ಸುದ್ದಿಗಳು

ಪತ್ರಕರ್ತನ ಮೇಲೆ ಸಿಪಿಐ ಹಲ್ಲೆ ಖಂಡನೆ

ಸಿಂದಗಿ; ಪತ್ರಿಕೆ ವಿತರಿಸಿ ಮನೆಗೆ ಮರಳುತ್ತಿದ್ದ ಶಿವಬಸು ಮೋರೆ ಅವರನ್ನು ತಡೆದು ಹಿಗ್ಗಾಮುಗ್ಗಾ ಥಳಿಸಿರುವ ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ಅವರ ಕ್ರಮವನ್ನು ಸಿಂದಗಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ಶಾಬಾದಿ ಉಗ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಕರೆಯಲ್ಪಟ್ಟಿರುವ ಪತ್ರಕರ್ತರು ಫ್ರಂಟ್ ಲೈನ್...

ಅದು ಕೊರೋನಾ ಅಲ್ಲ ನಾವು ಏಳು ಮಂದಿ ಅಕ್ಕ ತಂಗೇರು….

ಬೀದರ - ಕೊರೋನಾ ಯಾತರ ಕೊರೋನಾ...ಅದು ಕೊರೋನಾ ಅಲ್ಲ ನಾವು ಏಳು ಮಂದಿ ಅಕ್ಕ ತಂಗೇರ ಇದ್ದೀವಿ. ಒಂದು ಹೋತದ ಮತ್ತೊಂದ ಬತ್ತದ ಇದು ಮುಗಿಯಂಗಿಲ್ಲ ......ಇದು ಹೆಣ್ಣು ಮಗಳ ಮೈಮೇಲೆ ಬಂದಿದೆಯೆಂಬ ದೈವ ಹೇಳಿದ್ದು ಕೊರೋನಾದ ಭೀಕರತೆಯನ್ನು ಸಾರಿದೆ. ಇದು ಇಲ್ಲಿಗೇ ಮುಗಿಯೋದಿಲ್ಲ. ಒಂದು ಹೋದರೆ ಮತ್ತೊಂದು ವೈರಸ್ ರೂಪದಲ್ಲಿ ಬರುತ್ತದೆಯೆಂಬ ಮಾತುಗಳು...

ಕಿಲ್ಲರ್ ಕೊರೊನಾಕ್ಕೆ ಎರಡು ಬಲಿ

ಬನವಾಸಿ: ಬನವಾಸಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಹಾಮಾರಿ ಕೊರೊನಾ ಆತಂಕ ಸೃಷ್ಟಿಸಿದ್ದು ಕಿಲ್ಲರ್ ಕೊರೊನಾಕ್ಕೆ ಮಂಗಳವಾರ ಇಬ್ಬರು ಮೃತ ಪಟ್ಟಿದ್ದಾರೆ.ಪಟ್ಟಣದಲ್ಲಿ 200ರ ಆಸುಪಾಸಿನಲ್ಲಿ ಸಕ್ರಿಯ ಪ್ರಕರಣಗಳು ಇದ್ದು ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಸಾರ್ವಜನಿಕರು ನಿರ್ಲಕ್ಷ್ಯವಹಿಸಿದರೆ ಸಾವಿನ ಸಂಖ್ಯೆಯೂ ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ.ಕಳೆದ ಕೆಲ ದಿನಗಳಿಂದ ಆರೋಗ್ಯ ತೊಂದರೆ...

ಉದ್ಯೋಗ ಖಾತರಿ ಕೆಲಸ ಕೇಳಿದರೆ ಆವಾಜ್ ಹಾಕಿದ ಯೋಜನಾ ಅಧಿಕಾರಿ…

ಬೀದರ - ಕೋರೋನಾ ಆರ್ಭಟ ಹಿನ್ನೆಲೆಯಲ್ಲಿ ಹಲವು ಜನರು ತನ್ನ ಕೆಲಸವನ್ನು ಕಳೆದುಕೊಂಡು ಕುಟುಂಬ ಜೊತೆ ಊರಿಗೆ ಸೇರಿದರು.ಮನೆ ಕುಟುಂಬ ಹೇಗೆ ನಡೆಸಬೇಕು ಎಂದು ಚಿಂತೆಯಲ್ಲಿ ಇರುವ ಅಲಿಯಾಂಬರ ಗ್ರಾಮಸ್ಥರು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕೇಳಿ ಅಧಿಕಾರಿಯಿಂದ ಬೈಸಿಕೊಂಡ ಪ್ರಸಂಗ ನಡೆದಿದೆ.ಜಿಲ್ಲೆಯ ಅಲಿಯಾಂಬರ ಗ್ರಾಮಸ್ಥರು ಉದ್ಯೋಗ ಕೇಳಿದವರು, ಜಿಲ್ಲಾ ಪಂಚಾಯತ ಅಧಿಕಾರಿ ಶರತ್...

ಡಾ. ಶಾಂತವೀರ ವಿರುದ್ಧ ದೂರು ನೀಡುವುದು ಸರಿಯಲ್ಲ – ಪರಶುರಾಮ ಕಾಂಬಳೆ

ಸಿಂದಗಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯಿಂದ ಸೋಂಕಿತರು ದಿನೇ ದಿನೇ ಸಾಯುತ್ತಿರುವವರ ಸಂಖ್ಯೆ ಹೆಚ್ಚಿದ್ದರು ಕೂಡಾ ಜಿಲ್ಲೆಯ ಸಂಸದ ರಮೇಶ ಜಿಗಜಿಣಗಿ ಅವರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಅದಕ್ಕೆ ಬಹಳಷ್ಟು ಜನ ಕಾಮೆಂಟ್ ಮಾಡಿದ್ದಾರೆ ಅದರಂತೆ ಡಾ. ಶಾಂತವೀರ ಮನಗೂಳಿಯವರ ದೂರವಾಣಿಯಿಂದ ಕೂಡಾ ಕಾಮೆಂಟ್ ಆಗಿದ್ದು ಅಲ್ಲಗಳೆಯುವಂತಿಲ್ಲ ಆದರೆ ಕೆಲವರು ಒಂದು...

Bidar: ಇಬ್ಬರು ರೆಮ್ಡಿಸಿವಿರ್ ಖದೀಮರ ಬಂಧನ ; ತಲೆಮರೆಸಿಕೊಂಡ ವೈದ್ಯೆ

ಬೀದರ - ಬೀದರ್ ನಲ್ಲಿ ರೆಮ್ಡಿಸಿವರ್ ಔಷಧವನ್ನು ದುಪ್ಪಟ್ಟು ಹಣಕ್ಕೆ ಅಕ್ರಮವಾಗಿ ಮಾರಾಟ ಮಾಡುತ್ತಿರುವ ದಂಧೆ ಜೋರಾಗಿದ್ದು ಕಾಳಸಂತೆಯಲ್ಲಿ ಅಕ್ರಮವಾಗಿ ರೆಮ್ಡಿಸಿವರ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್ ಹಾಗೂ ಆಸಿಫ್ ಅಹ್ಮದ್ ಬಂಧಿತ ಆರೋಪಿಗಳು.ಇವರಿಬ್ಬರೂ ವಿಜಯಾ ಖಾಸಗಿ ಆಸ್ಪತ್ರೆ ಸಿಬ್ಬಂದಿ ಎಂದು ತಿಳಿದು ಬಂದಿದೆ.ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ ಡಾ....

Bidar News: ರೆಮ್ಡಿಸಿವಿರ್ ಮಾರಾಟ; ಓರ್ವನ ಬಂಧನ

ಬೀದರ - ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ಖದೀಮನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಬೀದರ್ ನ ಓಲ್ಡ್ ಸಿಟಿಯಲ್ಲಿ ಅಕ್ರಮವಾಗಿ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರ ದಾಳಿ ಮಾಡಿ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶೇಖ್ ಅಬ್ದುಲ್ಲಾ ಎಂಬಾತನನ್ನು ಅರೆಸ್ಟ್ ಮಾಡಿದ್ದಾರೆ.ಈತ ಕೊರೋನಾ ಪೀಡಿತರಿಗೆ 20 ರಿಂದ 25 ಸಾವಿರಕ್ಕೆ ರೆಮ್ಡಿಸಿವಿರ್ ಮಾರಾಟ‌ ಮಾಡುತ್ತಿದ್ದ ಬಗ್ಗೆ ಖಚಿತ...

Bidar News: ಆಕ್ಸಿಜನ್ ಪೂರೈಕೆಯಿಂದ ಬದುಕಿದವು 14 ಬಡ ಜೀವಗಳು

ಟೌನ್ ಸರ್ಕಲ್ ಇನ್ಸಪೆಕ್ಟರ್ ಡಿ.ಜಿ ರಾಜಣ್ಣ ನೇತೃತ್ವದಲ್ಲಿ ಪೂರೈಕೆ..ಬೀದರ - ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ರಾತ್ರೋರಾತ್ರಿ ಆಕ್ಸಿಜನ್ ಕೊರತೆಯಾಗಿ ೧೪ ಜನ ರೋಗಿಗಳ ಸ್ಥಿತಿ ಅಪಾಯದ ಮಟ್ಟ ತಲುಪಿದ್ದು ಇಲ್ಲಿನ ಸಿಪಿಐ ರಾಜಣ್ಣ ಅವರ ಸತತ ಪ್ರಯತ್ನದಿಂದ ಆಕ್ಸಿಜನ್ ಪೂರೈಕೆಯಾಗಿ ೧೪ ಜೀವಗಳು ಬದುಕಿದ ಘಟನೆ ನಡೆದಿದೆ.ಬೀದರ್ ನಗದ ಬಿಬಿಎಸ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು...

Bidar News: ಎರಡನೇ ಅಲೆ; ಕೋವಿಡ್ ವಾರ್ ರೂಮ್ ಬಲಪಡಿಸಿದ ಬೀದರ ಜಿಲ್ಲಾಡಳಿತ

ಬೀದರ ಜಿಲ್ಲೆಯಲ್ಲಿ ಕೋರೋನಾ ವೈರಸ್ ಹರಡದಂತೆ ನಿರ್ವಹಿಸಬೇಕಾದ ಕೆಲಸಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ಬೀದರ ಜಿಲ್ಲಾಡಳಿತವು ಜಿಲ್ಲಾ ಕೋವಿಡ್ ವಾರ್ ರೂಮ ಕಾರ್ಯವನ್ನು ಬಲಪಡಿಸಿದೆ.ಮೂರು ಅಧಿಕಾರಿಗಳ ತಂಡಗಳಿಂದ ಬೀದರ ಕೋವಿಡ್ ವಾರ್ ರೂಮ್ 24*7 ಕಾರ್ಯನಿರ್ವಹಣೆ ಮಾಡಲಿದೆ. ದೂರವಾಣಿ ಮೂಲಕ ಸಾರ್ವಜನಿಕರಿಗೆ ಕೋವಿಡ್‌ಗೆ ಸಂಬಂಧಪಟ್ಟ ಮಾಹಿತಿಯನ್ನು ಒದಗಿಸಲಾಗುತ್ತಿದೆ.ಕೋವಿಡ್ ವಾರ್ ರೂಂ ದೂರವಾಣಿ,...

ಕೊರೋನಾ ಎರಡನೇ ಅಲೆಗೆ ತತ್ತರಿಸುತ್ತಿದೆ ಬನವಾಸಿ ಒಂದೇ ದಿನ 29 ಪ್ರಕರಣ, ಎರಡು ಪ್ರದೇಶಗಳಲ್ಲಿ ಸೀಲ್‍ಡೌನ್!

ಬನವಾಸಿ: ಕಳೆದ ವರ್ಷ ದೇಶವನ್ನೇ ಅಲ್ಲೋಲ ಕಲ್ಲೋಲ ಮಾಡಿದ ಕಿಲ್ಲರ್ ಕೊರೋನಾ ಸ್ಪಲ್ಪ ಮಟ್ಟಿಗೆ ಮಾಯವಾಗಿ ಜನ ಸಾಮಾನ್ಯರು ಜೀವನ ಕಟ್ಟಿಕೊಳ್ಳಲು ಹೆಣಗಾಡುತ್ತಿರುವಾಗಲೇ ಮತ್ತೇ ಎರಡನೇ ಅಲೆಯಿಂದ ಬನವಾಸಿ ಜನತೆ ಸಂಕಷ್ಟ ಎದುರಿಸುವಂತಾಗಿದೆ.ಬನವಾಸಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಉಲ್ಬಣಗೊಳ್ಳುತ್ತಿದ್ದು, ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ, ಕಳೆದ ಬಾರಿ ಕೇವಲ...
- Advertisement -spot_img

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...
- Advertisement -spot_img
error: Content is protected !!
Join WhatsApp Group