಡ ಹಿನ್ನೆಲೆಯಲ್ಲಿ ಅದರ ಪ್ರತಿಫಲ ಇಂದಿನ ಪೀಳಿಗೆಗೆ ಆಗುತ್ತಿದೆ. ಗೇಣಿ ಹೋರಾಟದ ಅನುಷ್ಠಾನ ಆಗದಿದ್ದರೆ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು...

ಕಿತ್ತೂರು ತಾಲೂಕು ಕಸಾಪ ಘಟಕದ ವತಿಯಿಂದ ವೆಬಿನಾರ ಉಪನ್ಯಾಸ

ಇದೇ ದಿ 22 ರಂದು ಕಿತ್ತೂರು ತಾಲೂಕು ಕ.ಸಾ.ಪ ಘಟಕದ ವತಿಯಿಂದ ವೇಬಿನಾರ ಉಪನ್ಯಾಸ ಮಾಲಿಕೆಯ 8ನೇ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನಾಡಿದ ಕಿತ್ತೂರು ತಾಲೂಕು ಘಟಕ ಅಧ್ಯಕ್ಷರಾದ ಶೇಖರ ಹಲಸಗಿ ಮಾತನಾಡಿ, ಡಾ. ನಂದಿಮಠ ರವರು ಬ್ರಿಟಿಷರು ನೀಡಿದ ಉನ್ನತ ಹುದ್ದೆಯನ್ನು ಧಿಕ್ಕರಿಸಿ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸಿ ಕನ್ನಡ ಸಾಹಿತ್ಯ...

ಬೆಂಕಿ ಆಕಸ್ಮಿಕ; ರೈತನಿಗೆ ಸಾಂತ್ವನ ಹೇಳಿದ ಕೊಳ್ಳೂರ

ಸಿಂದಗಿ: ತಾಲೂಕಿನ ಗುಬ್ಬೆವಾಡ ಗ್ರಾಮದ ರೈತ ವೀರಭದ್ರಪ್ಪ ಗೊಲ್ಲಾಳಪ್ಪ ರಾವೂರ ರವರ ತೋಟದಲ್ಲಿರುವ ದನದ ಪತ್ರಾಸ ಶೆಡ್ಡಿಗೆ ಆಕ್ಮಸಿಕ ಬೆಂಕಿ ತಗುಲಿ ಎರಡು ಎತ್ತುಗಳು, ಒಂದು ಆಕಳು, ಒಂದು ಕರು ಮತ್ತು ರಾಸಾಯನಿಕ ಗೊಬ್ಬರ ಹಾಗೂ ಒಕ್ಕಲುತನದ ಇತರೆ ಸಾಮಾನುಗಳು ಸೇರಿದಂತೆ ಸುಮಾರು 9 ಲಕ್ಷ ರೂಪಾಯಿಗಳ ಮೌಲ್ಯದ ವೆಚ್ಚದ ಹಲವಾರು ಸಲಕರಣೆಗ¼ ಬೆಂಕಿಗೆ...

ಸಾಹಿತ್ಯ ಪ್ರತಿಭೆಗಳಿಗೆ ವೇದಿಕೆ ಸೃಷ್ಟಿಸುತ್ತೇನೆ – ಹಾಸಿಂಪೀರ

ಸಿಂದಗಿ: ಸಾಹಿತ್ಯ ನಿಂತ ನೀರಾಗಬಾರದು ಅದು ಹರಿಯುವ ನೀರಿನಂತೆ ಎಲ್ಲರ ಸ್ವತ್ತಾಗಬೇಕು ಎನ್ನುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ  ಜಿಲ್ಲೆಯ  ಎಲ್ಲ ಸ್ವಾಮೀಜಿಯವರ ನೇತೃತ್ವದಲ್ಲಿ ಗ್ರಾಮೀಣ ಪ್ರದೇಶದ ಸಾಹಿತ್ಯ ಪ್ರತಿಭೆಯುಳ್ಳವರಿಗೆ ವೇದಿಕೆ  ಸೃಷ್ಟಿಸುವ  ಪ್ರಾಮಾಣಿಕ ಪ್ರಯತ್ನ  ಮಾಡುತ್ತೇನೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾದ ಹಾಸಿಂಪೀರ ವಾಲೀಕಾರ ಹೇಳಿದರು.ತಾಲೂಕಿನ  ಯರಗಲ್.ಬಿ.ಕೆ ಗ್ರಾಮದಲ್ಲಿ...

ನಿವೃತ್ತಿ ಸಹಜ; ನಂತರದ ಬದುಕು ಕೂಡ ಒಳ್ಳೆಯ ರೀತಿಯಲ್ಲಿರಲಿ- ಆನಂದ ಮಾಮನಿ

ಸವದತ್ತಿ - “ವೃತ್ತಿ ಜೀವನದಲ್ಲಿ ನಿವೃತ್ತಿ ಸಹಜ.ಸೇವೆಯ ಅವಧಿಯಲ್ಲಿ ಮಾದರಿಯಾದ ಕೆಲಸಗಳನ್ನು ಮಾಡಿದರೆ ಜನರು ನೆನೆಸುತ್ತಾರೆ. ಅದರಲ್ಲೂ ಶಿಕ್ಷಕ ವೃತ್ತಿ ಪವಿತ್ರವಾದುದು. ಈ ಸಂದರ್ಭದಲ್ಲಿ ಮಕ್ಕಳಿಗೆ ನೀಡಿದ ಜ್ಞಾನ ಅವಿಸ್ಮರಣೀಯ.ಈ ದಿಸೆಯಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರ ಗೌರವ ಸನ್ಮಾನದ ಬೀಳ್ಕೊಡುಗೆ ನಿಜಕ್ಕೂ ಅವರಿಗೆ ಸಲ್ಲಿಸಬೇಕಾದ ಜವಾಬ್ದಾರಿ.ನಾವು ಈ ಭೂಮಿಯ ಮೇಲೆ ಎಷ್ಟು ವರ್ಷ ಬದುಕುತ್ತೇವೆ...

ರಾಷ್ಟ್ರೀಯ ಸ್ವಯಂಸೇವಕರ ರಕ್ಷಾಬಂಧನ

ಸವದತ್ತಿ: ಸ್ನೇಹದ ಸಂಕೇತವಾದ ಪವಿತ್ರ ರಕ್ಷೆ ನಮ್ಮ ಕೈಯಲ್ಲಿದೆ. ಒಂದು ರಾಷ್ಟ್ರ ವಾಗಿ ಒಂದು ಸಂಘಟಿತ ಸಮಾಜವಾಗಿ ನಾವು ಮಾಡಬೇಕಾದ ಕರ್ತವ್ಯ ಗಳನ್ನು ನೆನಪಿಸುವ ರಕ್ಷಾಬಂಧನ ಪವಿತ್ರ ಹಬ್ಬವನ್ನು ರಾಷ್ಟ್ರೀಯ ಸೇವಕ ಸಂಘ ಸವದತ್ತಿ ವತಿಯಿಂದ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ನರಸಿಂಹ ಕುಲಕರ್ಣಿ, ಸಿ.ಬಿ.ದೊಡಗೌಡರ ವಕೀಲರು, ಜಿ.ವಾಯ್. ಕರಮಲ್ಲಪ್ಪನವರ ವಕೀಲರು,...

ಬೀದರ್ ಜಿಲ್ಲಾ ಸಂಕೀರ್ಣ ವಿಚಾರ; ಕೇಂದ್ರ-ರಾಜ್ಯ ಸಚಿವರ ನಡುವೆ ಗುದ್ದಾಟ

ಬೀದರ - ಜಿಲ್ಲಾ ಸಂಕೀರ್ಣ ನಿರ್ಮಾಣ ಕುರಿತಂತೆ ಕೇಂದ್ರ ಸಚಿವ ಭಗವಂತ್ ಖೂಬಾ ಹಾಗೂ ರಾಜ್ಯ ಸಚಿವ ಪ್ರಭುಚೌಹಾಣ್ ನಡುವೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ.ವಿರೋಧ ಹೊರ ಹಾಕಿದ ಕೇಂದ್ರ ಸಚಿವ ಭಗವಂತ್ ಖೂಬಾ ಅವರು ಪತ್ರಕರ್ತರೊಡನೆ ಮಾತನಾಡುತ್ತ, ವಿಡಿಯೋ ಹಾಗೂ ಮಾತು ಕಟ್ ಮಾಡಲ್ಲಾ ಅಂದ್ರೆ ಹೇಳುತ್ತೇನೆ ಎನ್ನುತ್ತ, ಇದ್ದ ಸ್ಥಳದಲ್ಲೆ ಜಿಲ್ಲಾ ಸಂಕೀರ್ಣ ನಿರ್ಮಾಣವಾಗಬೇಕು...

ಸ್ವಾತಂತ್ರ್ಯ ಅಮೃತ ಮಹೋತ್ಸವ ಕ್ರಿಕೆಟ್ ಟೂರ್ನಿ; ಸ್ಟಾರ್ ಕ್ರಿಕೆಟ್ ಕ್ಲಬ್‍ಗೆ ಚಾಂಪಿಯನ್‍ಷಿಪ್ ಟ್ರೋಪಿ

ಮೂಡಲಗಿ: 75ನೇ ಅಮೃತಮಹೋತ್ಸವ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ತ್ರಿಕೋನ ಕ್ರಿಕೆಟ್ ಟೂರ್ನಿಯಲ್ಲಿ ಮೂಡಲಗಿಯ ಸ್ಟಾರ್ ಕ್ರಿಕೆಟ್ ಕ್ಲಬ್ ತಂಡವು ಚಾಂಪಿಯನ್‍ಷಿಪ್ ಪಡೆದುಕೊಂಡು ಟ್ರೋಪಿಯನ್ನು ತನ್ನದಾಗಿಸಿಕೊಂಡಿತು.ಹಳ್ಳೂರಿನ ಬಿಸಿಸಿ ತಂಡವು ರನ್ನರ್ ಶಿಪ್ ಪಡೆದುಕೊಂಡಿತು.ಸರ್ವೋತ್ತಮ ಆಟಗಾರರಾಗಿ ಶಿವು ಹುಬಳಿ, ಅತ್ಯುತ್ತಮ ಸರಣಿ ಆಟಗಾರರಾಗಿ ಬಾಳು ಸಣ್ಣಕ್ಕಿ ಆಯ್ಕೆಯಾಗಿ ವಯಕ್ತಿಕ ಬಹುಮಾನಗಳನ್ನು ಪಡೆದುಕೊಂಡರು.ಬಹುಮಾನ ಪ್ರಾಯೋಜಕ ಪುರಸಭೆ ಮಾಜಿ...

ಕಾರ್ಮಿಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು

ಮೂಡಲಗಿ: ಸರ್ಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು ಆ ಸೌಲಭ್ಯಗಳನ್ನು ಎಲ್ಲ ನೊಂದಾಯಿತ ಕಟ್ಟಡ ಕಾರ್ಮಿಕರು ಪಡೆಯಬೇಕೆಂದು ಜಿಲ್ಲಾ ಕಾರ್ಮಿಕ ಉಪವಿಭಾಗ 1ರ ಅಧಿಕಾರಿ ಮಹೇಶ ಕುಳಲಿ ಹೇಳಿದರು.ಅವರು ಶನಿವಾರ ತಹಸೀಲ್ದಾರ ಕಛೇರಿಯಲ್ಲಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ ನಿರ್ದೇಶನದಂತೆ ಅರಭಾಂವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮತ್ತು ಕಾರ್ಮಿಕ...

ಗೋಕಾಕ ನಗರಕ್ಕೆ ಶೀಘ್ರ ಆರ್. ಟಿ.ಪಿ.ಸಿ. ಆರ್ ಘಟಕ ಪ್ರಾರಂಭ- ಸಂಸದ ಕಡಾಡಿ ಹರ್ಷ

ಮೂಡಲಗಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಕೋವಿಡ್-19 ಹಾಗೂ ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆಯಲ್ಲಿ ಪ್ರವಾಹದಿಂದ ಸಾಕಷ್ಟು ಮನೆಗಳು ಹಾನಿಗೊಳಗಾಗಿದ್ದು, ಸರ್ವೆ ಕಾರ್ಯದಲ್ಲಿ ಸಾಕಷ್ಟು ಗೊಂದಲದಿಂದಾಗಿ ಅರ್ಹ ಫಲಾನುಭವಿಗಳಿಗೆ ಸಿಕ್ಕಿಲ್ಲ. ಇದರಿಂದ ತೊಂದರೆಯಾಗುತ್ತಿದ್ದು, ಸರ್ವೆ ಮಾಡಿದಂತಹ ಪಟ್ಟಿಯನ್ನು ನೇರವಾಗಿ ಸರ್ಕಾರಕ್ಕೆ ಸಲ್ಲಿಸುವ ಮೊದಲು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group