ಸುದ್ದಿಗಳು
ರಸ್ತೆಯ ಕಳಪೆ ಕಾಮಗಾರಿ ವಿರುದ್ಧ ಪ್ರತಿಭಟನೆ ; ಪರಿಶೀಲನೆಗೆ ಒತ್ತಾಯ
ಸಿಂದಗಿ: ತಾಲೂಕಿನ ದೇವರನಾವಗಿಯಿಂದ ಕುಳೆಕುಮಟಗಿ ಹಾಗೂ ಕುಳೆಕುಮಟಗಿ ಯಿಂದ ಬಗಲೂರ ಬ್ರಿಡ್ಜ್ ವರೆಗೆ ರಸ್ತೆ ಡಾಂಬರೀಕರಣ ಕಳಪೆ ಮಟ್ಟದ ಕಾಮಗಾರಿ ,ಬಗಲೂರ ನಾರಾಯಣಪೂರ, ಕಕ್ಕಳಮೇಲಿ ಯಿಂದ ಸಿರಸಗಿ ಗುಂಪಾದವರೆಗೆ ಹಾಗೂ ಬಗಲೂರ ಸಿರಸಗಿ ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ತಾಲೂಕಿನ ಬಗಲೂರ ಗ್ರಾಮದ ಡಾ. ಬಿ.ಆರ್ ಅಂಬೇಡ್ಕರ ವೃತ್ತದಲ್ಲಿ ವಿವಿಧ ಪ್ರತ್ತಿಪರ ಸಂಘಟನೆಗಳು ಜಂಟಿಯಾಗಿ...
ಸುದ್ದಿಗಳು
ಗಣಿಹಾರ ಸರಕಾರಿ ಪ್ರೌಡಶಾಲೆಗೆ ಶೇ. 99 ಪಲಿತಾಂಶ
ಸಿಂದಗಿ: ತಾಲೂಕಿನ ಗಣಿಹಾರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಗಳಿಸುವದರ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ಸಿ.ಎಂ.ಮೇತ್ರಿ ಹರ್ಷ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪರೀಕ್ಷೆಗೆ ಹಾಜರಾದ 51 ವಿದ್ಯಾರ್ಥಿಗಳಲ್ಲಿ ಎಲ್ಲರು ಉತ್ತೀರ್ಣರಾಗಿದ್ದು ಅದರಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ 4 ವಿದ್ಯಾರ್ಥಿಗಳು, ಪ್ರಥಮ ಧರ್ಜೆಯಲ್ಲಿ 43, ದ್ವಿತೀಯ...
ಸುದ್ದಿಗಳು
ಚಿಂತಾಮಣಿಯವರ ಸಾಹಿತ್ಯ ಹಾಗೂ ಬದುಕು ಅನುಕರಣೀಯ
ಸಿಂದಗಿ: ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಷ್ಕೃತರಾಗಿದ್ದ ಈಶ್ವರಚಂದ್ರ ಚಿಂತಾಮಣಿಯವರ ಸಾಹಿತ್ಯ ಹಾಗೂ ವೈಯಕ್ತಿಕ ಬದುಕು ಇತರೆ ಸಾಹಿತಿಗಳಿಗೆ ಅನುಕರಣೀಯವಾಗಿದೆ ಎಂದು ಆರ್.ಡಿ.ಪಾಟೀಲ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಪಿ.ಎಂ.ಮಡಿವಾಳರ ಹೇಳಿದರುಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಹಿರಿಯ ಸಾಹಿತಿ ದಿ. ಈಶ್ವರಚಂದ್ರ ಚಿಂತಾಮಣಿಯವರ ಶ್ರದ್ಧಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿ ಅವರು ಮಾತನಾಡಿ, ಕನ್ನಡ ಸಾಹಿತ್ಯದ ಹಲವಾರು...
ಸುದ್ದಿಗಳು
ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಜತ್ತ-ಜಾಂಬೋಟಿ (ರಾಹೆ-31) ರಸ್ತೆಯ ಲೋಳಸೂರ ಸೇತುವೆ ಮಾರ್ಗದ ಬದಲಿ ರಸ್ತೆಯನ್ನು ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಲೋಳಸೂರ ಸೇತುವೆಯ ಪಕ್ಕದಲ್ಲಿರುವ ಹಳೆಯ ಸೇತುವೆ ಮಾರ್ಗದಲ್ಲಿ ಅನುಕೂಲ ಕಲ್ಪಿಸಿಕೊಡಲಾಗಿದ್ದು, ಕಾರು,...
ಸುದ್ದಿಗಳು
ಹೊಸ ಪುಸ್ತಕ ಓದು: ಸನ್ನಿಧಾನ (ಗದುಗಿನ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಒಡನಾಟದ ಕ್ಷಣಗಳು)
ಸನ್ನಿಧಾನ (ಗದುಗಿನ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಒಡನಾಟದ ಕ್ಷಣಗಳು)
ಲೇಖಕರು: ಮಲ್ಲಿಕಾರ್ಜುನ ಹುಲಗಬಾಳಿ
ಪ್ರಕಾಶಕರು: ಶ್ರೀನಿವಾಸ ಪುಸ್ತಕ ಪ್ರಕಾಶನ, ಬೆಂಗಳೂರು, ೨೦೨೦
ಬೆಲೆ : ೯೦ ರೂ.
(ಲೇಖಕರ ಸಂಪರ್ಕ ನಂ. ೯೯೪೫೧೧೯೫೨೮)ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಅನೇಕ ಸಾಹಿತ್ಯ ದಿಗ್ಗಜರ ಪುಣ್ಯಭೂಮಿ ಎನಿಸಿದೆ. ತಮ್ಮಣ್ಣಪ್ಪ ಚಿಕ್ಕೋಡಿ ಅವರಂಥ ತ್ಯಾಗಮಯಿ ಜೀವಿಗಳ ಕರ್ಮಭೂಮಿ ಎನಿಸಿದೆ. ಇಂಥ ಊರಲ್ಲಿ ಸಾಹಿತ್ಯ ಸಂಸ್ಕೃತಿಗಳ ಉನ್ನತೀಕರಣಕ್ಕಾಗಿ...
ಸುದ್ದಿಗಳು
ಲೇಖಕಿಯರ ಸಂಘದ ವತಿಯಿಂದ ದತ್ತಿ ಉಪನ್ಯಾಸ ಕಾರ್ಯಕ್ರಮ
ಸೋಮವಾರ ದಿ. 9 ರಂದು ಬೆಳಗಾವಿಯ ಕಾರಂಜಿ ಮಠದಲ್ಲಿ 'ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ' ಮತ್ತು ಕಾರಂಜಿಮಠ ಬೆಳಗಾವಿ ಇವರ ಆಶ್ರಯದಲ್ಲಿ ದಿ. ಸಿದ್ದರಾಮಯ್ಯ ಚರಂತಿಮಠ ಇವರ ಸ್ಮರಣಾರ್ಥ ದತ್ತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಬೆಳಗಾವಿ ವಿಭಾಗದ ಅಪರ ಪ್ರಾದೇಶಿಕ ಆಯುಕ್ತರಾದ ನಜಮಾ ಪೀರಜಾದೆರವರು ಮಾತನಾಡಿ ಇಂದು 'ಆಸ್ತಿ' ಎನ್ನುವುದು 'ಅಸ್ತಿ'...
ಸುದ್ದಿಗಳು
ಕಾರ್ಯಕಾರಿಣಿ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಸುರೇಶ ಹನಗಂಡಿ
ಮೂಡಲಗಿ: ಸಮೀಪದ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸುರೇಶ ಭೀ. ಹನಗಂಡಿ ಅವರು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಪರಿಷತ್ತಿನ ಕಾರ್ಯಕಾರಿಣಿ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.ಡಾ. ಸುರೇಶ ಅವರು ಸಾಹಿತ್ಯ, ಸಮಾಜ, ಶೈಕ್ಷಣಿಕ, ಗ್ರಂಥ ಸಂಪಾದನೆ ಮತ್ತು ಸಂಶೋಧನಾ...
ಸುದ್ದಿಗಳು
ಮೂಡಲಗಿ - ೨೦೧೯ ರ ಪ್ರವಾಹದ ಕಹಿ ನೆನಪು ಮಾಸುವ ಮುನ್ನವೆ ಮತ್ತೆ ಪ್ರವಾಹ ಬಂದಿದೆ. ಮೊದಲು ಗಂಜಿ ಕೇಂದ್ರ ಇದ್ದು ಈಗ ಕಾಳಜಿ ಕೇಂದ್ರ ಎಂದು ಹೆಸರಷ್ಟೆ ಬದಲಾಗಿದೆ ಆದರೆ ವ್ಯವಸ್ಥೆ ಬದಲಾಗಿಲ್ಲ. ಯಾವ ಕೇಂದ್ರದಲ್ಲಿಯೂ ಕಾಳಜಿ ಕಂಡು ಬರಲಿಲ್ಲ. ಸಂತ್ರಸ್ತರಿಗೆ ಅದೇ ರೇಷನ್ ಅಕ್ಕಿ ತಿಳಿ ಸಾರು, ಖಾರ ಉಪ್ಪು ಇಲ್ಲದ...
ಸುದ್ದಿಗಳು
ದೇಹ ಶಾಶ್ವತವಲ್ಲ ಒಳಗಿನ ಧರ್ಮ, ಕರ್ಮ, ಆತ್ಮಶಕ್ತಿ ಶಾಶ್ವತ
ಹಿರಿಯರಆಸ್ತಿಯಲ್ಲಿ ನ್ಯಾಯವಾಗಿ ನಮಗೆ ಬರುವ ಪಾಲನ್ನು ಪಿತೃಗಳ ಆಶೀರ್ವಾದ ಎಂದು ಪಡೆದು ಅವರ ಹೆಸರಲ್ಲಿ ಧರ್ಮ ಕಾರ್ಯ ನಡೆಸುತ್ತಿದ್ದರೆ ಯಾವುದೇ ಸಮಸ್ಯೆಗೆ ಅವಕಾಶವಿರುವುದಿಲ್ಲ. ಬಂದರೂ ಪರಿಹಾರ ನಮ್ಮೊಳಗೆ ನಮ್ಮ ಹತ್ತಿರವೆ ಇರುತ್ತದೆ. ಆದರೆ ಆಸ್ತಿಗಾಗಿ ಹೋರಾಟ ಮಾಡಿ, ಮನೆಯವರನ್ನೇ ದ್ವೇಷ ಮಾಡುತ್ತಾ ಮುಂದೆ ನಡೆದರೆ ಆಪತ್ತು ಕಟ್ಟಿಟ್ಟ ಬುತ್ತಿ.ಇದು ಮಕ್ಕಳು ಮೊಮ್ಮಕ್ಕಳವರೆಗೆ ಹೋಗುವ ಮೊದಲು...
ಸುದ್ದಿಗಳು
ಆಕ್ಸಿಜನ್ ಸಪೋರ್ಟ್ ನಿಂದ ಪರೀಕ್ಷೆ ಬರೆದು ಶತಪ್ರತಿಶತ ಮಾರ್ಕು ತೆಗೆದಳು !!
ಸಾಧಾರಣ ಹುಡುಗಿಯ ಅಸಾಧಾರಣ ಸಾಧನೆ
ಬಾಗಲಕೋಟೆ: ಸಾಧನೆಗೆ ಬಡತನ, ಸೌಲಭ್ಯಗಳ ಕೊರತೆ ಮೊದಲಾದ ಸಂಗತಿಗಳು ಅಡ್ಡಿಯಾಗಲಾರವು ಅಂತ ಈ 15ರ ಪುಟ್ಟ ಬಾಲೆ ಸಾಬೀತು ಮಾಡಿದ್ದಾಳೆ. ನಾವು ಮಾತಾಡುತ್ತಿರುವ ಬಾಲಕಿಯ ಹೆಸರು ಗಂಗಮ್ಮ. ಅವಳ ಸಾಧನೆ ಅಸಾಧಾರಣವಾದದ್ದು. ಶಾಲೆಗಳು ಮುಚ್ಚಿ ಆನ್ಲೈನ್ ತರಗತಿಗಳನ್ನು ನಡೆಸುತ್ತಿರುವುದರಿಂದ ಮಕ್ಕಳು ಓದಿನೆಡೆ ಗಮನ ಹರಿಸುತ್ತಿಲ್ಲ, ಈ ವರ್ಷ ಅವರು ಪಾಸಾಗೋದೇ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



