ಸುದ್ದಿಗಳು
ರೈತರ ಸಮಸ್ಯೆ ಪರಿಹರಿಸಲು ಬದ್ಧ- ಅಮಿತ್ ಷಾ
ರೈತರ ಏಳ್ಗೆಗೆ ಯೋಜನೆ ರೂಪಿಸಲು ಸರ್ಕಾರ ಬದ್ಧವಾಗಿದೆ. ರೈತರ ಯಾವುದೇ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಸಿದ್ಧವಿದೆ. ಇದನ್ನು ರೈತರು ಅರ್ಥ ಮಾಡಿಕೊಂಡು ಈಗಿನ ಹೋರಾಟವನ್ನು ಹಿಂತೆಗೆದುಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದರು.ರೈತರ ಜೊತೆ ಕೃಷಿ ಸಚಿವರು ಡಿ.೩ ರಂದು ಮಾತುಕತೆ ನಡೆಸಲಿದ್ದಾರೆ. ಈ ಭರವಸೆಯ ನಂತರ ರೈತರು ಹೋರಾಟವನ್ನು...
ಸುದ್ದಿಗಳು
ವರ್ಷದ ಕೊನೆಯ ಚಂದ್ರಗ್ರಹಣ ದಿ. ೩೦ ರಂದು
ಪ್ರಸಕ್ತ ವರ್ಷದ ಕೊನೆಯ ಚಂದ್ರಗ್ರಹಣ ಇದೇ ದಿ. ೩೦ ರಂದು ಕಾರ್ತಿಕ ಪೌರ್ಣಮಿಯ ದಿನ ಸಂಭವಿಸಲಿದೆ.ದಿ. ೩೦ ರಂದು ಮಧ್ಯಾಹ್ನ ೧.೦೪ ಕ್ಕೆ ಗ್ರಹಣ ಆರಂಭವಾಗಲಿದ್ದು ಗ್ರಹಣ ಮಧ್ಯದ ಕಾಲ ೩.೧೩ ಕ್ಕೆ ಹಾಗೂ ಸಾಯಂಕಾಲ ೫.೨೨ ಕ್ಕೆ ಗ್ರಹಣ ಮುಕ್ತಾಯವಾಗಲಿದೆ.ದಿ. ೩೦ ರಂದು ಸಂಭವಿಸುವ ಚಂದ್ರಗ್ರಹಣ ೨೦೨೦ ನೇ ವರ್ಷದಲ್ಲಿ ನಾಲ್ಕನೇ ಚಂದ್ರಗ್ರಹಣ....
ಸುದ್ದಿಗಳು
ಇಂದು ಕನ್ನಡದ ನವ್ಯ ಕವಿಗಳಲ್ಲೊಬ್ಬರಾದ ಶ್ರೀ ಬಿ.ಸಿ.ರಾಮಚಂದ್ರ ಶರ್ಮ ಅವರು ಜನಿಸಿದ ದಿನ
ಬಿ.ಸಿ. ರಾಮಚಂದ್ರ ಶರ್ಮ (ನವೆಂಬರ್ ೨೮, ೧೯೨೫ - ಏಪ್ರಿಲ್ ೧೮. [[೨೦೦೫}} ಆಧುನಿಕ ಕನ್ನಡ ಕಾವ್ಯಚರಿತ್ರೆಯಲ್ಲಿ ಪ್ರಮುಖ ಹೆಸರಾದವರು ಗೋಪಾಲಕೃಷ್ಣ ಅಡಿಗರು ಹೊಸ ಬಗೆಯಲ್ಲಿ ಬರೆಯಲು ಆರಂಭಿಸಿದ ಸರಿಸುಮಾರಿನಲ್ಲೇ ಅವರ ಸಮಕಾಲೀನರಾಗಿ ಬರೆಯಲು ತೊಡಗಿದ ಶರ್ಮರು ಅಡಿಗರಿಗಿಂತ ಭಿನ್ನವಾಗಿ ನವ್ಯಕಾವ್ಯ ಮಾರ್ಗವನ್ನು ರೂಪಿಸಲು ಪ್ರಯತ್ನಿಸಿದ ಕವಿ.ಸುಮಾರು ಆರು ದಶಕಗಳ ಕಾಲ ಕಾವ್ಯ ರಚನೆಯಲ್ಲಿ...
ಸುದ್ದಿಗಳು
ಇಂದು ಭಾರತೀಯ ಲೇಖಕ,ಸಂಶೋಧಕ,ವಿದ್ವಾಂಸ,ಸಂಪಾದಕ ಪ್ರಾಧ್ಯಾಪಕ ಡಾ.ಎಂ.ಎಂ.ಕಲಬುರ್ಗಿಯವರು ಜನಿಸಿದ ದಿನ
ಭಾರತೀಯ ಲೇಖಕ, ಸಂಶೋಧಕ, ವಿದ್ವಾಂಸ ಡಾ. ಎಂ. ಎಂ. ಕಲಬುರ್ಗಿ (ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿ)ಯವರು ೧೯೩೮ ನವಂಬರ ೨೮ರಂದು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡ ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಗುರಮ್ಮ; ತಂದೆ ಮಡಿವಾಳಪ್ಪ.ಡಾ. ಎಂ. ಎಂ. ಕಲಬುರ್ಗಿಜನನ:೧೯೩೮
ಗುಬ್ಬೇವಾಡ, ಸಿಂದಗಿ ತಾಲ್ಲೂಕು, ವಿಜಯಪುರ ಜಿಲ್ಲೆವಿದಾಯ:೩೦.೦೮.೨೦೧೫
ಧಾರವಾಡ
ಪರಿಚಯ
1962ರಲ್ಲಿ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಭೋಧಕರಾಗಿ ಸೇವೆ ಆರಂಭಿಸಿದ...
ಸುದ್ದಿಗಳು
ಮುಂಬೈ ದಾಳಿ ರೂವಾರಿ ಕಸಾಬ್ ಫೋಟೋ ತೆಗೆದವರು ಸೆಬಾಸ್ಟಿಯನ್ !
ಅಂದು ನವೆಂಬರ್ ೨೭, ೨೦೦೮ ರಂದು ಎಲ್ಲ ಸುದ್ದಿ ಪತ್ರಿಕೆಗಳಲ್ಲಿ ಮುಂಬೈನ ಶಿವಾಜಿ ಟರ್ಮಿನಸ್ ನಲ್ಲಿ ಕೈಯಲ್ಲಿ ಎಕೆ ೪೭ ಗನ್ ಹಿಡಿದಿದ್ದ ಯುವಕನೊಬ್ಬನ ಫೋಟೋ ಪ್ರಕಟವಾಗಿತ್ತು. ಅವನೇ ಅಜ್ಮಲ್ ಕಸಾಬ್.ಆ ಫೋಟೋ ತೆಗೆದವರು ಸೆಬಾಸ್ಟಿಯನ್ ಡಿಸೋಜಾ ಎಂಬ ಪತ್ರಕರ್ತರು.ನವೆಂಬರ್ ೨೬, ಭಾರತೀಯರು ಮರೆಯಲಾರದ ದಿನ.
ಹತ್ತು ಜನ ಪಾಕಿಸ್ತಾನಿ ಉಗ್ರರು ಮುಂಬೈ ಮೇಲೆ ದಾಳಿ...
ಸುದ್ದಿಗಳು
ಮಹಾದೇವ ಪೋತರಾಜಗೆ ಪಿಎಚ್.ಡಿ. ಪದವಿ
ಮೂಡಲಗಿ: ತಾಲ್ಲೂಕಿನ ಖಾನಟ್ಟಿ ಗ್ರಾಮದ ಮಹಾದೇವ ಪೋತರಾಜ ಅವರು ‘ಗೋಕಾವಿ ನಾಡಿನ ಜನಪದ ಕಲಾವಿದರು’ ವಿಷಯದಲ್ಲಿ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಮಂಡಿಸಿದ ಮಹಾಪ್ರಬಂಧವನ್ನು ಪರಿಗಣಿಸಿ ಪಿಎಚ್.ಡಿ. ಪದವಿಯನ್ನು ಪ್ರಕಟಿಸಿದೆ.ಬೆಳಗಾವಿ ರಾಣಿ ಚನ್ನಮ್ಮ ವಿವಿಯ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಡಾ. ಮಹೇಶ ಗಾಜಪ್ಪನವರ ಅವರು ಸಂಶೋಧನೆಗೆ ಮಾರ್ಗದರ್ಶನ ನೀಡಿದ್ದರು.ಇದೇ ನ....
ಸುದ್ದಿಗಳು
ಸಂಸದೀಯ ಕಾರ್ಯದರ್ಶಿಗಳ ವೇತನ ಭತ್ಯೆಯ 364 ಲಕ್ಷ ರೂ. ಹಣ ಮರು ಪಾವತಿಸಿಕೊಳ್ಳದ ಅಧಿಕಾರಿಗಳು
ಸರಕಾರದ ವಿರುದ್ಧ ಪಿ.ಆಯ್.ಎಲ್ ಮುಖ್ಯ ಕಾರ್ಯದರ್ಶಿಗಳಿಗೆ ಗಡಾದ ಪತ್ರ
ಜೆ.ಡಿ.ಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಒಟ್ಟು 12 ಜನ ಅತೃಪ್ತ ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಸಂಸದೀಯ ಕಾರ್ಯದರ್ಶಿಗಳ ನೇಮಕವೇ “ಅಸಿಂಧು” ಎಂದು ಉಚ್ಛ ನ್ಯಾಯಾಲಯ ತೀರ್ಪು ನೀಡಿದ್ದರಿಂದ ಇವರು ತಮ್ಮ ಅಧಿಕಾರವಧಿಯಲ್ಲಿ ವೇತನ ಭತ್ಯೆಗಳ ರೂಪದಲ್ಲಿ ಸರಕಾರದಿಂದ ಪಡೆದುಕೊಂಡಿದ್ದ...
ಸುದ್ದಿಗಳು
ಶ್ರೀ ಮಂಜುನಾಥ
ಮಂಜುನಾಥನ ಭಕ್ತಿಯಿಂದಲಿ
ಶುದ್ಧ ಮನದಲಿ ಭಜಿಸಿರಿ
ನಂಜು ಚಣದಲಿ ಮಂಜು ಕರಗಿದ ಹಾಗೆ ಕಳೆವುದು ಪೂಜಿಸಿ
ಧರೆಯ ಮೇಲ್ಗಡೆ ಧರ್ಮ ಉಳಿಸಲು
ಭುವಿಗೆ ಬಂದನು ದೇವನು
ಇಳೆಯ ತುಂಬವು ಧರ್ಮ ಜ್ಯೋತಿಯ
ಬೆಳಗಿ ನಿಂತನು ಜಗವನು||
ಮಂಜುನಾಥನೆ ಪರಮ ಪುನೀತ
ಧರ್ಮಸ್ಥಳದವಾಸನೆ
ನಂಜನುಂಡಾ ಜಗದ ಪಾಲಕ
ಸರ್ವಶಕ್ತ ಪ್ರಪೂಜಿತ||
ಭಕ್ತಿ ಗೊಲಿಯುವ ಚಂದ್ರಶೇಖರ
ಶಕ್ತಗೊಳಿಸೋ ಭಕ್ತರ
ಯುಕ್ತಿ ಕರುಣಿಸಿ ಭವಣೆ ನೀಗಿಸು
ಮುಕ್ತಿ ಯುಕ್ತನೆ ಶಂಕರ ||
ಪರಮ ಪಾವನಿ ಸತಿಯು ಪಾರ್ವತಿ
ಹೃದಯ ಕಮಲದಿ...
ಸುದ್ದಿಗಳು
ಮತ್ತೆ ಚೀನಾದ ೪೩ ಆ್ಯಪ್ ನಿಷೇಧಿಸಿದ ಕೇಂದ್ರ
ಚೀನಾದ ೪೩ ಆ್ಯಪ್ ಗಳನ್ನು ನಿಷೇಧಿಸಿ ಕೇಂದ್ರ ಇಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಆದೇಶ ಹೊರಡಿಸಿದೆ.ಈ ಆ್ಯಪ್ ಗಳು ಭಾರತದ ಸಾರ್ವಭೌಮತ್ವ ಹಾಗೂ ಸಮಗ್ರತೆ ಮತ್ತು ಭಾರತದ ಸುರಕ್ಷತೆಯ ಮೇಲೆ ಪ್ರಭಾವ ಬೀರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ ೬೯ ಎ ಪ್ರಕಾರ ಈ ನಿಷೇಧ ಹೇರಲಾಗಿದೆ ಎಂದು ಪ್ರಕಟಣೆಯೊಂದರಲ್ಲಿ ತಿಳಿಸಲಾಗಿದೆ.ಈ...
ಸುದ್ದಿಗಳು
ಕಾಮೆಡಿ ಕ್ವೀನ್ ಭಾರತಿ ಸಿಂಗ್ ಡ್ರಗ್ಸ್ ಜಾಲದಲ್ಲಿ !
ಖ್ಯಾತ ಕಾಮೆಡಿ ಕ್ವೀನ್ ಭಾರತಿ ಸಿಂಗ್ ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ ಕಂಟ್ರೋಲ್ ಬೋರ್ಡ್ ನಿಂದ ಬಂಧಿತರಾಗಿದ್ದಾರೆ.ಬೆಳಿಗ್ಗೆ ಏಕಾಏಕಿ ಭಾರತಿ ಅವರ ಮನೆಯ ಮೇಲೆ ದಾಳಿಮಾಡಿದ ಎನ್ ಸಿಬಿ ತಂಡಕ್ಕೆ ಭಾರತಿ ಮನೆಯಲ್ಲಿ ಗಾಂಜಾ ಸಿಕ್ಕಿದೆಯೆಂದು ಹೇಳಲಾಗುತ್ತಿದ್ದು ಭಾರತಿ ಹಾಗೂ ಅವರ ಪತಿ ಹರ್ಷ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.ಸೋನಿ ಟಿವಿಯ ಖ್ಯಾತ ಕಾಮೆಡಿ ಆ್ಯಂಕರ್ ಭಾರತಿ...
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



