ಸುದ್ದಿಗಳು
ಪರರನ್ನು ಪ್ರೀತಿಸೋಣ ನಮ್ಮವರನ್ನು ಬಿಟ್ಟು ಹೋಗದಿರೋಣ
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75ನೇ ವರ್ಷ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಾದವರು ನಮ್ಮಲ್ಲಿ ಎಷ್ಟು ಭಾರತೀಯತೆ ಇದೆ ಎಂದು ಕೇಳಿಕೊಳ್ಳಲು ಸ್ವಾತಂತ್ರ್ಯ ಬೇಕಿದೆ. ಯಾವ ದೇಶದ ಶಿಕ್ಷಣವೇ ವಿದೇಶದ ವಶವಾಗುತ್ತಿದ್ದರೆ ಅದನ್ನು ಸ್ವೇಚ್ಚಾಚಾರ ಎನ್ನುತ್ತಾರೆ.ನಮ್ಮ ಜ್ಞಾನಕ್ಕೆ ನಾವೇ ವಿರೋಧಿಸುವುದರಿಂದ ಯಾರಿಗೆ ಲಾಭ ನಷ್ಟ? ಸ್ವಾತಂತ್ರ್ಯ ಹೋರಾಟದಲ್ಲಿ ಆತ್ಮರಕ್ಷಣೆಗಾಗಿ ಜೀವಕೊಟ್ಟು ಅಮರರಾದವರ ಜ್ಞಾನಶಕ್ತಿಯನ್ನು ಅರ್ಥ ಮಾಡಿಕೊಳ್ಳಲು ಮಕ್ಕಳಿಗೆ ಅವರ...
ಸುದ್ದಿಗಳು
ಆಗಷ್ಟ್ ೧೪. ಇನ್ನು ಮೇಲೆ ಭಯಾನಕ ವಿಭಜನೆ ನೆನಪಿನ ದಿನ
ದೇಶದಲ್ಲಿ ಎಲ್ಲರಿಗೂ ಆಗಷ್ಟ್ ೧೫ ಎಂದರೆ ಸಂಭ್ರಮದ ದಿನ. ಬ್ರಿಟೀಷರ ಕಪಿ ಮುಷ್ಟಿಯಿಂದ ಭಾರತ ಬಿಡುಗಡೆಗೊಂಡು ಸ್ವಾತಂತ್ರ್ಯ ಹೊಂದಿದ ದಿನ. ಆದರೆ ಅದಕ್ಕಿಂತ ಮುಂಚೆ ಒಂದು ದಿನ ಆಗಷ್ಟ್ ೧೪ ನ್ನು ಭಾರತ ಎಂದೂ ಮರೆಯಲಾಗದು ಎಂದು ಪ್ರಧಾನಿ ನರೇಂದ್ರ ಮೋದಿಯವರು ಆ.೧೪ ಕ್ಕೆ ವಿಶೇಷ ಪ್ರಾಧಾನ್ಯತೆ ನೀಡಿದ್ದು ಪ್ರತಿ ವರ್ಷ ಈ ದಿನವನ್ನು...
ಸುದ್ದಿಗಳು
ಬ್ರಹ್ಮಯಾನ ’ ಕೃತಿ ಲೋಕಾರ್ಪಣ ಸಮಾರಂಭ ಹಾಗೂ ಪ್ರೊ.ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ
ಬೆಂಗಳೂರು - ಭಾರತೀಯ ವಿದ್ಯಾಭವನ, ಉದಯ ಪ್ರಕಾಶನ ಬೆಂಗಳೂರು ಮತ್ತು ಪ್ರೊ.ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಕಲಬುರಗಿ ಇವರ ಸಹಯೋಗದೊಡನೆ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ ಅವರ ಬ್ರಹ್ಮಯಾನ ಕೃತಿ ಲೋಕಾರ್ಪಣ ಸಮಾರಂಭವನ್ನು ಭಾರತೀಯ ವಿದ್ಯಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನಮಠ, ಸುತ್ತೂರು ಶ್ರೀಕ್ಷೇತ್ರದ ಪರಮಪೂಜ್ಯ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಬ್ರಹ್ಮಯಾನ’ ಕೃತಿ ಲೋಕಾರ್ಪಣ ಸಮಾರಂಭದ...
ಸುದ್ದಿಗಳು
ಮಹಾನಗರ ಪಾಲಿಕೆ ಚುನಾವಣೆ: ಸತೀಶ ಜಾರಕಿಹೊಳಿಯವರ ಮನೆಯತ್ತ ಟಿಕೆಟ್ ಆಕಾಂಕ್ಷಿಗಳ ದೌಡು
ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳು ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಮನೆಯತ್ತ ದೌಡಾಯಿಸುತ್ತಿದ್ದಾರೆ.ಇಲ್ಲಿನ ಜಾಧವ ನಗರದ ಸತೀಶ ಅವರ ಮನೆಗೆ ಚುನಾವಣಾ ಆಕಾಂಕ್ಷಿಗಳು ತಮ್ಮ ಬೆಂಬಲಿಗರೊಂದಿಗೆ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ನಿನ್ನೆ (ಆ.13) ನಡೆದ ಪಕ್ಷದ ಸಭೆಯಲ್ಲಿ,...
ಸುದ್ದಿಗಳು
ಮೂಡಲಗಿ: ಪ್ರವಾಹ, ಆಕಾಲಿಕ ಮಳೆ, ಕೊರೋನಾ ಅಲೆಯಿಂದಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಭೌತಿಕವಾಗಿ ತರಗತಿಗಳು ನಡೆಯದ ಕಾರಣ ವಿದ್ಯಾರ್ಥಿಗಳಿಗೆ ಕಲಿಕೆ ಸಾಗಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಪಟ್ಟಣದ ಲಕ್ಷ್ಮೀ ನಗರದ ಸೇಂಟ್ ಮೇರಿಸ್ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು. ಲಕ್ಷ್ಮೀ ಮಲ್ಲಪ್ಪ ಮೀಸಿ ಇವಳು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಚಿತ್ರಕಲೆ...
ಸುದ್ದಿಗಳು
ಪುರಸಭೆಯವರ ಬೇವಾಬ್ದಾರಿಗೆ ಯಾರದೋ ಜಾಗ ಇನ್ಯಾರಿಗೋ..
ಅಕ್ರಮದ ವಿರುದ್ಧ ತನಿಖೆಯಾಗಲಿ...ಇದು ಮೂಡಲಗಿ ಪುರಸಭೆಯ ಕರ್ಮಕಾಂಡ. ಪುರಸಭೆಯ ಬೇಜವಾಬ್ದಾರಿ ಹಾಗೂ ಭ್ರಷ್ಟತನದಿಂದಾಗಿ ಯಾರದೋ ನಿವೇಶನದಲ್ಲಿ ಯಾರೋ ಕಟ್ಟಡ ಕಟ್ಟಿ ಈಗ ಮೂಲ ನಿವೇಶನಗಳ ಮಾಲೀಕರು ಪರಿತಪಿಸುವಂತಾಗಿದೆ. ಮೂಡಲಗಿ ಹದ್ದಿಯಲ್ಲಿಯ ರಿ.ಸ. ನಂ. ೪೯೮ ರ ಸುಮಾರು ೨೨ ಗುಂಟೆ ಜಮೀನು ೧೯೭೨ ರಲ್ಲಿಯೇ ಬಿನ್ ಶೇತ್ಕಿಯಾಗಿದ್ದರೂ ವಿಚಿತ್ರವೆಂದರೆ ಮೂಡಲಗಿ ಪುರಸಭೆಗೆ ಇದರ ಅರಿವಿಲ್ಲ. ನಾವು...
ಸುದ್ದಿಗಳು
ಆ.15 ರಂದು ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಪೂಜಿಸಲು ಮನವಿ
ಸಿಂದಗಿ: ಆಗಸ್ಟ್15 ರಂದು ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ವೀರಯೋಧ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರವನ್ನು ಪ್ರತಿಯೊಂದು ಸರಕಾರಿ ಕಚೇರಿಯಲ್ಲಿ ಇಡುವುದರ ಮುಖಾಂತರ ಗೌರವ ಸಲ್ಲಿಸುವಂತೆ ಆಗ್ರಹಿಸಿ ಬಹುಜನ ಸಮಾಜ ಪಕ್ಷ ಪದಾಧಿಕಾರಿಗಳು ತಾಲೂಕು ಕಚೇರಿಯ ಮುಂದೆ ಜಮಾಯಿಸಿ ತಹಶೀಲ್ದಾರ ನಿಂಗಣ್ಣ ಬಿರಾದಾರ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಸ್ತಗಿರಿ ಮುಲ್ಲಾ...
ಸುದ್ದಿಗಳು
ಗ್ರಾಮ ಒನ್ ನಾಗರಿಕರ ಸೇವಾ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ಪ್ರಭು ಚವ್ಹಾಣ
ಬೀದರ: ನಗರದ ಹೊರವಲಯದಲ್ಲಿ ಬರುವ ಮರಕಲ್ ಗ್ರಾಮ ಪಂಚಾಯತ ಕಚೇರಿಯಲ್ಲಿ ರಾಜ್ಯ ಸರ್ಕಾರದಿಂದ ಆರಂಭಿಸಲಾದ ಗ್ರಾಮ ಒನ್ ನಾಗರಿಕ ಸೇವಾಕೇಂದ್ರಕ್ಕೆ ಪಶು ಸಂಗೋಪನಾ ಮತ್ತು ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ ಅವರು ಶಾಸಕರಾದ ರಹಿಂ ಖಾನ್ ಅವರ ಸಮ್ಮುಖದಲ್ಲಿ ಚಾಲನೆ ನೀಡಿದರು.ನಂತರ ಮಾತನಾಡಿ, ಇನ್ನು ಮುಂದೆ ನಮ್ಮ ಗ್ರಾಮೀಣ ಭಾಗದ ನಾಗರಿಕರು ತಮ್ಮ...
ಸುದ್ದಿಗಳು
ಬೆಳಗಾವಿ-ದೆಹಲಿ ನಡುವೆ ವಿಮಾನಯಾನ ಸೇವೆಗೆ ಸಂಸದ ಈರಣ್ಣ ಕಡಾಡಿ ಚಾಲನೆ
ಬೆಳಗಾವಿ: ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ದೆಹಲಿ ನೇರ ವಿಮಾನಯಾನ ಸಂಚಾರ ಹಾಗೂ ಕಾರ್ಗೋ (ಸರಕು) ಸೇವೆ ಕೂಡ ಪ್ರಾರಂಭವಾಗಿದ್ದು, ಬೆಳಗಾವಿ ಹಾಗೂ ಉತ್ತರ ಕರ್ನಾಟಕ ಜನರಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಶುಕ್ರವಾರ ಆಗಸ್ಟ್ 13 ರಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ-ದೆಹಲಿ ನೇರ ವಿಮಾನ ಸೇವೆ ಸ್ವಾಗತ...
ಸುದ್ದಿಗಳು
ಮೂಡಲಗಿಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಮನವಿ
ಮೂಡಲಗಿಯಲ್ಲಿ ರೈತ ಸಂಪರ್ಕ ಕೇಂದ್ರ ಸ್ಥಾಪಿಸುವ ಬಗ್ಗೆ ಕೃಷಿ ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮಗಳನ್ನು ಶೀಘ್ರವೇ ಕೈಗೊಳ್ಳುವುದಾಗಿ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಕೃಷಿ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.ಮೂಡಲಗಿ ತಾಲೂಕಾದ ನಂತರ ನಗರದಲ್ಲಿ ರೈತ ಸಂಪರ್ಕ ಕೇಂದ್ರ ಸ್ಥಾಪಿಸಬೇಕೆಂದು ಶುಕ್ರವಾರ ಸಲ್ಲಿಸಲಾದ ಮನವಿಗೆ ಅವರು ಉತ್ತರಿಸಿದರು.ಮೂಡಲಗಿ ತಾಲೂಕಿನಲ್ಲಿ ಸುಮಾರು ೩೮ ಸಾವಿರ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



