ಸುದ್ದಿಗಳು
ಕಾರ್ಪೋರೇಟ್ ಕಂಪನಿಗಳು ದೇಶಕ್ಕೆ ಮಾರಕವಾಗಿವೆ – ಅಣ್ಣರಾಯ ಈಳಿಗೇರ
ಸಿಂದಗಿ: ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯುತ್ತಿರುವ ಕಾರ್ಪೋರೇಟ ಕಂಪನಿಗಳು ದೇಶವನ್ನು ಆಳಿದ ಬ್ರಿಟಿಷ್ ಈಸ್ಟ ಇಂಡಿಯಾ ಕಂಪನಿಗಿಂತಲು ಕ್ರೂರಿಗಳಾಗಿದ್ದಾರೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಅಧ್ಯಕ್ಷ ಅಣ್ಣಾರಾಯ ಈಳಗೇರ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತ ಕಾರ್ಮಿಕರ ತಾಲೂಕು ಪಧಾಧಿಕಾರಿಗಳ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂದು ಸುಲಿಗೆ ಮಾಡುವ ಈಸ್ಟ್...
ಸುದ್ದಿಗಳು
ದೇವಾನಂದ ಚವ್ಹಾಣ ಮೊದಲು ತಮ್ಮ ಭವಿಷ್ಯ ನೋಡಿಕೊಳ್ಳಲಿ – ಪೂಜಾರಿ ವ್ಯಂಗ್ಯ
ಸಿಂದಗಿ: ರಾಜ್ಯದಲ್ಲಿ ಗಟ್ಟಿಯಾಗಿರುವ ಬಿಜೆಪಿ ಸರ್ಕಾರ ಶೀಘ್ರದಲ್ಲಿ ಪತನವಾಗಲಿದೆ ಎಂದು ಹೇಳಿಕೆ ನೀಡುವ ಶಾಸಕ ದೇವಾನಂದ ಚವ್ಹಾಣ ಅವರು ಭವಿಷ್ಯಗಾರರೇ? ಮೊದಲು ಅವರು ತಮ್ಮ ಭವಿಷ್ಯ ನೋಡಿಕೊಳ್ಳಲಿ ಎಂದು ಬಿಜೆಪಿ ಜಿಲ್ಲಾ ವಕ್ತಾರ ರಾಜಶೇಖರ ಪೂಜಾರಿ ವ್ಯಂಗ್ಯ ಮಾಡಿದ್ದಾರೆ.ನಾಗಠಾಣ ಕ್ಷೇತ್ರದ ಶಾಸಕ ಡಾ.ದೇವಾನಂದ ಚವ್ಹಾಣ ಅವರು ಬಿಜೆಪಿ ಸರ್ಕಾರ ಶೀಘ್ರವೇ ಪತನವಾಗಲಿದೆ ಎಂದು ನೀಡಿರುವ...
ಸುದ್ದಿಗಳು
ಬಿಜೆಪಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡಲಾಗಿದೆ – ರಮೇಶ ಭೂಸನೂರ
ಸಿಂದಗಿ - ನಗರದಲ್ಲಿ ಭಾರತೀಯ ಜನತಾ ಪಕ್ಷ ಸಿಂದಗಿ ಮಂಡಲ ಮಹಿಳಾ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ರವರು ಭಾಗವಹಿಸಿ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಮಹಿಳೆಯರಿಗೂ ಕೂಡ ಹೆಚ್ಚಿನ ಪ್ರಾಶಸ್ತ್ಯ ಕೊಡಲಾಗಿದೆ.ಹಾಗೆಯೇ ಕೇಂದ್ರ ,ರಾಜ್ಯ ಸರ್ಕಾರದ ಮಹಿಳೆಯರಿಗಾಗಿ,ಹೆಣ್ಣು ಮಕ್ಕಳಿಗೆ ಇರುವ ವಿಶೇಷ ಯೋಜನೆಗಳನ್ನು ಪ್ರತಿ ಮನೆಗೆ ಮನೆಗೆ ತಲುಪಿಸುವ ಕಾರ್ಯ ಕೈಗೊಳ್ಳೋಣ...
ಸುದ್ದಿಗಳು
130 ಕೋವಿಡ್ ಶವಗಳಿಗೆ ಅಂತ್ಯಸಂಸ್ಕಾರ; ಮಾನವೀಯತೆ ಮೆರೆದ ಸಮಾಜ ಸೇವಕರಿಗೆ ಸತ್ಕಾರ
ಮೂಡಲಗಿ: ‘ಕೊರೋನಾ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಕೋವಿಡ್ ಸೋಂಕಿನಿಂದ ಸಾವನಪ್ಪಿದ್ದ ನೂರಾರು ಶವಗಳನ್ನು ತಮ್ಮ ಜೀವದ ಹಂಗು ತೊರೆದು ಅಂತ್ಯ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದು ಮಾದರಿಯಾಗಿರುವ ಸಮಾಜ ಸೇವಕರನ್ನು ಗೌರವಿಸುವುದು ಶ್ಲಾಘನೀಯ ಕಾರ್ಯವಾಗಿದೆ’ ಎಂದು ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು.ತಾಲ್ಲೂಕು ಪ್ರೆಸ್ ಅಸೋಸಿಯೇಶನ್ ಕಾರ್ಯಾಲಯದಲ್ಲಿ ಯುವ...
ಸುದ್ದಿಗಳು
ಮಾಜಿ ಸಚಿವ ಪ್ರಭು ಚೌಹಾಣ್ ಗೆ ಜಾತಿ ಪ್ರಮಾಣ ಪತ್ರ ಕಂಟಕ
ಬೀದರ - ರಾಜ್ಯದ ಮಾಜಿ ಸಚಿವ ಪ್ರಭು ಚೌಹಾಣ ಅವರಿಗೆ ಪರಿಶಿಷ್ಠ ಜಾತಿ ಹೆಸರಿನಲ್ಲಿ ಪ್ರಮಾಣ ಪತ್ರ ಕಂಟಕವಾಗಿ ಪರಿಣಮಿಸುವ ಸಾಧ್ಯತೆಗಳು ಗೋಚರಿಸುತ್ತಿವೆ.ಸದ್ಯ ಸಚಿವ ಸಂಪುಟದಲ್ಲಿ ಸ್ಥಾನಕ್ಕೆ ಪ್ರಯತ್ನ ಪಡುತ್ತಿರುವ ಪ್ರಭು ಚೌಹಾಣ್ ಅವರ ಮಗ ಪ್ರತೀಕ್ ಚೌಹಾಣ್ ಗೂ ಜಾತಿ ಪ್ರಮಾಣ ಪತ್ರದ ಬಿಸಿ ತಟ್ಟಿದ್ದು ಅವರು ಮಹಾರಾಷ್ಟ್ರದಲ್ಲಿ ವಿದ್ಯಾಭ್ಯಾಸ ಮುಗಿಸಿದ್ದಾರೆ. ಆದರೆ...
ಸುದ್ದಿಗಳು
ಮಹಾರಾಷ್ಟ್ರ ತರಕಾರಿ ವ್ಯಾಪಾರಿಗಳಿಗೆ ರಾಜ್ಯದ ಮಾರುಕಟ್ಟೆ ನಿಷೇಧ
ಬೀದರ - ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಗಡಿಭಾಗದ ಪೊಲೀಸ ಇಲಾಖೆ ಎಚ್ಚೆತ್ತುಕೊಂಡಿದ್ದು ಜಿಲ್ಲೆಯ ಹುಲಸೂರು ಪಿ.ಎಸ್.ಐ ಗೌತಮ್ ಅವರು ಮಹಾರಾಷ್ಟ್ರದಿಂದ ಬರುವ ತರಕಾರಿ ವ್ಯಾಪಾರಿಗಳಿಗೆ ಹುಲಸೂರು ಪಟ್ಟಣದಲ್ಲಿ ನಡೆಯುವ ಸಂತೆಗೆ ನಿಷೇಧಗೊಳಿಸಿ ವಾಪಸ್ ಕಳಿಸಿರುವ ಘಟನೆ ನಡೆದಿದೆ.ಹುಲಸೂರು ನಗರದಲ್ಲಿ ಪ್ರತಿ ಸೋಮವಾರ ನಡೆಯುವ ತರಕಾರಿ ಹಾಗೂ ಇನ್ನಿತರ ವಸ್ತುಗಳ...
ಸುದ್ದಿಗಳು
ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ಸ್ವಚ್ಛ ಸುಂದರ ಪರಿಸರ ನಿರ್ಮಾಣಕ್ಕೆ ಸಹಕರಿಸಿ – ಆನಂದ ಮಾಮನಿ
ಸವದತ್ತಿ - ಪ್ರತಿಯೊಂದು ಗ್ರಾಮದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಸ್ವಚ್ಛ ಸುಂದರ ಪರಿಸರದೊಂದಿಗೆ ಯುವಕರು ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ವಿಧಾನ ಸಭಾ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.ಅವರು ತಾಲೂಕಿನ ಆಲದಕಟ್ಟಿ ಕೆ.ಎಮ್ ಗ್ರಾಮದಲ್ಲಿ ಮಹಾತ್ಮಾ ಗಾಂದಿ ಯೋಜನೆ ಅಡಿಯಲ್ಲಿ 5 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ...
ಸುದ್ದಿಗಳು
ನೂತನ ದೇವರಹಿಪ್ಪರಗಿ ತಾಲ್ಲೂಕಿನ ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವಂತೆ ಆಗ್ರಹಿಸಿ ಮನವಿ
ಸಿಂದಗಿ: ದೇವರಹಿಪ್ಪರಗಿ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಪರವಾಗಿ ಸೋಮವಾರದಂದು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ವಿಠ್ಠಲ ವೈ ದೇವಣಗಾಂವಿ ಅವರಿಗೆ ಸಂಘದ ಪರವಾಗಿ ಮನವಿ ಕೊಡುವ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಲಾಯಿತು.ದೇವರಹಿಪ್ಪರಗಿ ಪಟ್ಟಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ( ಬಿ ಇ ಓ )ಕಾರ್ಯಾಲಯ ಆರಂಭಿಸಲು ಭೂದಾನಿ...
ಸುದ್ದಿಗಳು
ಬೀದರ - ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ಹಾಡು ಹಗಲೇ ಕಳ್ಳತನ ನಡೆದಿದೆ.ಬೇಲೂರು ಗ್ರಾಮದ ಬಸವರಾಜ ಹರಗೆ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ್ದನ್ನು ನೋಡಿ ಕನ್ನ ಹಾಕಿ ಸುಮಾರು ಐವತ್ತು ಸಾವಿರ ಮೌಲ್ಯದ ಬಂಗಾರ ಹಾಗೂ ಹತ್ತು ಸಾವಿರ ನಗದು ದೋಚಲಾಗಿದೆ.ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ ಐ ಗೌತಮ್ ಅವರು ಜನರು ಜಾಗೃತೆಯಿಂದ...
ಸುದ್ದಿಗಳು
ಗಡಿ ಪ್ರದೇಶ ಅಭಿವೃದ್ಧಿಗೆ ಕಟ್ಟಿ ಬದ್ಧ ಪ್ರಾಧಿಕಾರ
ಬೆಳಗಾವಿ: ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಕನ್ನಡ ಪರ ಸಂಘಟನೆಗಳ ಸಮಾಲೋಚನೆ ಸಭೆ ಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ ಪ್ರಾಧಿಕಾರ ದ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ಯಳ್ಳೂರ ಭಾಗದಲ್ಲಿ ಬೆಳಗಾವಿಗೆ ಸುಸ್ವಾಗತ ಕಮಾನ ನಿರ್ಮಾಣ ಮತ್ತು ಕನ್ನಡ ಸಂಸ್ಕೃತಿ ಉಳಿಸಿ ಬೆಳೆಸಲು ಎಲ್ಲರು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



