ಸುದ್ದಿಗಳು
ಕೋವಿಡ್ನಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಗಳಿಗೆ ಸನ್ಮಾನ
ಸವದತ್ತಿಃ ತಾಲೂಕಿನ ಉಗರಗೋಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಮೂಲಭೂತ ಹಕ್ಕುಗಳ ರಕ್ಷಣಾ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಮಿತಿ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಕೋವಿಡ್ ಸಂದರ್ಭದಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿದ ಆರೋಗ್ಯ ಸಿಬ್ಬಂದಿಗಳಿಗೆ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು.ವೈದ್ಯಾಧಿಕಾರಿ ರಿಯಾಜ ಮೆಣಸಿನಕಾಯಿ ಮಾತನಾಡಿ, ಜಗತ್ತೇ ಕೋವಿಡ್ ವಿರುದ್ದ ತತ್ತರಿಸಿದ...
ಸುದ್ದಿಗಳು
ಕೇಂದ್ರ ಸರ್ಕಾರಿ ಅಧಿಕಾರಿಯಿಂದ ರಾಷ್ಟ್ರ ಮತ್ತು ರಾಷ್ಟಧ್ವಜಕ್ಕೆ ಅವಮಾನ
ಬೀದರ - ಸ್ವಾತಂತ್ರ್ಯ ದಿನದಂದು ತಮ್ಮ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸದೆ ಇರುವದು ಒಂದು ಚಿಕ್ಕ ತಪ್ಪು ಎಂದು ಹೇಳಿದ ಲೀಡ್ ಬ್ಯಾಂಕ್ ಅಧಿಕಾರಿಯ ವಿರುದ್ಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.ಇಡಿ ರಾಷ್ಟ್ರವೇ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದ್ದರೆ ಬೀದರ ಜಿಲ್ಲೆಯ ಔರಾದ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ ಮತ್ತು ಕರ್ನಾಟಕ ಗ್ರಾಮೀಣ ಅಧಿಕಾರಿಗಳು ತಮ್ಮ ಕಚೇರಿ ಮೇಲೆ...
ಸುದ್ದಿಗಳು
ಭಾರತಕ್ಕೆ ಭವ್ಯ ಪರಂಪರೆ ಇದೆ. ವಿಶ್ವ ಗುರುವಾಗುವತ್ತ ಭಾರತ – ಆನಂದ ಮಾಮನಿ
ಸವದತ್ತಿ: 75 ನೇಯ ಸ್ವಾತಂತ್ರೋತ್ಸವ ಅಮೃತ ಮಹೊತ್ಸವವನ್ನು ಅತೀ ವಿಜೃಂಭಣೆಯಿಂದ ಆಚರಿಸಬಹುದಾಗಿತ್ತು. ಈ ಮಹಾಮಾರಿ ಕೋರೋನಾ ರೋಗವು ಹರಡದಂತೆ ತಡೆಗಟ್ಟಲು ಸುರಕ್ಷಿತ ಅಂತರ ಹಾಗೂ ಕಡ್ಡಾಯ ಮಾಸ್ಕ ಧರಿಸುವ ಕಟ್ಟು ನಿಟ್ಟಿನ ಕ್ರಮಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೈಗೊಳ್ಳುವ ಮೂಲಕ ಅತಿ ಸರಳವಾಗಿ ಆಚರಿಸುವಂತಾಯಿತು ಬರತಕ್ಕಂತಹ ಎಲ್ಲ ರಾಷ್ಟ್ರೀಯ ಹಬ್ಬಗಳನ್ನೂ ಸಹ ಜನಸಂದಣಿ ಸೇರದಂತೆ...
ಸುದ್ದಿಗಳು
ನವ ಭಾರತ ನಿರ್ಮಾಣದ ಕನಸಿಗೆ ಸ್ಫೂರ್ತಿ ಇಂದಿನ ಭಾರತ – ಈರಣ್ಣ ಕಡಾಡಿ
ಮೂಡಲಗಿ: ಇತಿಹಾಸವನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುತ್ತಾ, ಸ್ವಾತಂತ್ರದ ಅಮೃತ ಮಹೋತ್ಸವದ ಅಮೃತಗಳಿಗೆಯ ಹೊಸ್ತಿಲಲ್ಲಿ ನಿಂತಿರುವ ದೇಶವಾಸಿಗಳು ಮಾಡಬೇಕಾದ ಯೋಚನೆ, ಯೋಜನೆಯ ಜೊತೆಗೆ ಅನ್ಯ ದೇಶಗಳು ಭಾರತವನ್ನು ನೋಡುತ್ತಿರುವ ಸ್ವರೂಪದ ಬಗ್ಗೆಯೂ ನಾವು ಹೇಳಬೇಕಿದೆ. ಹಿಂದಿನ ಸಿಹಿ-ಕಹಿ, ಸರಿ-ತಪ್ಪುಗಳನ್ನು ಮೆಲಕು ಹಾಕುತ್ತಾ, ಮುಂದೆ ಆಗಬೇಕಿರುವ ಪ್ರಸ್ತುತ ನವ ಭಾರತ ನಿರ್ಮಾಣದ ಕನಸು ಹೊತ್ತ ಕಂಗಳಿಗೆ ಸ್ಪೂರ್ತಿಯ...
ಸುದ್ದಿಗಳು
ನವ ಭಾರತ ಕಟ್ಟೋಣ.ಹೊಸ ಪ್ರಗತಿಗೆ ನಾಂದಿ ಹಾಡೋಣ – ಆನಂದ ಮಾಮನಿ
ಸವದತ್ತಿ - “ಸ್ವಾತಂತ್ರ್ಯ ಎಂದ ಕೂಡಲೇ ನೆನಪಾಗುವ ಶಬ್ಧಗಳೆಂದರೆ ಹೋರಾಟ, ಪ್ರಾಣಾಹುತಿ, ತ್ಯಾಗ, ಹಾಗೂ ಬಲಿದಾನ. ಇಲ್ಲಿ ಎಲ್ಲ ವಿಧದಲ್ಲೂ ಹೋರಾಟದ ಹಾದಿ ಸಾಗಿ ಬಂದಿದೆ. ಪ್ರತಿಯೊಬ್ಬ ಮಹನೀಯರು ಗೌರವಕ್ಕೆ ಪಾತ್ರರು. ಈ ಮಣ್ಣಿನ ಸಂಸ್ಕೃತಿಯ.ಈ ನೆಲದ ಆಚಾರ ವಿಚಾರಗಳಿಗೆ ಅನುಗುಣವಾಗಿ ಹೋರಾಡಿದ ಎಲ್ಲರನ್ನೂ ನೆನೆಯುವ ಜೊತೆಗೆ 75 ನೇ ವರ್ಷದ ಅಮೃತಮಹೋತ್ಸವ ದೇಶಕ್ಕೆ...
ಸುದ್ದಿಗಳು
ರಾಯಣ್ಣ ವ್ಯಕ್ತಿಯಲ್ಲ ಒಂದು ಶಕ್ತಿ – ರಾಜೇಂದ್ರ ಸಣ್ಣಕ್ಕಿ
ಮೂಡಲಗಿ - ಸಂಗೊಳ್ಳಿ ರಾಯಣ್ಣ ಒಬ್ಬ ವ್ಯಕ್ತಿ ಮಾತ್ರವಲ್ಲ ಒಂದು ಶಕ್ತಿಯಾಗಿದ್ದರು. ಚಮತ್ಕಾರವೆಂದರೆ ರಾಯಣ್ಣ ಹುಟ್ಟಿದ ದಿನ ಸ್ವಾತಂತ್ರ್ಯ ದಿನವಾದರೆ ನಿಧನವಾದ ದಿನ ಗಣರಾಜ್ಯೋತ್ಸವ ದಿನವಾಗಿದೆ. ಅಂಥ ಮಹನೀಯರಿಗೆ ಮಾತ್ರ ಇಂಥ ಚಮತ್ಕಾರ ಸಾಧ್ಯ ಎಂದು ಕುರುಬರ ಸಂಘದ ಮಾಜಿ ಅಧ್ಯಕ್ಷ ರಾಜೇಂದ್ರ ಸಣ್ಣಕ್ಕಿ ಹೇಳಿದರು.ಮೂಡಲಗಿ ತಾಲೂಕಿನ ಸುಣಧೋಳಿಯಲ್ಲಿ ಸಂಗೊಳ್ಳಿ ರಾಯಣ್ಣ ಜಯಂತಿ ನಿಮಿತ್ತ...
ಸುದ್ದಿಗಳು
ಸ್ವಾತಂತ್ರ ಸಂಗ್ರಾಮದಲ್ಲಿ ಹೋರಾಡಿದ ಎಲ್ಲರನ್ನೂ ಸ್ಮರಿಸೋಣ – ಎಂ.ಬಿ.ಬಳಿಗಾರ
ಸವದತ್ತಿಃ ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಕ್ಷೇತ್ರ ಸಮನ್ವಯಾಧಿಕಾರಿಗಳಾದ ಎಂ.ಬಿ.ಬಳಿಗಾರ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅವರು “ಭಾರತದ ಇತಿಹಾಸದಲ್ಲಿ ಸ್ವಾತಂತ್ರ್ಯ ಸಂಗ್ರಾಮ ಮರೆಯಲಾಗದ ಕ್ಷಣ. ಈ ಸಂದರ್ಭ ಸ್ವಾತಂತ್ರ್ಯಕ್ಕಾಗಿ ತನು ಮನ ಧನದಿಂದ ಹೋರಾಡಿ ದೇಶದ ಸ್ವಾತಂತ್ರ್ಯಕ್ಕೆ ತಮ್ಮ ತ್ಯಾಗ ಬಲಿದಾನಗೈದ ಎಲ್ಲರನ್ನೂ ಸ್ಮರಿಸುವ ಮೂಲಕ...
ಸುದ್ದಿಗಳು
ಎಬಿವಿಪಿ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ
ಅಮೃತಮಹೋತ್ಸವದ ಭಿತ್ತಿ ಪತ್ರ ಬಿಡುಗಡೆ
ಬೀದರ - ಗಡಿ ಜಿಲ್ಲೆ ಬೀದರ್ ಭಾಲ್ಕಿ ತಾಲ್ಲೂಕಿನ ಖಟಕಚಿಂಜೊಳಿ ಗ್ರಾಮದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ನಿಮಿತ್ತ ಪೋಸ್ಟರ್ ಬಿಡುಗಡೆ ಮಾಡಲಾಯಿತು.75ನೇ ಸ್ವಾತಂತ್ರ್ಯ ದಿನಾಚರಣೆಯ ವರ್ಷದ ವಿವಿಧ ಕಾರ್ಯಕ್ರಮದ ಭಿತ್ತಿಪತ್ರಗಳ ಬಿಡುಗಡೆಗೆ ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ದ...
ಸುದ್ದಿಗಳು
ಭಾರತ ಈಗ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ – ಈರಣ್ಣ ಕಡಾಡಿ
ಮೂಡಲಗಿ - ಭಾರತ ಈಗ ಎಲ್ಲಾ ಕ್ಷೇತ್ರಗಳಲ್ಲಿ ಮುಂದಿದೆ. ಸೈನಿಕರಿಗೆ ಸೌಲಭ್ಯಗಳು, ದೂರವಾಣಿ ಸೌಲಭ್ಯಗಳು, ಆಹಾರದಲ್ಲಿ ಸ್ವಾವಲಂಬನೆ,ಕ್ರೀಡೆ, ವಿಮಾನಯಾನ, ಅಂತರಿಕ್ಷ ಕ್ಷೇತ್ರ, ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ, ವೈದ್ಯಕೀಯ ಸೌಲಭ್ಯ....ಮುಂತಾದ ಕ್ಷೇತ್ರಗಳಲ್ಲಿ ಈಗ ಭಾರತ ಮುಂಚೂಣಿಯಲ್ಲಿದೆ. ಕೋವಿಡ್ ಲಸಿಕೆಯನ್ನು ಕಂಡುಹಿಡಿದ ಮೊದಲ ದೇಶ ಭಾರತ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರುಮೂಡಲಗಿಯ ಗಾಂಧಿ ಚೌಕದಲ್ಲಿ...
ಸುದ್ದಿಗಳು
ಮೂಡಲಗಿಯಲ್ಲಿ ವಿವಿಧ ಕಡೆ ಸ್ವಾತಂತ್ರ್ಯೋತ್ಸವ
ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದಲ್ಲಿ ಧ್ವಜಾರೋಹಣ
ಮೂಡಲಗಿ - ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಪತ್ರಕರ್ತ ಉಮೇಶ ಬೆಳಕೂಡ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಕಾರ್ಯದರ್ಶಿ ಮಲ್ಲು ಬೋಳನವರ, ಖಜಾಂಚಿ ಭೀಮಶಿ ತಳವಾರ, ಹಣಮಂತ ಕಂಕಣವಾಡಿ, ಭಗವಂತ ಉಪ್ಪಾರ, ಸಚಿನ್ ಪತ್ತಾರ ಸೇರಿದಂತೆ ಸಂಘದ ಎಲ್ಲ ಸದಸ್ಯ ಪತ್ರಕರ್ತರು ಉಪಸ್ಥಿತರಿದ್ದರು.
ಪ್ರಗತಿ ಬ್ಯಾಂಕಿನಲ್ಲಿ ಸ್ವಾತಂತ್ರ್ಯೋತ್ಸವ
ಮೂಡಲಗಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



