ಸುದ್ದಿಗಳು

ಪ್ರತಿಯೊಬ್ಬರೂ ಲಸಿಕೆ ಪಡೆಯಿರಿ: ಈರಪ್ಪ ಢವಳೇಶ್ವರ

ಮೂಡಲಗಿ: ಕೊರೋನಾ ಮುನ್ನೆಚ್ಚರಿಕೆಗಾಗಿ ಪ್ರತಿಯೊಬ್ಬರೂ ಮಾಸ್ಕ ಧರಿಸುವುದರ ಜೊತೆಗೆ ಕೋವಿಡ್ ಲಸಿಕೆ ಪಡೆಯುವುದು ಕೂಡ ಅಷ್ಟೇ ಮಹತ್ವವಾಗಿದೆ ಎಂದು ಸಮಾಜ ಸೇವಕ ಈರಪ್ಪ ಢವಳೇಶ್ವರ ಹೇಳಿದರು.ಶನಿವಾರದಂದು ಇಲ್ಲಿನ ವಾರ್ಡ ನಂ 3ರ ಅಂಬೇಡ್ಕರ ಭವನದಲ್ಲಿ ಕೋವಿಡ್ ಲಸಿಕಾ ಶಿಬೀರದಲ್ಲಿ ಲಸಿಕೆ ಪಡೆಯಲು ಬಂದ ಸಾರ್ವಜನಿಕರಿಗೆ 250 ಮಾಸ್ಕ ವಿತರಿಸಿ ಮಾತನಾಡಿದ ಅವರು, ಎಲ್ಲರೂ ಲಸಿಕೆ...

ಜಲ ಶುದ್ಧೀಕರಣ ಘಟಕಕ್ಕೆ ಎಸಿ ಧಿಡೀರ್ ಭೇಟಿ

ಸಿಂದಗಿ: ಪಟ್ಟಣದ ಕುಡಿಯುವ ನೀರು ಪೂರೈಸುವ ಶುದ್ದೀಕರಣ ಘಟಕಕ್ಕೆ ಉಪವಿಭಾಗ ಅಧಿಕಾರಿ ರಾಹುಲ್ ಶಿಂಧೆಯವರು ಹಾಗೂ ಸಿಂದಗಿ ನಗರ ಸುಧಾರಣಾ ವೇದಿಕೆ ಅಧ್ಯಕ್ಷ ಅಶೋಕ ಅಲ್ಲಾಪುರ ಅವರು ದಿಢೀರನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಂತರ ಮಾತನಾಡಿ, ಪಟ್ಟಣದ ಸುಮಾರು 50 ಸಾವಿರ ಜನತೆ ಶುದ್ಧ ಕುಡಿಯುವ ಘಟಕವಿದ್ದು ಅಲ್ಲಿ ಮೇಲುಸ್ತುವಾರಿ ಪುರಸಭೆ ಸಿಬ್ಬಂದಿಯ ನಿರ್ಲಕ್ಷದಿಂದ...

ವೈರಲ್ ಆಯ್ತು “ಪ್ಲೇ ಗರ್ಲ್” ಆಲ್ಬಂ ಸಾಂಗ್

ಕಳೆದ ಏಳು-ಎಂಟು ವರ್ಷಗಳಿಂದ ಕಿರುಚಿತ್ರ ಹಾಗೂ ಸಿನಿಮಾಗಳಿಗೆ ವಿಭಿನ್ನವಾಗಿ ಪ್ರಚಾರ ನೀಡುತ್ತಿದ್ದ, ಯು ವಿ ಡಿಜಿಟಲ್ ಪ್ರಮೋಷನ್ ಸಂಸ್ಥಾಪಕ ಹಾಗೂ ಮಲ್ಟಿ ಟ್ಯಾಲೆಂಟ್ ಆಗಿರುವ ಬೆಂಗಳೂರಿನ ಉಮೇಶ್ ಕೆ ಎನ್ ಈಗ ಆಲ್ಬಂ ಸಾಂಗ್ ನಲ್ಲಿ ನಾಯಕ ನಟರಾಗಿ ಅಭಿನಯಿಸಿದ್ದಾರೆ.ಉಮೇಶ್ ಕೆ ಎನ್ ಅಭಿನಯದ ಮೊದಲನೇ ಪ್ರಯತ್ನವೇ "ಪ್ಲೇ ಗರ್ಲ್" ಆಫೀಶಿಯಲ್ ಮ್ಯೂಸಿಕ್ ವಿಡಿಯೋ...

ಧ್ವನಿ ಇಲ್ಲದ ಸಮಾಜಕ್ಕೆ ಧ್ವನಿ ನೀಡಿದ ನಾಯಕ ಅರಸು

ಸಿಂದಗಿ: ಧ್ವನಿ ಇಲ್ಲದ ಸಮಾಜಕ್ಕೆ ಧ್ವನಿ ನೀಡಿ ಸಮಾಜದ ಕನಿಷ್ಠ ಮಟ್ಟದಲ್ಲಿರುವ ಕುಟುಂಬಗಳಿಗೆ ಮತ್ತು ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ಸೃಜನಾತ್ಮಕ ಆಲೋಚನೆಗಳ ಮೂಲಕ ಹಲವಾರು ಯೋಜನೆಗಳನ್ನು ರೂಪಿಸಿದ ಧೀಮಂತ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸರು ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜನನಾಯಕ, ಬಡವರಧ್ವನಿ, ಹಿಂದುಳಿದ ವರ್ಗಗಳ...

ಒಂದು ಕಥೆ ಭಗವಂತನಿಗೆ ಅರ್ಪಿಸಿ ಮಾಡುವ ಸೇವೆ ಅತ್ಯಂತ ಶ್ರೇಷ್ಠ ವಾದದ್ದು !

ಭಗವಂತನಿಗೆ ಅರ್ಪಿಸಿ ಮಾಡುವ ಸೇವೆ ಅತ್ಯಂತ ಶ್ರೇಷ್ಠ ವಾದದ್ದು ! ಮುಲ್ಲೈಕ್ಕೊಡು ಎಂದು ತಮಿಳುನಾಡಿನ ಒಂದು ಪುಟ್ಟ ಗ್ರಾಮ. ಅಲ್ಲಿ ಶ್ರೀಕೃಷ್ಣ ನ ಒಂದು ಸುಂದರವಾದ ದೇವಾಲಯ. ಅರ್ಚಕರೂ ಅವರಿಗೆ ಸಹಾಯಕನಾಗಿದ್ದ ತುಳಸಿ ಎಂಬ ಯುವಕನೂ ದಿನವೂ ಬೆಳಿಗ್ಗೆ ನಾಲ್ಕು ಗಂಟೆಗೇ ಎದ್ದು ಶುಚಿಯಾಗಿ ದೇವಸ್ಥಾನಕ್ಕೆ ಬರುತ್ತಿದ್ದರು. ದೇವಾಲಯದ ಪಕ್ಕದಲ್ಲೇ ಒಂದು ಹೂದೋಟ. ತೋಟದಿಂದ ಹೂಗಳನ್ನು...

ಶರಣು ಚಟ್ಟಿ ಸ್ವರಚಿತ “ತುಂಟ ಮಕ್ಕಳು” ಕೃತಿ ಲೋಕಾರ್ಪಣೆ

ಸಿಂದಗಿ: ತಾಲೂಕಿನ ಗೋಲಗೇರಿ ಸರಕಾರಿ ಕನ್ನಡ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಸಾಹಿತಿ,ವ್ಯಂಗ್ಯಚಿತ್ರಕಾರ ಶರಣು ಚಟ್ಟಿ ಅವರ ಸ್ವರಚಿತ 'ತುಂಟ ಮಕ್ಕಳು' ಮಕ್ಕಳ ಕವನ ಸಂಕಲನ ಕೃತಿಯು ಆಗಸ್ಟ್ 27 ರಂದು ಲೋಕಾರ್ಪಣೆಗೊಳ್ಳಲಿದೆ.ಸ್ಥಳೀಯ ಶ್ರೀ ಗೊಲ್ಲಾಳೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 10.30 ಕ್ಕೆ ನಡೆಯುವ ಈ ಸಮಾರಂಭವನ್ನು ಸಿಂದಗಿ ತಾಲ್ಲೂಕಿನ...

ಚುಟುಕು ಕವಿಮಿತ್ರ ಕೆ .ಜಿ. ಹತ್ತಳ್ಳಿಗೆ ರಾಜ್ಯ ಮಟ್ಟದ ಶಿಶು ಗೀತೆಯ ಪ್ರಮಾಣ ಪತ್ರ

ಸಿಂದಗಿ ; ತಾಲೂಕಿನ ಚಾಂದಕವಠೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕ ಸಾಹಿತಿ ಚುಟುಕ ಕವಿ ಮಿತ್ರ ಶರಣ ಕೆ.ಜಿ.ಹತ್ತಳ್ಳಿ ಗುರುಗಳಿಗೆ "ಶಿಶುಗೀತೆ ರಚನೆ"ಯಲ್ಲಿ ಮೊದಲ ಬಾರಿಗೆ ಅರಳುಮಲ್ಲಿಗೆ ಸಾಹಿತ್ಯ ವೇದಿಕೆ, ಹೂವಿನಹಡಗಲಿ(ಜಿಲ್ಲೆ-ವಿಜಯನಗರ)ಯವರು ಏರ್ಪಡಿಸಿದ್ದ "ರಾಜ್ಯ ಮಟ್ಟದ ಶಿಶುಗೀತೆಯ ಪ್ರಮಾಣಪತ್ರ" ಲಬಿಸಿದೆ.ಅವರಿಗೆ ಶಾಲಾ ಮುಖ್ಯಗುರು ಪಿ.ಕೆ ಕಂಟಿಗೊಂಡ. ಶಾಲಾ ಎಸ್...

ಇಂದಿನ ಛಾಯಾಗ್ರಾಹಕರಿಗೆ ಬೆಲೆಯಿಲ್ಲದಂತಾಗಿದೆ – ಪಂಡಿತ್ ಯಂಪೂರೆ

ಸಿಂದಗಿ: ಅಂದಿನ ಛಾಯಾಗ್ರಹಣಕ್ಕೂ ಇಂದಿನ ಛಾಯಾಗ್ರಹಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಆದಾಗ್ಯೂ ಅಂದಿನ ಛಾಯಾಗ್ರಾಹಕರಿಗೆ ಹೆಚ್ಚಿನ ಬೆಲೆ ಸಿಗುತ್ತಿತ್ತು ಇಂದಿನ ಡಿಜಿಟಲ್ ಛಾಯಾಗ್ರಹಣ ಮುಂದುವರೆದರು ಕೂಡಾ ಇಂದಿನ ದೃಶ್ಯ ಮಾಧ್ಯಮಕ್ಕೆ ಮಾರುಹೋಗಿ ಬೆಲೆ ಸಿಗದಂತಾಗಿದೆ ಎಂದು ಯಂಪೂರೆ ಡಿಜಿಟಲ್ ಸ್ಟುಡಿಯೋ ಮಾಲೀಕ ಪಂಡಿತ ಯಂಪೂರೆ ವಿಷಾದ ವ್ಯಕ್ತಪಡಿಸಿದರು.ಪಟ್ಟಣದ ಮಾಂಗಲ್ಯ ಭವನದಲ್ಲಿ 183ನೇ ವಿಶ್ವ ಛಾಯಾಗ್ರಹಣ ದಿನಾಚರಣೆ...

ಕಲ್ಲೋಳಿ: ಜೈ ಹನುಮಾನ ಯುವ ಜನ ಸೇವಾ ಸಂಘದಿಂದ ಮುಖ್ಯ ಮಂತ್ರಿಗಳಿಗೆ ಮನವಿ

ಮೂಡಲಗಿ: ತಾಲ್ಲೂಕಿನ ಕಲ್ಲೋಳಿ ಪಟ್ಟಣದ ಜೈ ಹನುಮಾನ ಯುವ ಜನ ಸೇವಾ ಸಂಘದ ಪದಾಧಿಕಾರಿಗಳು ಮೂಡಲಗಿ ತಹಶೀಲ್ದಾರ್ ಡಿ.ಜಿ.ಮಹಾತ್ ಅವರು ಗುರುವಾರದಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯದಲ್ಲಿ ವಯೋಮಿತಿ ಮೀರುತ್ತಿರುವ ನಿರುದ್ಯೋಗಿಗಳಿಗೆ ಸರಕಾರಿ ನೌಕರಿಯಲ್ಲಿ ಅವಕಾಶ ನೀಡಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದರು.ಸರಕಾರದಿಂದ ಕೆಲ ವರ್ಷಗಳಿಂದ ಉದ್ಯೋಗ ಕರೆಯುವ ಪ್ರಮಾಣ ಕಡಿಮೆಯಾಗುತ್ತಿದೆ. ಪ್ರಸ್ತುತ...

ಕೆಇಬಿ ಪ್ಲಾಟ್ ನಿವಾಸಿಗಳಿಗೆ ಕೋವಿಡ್ ಲಸಿಕೆ

ಮೂಡಲಗಿ: ರೋಗ ನಿರೋಧಕ ಶಕ್ತಿ ಹೊಂದಲು ಹಾಗೂ ಕೊರೋನಾ ರೋಗ ಬಾಧಿಸದಂತೆ ಮುನ್ನೆಚ್ಚರಿಕೆಗಾಗಿ ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯುವುದು ಅವಶ್ಯವಿದೆ ಎಂದು ಆಶಾ ಕಾರ್ಯಕರ್ತೆ ಶಕುಂತಲಾ ಗೋಲಶೆಟ್ಟಿ ಹೇಳಿದರು.ಗುರುವಾರ ಇಲ್ಲಿನ ವಾರ್ಡ ನಂ 17 ಕೆಇಬಿ ಪ್ಲಾಟ್, ಈರಣ್ಣ ನಗರದ ಹನುಮಾನ ದೇವಸ್ಥಾನ ಆವರಣದಲ್ಲಿ ಕೋವಿಡ್ ಲಸಿಕಾ ಶಿಬಿರದಲ್ಲಿ ಮಾತನಾಡಿದ ಅವರು, ಇಲ್ಲಿನ ನಿವಾಸಿಗಳ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group