ಸುದ್ದಿಗಳು
ಸಿಂದಗಿ: ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರ ನಯನ ಕಲಾಭವನದಲ್ಲಿ ಎಸ.ಎಸ.ಕಲಾ ಸಂಗಮ ಸಂಸ್ಥೆಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನಡ ಪರ ಹೋರಾಟಗಾರ ಪ್ರಶಾಂತರೆಡ್ಡಿ ಬ ಪಾಟೀಲ (ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾ ಉಪಾಧ್ಯಕ್ಷರು ಸಿಂದಗಿ) ಕೋರೊನಾ ಸಮಯದಲ್ಲಿ ಅಳಿಲು ಸೇವೆ ನೋಡಿ ಇವರಿಗೆ ರಾಜ್ಯ ಮಟ್ಟದ ಕೋರೊನಾ ವಾರಿಯರ್ಸ ಪ್ರಶಸ್ತಿ...
ಸುದ್ದಿಗಳು
ಪುರಾತತ್ವ ಇಲಾಖೆಗೆ ಹೆಚ್ಚಿನ ಹುದ್ದೆ ಗಳ ನೇಮಕಕ್ಕೆ ಕನ್ನಡ ಜಾಗೃತಿ ಸಮಿತಿಯಿಂದ ಹಕ್ಕೊತ್ತಾಯ
ಮೈಸೂರು - ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಲ್ಲಿನ ಕನ್ನಡ ಶಾಸನಗಳ ಅಧ್ಯಯನ ತಜ್ಞರು ಇಡೀ ದೇಶದಲ್ಲಿ ಕೇವಲ ಮೂರು ಜನ ಮಾತ್ರ ಇದ್ದು ಹೆಚ್ಚು ಹುದ್ದೆಗಳನ್ನು ನೇಮಕ ಮಾಡಲು ಕನ್ನಡ ಜಾಗೃತಿ ಸಮಿತಿಯಿಂದ ಹಕ್ಕೊತ್ತಾಯ ಮಂಡಿಸಲಾಗಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಮಿತಿಯವರು, ಮೈಸೂರಿನಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಕಚೇರಿ ಇದ್ದು, ಇದು...
ಸುದ್ದಿಗಳು
ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ
ಬೆಳಗಾವಿ - ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೊರೋನಾ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಒಂಭತ್ತು ಗಡಿಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದ ಸೋಮವಾರ ಬೆಳಿಗ್ಗೆವರೆಗೆ ಕರ್ಫ್ಯೂ ವಿಧಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.ಕೊರೋನಾ ನಿಯಂತ್ರಣಕ್ಕೆ ತಜ್ಞರು ಸಲಹೆ ನೀಡಿದಂತೆ ವೀಕೆಂಡ್ ಕರ್ಫ್ಯೂ ಜಾರಿಗೊಳಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಬೆಳಗಾವಿ, ವಿಜಯಪುರ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೀದರ, ಚಾಮರಾಜನಗರ, ಕೊಡಗು,...
ಸುದ್ದಿಗಳು
2020- 21ನೆಯ ಸಾಲಿನ ಸಿಬಿಎಸ್ಇ ಹತ್ತನೆಯ ತರಗತಿಯ ಫಲಿತಾಂಶದಲ್ಲಿ ಲೊಯೋಲ ಶಾಲೆ ಉತ್ತಮ ಸಾಧನೆ
ಸಿಂದಗಿ: 2020- 21ನೆಯ ಸಾಲಿನ ಸಿಬಿಎಸ್ಇ ಹತ್ತನೆಯ ತರಗತಿಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ ಎಂದು ಸಿಂದಗಿಯ ಲೊಯೋಲ ಶಾಲೆಯ ಪ್ರಾಂಶುಪಾಲರಾದ ಫಾಧರ್ ಸಿರಿಲ್ ಅವರು ತಿಳಿಸಿದ್ದಾರೆ.ಶಾಲೆಯ ಹತ್ತನೆಯ ತರಗತಿಯ ಪ್ರಥಮ ತಂಡದಲ್ಲಿ ಒಟ್ಟು 27 ವಿದ್ಯಾರ್ಥಿಗಳಿದ್ದು,ಇವರಲ್ಲಿ 14 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ, 8 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ...
ಸುದ್ದಿಗಳು
ಹಾಕಿಯಲ್ಲಿ ಭಾರತಕ್ಕೆ ಕಂಚು ; ಸಿಂದಗಿಯಲ್ಲಿ ಸಂಭ್ರಮಾಚರಣೆ
ಸಿಂದಗಿ- ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಸಿ.ಎಂ.ಮನಗೂಳಿ ಕಾಲೇಜ್, ಎಚ್.ಜಿ.ಪದವಿ ಪೂರ್ವ ಕಾಲೇಜ್ ಹಾಗೂ ಜೆ.ಎಚ್.ಪಟೇಲ ಶಿಕ್ಷಣ ಮಹಾವಿದ್ಯಾಲಯಗಳ ಸಹಯೋಗದಲ್ಲಿ ಓಲಂಪಿಕ್ ಕ್ರೀಡಾಕೂಟದಲ್ಲಿ ಭಾರತೀಯ ಹಾಕಿ ತಂಡ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಕಾಲೇಜಿನ ಆವರಣದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.ಈ ಸಂದರ್ಭದಲ್ಲಿ ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ ಮಾತನಾಡಿ, ಸುಮಾರು ನಾಲ್ಕು ದಶಕಗಳ ನಂತರ...
ಸುದ್ದಿಗಳು
ಪ್ರಭು ಚವ್ಹಾಣ ಪುತ್ರನ ಜಾತಿ ಪ್ರಮಾಣ ಪತ್ರ ಕುರಿತು ತನಿಖೆಯಾಗಬೇಕು – ಮೀನಾಕ್ಷಿ ಸಂಗ್ರಾಮ
ಬೀದರ : ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿರುವ ಸಚಿವ ಪ್ರಭು ಚವ್ಹಾಣ ಅವರ ಮಗ ಪ್ರತೀಕ ಚವ್ಹಾಣ ಅವರ ಜಾತಿ ಪ್ರಮಾಣ ಪತ್ರ ಕುರಿತು ಸಮಗ್ರ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ವಕ್ತಾರರು ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಸಂಗ್ರಾಮ ಆಗ್ರಹಿಸಿದ್ದಾರೆ.ರಾಜ್ಯದ ಮಂತ್ರಿಗಳು ಹಾಗೂ ಔರಾದ ಶಾಸಕರಾದ ಪ್ರಭು...
ಸುದ್ದಿಗಳು
ಮೀಸಲಾತಿ ನೀಡದಿದ್ದರೆ ಮತ್ತೆ ಹೋರಾಟ; ಪಂಚಮಸಾಲಿ ಸಮಾಜದ ಎಚ್ಚರಿಕೆ
ಮೂಡಲಗಿ - ಯಡಿಯೂರಪ್ಪ ಅವರು ತಮ್ಮ ಕಾಲಾವಧಿಯಲ್ಲಿ ಪಂಚಮಸಾಲಿ ಜನಾಂಗಕ್ಕೆ ೨ ಎ ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದರು ಆದರೆ ಕೆಲವು ರಾಜಕೀಯದಿಂದಾಗಿ ಅಧಿಕಾರ ಕಳೆದುಕೊಂಡರು.ಈಗ ಬಸವರಾಜ ಬೊಮ್ಮಾಯಿಯವರು ಆರು ತಿಂಗಳಲ್ಲಿ ಮೀಸಲಾತಿ ನೀಡಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಸಮಾಜದ ಅಧ್ಯಕ್ಷ ಬಸವರಾಜ ಪಾಟೀಲ ಹೇಳಿದರು.ಮೂಡಲಗಿ ತಾಲೂಕಾ...
ಸುದ್ದಿಗಳು
ಮೂಡಲಗಿಯ ಮಂಜುನಾಥನಿಗೆ ‘ನಮ್ಮ ಸ್ಟಾರ್ ‘ ಪ್ರಶಸ್ತಿ
ಕೊಪ್ಪಳದ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿ ವಾಹಿಣಿಯು ಪ್ರತೀ ವರ್ಷ ಸಿನಿ ಮತ್ತು ಸಮಾಜ ಸಾಧಕರಿಗೆ ಕೊಡಮಾಡುವ ನಮ್ಮ ಸ್ಟಾರ್ ಅವಾರ್ಡನ್ನು ಮೂಡಲಗಿಯ ಸಿನಿಮಾ ಕಲಾವಿದ ಮಂಜುನಾಥ ರೇಳೆಕರ ಅವರಿಗೆ ನೀಡಲಾಗಿದೆ.ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ನಡೆದ ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಪೂಜ್ಯ ಮಹಾದೇವ ದೇವರು ಮುಂಡರಗಿ, ಜಾನಪದ ಕಲಾ ಅಕಾಡೆಮಿ ಅಧ್ಯಕ್ಷರಾದ ಪದ್ಮಶ್ರೀ ಜೋಗತಿ...
ಸುದ್ದಿಗಳು
ಶಾಲಾ ಆವರಣದಲ್ಲಿ ಗಿಡ ಮರ ನೆಡುವುದು ತುಂಬಾ ಅವಶ್ಯಕ – ದಬಾಡಿ
ಮೂಡಲಗಿ: ಸರಕಾರಿ ಮತ್ತು ಖಾಸಗಿ ಕಛೇರಿಗಳಲ್ಲಿ, ಶಾಲಾ ಆವರಣ, ದೈವತ್ವವಿರುವ ಕ್ಷೇತ್ರಗಳು, ಪರಿಸರದಲ್ಲಿ ಗಿಡ ಮರ ಹಾಗೂ ಸಸ್ಯಗಳನ್ನು ನೆಟ್ಟು ಪೋಷಿಸುವದು ಅತ್ಯವಶ್ಯಕವಾಗಿದೆ ಎಂದು ಮೂಡಲಗಿ ಸಮೂಹ ಸಂಪನ್ಮೂಲ ವ್ಯಕ್ತಿ ಸಮೀರಅಹ್ಮದ ದಬಾಡಿ ಹೇಳಿದರು.ಅವರು ಪಟ್ಟಣದ ಸಮೂಹ ಸಂಪನ್ಮೂಲ ಕೇಂದ್ರದ ಆವರಣದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಕೊರೋನಾ ಹಾಗೂ ಆಕಾಲಿಕ ಮಳೆಯಿಂದಾಗಿ...
ಸುದ್ದಿಗಳು
ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ
ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.
ಗೋಕಾಕ: ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಂಡು ವರದಿ ಸಲ್ಲಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರ ಸಂಜೆ ಇಲ್ಲಿಯ ಎನ್ಎಸ್ಎಫ್ ಅತಿಥಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



