ಸುದ್ದಿಗಳು

ಮಠಾಧೀಶರು ಧರ್ಮದ ಹೋರಾಟಕ್ಕೆ ಸಿದ್ದರಾಗಬೇಕು

ಬೆಳಗಾವಿ: ಭಾರತವು ಜಗತ್ತಿಗೆ ಕೇವಲ ಸಂಖ್ಯಾಶಾಸ್ತ್ರದ ಶೂನ್ಯ ನೀಡಿಲ್ಲ. ಬುದ್ದ ಬಸವ ಅಂಬೇಡ್ಕರ ಎಂಬ ಮೂರು ಬೆಳಕಿನ ಹಾಗೂ ಜ್ಞಾನದ ಅಮರ ಜ್ಯೋತಿಗಳನ್ನು ನೀಡಿದೆ. ಈ ಅಮರ ಜ್ಯೋತಿಗಳು ಎಂದೂ ನಂದುವದಿಲ್ಲ. ಸದಾ ನಮ್ಮ ಬದುಕಿನಲ್ಲಿ ಬೆಳಕಾಗಿರುತ್ತವೆ ಎಂದು ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ಹೇಳಿದ್ದಾರೆ.ಬಸವ ಭೀಮ ಸೇನೆಯ ವತಿಯಿಂದ ಶುಕ್ರವಾರದಂದು ನಗರದ...

ನಾಗ ಪಂಚಮಿ ಆಚರಣೆ

ಬೀದರ - ಕೋವಿಡ್ ನಿಯಂತ್ರಣದಲ್ಲಿ ಬರಲಿ ಎಂದು ಚಿಕ್ಕ ಮಕ್ಕಳು ತಾಲೂಕಿನ ಬಾವಗಿಯಲ್ಲಿ ನಾಗ ದೇವತೆ ಪೂಜಾ ಮಾಡಿದರು.ಶುಕ್ರವಾರ ನಾಗಪಂಚಮಿ ಹಬ್ಬದ ಅಂಗವಾಗಿ ಮಹಿಳೆಯರು, ಮಕ್ಕಳು ನಾಗರಮೂರ್ತಿಗೆ ಹಾಲು ಎರೆದರು.ಗ್ರಾಮದ ಭದ್ರೆಶ್ವರ ದೇವಸ್ಥಾನ ಆವರಣದಲ್ಲಿರುವ ನಾಗರಮೂರ್ತಿಗೆ ಪೂಜೆ ಸಲ್ಲಿಸಿ ನೈವೇದ್ಯ ಅರ್ಪಿಸಿ ಮಕ್ಕಳ ಕೈಯಲ್ಲಿ ಕೊಬ್ಬರಿ ಬಟ್ಟಲಿನಿಂದ ಹಾಲು ಹಾಕುತ್ತ ಹಾಲೆರೆದು ಕುಟುಂಬವನ್ನು ರಕ್ಷಿಸು...

ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಬೆಳಗಾವಿ - ಇದೇ ದಿ.16 ರಂದು ಸೋಮವಾರ ಸಂ.6 ಗಂಟೆಗೆ ಬೆಳಗಾವಿಯ ಕಾರಂಜಿ ಮಠದಲ್ಲಿ ' ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ' ಮತ್ತು 'ಕಾರಂಜಿಮಠ ಬೆಳಗಾವಿ' ಇವರ ಸಂಯುಕ್ತ ಆಶ್ರಯದಲ್ಲಿ ಲಿಂ. ಶ್ರೀ ಉಳವೀಶ ಹುಲೆಪ್ಪನವರಮಠ ಇವರ ಸ್ಮರಣಾರ್ಥ ದತ್ತಿನಿಧಿ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಕಾರಂಜಿಮಠದ ಶ್ರೀ.ಮ. ನಿ.ಪ್ರ ಗುರುಸಿದ್ಧ ಮಹಾಸ್ವಾಮಿಗಳು ವಹಿಸುವರು....

ಲಯನ್ಸ್ ಕ್ಲಬ್ ಸಹಯೋಗದಲ್ಲಿ ಜಾನುವಾರುಗಳ ಚಿಕಿತ್ಸಾ ಶಿಬಿರ; ‘ರೈತರಿಗೆ ಜಾನುವಾರುಗಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ’ ಡಾ. ಎಂ.ಬಿ. ವಿಭೂತಿ

ಮೂಡಲಗಿ: ಕೃಷಿಗೆ ಪೂರಕವಾಗಿರುವ ಜಾನುವಾರುಗಳ ಆರೋಗ್ಯದ ಬಗ್ಗೆ ರೈತರು ಕಾಳಜಿವಹಿಸಬೇಕು’ ಎಂದು ಮೂಡಲಗಿಯ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಎಂ.ಬಿ. ವಿಭೂತಿ ಹೇಳಿದರು. ತಾಲ್ಲೂಕಿನ ಕಮಲದಿನ್ನಿ ಗ್ರಾಮದ ಕೆಎಂಎಫ್ ಹಾಲು ಸಂಗ್ರಹ ಕೇಂದ್ರದ ಆವರಣದಲ್ಲಿ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಪಶು ಆಸ್ಪತ್ರೆಯ ಸಹಯೋಗದಲ್ಲಿ ಏರ್ಪಡಿಸಿದ್ದ...

ಸಾಧುಗಳ ಅವಹೇಳನ ಜಾಹೀರಾತು ಹಾಕಿದ ನಿಯಾಜ್ ಹೊಟೇಲ್ ; ಹಿಂದೂಗಳ ಆಕ್ರೋಶ

ಬೆಳಗಾವಿ - ಹಿಂದೂ ಸಾಧು ಸಂತರನ್ನು ಅವಹೇಳನ ಮಾಡುವಂಥ ಪೋಸ್ಟರ್ ಹಾಕಿಕೊಂಡ ಬೆಳಗಾವಿಯ ನಿಯಾಜ್ ಹೊಟೇಲ್ ನ ವಿರುದ್ಧ ಭಜರಂಗ ದಳ ಹಾಗೂ ವಿಶ್ವ ಹಿಂದೂ ಕಾರ್ಯಕರ್ತರು ಸಿಡಿದೆದ್ದಿದ್ದು ತಾಕತ್ತಿದ್ದರೆ ತಮ್ಮ ಧರ್ಮಗುರುಗಳ ವಿರುದ್ಧ ಒಂದೇ ಒಂದು ಇಂಥ ಪೋಸ್ಟ್ ಹಾಕಿ ಬದುಕಿಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ.ನಿಯಾಜ್ ಹೊಟೇಲ್ ಮಾಲೀಕನ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ...

ಜುಲೈ-2021ರ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ವಿವರ

ಮೂಡಲಗಿ: ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಡು ಮಕ್ಕಳು 3613, ಹೆಣ್ಣು 3136 ಒಟ್ಟು 6749 ಮಕ್ಕಳಲ್ಲಿ ಗಂಡು 3611, ಹೆಣ್ಣು 3132 ಒಟ್ಟು 6743 ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಬಿಇಓ ಅಜಿತ್ ಮೆನ್ನಿಕೇರಿ ತಿಳಿಸಿದ್ದಾರೆ.ತಾಲೂಕಿನ ಫಲಿತಾಂಶ 99.9%ರಷ್ಷಾಗಿದ್ದು, ತಾಲೂಕಿನ ಐವರು 623 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ, ಆರು ಜನ...

ಭಾರತದ ಸಾಂಪ್ರದಾಯಕ ಕ್ರೀಡೆಗಳಿಗೆ ಪ್ರೋತ್ಸಾಹ ಅವಶ್ಯಕ- ಸತೀಶ ಕಡಾಡಿ

ಮೂಡಲಗಿ: ಭಾರತ ಹಳ್ಳಿಗಳ ದೇಶವಾಗಿದ್ದು, ಹಳ್ಳಿ ಹಳ್ಳಿಗಳಲ್ಲಿ ವಿಭಿನ್ನ ಬಗೆಯ ಸಾಂಪ್ರದಾಯಕ ಆಚರಣೆಗಳು ಜಾರಿಯಲ್ಲಿವೆ, ಅವುಗಳಂತೆ ವಿಭಿನ್ನ ಹಳ್ಳಿ ಸೊಗಡಿನ ಮನೋರಂಜನ್ಮಾಕ ಕ್ರೀಡೆಗಳು ನಮ್ಮ ದೇಶದಲ್ಲಿವೆ. ಅವುಗಳಿಗೆ ಸೂಕ್ತ ಪ್ರೋತ್ಸಾಹ ನೀಡುವ ಮೂಲಕ ಅವುಗಳನ್ನು ಉಳಿಸಿ, ಬೆಳಸಿ ಭಾರತೀಯತೆಯನ್ನು ಎತ್ತಿಹಿಡಿಯಬೇಕಾದ ಜವಾಬ್ದಾರಿ ಇಂದಿನ ಯುವ ಜನಾಂಗದ ಮೇಲಿದೆ ಎಂದು ಬೆಳಗಾವಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ...

ಅನುದಾನರಹಿತ ಕನ್ನಡ ಶಾಲೆಗಳನ್ನು ವೇತನಾನುದಾನಕ್ಕೆ ಸೇರಿಸಿ- ಆನಂದ ಮಾಮನಿಯವರಿಗೆ ಮನವಿ

ಸವದತ್ತಿ: ಸ್ಥಳೀಯ ಶಾಸಕರ ಕಚೇರಿಯಲ್ಲಿ ಗುರುವಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಅನುದಾನರಹಿತ ಶಾಲೆಗಳ ಕ್ಷೇಮಾಭಿವೃದ್ಧಿ ಸಂಘದಿಂದ ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೊಳಪಡಿಸುವಂತೆ ಒತ್ತಾಯಿಸಿ ವಿಧಾನಸಭಾ ಉಪಸಭಾಧ್ಯಕ್ಷ ಆನಂದ ಮಾಮನಿಯವರಿಗೆ ಮನವಿ ಸಲ್ಲಿಸಲಾಯಿತು.ಕಳೆದ 20 ವರ್ಷಗಳಿಂದ ಯಾವುದೇ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳು ಸರಕಾರಿ ಅನುದಾನಕ್ಕೆ ಒಳಪಟ್ಟಿಲ್ಲ. ಬಡ ಹಾಗೂ ನಿರ್ಗತಿಕ ಕುಟುಂಬಗಳ ಮಕ್ಕಳ...

ಇಂದು ಬಸವ ಪಂಚಮಿ ಬಸವಾದಿ ಶರಣರಿಗೆ ಶರಣು ಶರಣಾರ್ಥಿ

ಬೆಳಗಾವಿ: ಪ್ರತಿ ವರ್ಷದಂತೆ ಈ ವರ್ಷವೂ ಲಿಂಗಾಯತ ಧರ್ಮಗುರು ಬಸವಣ್ಣನವರ ಲಿಂಗೈಕ್ಯೆ ದಿನ ಬಸವ ಪಂಚಮಿ ಆಚರಿಸಲಾಗುತ್ತಿದೆ ಎಂದು ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ತಿಳಿಸಿದ್ದಾರೆ.ಬೆಳಗಾವಿ ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿ ಶ್ರೀ ಬಸವೇಶ್ವರ ಉದ್ಯಾನದಲ್ಲಿರುವ ಶ್ರೀ ಬಸವಣ್ಣನವರ ಪ್ರತಿಮೆಯ ಬಳಿ ಬಸವ ಪಂಚಮಿ, ಬಸವ ಪಂಚಮಿಯ ನಿಮಿತ್ಯ ಲಿಂಗಾಯತ ಧರ್ಮಗುರು ಬಸವಣ್ಣನವರಿಗೆ ಧನ್ಯವಾದ...

ಕೋವಿಡ್ ನಿಯಂತ್ರಣ ಮಾಡುವುದರಲ್ಲಿ ರಾಜ್ಯ ಸರ್ಕಾರ ವಿಫಲ – ಎಸ್ ಆರ್ ಪಾಟೀಲ್

ಬೀದರ - ಕೋವಿಡ್-19 ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.ಬೀದರ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19 ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಕುರ್ಚಿಗಾಗಿ ಸ್ವಪಕ್ಷೀಯರ ಮಧ್ಯದಲ್ಲೇ ಕಚ್ಚಾಟದಲ್ಲಿ ತೊಡಗಿಸಿಕೊಳ್ಳುವ ಮೂಲಕ ಕಾಲಹರಣ ಮಾಡುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group