ಸುದ್ದಿಗಳು

ಆಕ್ಸ್ ಫರ್ಡ್ ಆಂಗ್ಲ ಹಾಗೂ ಚೌಧರಿ ಕನ್ನಡ ಶಾಲೆಗಳ ಫಲಿತಾಂಶ ಶೇ. 100

ಸಿಂದಗಿ: ಸ್ಥಳೀಯ ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸಂಘದ ಆಕ್ಷಫರ್ಡ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಫಲಿತಾಂಶ ಶೇ.100 ರಷ್ಟಾಗಿದೆ.ಆಕ್ಷಫರ್ಡ ಆಂಗ್ಲ ಮಾಧ್ಯಮ: ಪಲ್ಲವಿ ತಳವಾರ 619 (ಶೇ.99.04), ಅನುಪ್ರೀಯಾ ಹಡಪದ 574 (ಶೇ.91.84), ಅಮೀತ ದೇಸಾಯಿ 569 (ಶೇ.91.04), ಅಕ್ಷತಾ ಬಿರಾದಾರ 568 (ಶೇ.90.88), ಸಮರ್ಥ ಕುಂಬಾರ 568 (ಶೇ.90.88), ಪ್ರಜ್ವಲ್ ಪಾಟೀಲ 565 (ಶೇ.90.04),...

ವಿಬಿ ಗುರುಕುಲ ಪ್ರೌಢಶಾಲೆಯ ಫಲಿತಾಂಶ ಶೇ. 100

ಸಿಂದಗಿ: ಸ್ಥಳೀಯ ಎನ್ ಎನ್ ಪೂಜಾರಿ ಎಜ್ಯುಕೇಶನ ಟ್ರಸ್ಟ (ರಿ) ಸಿಂದಗಿ ಆಶ್ರಯದಲ್ಲಿ ನಡೆಯುವ ವ್ಹಿ.ಬಿ ಗುರುಕುಲ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಎಸ್ ಎಸ್ ಎಲ್ ಸಿ ಫಲಿತಾಂಶ ಶೆ% 100 ರಷ್ಡಾಗಿದೆ.ವ್ಹಿ.ಬಿ ಗುರುಕುಲ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯಾದ ಐಶ್ವರ್ಯ ಸಗರನಾಳ 574 (ಶೇ.91.84). ನವೀನ ಮ್ಯಾಗೇರಿ 530 (ಶೇ 84.80)....

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತಸಂಘ ಮತ್ತು ಹಸಿರು ಸೇನೆಯಿಂದ ಮನವಿ ಸಲ್ಲಿಕೆ

ಸವದತ್ತಿ: ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕ ಸವದತ್ತಿ ಇವರು ತಮ್ಮ ವಿವಿಧ ಬೇಡಿಕೆಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಈಡೇರಿಸಬೇಕೆಂದು ಆಗ್ರಹಿಸಿ ತಹಶಿಲ್ದಾರ ಪ್ರಶಾಂತ ಬಿ ಪಾಟೀಲ ರವರ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿಸಲ್ಲಿಸಿದರುಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ತಾಲೂಕಾ ಅಧ್ಯಕ್ಷ ಹಾಗೂ ನ್ಯಾಯವಾದಿ ಜೆ...

ಎರಡನೇ ಹಂತದ ಕೋವಿಡ್ ಲಸಿಕಾಕರಣ ಅಭಿಯಾನ ಯಶಸ್ವಿ

ಸವದತ್ತಿ: ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್. ಬೆಳ್ಳುಬ್ಬಿ ಮಹಾವಿದ್ಯಾಲಯದ ಎನ್.ಎಸ್.ಎಸ್.ಘಟಕ, ಎನ್.ಸಿ.ಸಿ., ಯುಥ್ ರೆಡ್ ಕ್ರಾಸ್ ಮತ್ತು ತಾಲೂಕ ಆಸ್ಪತ್ರೆ ಹಾಗೂ ತಾಲೂಕ ಆಡಳಿತವು ಎರಡನೇ ಹಂತದ ಕೋವಿಡ್ ಲಸಿಕಾಕರಣ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಪ್ರಸ್ತುತ ಪದವಿ ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರಾಗಲು ಎರಡನೇ ಹಂತದ ಕೋವಿಡ್ ಲಸಿಕಾಕರಣ ಅವಶ್ಯಕತೆಯಿತ್ತು.ಎರಡನೇ ಹಂತದ ಕೋವಿಡ್ ನಿರೋಧಕ ಲಸಿಕೆ ಹಾಕುವದರ...

ಪ್ರಬಂಧ ಸ್ಫರ್ಧೆ ವಿಜೇತರಿಗೆ ಪ್ರಶಸ್ತಿ ಪತ್ರ

ಸಿಂದಗಿ: ಕಳೆದ 2 ವರ್ಷಗಳಿಂದ ಇಡೀ ರಾಜ್ಯಕ್ಕೆ ಮಹಾಮಾರಿ ಕರೋನಾ ಆವರಿಸಿ ಮಕ್ಕಳ ಬುದ್ಧಿಮಟ್ಟದ ಮೇಲೆ ಮಂಜು ಕವಿದಂತಾಗಿದೆ. ಇದರಿಂದ ಚೇತರಿಸಿಕೊಳ್ಳಲು ಮತ್ತು ಸಾಮರ್ಥ್ಯವನ್ನು ಅಳೆಯಲು ಜಲಿಯನ್ ವಾಲಾಬಾಗ ಹತ್ಯಾಕಾಂಡದ ಕೆಲ ಮಜಲುಗಳನ್ನು ತಿಳಿದುಕೊಂಡು ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ ಎಂದು ಮುಖ್ಯಾಧಿಕಾರಿ ಪ್ರಕಾಶ ಮುಧೋಳಕರ ಹೇಳಿದರು.ಪಟ್ಟಣದ ಪುರಸಭೆ ಕಾರ್ಯಾಲಯ...

ಅಸಂಘಟಿತ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಣೆ

ಸವದತ್ತಿ: ಸ್ಥಳೀಯ ಮಾಮನಿ ಕಲ್ಯಾಣಮಂಟಪದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್‍ಗಳನ್ನು ವಿತರಿಸಲಾಯಿತುಪುರಸಭೆ ಉಪಾಧ್ಯಕ್ಷ ದೀಪಕ ಜಾನವೇಕರ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸಿದರು ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಶಾಂತ ಬಿ ಪಾಟೀಲ. ಕಾರ್ಮಿಕ ಇಲಾಖೆ ಅಧಿಕಾರಿ ರಮೇಶ ಸಿಂದಗಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಕೃಷ್ಣಕಾಂತ ಜಿ...

ಸಾರ್ವಜನಿಕ ಪ್ರಕಟಣೆ

ಸವದತ್ತಿ - ಸನ್ 2021-22 ನೇ ಸಾಲಿನ ರಾಜ್ಯ ಹಣಕಾಸು ಯೋಜನೆ ಮತ್ತು ಪುರಸಭೆ ನಿಧಿ ಅನುದಾನದಲ್ಲಿ ಪರಿಶಿಷ್ಟ ಪಂಗಡ, ಹಾಗೂ ವಿಕಲಚೇತನ ವರ್ಗದವರಿಗೆ ವೈಯಕ್ತಿಕ ಸೌಲಭ್ಯಗಳಿಗಾಗಿ ಪ್ರಸ್ತುತ ಈ ವರ್ಷದ ವಾರ್ಷಿಕ ಆದಾಯ 3 ಲಕ್ಷ ಮೀರಬಾರದು ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ: 15-09-2021 ರಂದು ಸಾಯಂಕಾಲ 5-00 ಘಂಟೆಗೆ ನಿಗದಿಪಡಿಸಿದ್ದು ನಂತರ...

ಕನ್ನೋಳ್ಳಿ ಸರಕಾರಿ ಶಾಲಾ ಮಕ್ಕಳಿಗೆ ಆಹಾರ ಧಾನ್ಯ ವಿತರಣೆ

ಸಿಂದಗಿ: ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ತಾಲೂಕಿನ ಕನ್ನೋಳ್ಳಿ ಗ್ರಾಮದ ಸರಕಾರಿ ಹಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿ ಊಟ ನೀಡದೆ ಇರುವುದಕ್ಕೆ ಬದಲಾಗಿ ವಿದ್ಯಾರ್ಥಿಗಳ ಪಾಲಕರಿಗೆ ಬಿಸಿ ಊಟದಆಹಾರ ಧಾನ್ಯಗಳನ್ನು ವಿತರಿಸಲಾಯಿತು.ಕ್ಷೇತ್ರ ಶಿಕ್ಷಣಾಧಿಕಾರಿ ವಿಠ್ಠಲ ದೇವಣಗಾಂವಿ ಮಾತನಾಡಿ ವಿದ್ಯಾರ್ಥಿಗಳ ಪಾಲಕರಿಗೆ ಶಾಲಾ ಮುಖ್ಯಗುರುಗಳು ಹಾಗೂ ಶಿಕ್ಷಕರು ಅವರಿಗೆ ಕರೆ...

ಕಡುಬಡತನದ ನಡುವೆ ಸಾಧನೆಗೈದ ಪ್ರತಿಭೆ; ಯಾದವಾಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬಸವಂತ ಮಹಾಲಿಂಗಪುರ

ಮೂಡಲಗಿ: ಮೂಡಲಗಿ ತಾಲೂಕಿನ ಗುಲಗಂಜಿಕೊಪ್ಪ ಬಾಲಕ ಹಾಗೂ ಯಾದವಾಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಡು ಬಡತನದಲ್ಲಿ ಬಸವಂತ ಶಾಸಪ್ಪಾ ಮಹಾಲಿಂಗಪುರ 625ಕ್ಕೆ 623 (ಶೇ.99.68)ಅಂಕಗಳನ್ನು ಪಡೆಯುವುದರ ಮೂಲಕ ಮೂಡಲಗಿ ವಲಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡು ಶಾಲೆಗೆ ಕೀರ್ತಿ ತಂದಿರುತ್ತಾನೆ.ಮೂಡಲಗಿ ತಾಲೂಕಿನ ಗಡಿಗ್ರಾಮದ ಗುಲಗಂಜಿಕೊಪ್ಪ ಗ್ರಾಮದ ಪ್ರತಿಭಾವಂತ...

45 ವರ್ಷದ ಮಹಿಳೆಯ ಮೇಲೆ ಗ್ಯಾಂಗ್ ರೇಪ್

ಬೀದರ - ಬೈಕ್ ಮೇಲೆ ಹೊರಟಿದ್ದವರನ್ನ ಅಡ್ಡಗಟ್ಟಿ, ೪೫ ವರ್ಷ ವಯಸ್ಸಿನ ಮಹಿಳೆಯನ್ನ ಹೊತ್ತೊಯ್ದು ಗ್ಯಾಂಗ್ ರೇಪ್ ಮಾಡಿದ ಹೇಯ ಘಟನೆ ಯಾದಗಿರಿ ತಾಲೂಕಿನ ಶಹಾಪುರ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.ಮದ್ಯದ ಅಮಲಿನಲ್ಲಿ ಮಹಿಳೆಯನ್ನ ಹುರಿದ ಮುಕ್ಕಿದ ಇಬ್ಬರು ಕಾಮುಕರು ಯಾದಗಿರಿ ಶಹಾಪುರ ಮಾರ್ಗ ಮಧ್ಯದಲ್ಲಿ ಆಟೋದಲ್ಲಿ ಬಂದು ಬೈಕ್ ನಲ್ಲಿದ್ದ ಮಹಿಳೆಯನ್ನ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group