ಸುದ್ದಿಗಳು
ಪಂಚಾಯತ ರಾಜ್ ಯೋಜನೆಗಳ ಸದುಪಯೋಗಪಡಿಸಿಕೊಳ್ಳಲು ಹೆಗ್ಗನಾಯಕ ಕರೆ
ಮೂಡಲಗಿ: ಭಾರತ ದೇಶವು ಹಳ್ಳಿಗಳಿಂದ ಕೂಡಿದ ದೇಶ. ಹಳ್ಳಿಗಳ ಅಭಿವೃದ್ಧಿಗಾಗಿ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ಇಲಾಖೆಯಿಂದ ಸಾಕಷ್ಟು ಯೋಜನೆಗಳಿವೆ. ಗ್ರಾಮಸ್ಥರು, ಚುನಾಯಿತ ಪ್ರತಿನಿಧಿಗಳು ಹಾಗೂ ಪಂಚಾಯತ ಸಿಬ್ಬಂದಿಯವರು ಇವುಗಳ ಉಪಯೋಗ ಪಡೆದುಕೊಂಡಾಗ ಮಾತ್ರ ಹಳ್ಳಿಗಳ ಅಭಿವೃದ್ಧಿಯಾಗಿ ಗಾಂಧೀಜಿಯವರ ಕನಸು ನನಸಾಗಲು ಸಾಧ್ಯವಾಗುವದು ಎಂದು ಬೆಳಗಾವಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅಭಿಪ್ರಾಯ ವ್ಯಕ್ತಪಡಿಸಿದರು.ಅವರು...
ಸುದ್ದಿಗಳು
ಕಮಲದಿನ್ನಿ ; ಲಯನ್ಸ್ ಕ್ಲಬ್ದಿಂದ ಆಹಾರ ಧಾನ್ಯ ಕಿಟ್ ವಿತರಣೆ
ಮೂಡಲಗಿ: ಇಲ್ಲಿಯ ಲಯನ್ಸ್ ಕ್ಲಬ್ ಆಪ್ ಮೂಡಲಗಿ ಪರಿವಾರದಿಂದ ತಾಲ್ಲೂಕಿನ ಕಮಲದಿನ್ನಿ ಗ್ರಾಮದಲ್ಲಿಯ ಪ್ರವಾಹ ಪೀಡಿತ ಸಂತ್ರಸ್ತರಿಗೆ ಆಹಾರ ಧಾನ್ಯ ಕಿಟ್ಗಳನ್ನು ವಿತರಿಸಿದರು.ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ಪ್ರಕೃತಿಯ ವಿಕೋಪದಲ್ಲಿ ಅಮಾಯಕ ಜನರು ಕಷ್ಟ ಅನುಭವಿಸುವಂತಾಗುತ್ತದೆ. ಇಂಥ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಂತರ್ರಾಷ್ಟ್ರೀಯ ಸಂಸ್ಥೆಯ ಸಹಯೋಗದಲ್ಲಿ ಕಡು ಬಡವ ಸಂತ್ರಸ್ತರನ್ನು ಆಯ್ಕೆಮಾಡಿ...
ಸುದ್ದಿಗಳು
ಬಹುತೇಕ ಜನರು ತಮ್ಮ ಜೀವನದಲ್ಲಿ ಉದ್ದೇಶಿತ ಗುರಿ ತಲುಪುವುದೇ ಇಲ್ಲ. ಅಂಥವರೆಲ್ಲ ‘ತಮ್ಮಿಂದ ಅದೆಲ್ಲ ಆಗದ್ದು.’ ಎಂದು ಬಲವಾಗಿ ನಂಬಿರುತ್ತಾರೆ. ಹೀಗಾಗಿ ಪ್ರಯತ್ನಕ್ಕೆ ಕೈ ಹಾಕುವುದೇ ಇಲ್ಲ. ಸ್ಥಿರತೆಯ ಕೊರತೆಯಿಂದ ಹಿಂದೆ ಬೀಳುತ್ತಾರೆ. ಕೆಲವರು ಮಾತ್ರ ಫಲಾಫಲಗಳ ಬಗೆಗೆ ಹೆಚ್ಚು ತಲೆ ಕೆಡಿಸಿಕೊಳ್ಳದೇ ತಮ್ಮ ಶ್ರದ್ಧಾಪೂರ್ವಕ ಪ್ರಯತ್ನದಿಂದ ಜಯಶಾಲಿಗಳಾಗುತ್ತಾರೆ.ಅತ್ತ ಇತ್ತ ಅಲುಗಾಡದಂತೆ ಸೀಮಿತಗೊಳಿಸದಿದ್ದರೆ ಆವಿಯು...
ಸುದ್ದಿಗಳು
ಹೆಣ್ಣು ಅಬಲೆಯಲ್ಲ ಸಬಲೆ – ಲೂಸಿ ಸಾಲ್ಡಾನಾ
ಸವದತ್ತಿಃ “ ಹೆಣ್ಣು ತನ್ನ ಬದುಕಿನಲ್ಲಿ ನಡೆಯುವ ಎಲ್ಲ ರೀತಿಯ ಘಟನೆಗಳನ್ನು ಎದುರಿಸುವ ಜೊತೆಗೆ ಅಬಲೆಯಲ್ಲ ಸಬಲೆ ಎಂಬುದನ್ನು ನಿರೂಪಿಸಬೇಕು. ನನ್ನ ಬದುಕಿನ ಪ್ರತಿ ಪುಟದಲ್ಲಿಯೂ ನೋವುಂಡು ನೋವಿನಲ್ಲಿಯೂ ನಲಿವನ್ನು ಕಾಣುತ್ತ. ಶಿಕ್ಷಕ ವೃತ್ತಿಯನ್ನು ಮಕ್ಕಳ ಒಡನಾಟದಲ್ಲಿ ಕಳೆಯುವ ಜೊತೆಗೆ ನಿವೃತ್ತಿಯಾದರೂ ಸಹಿತ ಇಂದಿಗೂ ಮಕ್ಕಳೊಡನೆಯೇ ಬದುಕನ್ನು ಕಳೆಯುತ್ತಿರುವೆನು.ವೈ.ಬಿ.ಕಡಕೋಳ ಮತ್ತು ಎಲ್.ಐ.ಲಕ್ಕಮ್ಮನವರ ಗುರುಗಳು ನನ್ನ...
ಸುದ್ದಿಗಳು
ವಿಕಲಚೇತನರ ಬೇಡಿಕೆ ಈಡೇರಿಕೆಗೆ ಮನವಿ
ಕೊಪ್ಪಳ: ವಿಕಲಚೇತನರ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ವತಿಯಿಂದ ವಸತಿ ಸಚಿವರಾದ ವಿ.ಸೋಮಣ್ಣ ಅವರಿಗೆ ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ,ಸರಕಾರದಿಂದ ನೀಡಲಾಗುವ ಮನೆಗಳಲ್ಲಿ ವಿಕಲಚೇತನರಿಗೆ ಮೀಸಲಿಡಬೇಕಾದ ಮನೆಗಳನ್ನು ಮೀಸಲಿಡದೇ ಪ್ರಭಾವ ಬಳಸಿ ಬೇರೆಯವರು...
ಸುದ್ದಿಗಳು
ನಾಳೆ ಹಾಲು ಶಿಥಿಲೀಕರಣ ಘಟಕ ಉದ್ಘಾಟನೆ
ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಹಳ್ಳೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಎನ್ಪಿಡಿಡಿ ಯೋಜನೆಯಡಿಯಲ್ಲಿ ಹಾಲು ಶಿಥಿಲೀಕರಣ (ಬಿಎಮ್ಸಿ) ಘಟಕದ ಉದ್ಘಾಟನಾ ಸಮಾರಂಭದ ಆ.20ರಂದು ಮುಂಜಾನೆ 90:30ಕ್ಕೆ ಸಂಘದ ಆವರಣದಲ್ಲಿ ಜರುಗಲಿದೆ.ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಅಂಕಲಗಿಯ ಶ್ರೀ ಅಡವಿಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಸಾನ್ನಿಧ್ಯವನ್ನು ಬೆಂಡವಾಡ ವಿರಕ್ತ ಮಠದ ಶ್ರೀ ಗುರುಸಿದ್ದ ಮಹಾಸ್ವಾಮಿಗಳು ವಹಿಸುವವರು....
ಸುದ್ದಿಗಳು
ಬಂದಾಳ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಶಿಬಿರ
ಸಿಂದಗಿ: ದೇಹದ ಆರೋಗ್ಯಕ್ಕಿಂತ ದೊಡ್ಡ ಶಕ್ತಿ ಬೇರೊಂದು ಇಲ್ಲ ನಾವು ಮೊದಲು ಆರೋಗ್ಯವಂತರಾದಾಗ ನಮಗೆ ಪರಿಪೂರ್ಣ ಶಿಕ್ಷಣ ದೊರೆಯುತ್ತದೆ ಎಂದು ಶಾಲಾ ಮುಖ್ಯಗುರು ಎನ್.ಕೆ ಚೌಧರಿ ಹೇಳಿದರು.ತಾಲೂಕಿನ ಬಂದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ವಿದ್ಯಾರ್ಥಿಗಳಿಗೆ (ಆರ್ ಬಿ ಕೆ ಎಸ್ ) ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ...
ಸುದ್ದಿಗಳು
ದಿ. 23 ರಿಂದ ಮೂರು ದಿನ ಸವದತ್ತಿ ರಾಘವೇಂದ್ರಮಠದಲ್ಲಿ ರಾಘವೇಂದ್ರ ಮಹಾಸ್ವಾಮಿಗಳ 169ನೇಯ ಆರಾಧನಾ ಮಹೋತ್ಸವ
ಸವದತ್ತಿ - ಸವದತ್ತಿ ಪಟ್ಟಣದ ಸುಪ್ರಸಿದ್ದ ಹಾಗೂ ತನ್ನದೇ ಆದ ಇತಿಹಾಸ ಉಳ್ಳ ರಾಘವೇಂದ್ರ ಮಠದಲ್ಲಿ ಬರುವ ಅಗಸ್ಟ 23.24. ಹಾಗೂ 25.ತಾರೀಖಿನಂದು ಮೂರು ದಿನಗಳಕಾಲ ಗುರು ಸಾರ್ವಭೌಮರ 169ನೇಯ ಆರಾಧನಾ ಮಹೋತ್ಸವವನ್ನು ಆಚರಿಸಲಾಗುವುದುಪ್ರತಿದಿನ ಬೆಳಿಗ್ಗೆ 6-30 ಘಂಟೆಗೆ ಸುಪ್ರಭಾತ. ಬೆಳಿಗ್ಗೆ 7 ರಿಂದ ಅಷ್ಟೋತ್ತರ ಪಂಚಾಮೃತ ಅಭಿಷೇಕ. ಕನಕಾಭಿಷೇಕ.ಮಹಾಪೂಜಾ ಪುಷ್ಪಾಲಂಕಾರ. ಮದ್ಯಾಹ್ನ 1-30ಕ್ಕೆ...
ಸುದ್ದಿಗಳು
ಸ್ವಾತಂತ್ರ್ಯ ಅಮೃತಮಹೋತ್ಸವ ನಿಮಿತ್ತ ಸೈಕಲ್ ಜಾಥಾ
ಸಿಂದಗಿ: ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಅಸಂಖ್ಯಾತ ಹೋರಾಟಗಾರರ ಜೀವನ ಚರಿತ್ರೆಯನ್ನು ಜನಸಾಮಾನ್ಯರಿಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಹಾಗೂ ಅವರ ಹೋರಾಟದ ಇತಿಹಾಸ ಮುಂದಿನ ಪೀಳಿಗೆಗೆ ಮುಟ್ಟಿಸುವ ನಿಟ್ಟಿನಲ್ಲಿ ತಾಲೂಕಿನ ದೇವರನಾವದಗಿ ಗ್ರಾಮದಲ್ಲಿ ಬ್ರಿಟೀಷರಿಗೆ ಸೆರೆಸಿಕ್ಕ ವೀರ ಹೋರಾಟಗಾರ ವಾಸುದೇವ ಬಲವಂತ ಫಡಕೆಯವರ ಸ್ಮರಣಾರ್ಥ ಹಾಗೂ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ನಿಮಿತ್ತವಾಗಿ ಯುವ...
ಸುದ್ದಿಗಳು
ಖಾಸಗಿ ಶಾಲೆಗಳನ್ನು ಆರ್ಥಿಕ ಸಂಕಷ್ಠದಿಂದ ಪಾರು ಮಾಡಿ: ಮನವಿ
ಸವದತ್ತಿ: ಗ್ರಾಮೀಣ ಪ್ರದೇಶದಲ್ಲಿ ಬಡವರ ಹಾಗೂ ನಿರ್ಗತಿಕ ಕುಟುಂಬಗಳ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕನ್ನಡ ಮಾಧ್ಯಮದ ಖಾಸಗಿ ಶಾಲೆಗಳು ಇದೀಗ ಆರ್ಥಿಕವಾಗಿ ಸಂಕಷ್ಠ ಅನುಭವಿಸುತ್ತಿವೆ. ಈ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಬೇಕೆಂದು ಸಂಘದ ಅಧ್ಯಕ್ಷ ಜಗದೀಶ ತೋಟಗಿ ಹೇಳಿದರು.ಸ್ಥಳೀಯ ಪ್ರವಾಸಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



