ಸುದ್ದಿಗಳು
ಶ್ರೀ ವೀರಭದ್ರೇಶ್ವರ ದೇವಸ್ಥಾನ ಕಾಮಗಾರಿಗೆ ಸಾರಂಗದೇವ ಶ್ರೀ ಚಾಲನೆ
ಸಿಂದಗಿ: ದಿ. ಮಾಜಿ ಸಚಿವ ಎಂ.ಸಿ.ಮನಗೂಳಿಯವರ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಠು ಅನುದಾನ ತಂದು ಅಮರರಾಗಿದ್ದಾರೆ. ಅವರ ಹೆಸರು ಉಳಿಯುವಂಥ ಕಾರ್ಯಗಳು ನಡೆಯಲಿ ಎಂದು ಸಾರಂಗಮಠದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು ಹೇಳಿದರು.ಪಟ್ಟಣದ ಹಳೇ ತಹಶೀಲ್ದಾರ ಕಾರ್ಯಾಲಯದ ಹತ್ತಿರ ದಿ.ಮಾಜಿ ಸಚಿವ ಎಂ.ಸಿ.ಮನಗೂಳಿಯವರ ಅವಧಿಯಲ್ಲಿ ರೂ 3 ಲಕ್ಷ ಅನುದಾನದಲ್ಲಿ ನೂತನವಾಗಿ ನಿರ್ಮಾಣವಾದ ಶ್ರೀ...
ಸುದ್ದಿಗಳು
ಚಿನ್ನದ ಹುಡುಗ ನೀರಜ್ ಗೆ ಕೊಡುಗೆಗಳ ಸುರಿಮಳೆ
ಹೊಸದಿಲ್ಲಿ - ಜಪಾನ್ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದುಕೊಂಡ ನೀರಜ್ ಚೋಪ್ರಾ ಗೆ ವಿವಿಧ ರಾಜ್ಯ ಸರ್ಕಾರಗಳು ಅಪಾರ ಪ್ರಮಾಣದಲ್ಲಿ ಬಹುಮಾನ ಘೋಷಣೆ ಮಾಡಿವೆ.
ಚಿನ್ನದ ಹುಡುಗನಿಗೆ ಕೋಟ್ಯಂತರ ಬಹುಮಾನ ಘೋಷಿಸಿದ ರಾಜ್ಯಗಳು ಇಂತಿವೆ:
ಪಂಜಾಬ್ ನ ಅಮರೀಂದರ್ ಸಿಂಗ್ ಸರ್ಕಾರ ೨ ಕೋಟಿ ರೂ.ಗಳ ಕೊಡುಗೆ ನೀಡುವದಾಗಿ ಹೇಳಿದೆ.ಹರ್ಯಾಣದ ಮನೋಹರಲಾಲ ಖಟ್ಟರ್...
ಸುದ್ದಿಗಳು
ಬೆಳಗಾವಿಯ ಸುವರ್ಣ ಸೌಧಕ್ಕೆ ಒಂದು ರೂಪವನ್ನು ಕೊಟ್ಟೇ ಕೊಡುತ್ತೇನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ
"ಬೆಳಗಾವಿಯ ಸುವರ್ಣ ಸೌಧಕ್ಕೆಒಂದು ರೂಪವನ್ನು ಕೊಟ್ಟೇ ಕೊಡುತ್ತೇನೆ.ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲು ತೀರ್ಮಾನಿಸಿದ್ದೇನೆ" ಇಂದು ರವಿವಾರ ಸಂಜೆ ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ತಮ್ಮನ್ನು ಭೆಟ್ಟಿಯಾದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಭರವಸೆ ನೀಡಿದ್ದಾರೆ.ಗಡಿ ಅಭಿವೃದ್ಧಿ ಪ್ರಾಧಿಕಾರ,ಗಡಿ ಸಂರಕ್ಷಣಾ ಆಯೋಗ,ಸುವರ್ಣ ಸೌಧಕ್ಕೆ ಪ್ರಮುಖ ಕಚೇರಿಗಳ...
ಸುದ್ದಿಗಳು
ಸಿಂದಗಿ: ತಾಲೂಕಿನ ರಾಂಪೂರ (ಪಿಎ) ಗ್ರಾಮದ ಆರೂಢ ಸಂಗನಬಸವೇಶ್ವರ ಶ್ರೀ ಮಠದ ಕಾರ್ಯದರ್ಶಿ ಅಶೋಕ ಮಹಾರಾಜ್ ಅಂಗಡಿ ರವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು. ಇವರು ಪತ್ನಿ ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಭಕ್ತ ಸಮೂಹವನ್ನು ಅಗಲಿದ್ದಾರೆ.ಸಂತಾಪ: ಇವರ ನಿಧನಕ್ಕೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ, ಎಸ್.ಎಂ.ಪಾಟೀಲ್ ಗಣಿಹಾರ, ಮಾಜಿ...
ಸುದ್ದಿಗಳು
ಲಕ್ಷ್ಮಣ ಸವದಿಯವರಿಗೆ ಸಚಿವ ಸ್ಥಾನ ನೀಡಲು ಆಗ್ರಹ
ಸಿಂದಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಹೊಸ ಸರಕಾರದಲ್ಲಿ ಗಾಣಿಗ ಸಮುದಾಯದ ಏಕೈಕ ನಾಯಕ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವದು ಇಡೀ ಸಮುದಾಯಕ್ಕೆ ನೋವುಂಟು ಮಾಡಿದೆ. ಇದು ಹೊಸ ಸರಕಾರದ ಸರಿಯಾದ ನಡೆಯಲ್ಲ ಈ ಕೂಡಲೆ ಈ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ಗಾಣಿಗ...
ಸುದ್ದಿಗಳು
ಬೀದರ್ ಜಿಲ್ಲೆಯ ಪೊಲೀಸರ ಭರ್ಜರಿ ಭೇಟೆ ; 592 ಕೆಜಿ ಗಾಂಜಾ ಜಪ್ತಿ
ಬೀದರ - ಔರಾದ ತಾಲ್ಲೂಕಿನ ಸಂತಪುರ ಪೊಲೀಸರಿಂದ ಕಳ್ಳರ ಭರ್ಜರಿ ಬೇಟೆ ನಡೆದಿದ್ದು 592 ಕೆಜಿ ಗಾಂಜಾ ಜಪ್ತಿ ಮಾಡಿ ನಾಲ್ವರ ಬಂಧನ ಮಾಡಿದ್ದಾರೆ.ಹೈದರಾಬಾದ್ ನಿಂದ ಕಮಲ ನಗರ ಕಡೆ ಹೊರಟಿದ್ದ ಟೆಂಪೋದಲ್ಲಿ ಗಾಂಜಾ ಇರುವ ಬಗ್ಗೆ ಖಚಿತ ಮಾಹಿತಿ ಇದ್ದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದ್ದು ಅಕ್ರಮವಾಗಿ ಸಾಗಿಸುತ್ತಿದ್ದ 592 ಗಾಂಜಾ ಜಪ್ತಿ ಮಾಡಿರುವ...
ಸುದ್ದಿಗಳು
ಕಾದರವಳ್ಳಿ ಶ್ರೀಮಠದ ನುಡಿ ಸೇವೆ ಅನನ್ಯ – ವೇಬಿನಾರ್ ಉಪನ್ಯಾಸ ಮಾಲಿಕೆಯಲ್ಲಿ ಮಂಗಲಾ ಮೆಟಗುಡ್ ಅಭಿಮತ
ರವಿವಾರ ದಿ. 8 ರಂದು ಕ.ಸಾ.ಪ ತಾಲೂಕು ಘಟಕ ಕಿತ್ತೂರು ಮತ್ತು ಬೆಳಗಾವಿ ಜಿಲ್ಲಾ ಕ.ಸಾ.ಪ ವತಿಯಿಂದ ಹಮ್ಮಿಕೊಂಡ ವೇಬಿನಾರ್ ಉಪನ್ಯಾಸ ಮಾಲಿಕೆಯ ಆರನೇ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನಾಡಿದ ಕವಿ ಸಿದ್ದರಾಮ ತಳವಾರ ಮಾತನಾಡಿ, ಮಠಗಳ ಸಂಪ್ರದಾಯದಲ್ಲಿ ಕಾದರವಳ್ಳಿಯ ಸೀಮಿ ಮಠ ಹಲವಾರು ಅವಧೂತರ, ಶರಣರ, ಶ್ರೀಗಳ ಆಶೀರ್ವಾದದ ಫಲವಾಗಿ ಇಲ್ಲಿ ಕನ್ನಡ...
ಸುದ್ದಿಗಳು
Savadatti: ರಾಷ್ಟ್ರೀಯ ನೇಕಾರ ದಿನಾಚರಣೆ ಕಾರ್ಯಕ್ರಮ
ಸವದತ್ತಿ: “ಕೈಮಗ್ಗ ಉತ್ಪನ್ನಗಳಿಗೆ ಭಾರೀ ಬೇಡಿಕೆ ಇದೆ ಹೀಗಾಗಿ ಯುವಜನತೆ ಕೈಮಗ್ಗ ಉದ್ಯಮದಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿ, ಆರ್ಥಿಕವಾಗಿ ಸದೃಡರಾಗಬೇಕು” ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕ ವಾಸು ದೊಡ್ಡಮನಿ ಹೇಳಿದ್ದಾರೆ.ಸವದತ್ತಿ ತಾಲೂಕಿನ ಬೆನಕಟ್ಟಿ ಗ್ರಾಮದ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದಲ್ಲಿ ರಾಷ್ಟ್ರೀಯ ನೇಕಾರ ದಿನಾಚರಣೆ ಕಾರ್ಯಕ್ರಮ...
ಸುದ್ದಿಗಳು
ಭೂ ಮಾಪನಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
ಸವದತ್ತಿ: ಭೂಮಾಪನಾ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಸಹಕಾರದಿಂದ ವರ್ತಿಸಬೇಕು ಸಾರ್ವಜನಿಕರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಯಾರಿಗೂ ಅಗೌರವಯುತವಾಗಿ ಮಾತನಾಡಬಾರದು ನಂತರ ಸರ್ವೆ ಕಾರ್ಯ ಏಕೆ ತಡವಾಗುತ್ತಿದೆ ? ತಾಲೂಕಿನಲ್ಲಿ ಬಹಳಷ್ಟು ಗ್ರಾಮಗಳಲ್ಲಿ ಕೆರೆಗಳನ್ನು ಸಾರ್ವಜನಿಕರು ಅತಿಕ್ರಮಣ ಮಾಡಿದ್ದಾರೆ ಅದಕ್ಕೆ ನೀವು ಏನು ಕ್ರಮ ಕೈಗೊಂಡಿರುವಿರಿ.? ಸರ್ವೆಯರ್ ಗಳು ಎಷ್ಟು ಜನರಿದ್ದಾರೆ ಪ್ರಕರಣಗಳು ಏಕೆ...
ಸುದ್ದಿಗಳು
ಕೆಇಬಿ ಖಾಸಗೀಕರಣ ವಿರೋಧಿ ಹೋರಾಟಕ್ಕೆ ರೈತ ಸಂಘದ ಬೆಂಬಲ
ಸಿಂದಗಿ: ವಿದ್ಯುತ್ ಖಾಸಗೀಕರಣ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ದಿ. 10 ರಂದು ಕರ್ನಾಟಕ ವಿದ್ಯುಚ್ಛಕ್ತಿ ಪ್ರಸರಣ ನಿಗಮದವರು ಹಮ್ಮಿಕೊಂಡಿರುವ ಹೋರಾಟಕ್ಕೆ ಅಖಂಡ ಕರ್ನಾಟಕ ರೈತ ಸಂಘ ಸಂಪೂರ್ಣ ಬೆಂಬಲವಿದೆ ಎಂದು ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ರು. ರಂಜಣಗಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಖಾಸಗೀಕರಣದಿಂದ ಕೆಇಬಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರದಾರರಿಗೆ ಸರಿಯಾಗಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



