ಸುದ್ದಿಗಳು

ವೈದ್ಯರ ನಡಿಗೆ ಹಳ್ಳಿಗಳ ಕಡೆಗೆ ವಿಶೇಷ ಕಾರ್ಯಕ್ರಮಕ್ಕೆ ಸಂಸದ ಈರಣ್ಣ ಕಡಾಡಿ ಚಾಲನೆ

ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಾಗಿ ಕಂಡು ಬರುತ್ತಿರುವ ಕಾರಣದಿಂದ ಸರ್ಕಾರ " ವೈದ್ಯರ ನಡಿಗೆ ಹಳ್ಳಿಯ ಕಡೆಗೆ " ಎಂಬ ಕಾರ್ಯಕ್ರಮ ಜಾರಿಗೆ ತಂದಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಸೋಮವಾರ ಮೇ 24 ರಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಈರಣ್ಣ...

ದಿ.24 ರಿಂದ ಕ್ಲಾಸ್ ಸದುಪಯೋಗಪಡಿಸಿಕೊಳ್ಳಲು ಕರೆ

ಸಿಂದಗಿ: 2020-21ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸುಧಾರಿಸುವ ನಿಟ್ಟಿನಲ್ಲಿ ದಿ. 24ರಿಂದ ಪರೀಕ್ಷೆ ನಡೆಯುವ ವರೆಗೂ ಪ್ರತಿಯೊಂದು ವಿಷಯದ ಕುರಿತು ಒಂದೊಂದು ದಿನದಂತೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿದ್ಯಾರ್ಥಿಗಳಿಗೆ ಕ್ಲಾಸ್‍ಗಳಲ್ಲಿ ತಿಳಿಸಿಕೊಡಲಾಗುತ್ತಿದೆ ಕಾರಣ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ವ್ಹಿ.ವಾಯ್ ದೇವಣಗಾಂವ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು, ಒಟ್ಟು...

ಸ್ವಾರ್ಥ ರಾಜಕೀಯ ; ಆಯ್ಕೆಯಾದ ಮೇಲೆ ತಿರುಗಿ ನೋಡದ ಶಾಸಕ

ಬೀದರ - ಬಸವಣ್ಣನವರ ಕರ್ಮ ಭೂಮಿ ಬಸವಕಲ್ಯಾಣ ಉಪಚುಣಾವಣೆ ನಡೆದ ಸಂದರ್ಭದಲ್ಲಿ ತನ್ನ ಗೆಲುವಿಗಾಗಿ ದುಡಿದ ಪಕ್ಷದ ಕಾರ್ಯಕರ್ತರೇ ಕರೋನಾ ವೈರಸ್ ಬಲಿಯಾದವರ ಕುಟುಂಬಕ್ಕೆ ಸಾಂತ್ವನ ಹೇಳದ ಬಸವಕಲ್ಯಾಣ ಶಾಸಕ‌.ಕ್ಷೇತ್ರದ ಇತರ ಜನರ ಅಭಿವೃದ್ಧಿ ಮಾಡಲು ಹೇಗೆ ಸಾಧ್ಯ ಎಂಬ ಯಕ್ಷಪ್ರಶ್ನೆ ಜನರಲ್ಲಿ ಕಾಡುತ್ತಿದೆ.ಕಳೆದ ವರ್ಷ ಕರೋನಾ ವೈರಸ್ ಹತೋಟಿಗೆ ದೇಶಾದ್ಯಂತ ಮಾಡಲಾದ ಲಾಕ್...

ಬೀದರ್ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಗೆ ವ್ಯಕ್ತಿ ಬಲಿ

ಬೀದರ - ಕೊರೊನಾ ಗೆದ್ದು ಖುಷಿ ಖುಷಿಯಲ್ಲಿದ್ದ ವ್ಯಕ್ತಿಗೆ ಬ್ಲ್ಯಾಕ್ ಫಂಗಸ್ ಆಗಿ ಸಾವನ್ನಪ್ಪಿದ ದುರಂತ ಘಟನೆ ಹುಮನಾಬಾದ ತಾಲೂಕಿನ ಧೂಮ್ಮನಸೂರ ಗ್ರಾಮದಲ್ಲಿ ನಡೆದಿದೆ.ಜಗನ್ನಾಥ ಧರ್ಮರೆಡ್ಡಿ(57) ಎಂಬ ವ್ಯಕ್ತಿ ಬ್ಲ್ಯಾಕ್ ಫಂಗಸ್ ನಿಂದ ನಿಧನ ಹೊಂದಿದ್ದಾರೆ.ಈ ಮೊದಲು ಅವರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು ಬೀದರ್ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊರೊನಾ ದಿಂದ ಗುಣಮುಖರಾಗಿದ್ದರು....

ಬೀದರನಲ್ಲಿ ಹದಗೆಟ್ಟು ಹೋದ ಕಾನೂನು ಸುವ್ಯವಸ್ಥೆ

ಬೀದರ - ಗಡಿ ಜಿಲ್ಲೆಯಾದ ಬೀದರನಲ್ಲಿ ಕಾನೂನು ವ್ಯವಸ್ಥೆ ಎನ್ನುವುದು ಗಾಳಿಗೆ ಹಾರಿಹೋಗಿದೆ ಎಂಬಂತೆ ತೋರುತ್ತಿದ್ದು ಇದಕ್ಕೆ ನಿದರ್ಶನವೆಂಬಂತೆ ಸಾರ್ವಜನಿಕರೇ ಪೊಲೀಸರ ಮೇಲೆ, ಅಬಕಾರಿ ಇಲಾಖೆಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ ಪ್ರಕರಣಗಳ ವಿಡಿಯೋಗಳು ವೈರಲ್ ಆಗಿವೆ.ಇಷ್ಟೇ ಅಲ್ಲದೆ ರಾತ್ರಿ ಎಂಟು ಗಂಟೆಯ ಸುಮಾರಿಗೆ ಬೀದರನ ಗಾಂಧಿ ಗಂಜ್ ಪೊಲೀಸ್ ಠಾಣೆಯ ಮುಂದೆಯೇ ಯುವತಿಯೊಬ್ಬಳನ್ನು...

ಆನ್ ಲೈನ್ ಖದೀಮನ ಬಂಧನ

ಬನವಾಸಿ: ಸಾಮಾಜಿಕ ಜಾಲತಾಣ ಇನ್‍ಸ್ಟಾಗ್ರಾಂ ನಲ್ಲಿ ನಕಲಿ ಐಡಿಯನ್ನು ತಯಾರಿಸಿ ಅದರಲ್ಲಿ ಹುಡುಗಿಯರ ಭಾವಚಿತ್ರವನ್ನು ಬದಲಾಯಿಸಿ ಅಶ್ಲೀಲ ಭಾವಚಿತ್ರಗಳನ್ನು ಹರಿಬಿಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸಮೀಪದ ಕೆರೆಕೊಪ್ಪ ನಿವಾಸಿಯಾಗಿರುವ ಆರೋಪಿ ಅಸ್ಲಾಂ ಜಿಕ್ರಿಯಾ ಶೇಖ್ ಎಂಬಾತನು ಸಾಮಾಜಿಕ ಜಾಲತಾಣದ(ಇನ್‍ಸ್ಟಾಗ್ರಾಂ) ನಕಲಿ ಐಡಿಯನ್ನು ತಯಾರಿಸಿ ಅದರಲ್ಲಿ ಹುಡುಗಿಯರ ಭಾವಚಿತ್ರವನ್ನು...

ತಡವಾಗಿ ಜ್ಞಾನೋದಯವಾಯಿತು ಪ್ರಭು ಚವ್ಹಾಣರಿಗೆ

ಬೀದರ - ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದ ಎಂಬ ಗಾದೆ ಮಾತಂತೆ ಗಡಿ ಜಿಲ್ಲೆ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಕಳೆದ ವರ್ಷದಿಂದ ಕರೋನಾ ವೈರಸ್ ಸೊಂಕಿಗೆ ಸುಮಾರು ಐದು ನೂರಕ್ಕಿಂತಲು ಹೆಚ್ಚು ಜನರ ಬಲಿಯಾದ ಮೇಲೆ ಇಂದು ಜ್ಞಾನೋದಯ ವಾಗಿದ್ದು ಔರಾದ ತಾಲ್ಲೂಕಿನ ಸಂತಪೂರ ಹಾಗೂ ಕೌಠಾ ಪಂಚಾಯಿತಿಗಳಿಗೆ...

ಅಬಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ; ವಾಹನ ಜಖಂ

ಬೀದರ - ಅಕ್ರಮ ಸಾರಾಯಿ ಮಾರಾಟ ಅಡ್ಡೆ ಮೇಲೆ ದಾಳಿ ಮಾಡಿದ ವೇಳೆ ಕುಡುಕರು ಅಬಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ನಡೆಸಿದ ಪ್ರಕರಣ ವರದಿಯಾಗಿದೆ.ಬೀದರ್ ನಗರದ ಪ್ರತಾಪ್ ನಗರದಲ್ಲಿ ಈ ಘಟನೆ ನಡೆದಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲು ಹೋಗಿದ್ದ ಅಬಕಾರಿ...

ಕವನ: ಪ್ರೀತಿ-ಕ್ಷಮೆ.!

"ಇದು ಬದುಕಿನ ಉದಾತ್ತ ಗುಣಗಳಾದ ಪ್ರೀತಿ ಮತ್ತು ಕ್ಷಮೆಯ ಕುರಿತಾದ ಕವಿತೆ. ಬರೆಯುತ್ತಲೇ ದಿವ್ಯಾನುಭೂತಿಯ ಅವರ್ಣನೀಯ ಆನಂದ ನೀಡಿದೆ ಕವಿತೆ. ಓದಿ ನೋಡಿ.. ನಿಮಗೂ ಖಂಡಿತಾ ಇಷ್ಟವಾಗುತ್ತದೆ. ಆಳಕ್ಕಿಳಿದಷ್ಟೂ ಇಲ್ಲಿ ಭಾವದ ಹರಿವಿದೆ. ಅರ್ಥೈಸಿದಷ್ಟೂ ಅರಿವಿನ ವಿಸ್ತಾರವಿದೆ. ಪ್ರೀತಿ, ಕ್ಷಮೆ ಜೀವದ ಮಾಧುರ್ಯವಷ್ಟೇ ಅಲ್ಲ. ಜೀವನ ಸೌಂದರ್ಯವೂ ಹೌದು. ಏನಂತೀರಾ.?" -ಪ್ರೀತಿಯಿಂದ ಎ.ಎನ್.ರಮೇಶ್. ಗುಬ್ಬಿ.ಪ್ರೀತಿ-ಕ್ಷಮೆ.! ಹಂಚಿಬಿಡಿ...

೫೫ ಶಿಕ್ಷಕರ ಬಲಿ ಪಡೆದ ಕೋರೋನಾ ವೈರಸ್

ರಾಜಕೀಯ ಮೇಲಾಟದಲ್ಲಿ ನಿರ್ಲಕ್ಷ್ಯದಿಂದ ಜಿಲ್ಲೆಯ ಐವತೈದು ಶಿಕ್ಷಕರನ್ನು ಕರೋನಾ ಮಹಾಮಾರಿಗೆ ಬಲಿ ನೀಡಿದ ರಾಜ್ಯ ಸರ್ಕಾರ.ಬೀದರ ಜಿಲ್ಲೆಯಲ್ಲಿ ಈ ವರ್ಷ ಒಟ್ಟು ೩೫೦ ಜನರು ಕೋರೋನಾ ವೈರಸ್ ನಿಂದ ಸಾವಿನ್ನಪ್ಪಿದರೆ ಅದರಲ್ಲಿ ೫೫ ಜನ ಶಿಕ್ಷಕರಾಗಿದ್ದಾರೆ ಎಂಬ ವಿಪರ್ಯಾಸಕರ ಪ್ರಸಂಗ ಬಹಿರಗವಾಗಿದೆ. ಮಕ್ಕಳಿಗೆ ಶಿಕ್ಷಣ ನೀಡುವ ಶಿಕ್ಷಕರನ್ನು ದೇಶದಲ್ಲಿ ಕರೋನಾ ಮಹಾಮಾರಿ ಹರಡುವ ಸಮಯದಲ್ಲಿ...
- Advertisement -spot_img

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...
- Advertisement -spot_img
error: Content is protected !!
Join WhatsApp Group