ಸುದ್ದಿಗಳು

ಸಚಿವರಿಂದ ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ

ಬನವಾಸಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನೀಡುವ ಭಾಗ್ಯಲಕ್ಷ್ಮಿ ಬಾಂಡ್ ಅನ್ನು ಬನವಾಸಿಯ 49 ಫಲಾನುಭವಿಗಳಿಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಸೋಮವಾರ ಗ್ರಾಮ ಪಂಚಾಯತಿ ಸಭಾಭವನದಲ್ಲಿ ವಿತರಿಸಿದರು.ಫಲಾನುಭವಿಗಳಿಗೆ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಿ ಮಾತನಾಡಿದ ಸಚಿವರು, ಸ್ತ್ರೀಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ 2006-07ನೇ ಸಾಲಿನಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಯೋಜನೆಯನ್ನು...

ಬನವಾಸಿಯಲ್ಲಿ ಕಾರ್ಯಕರ್ತರಿಂದ ಸಚಿವರಿಗೆ ಅದ್ದೂರಿ ಸ್ವಾಗತ

ಬನವಾಸಿ: ಸಚಿವ ಸಂಪುಟಕ್ಕೆ ಎರಡನೇ ಬಾರಿ ಆಯ್ಕೆಯಾದ ನಂತರ ಬನವಾಸಿಗೆ ಮೊದಲ ಬಾರಿ ಭೇಟಿ ನೀಡಿದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಅವರನ್ನು ಸ್ಥಳೀಯ ಕದಂಬ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಬರಮಾಡಿಕೊಂಡರು.ಸಚಿವರು ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ಸಾಮಾಜಿಕ ಅಂತರ ಮರೆಯುವುದರ ಜೊತೆಗೆ ಹಾರ ತುರಾಯಿಗಳಿಗೆ ದುಂದುವೆಚ್ಚ ಮಾಡುವುದನ್ನು ಮುಖ್ಯಮಂತ್ರಿಗಳು ನಿಷೇಧಿಸಿದ್ದರು ಅದ್ಯಾವುದನ್ನು ಲೆಕ್ಕಿಸದೇ ಅಭಿಮಾನದಿಂದ...

ಮೂಡಲಗಿ; ತಗ್ಗು ದಿನ್ನೆಗಳ ನಡುವೆ ಮುಗಿದ ಸ್ವಾತಂತ್ರ್ಯ ಹಬ್ಬ

ಮೂಡಲಗಿ - ಕೋವಿಡ್ ದೆಸೆಯಿಂದಾಗಿ ಸರಳವಾಗಿ ಆಚರಿಸಲ್ಪಟ್ಟ ೭೫ ನೇ ಸ್ವಾತಂತ್ರ್ಯೋತ್ಸವ ಮೆರವಣಿಗೆ ಮೂಡಲಗಿ ನಗರದ ರಸ್ತೆಗಳ ತಗ್ಗು ದಿನ್ನೆಗಳ ನಡುವೆ ಯಶಸ್ವಿಯಾಗಿ ಸಂಪನ್ನವಾಯಿತು.ಸ್ವಾತಂತ್ರ್ಯ ಸಿಕ್ಕು ೭೫ ವರ್ಷಗಳಾಗಿರುವ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಸಂಭ್ರಮ ಇತ್ತು ಆದರೆ ಕೊರೋನಾ ಮಹಾಮಾರಿಯ ಕಾರಣ ಎಲ್ಲಾ ಕಡೆಯೂ ಸರಳವಾಗಿ ಸಮಾರಂಭಗಳನ್ನು ಆಚರಿಸಬೇಕೆಂಬ ಸರ್ಕಾರದ ಆದೇಶವಿದ್ದ ಕಾರಣ ಶಾಲಾ ಫ್ರಭಾತ...

ಕಿತ್ತೂರು ತಾಲೂಕು ಕ.ಸಾ.ಪ ಘಟಕದಿಂದ ವೇಬಿನಾರ ಉಪನ್ಯಾಸ

ತಮ್ಮ ಅನುಭವ ಮತ್ತು ಆಗುಹೋಗುಗಳ ಲಿಖಿತ ರೂಪಗಳೇ ಕಥೆಗಳು. ಡಾ. ಪದ್ಮಿನಿ ಅಭಿಮತ. ಇದೇ ರವಿವಾರ ದಿ. 15 ರಂದು ಕಿತ್ತೂರು ತಾಲೂಕಾ ಕ.ಸಾ.ಪ ಘಟಕದ ವತಿಯಿಂದ ವೆಬಿನಾರ್ ಉಪನ್ಯಾಸ ಮಾಲಿಕೆಯ 7ನೇ ಕಾರ್ಯಕ್ರಮ ಜರುಗಿತು.ಆಶಯ ನುಡಿಗಳನ್ನಾಡಿದ ಸಾಹಿತಿ ಮಂಜುನಾಥ್ ಕಳಸಣ್ಣವರ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕಥೆಗಳು ಮಹತ್ವದ ಪಾತ್ರವಹಿಸುತ್ತವೆ. ಕಥೆಗಳು ಜೀವನದ ಶೈಲಿಗೆ...

ಕೇಂದ್ರದ ನೂತನ ಸಚಿವರಿಂದ ಕೋವಿಡ್ ನಿಯಮ ಉಲ್ಲಂಘನೆ

ಬೀದರ - ಕೇಂದ್ರದ ನೂತನ ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಅವರು ಬೀದರಗೆ ಆಗಮಿಸಿದ ಸಂದರ್ಭದಲ್ಲಿ ಅಭಿಮಾನಿಗಳಿಂದ ನೂಕು ನುಗ್ಗಲಾಗಿದ್ದು ಕೋವಿಡ್ ನಿಯಮಗಳ ಸ್ಪಷ್ಟ ಉಲ್ಲಂಘನೆ ಯಾಗಿದ್ದು ಕಂಡುಬಂದಿತು.ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯ ಭೀತಿಯಿದ್ದು ಸರ್ಕಾರ ಜನ ಸಾಮಾನ್ಯರಿಗೆ ನಿಯಮಗಳನ್ನು ಮಾಡುತ್ತಿದೆ ಆದರೆ ಸಚಿವರಿಗೆ ಮಾತ್ರ ಈ ನಿಯಮಗಳು ಅನ್ವಯಿಸಯವುದಿಲ್ಲವೇನೋ ಎನ್ನುವಂತಿದೆ.ಇತ್ತ ತೆಲಂಗಾಣ...

ಕರ್ನಾಟಕದ ಮಹಿಳೆಯರು ಅಬಲೆಯರಲ್ಲ ಜಗತ್ತಿಗೆ ಮಾದರಿಯಾದ ಧೀರ ಸಬಲೆಯರು

ಬೆಳಗಾವಿ: ಕರ್ನಾಟಕದ ಮಹಿಳೆಯರು ಅಬಲೆಯರಲ್ಲ. ಜಗತ್ತಿಗೆ ಮಾದರಿಯಾದ ಧೀರ ಸಬಲೆಯರು ಎಂದು ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ಹೇಳಿದ್ದಾರೆ.ಸೋಮವಾರದಂದು ನಗರದ ಲಿಂಗಾಯತ ಧರ್ಮ ಮಹಾಪೀಠದ ಸಭಾಗೃಹದಲ್ಲಿ ಏರ್ಪಡಿಸಲಾಗಿದ್ದ ಲಿಂಗಾಯತ ಧರ್ಮಗುರು ಬಸವಣ್ಣನವರ ಧರ್ಮಪತ್ನಿ ನೀಲಾಂಬಿಕಾ ತಾಯಿಯವರ 826 ನೇ ಲಿಂಗೈಕ್ಯ ದಿನ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.ದೇಶಕ್ಕೆ ಮತ್ತು ಇಡಿ ವಿಶ್ವಕ್ಕೆ...

ಸ್ವಾತಂತ್ರ್ಯೋತ್ಸವದಲ್ಲಿ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ಸನ್ಮಾನ

ಸವದತ್ತಿಃ 75 ನೇಯ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಸಂದರ್ಭದಲ್ಲಿ ವಿವಿಧ ಇಲಾಖೆಯ ಸಿಬ್ಬಂದಿಯ ಸನ್ಮಾನಗಳು ತಾಲೂಕಾ ಆಡಳಿತದಿಂದ ಸವದತ್ತಿಯ ಎಸ್.ಕೆ.ಹೈಸ್ಕೂಲ್ ಆವರಣದಲ್ಲಿ ಜರುಗಿದವು.ಈ ಸಂದರ್ಭದಲ್ಲಿ ಸವದತ್ತಿ ತಾಲೂಕಿನ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಿವಿಧ ಸಿಬ್ಬಂದಿಗಳು ಈ ಸನ್ಮಾನ ಗೌರವಕ್ಕೆ ಪಾತ್ರರಾದರು.ಅವರ ಸಂಕ್ಷಿಪ್ತ ಪರಿಚಯಾತ್ಮಕ ವಿವರ.ಮೂಲತಃ ಹೊಳಿ ಹೊಸೂರಿನವರಾದ ಕಳೆದ 10 ವರ್ಷಗಳಿಂದ ಕ್ರೀಡೆಯಲ್ಲಿ...

ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರ ಅಲ್ಲ: ಸಾಹಿತಿ ಇಂಗಳಗಿ ದಾವಲಮಲೀಕ

ಕಾಮನ ಹಳ್ಳಿ - ೭೫ನೇ ಸ್ವಾತಂತ್ರ್ಯ ದಿನದ ಸಮಯದಲ್ಲಿ ನಾವು ಭಾರತೀಯ ಪ್ರಜೆಗಳು ಮುಖ್ಯವಾಗಿ ತಿಳಿಯಬೇಕಾದದ್ದು,ಸ್ವಾತಂತ್ರ್ಯ ಎಂದರೆ ಸ್ವೇಚ್ಛೆಯಾಗಿ ಬದುಕುವುದಲ್ಲ.ನಿಜವಾಗಿಯೂ ನಮಗೆ ಸ್ವಾತಂತ್ರ್ಯ ಸಿಕ್ಕಿದೆಯಾ? ಇದೊಂದು ಪ್ರಶ್ನೆ ಏಳುತ್ತದೆ. ಹೌದು ಸ್ವಾತಂತ್ರ್ಯ ಸಿಕ್ಕಿದ್ದೆ ಆದರೆ ಯಾವುದಕ್ಕೆ ಸಿಕ್ಕಿದ್ದು? ಯಾರಿಗೆ ಸಿಕ್ಕಿದ್ದು?ಯಾವಾಗ ಸಿಕ್ಕಿದ್ದು? ಎಲ್ಲಿ ಸಿಕ್ಕಿದ್ದು? ಹೇಗೆ ಸಿಕ್ಕಿದ್ದು? ಕೊಟ್ಟವರು ಯಾರು?ಪಡೆದುಕೊಂಡವರು ಯಾರು?ಸ್ವಾತಂತ್ರ್ಯ ಕೊಡುವಾಗ ಮತ್ತು...

ಮಹಿಳೆ ಯಾವತ್ತಿಗೂ ಸ್ವಾವಲಂಬಿ- ಶ್ರೀಮತಿ ಪಾರ್ವತಿ ಬಾಯಿ ಕಾಶೀಕರ್

ಹಾನಗಲ್ - ಮಹಿಳೆ ಯಾವತ್ತೂ ಪಾರತಂತ್ರ್ಯ ಬಯಸಿದವಳಲ್ಲ.ಅವಳು ಸಬಲೆ ಆದರೆ ಒಂದು ಕಾಲಘಟ್ಟದಲ್ಲಿ ಮಹಿಳೆಯನ್ನು ಮಕ್ಕಳ ಹೆರುವ ಯಂತ್ರವಾಗಿ ನೋಡಿಕೊಳ್ಳಲಾಗಿತ್ತು.ತದನಂತರ ಸ್ವಾವಲಂಬಿ ನಿಲುವಿನ ಮೇಲೆ ತನ್ನ ಬದುಕನ್ನು ಕಂಡುಕೊಂಡಳು ಎಂದು ಸರಸ್ವತಿ ಮಹಿಳಾ ಮಂಡಳದ ಅಧ್ಯಕ್ಷೆ ಪಾರ್ವತಿಬಾಯಿ ಕಾಶೀಕರ್ ಹೇಳಿದರು.ಅವರು ಸರಸ್ವತಿ ಮಹಿಳಾ ಮಂಡಳದ ಕಾರ್ಯಾಲಯದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.75 ನೇ ಸ್ವಾತಂತ್ರ್ಯ...

ಜನ್ಮದಿನಾಚರಣೆಗಳಿಂದ ಮಹನೀಯರ ನೆನಪು ಅಮರ – ಬಸವರಾಜ ದೇವರು

ಉಗರಗೋಳ : 75ನೇ ಸ್ವಾತಂತ್ರ್ಯೋತ್ಸವ ಹಾಗೂ ಸಂಗೊಳ್ಳಿ ರಾಯಣ್ಣ ಜನ್ಮದಿನದ ನಿಮಿತ್ತ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಮಾಜದ ಮುಖಂಡ ರುದ್ರಪ್ಪ ಸಿದ್ದಕ್ಕನವರ ಧ್ವಜಾರೋಹಣ ನೆರೆವೇರಿಸಿದರು.ಮನಸೂರ ರೇವಣಸಿದ್ದೇಶ್ವರ ಮಠದ ಬಸವರಾಜ ದೇವರು ಮಾತನಾಡಿ, ಅನೇಕ ವರ್ಷಗಳ ಹೋರಾಟದ ಫಲವಾಗಿ ಇತ್ತೀಚಿನ ಸರಕಾರ ಸಂಗೊಳ್ಳಿ ರಾಯಣ್ಣನ ಜನ್ಮ ದಿನವನ್ನು ಎಲ್ಲ ಸರಕಾರಿ ಮತ್ತು ಸಂಘ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group