ಸುದ್ದಿಗಳು

ಶಿಕ್ಷಕರು ಸತತ ಅಧ್ಯಯನ ಮೂಲಕ ವಿದ್ಯಾರ್ಥಿಗಳ ಜೀವನ ರೂಪಿಸಿ- ಆನಂದ ಭೂಸನೂರ

ಸಿಂದಗಿ: ಶಿಕ್ಷಕರು ಸತತ ಪರಿಶ್ರಮ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶಕರಾಗಿ ಅವರಿಗೆ ಮುಂದಿನ ಶಿಕ್ಷಣಕ್ಕಾಗಿ ದಾರಿ ತೋರುವದರೊಂದಿಗೆ ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗಿ ಬಾಳುವಂತೆ ಪ್ರೇರಣೆ ನೀಡಬೇಕು ಎಂದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆನಂದ ಭೂಸನೂರ ಹೇಳಿದರು.ಪಟ್ಟಣದ ಬಿ ಆರ್ ಸಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ)...

ವಿದಾಯವೆಂದರೆ ಆದಿ ಅಂತ್ಯಗಳ ನಡುವಿನ ಸಂಬಂಧದ ಭಾವನಾತ್ಮಕ ಬದುಕು- ಅಭಿನವ ನಾಗಲಿಂಗ ಮಹಾಸ್ವಾಮಿಗಳು

ಸವದತ್ತಿ: “ವೃತ್ತಿ ಬದುಕಿನಲ್ಲಿ ನಿವೃತ್ತಿ ವಿದಾಯವೆಂದರೆ ಆದಿ ಅಂತ್ಯಗಳ ನಡುವಿನ ಸಂಬಂಧದ ಭಾವನಾತ್ಮಕ ಬದುಕು.ಪ್ರತಿಯೊಬ್ಬರ ಬದುಕಿನಲ್ಲೂ ಒಂದಲ್ಲ ಒಂದು ಹುದ್ದೆಯಲ್ಲಿ ನಾವು ಜೀವನ ನಡೆಸುತ್ತೇವೆ.ಆ ವೃತ್ತಿ ಬದುಕಿನ ಅಂತ್ಯದವರೆಗೂ ಪುಣ್ಯದ ಕೆಲಸಗಳನ್ನು ಮಾಡುತ್ತ ಸಾಗಿದರೆ ವಿದಾಯ ಸಂದರ್ಭದಲ್ಲಿ ಅವರ ಸೇವೆಯನ್ನು ನೆನೆದು ಗ್ರಾಮದ ಜನರು ಸ್ಮರಿಸುವ ಮೂಲಕ ಬೀಳ್ಕೊಡುವ ಸಮಾರಂಭ ಏರ್ಪಡಿಸಿದ್ದಾದರೆ ಅದು ಸಾರ್ಥಕ.ಆ ರೀತಿಯ...

Brahmavar: ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ನಾಲ್ವರು ಖದೀಮರು ಅಂದರ್

ಬ್ರಹ್ಮಾವರ: ದೇವಸ್ಥಾನ ಹಾಗೂ ಮನೆಗೆ ಕನ್ನ ಹಾಕಿ ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ, ನಾಲ್ವರು ಆರೋಪಿಗಳನ್ನು ಪೊಲೀಸ್ ರು ವಶಕ್ಕೆ ಪಡೆದಿದ್ದಾರೆ.ಶೃಂಗೇರಿಯ ಗೋಪಾಲ (26 ವರ್ಷ), ಕೊಕ್ಕರ್ಣೆ ಅರುಣ (26 ವರ್ಷ), ಚೇರ್ಕಾಡಿ ರವಿ ಕುಮಾರ್ (28 ವರ್ಷ), ಸಾಸ್ತಾನ ಗುಂಡ್ಮಿ ರಝಕ್ (41 ವರ್ಷ) ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ.ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ನೆಂಚಾರು ಗ್ರಾಮದ...

ಹಾವೇರಿ ಶಾಸಕ ನೆಹರು ಓಲೇಕಾರಗೆ ಮಂತ್ರಿ ಸ್ಥಾನ ನೀಡುವಂತೆ ಆಗ್ರಹ

ಬೆಳಗಾವಿ : ಬಿಜೆಪಿ ಪಕ್ಷದ ಹಿರಿಯ ನಾಯಕರು ಹಾಗೂ ಹಾವೇರಿ ಶಾಸಕ ನೆಹರು ಓಲೇಕಾರ ಅವರಿಗೆ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ಛಲವಾದಿ ಮಹಾಸಭಾ ಸಂಘದ ಸದಸ್ಯರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ಅಖಂಡ ಭಾರತಕ್ಕೆ ಸಂವಿಧಾನವನ್ನು ಕೊಟ್ಟಿರುವಂತಹ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯದವರಾಗಿರುವ ಮತ್ತು ಕರ್ನಾಟಕ ರಾಜ್ಯದಲ್ಲಿ ದಲಿತರ ಜನಸಂಖ್ಯೆಯಲ್ಲಿ 40 ಲಕ್ಷಕ್ಕಿಂತ...

ವಂದೇ ಗುರು ಪರಂಪರಾಮ್ ’ಕೃತಿಗೆ ಗುರುಕುಲ ಸಾಹಿತ್ಯ ಶರಭ’ ಪ್ರಶಸ್ತಿ

ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನ ಪ್ರಕಟಿಸಿರುವ ಸಂಸ್ಕೃತಿ ಚಿಂತಕ, ಅಂಕಣಕಾರ ಡಾ.ಗುರುರಾಜ ಪೋಶೆಟ್ಟಿಹಳ್ಳಿರವರ ವಂದೇ ಗುರು ಪರಂಪರಾಮ್’ ಕೃತಿಯು ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನ ವತಿಯಿಂದ ನೀಡುವ ಪ್ರತಿಷ್ಠಿತ ಗುರುಕುಲ ಸಾಹಿತ್ಯ ಶರಭ’ ಪ್ರಶಸ್ತಿಗೆ ಆಯ್ಕೆಯಾಗಿದೆ.ಸದ್ಯದಲ್ಲೇ ತುಮಕೂರಿನಲ್ಲಿ ನಡೆಯುವ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ರಾಜ್ಯಾಧ್ಯಕ್ಷ...

ದೇವರ ಹೆಸರಿನಲ್ಲಿ ರಾಜಕೀಯ ನಡೆಸಿ ಜ್ಞಾನ ಹಿಂದುಳಿದಿದೆ

ಒಂದು ಸಣ್ಣ ಕಲ್ಲನ್ನು ದೇವರೆಂದು ಪೂಜಿಸಿದರೆ ಶಕ್ತಿ ಬರುತ್ತದೆ. ಆದರೆ, ಜೀವವಿರುವ ಮಾನವನನ್ನು ದೇವರೆಂದು ಪರಿಗಣಿಸಿ ಪೂಜಿಸಿದರೆ ಶಕ್ತಿ ಹೆಚ್ಚುವುದೆ? ಭೂಮಿಯ ಮೇಲೆ ಬಂದು ಮರೆಯಾದವರನ್ನು ದೇವರು ಎಂದು ಪೂಜಿಸುವುದು ಅವರ ಜ್ಞಾನವನ್ನು ಅರ್ಥ ಮಾಡಿಕೊಂಡವರಾಗಿದ್ದರು.ಈಗ ಪ್ರತಿಯೊಬ್ಬರೂ ದೇವರೆ ಎನ್ನುವವರು ಪ್ರತಿಯೊಬ್ಬರೊಳಗಿದ್ದ ಜ್ಞಾನವನ್ನು ಮಾತ್ರ ಗಮನಿಸದೆ ತಾನೇ ದೇವರೆನ್ನುವಂತೆ ಜನರನ್ನು ಮೋಸಗೊಳಿಸಿ ಹಣ,ಅಧಿಕಾರ,ಸ್ಥಾನ ಪಡೆದರೆ...

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಕಾರ್ಯದರ್ಶಿ ನಾಗಪ್ಪ ಶೇಖರಗೋಳ ಉದ್ಘಾಟಿಸಿದರು.ಪತ್ರಕರ್ತರಿಗಾಗಿ ಪುರಸಭೆ ಎದುರಿಗಿನ ತಮ್ಮ ಕಟ್ಟಡದಲ್ಲಿ ಒಂದು ಭಾಗವನ್ನು ಕಚೇರಿಗಾಗಿ ಸುರೇಶ ಪಾಟೀಲ ಅವರು ಒದಗಿಸಿದ್ದು ಶುಕ್ರವಾರದಂದು ಪೂಜೆಯೊಂದಿಗೆ ಕಚೇರಿಯ ಉದ್ಘಾಟನೆ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಸಲ್ಲಿಸಲಾಯಿತು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಶುಕ್ರವಾರ ಜುಲೈ 30 ರಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಪತ್ರಕರ್ತನಾದವನು ಬರೆಯಬೇಕೆಂದರೆ ಸಾಕಷ್ಟು ಓದಬೇಕು. ಯಾವುದೇ ಉದ್ವೇಗವಿಲ್ಲದೆ ಬರೆಯಬೇಕು – ಉಮೇಶ ಬೆಳಕೂಡ

ಮೂಡಲಗಿ - ಪತ್ರಕರ್ತ ಸುಧಾರಣೆಯ ಬಗ್ಗೆ ಬರೆದರೆ ಅದಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂದಿಸಬೇಕು. ತನ್ನ ಸುದ್ದಿಯಿಂದ ಸಮಾಜದಲ್ಲಿ ಬದಲಾವಣೆ, ಸುಧಾರಣೆಯಾದಾಗ ಅದರಿಂದ ಸಿಗುವ ಆನಂದ ಬಹಳ ದೊಡ್ಡದು ಎಂದು ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಅಧ್ಯಕ್ಷ ಉಮೇಶ ಬೆಳಕೂಡ ಹೇಳಿದರು.ಅವರು ಪುರಸಭೆಯ ಎದುರಿಗೆ ಇರುವ ಸುರೇಶ ಪಾಟೀಲ ಅವರ ಕಟ್ಟಡದಲ್ಲಿ ಮೂಡಲಗಿ ತಾಲೂಕಾ ಪತ್ರಕರ್ತರ...

ಅಕ್ಷರ ದಾಸೋಹದಿಂದ ಬಡ ಮಕ್ಕಳಿಗೆ ಅನುಕೂಲ – ಕುಮಾರ ಮರ್ದಿ

ಮೂಡಲಗಿ: ಸರಕಾರಿ ಶಾಲೆಗಳಲ್ಲಿ ಅಕ್ಷರದಾಸೋಹ ಮತ್ತು ಕ್ಷೀರಭಾಗ್ಯ ಯೋಜನೆಗಳಂಥ ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದ್ದರಿಂದ ಬಡವರಿಗೆ ಕೂಲಿ ಕಾರ್ಮಿಕ ಮಕ್ಕಳಿಗೆ ಹಸಿವು ನೀಗಿಸಿ ಅವರಿಗೆ ಶಿಕ್ಷಣ ಪಡೆಯಲು ಅನುಕೂಲವಾಗಿದೆ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರದಿಂದ ಕೊಡಮಾಡಿದ ಅಕ್ಷರದಾಸೋಹದ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group