ಸುದ್ದಿಗಳು
ಈಶ್ವರಪ್ಪನವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಲು ಆಗ್ರಹ
ಸಿಂದಗಿ: 40 ವರ್ಷಗಳ ಕಾಲ ರಾಜಕೀಯ ಅನುಭವ ಇರುವ ನಾಯಕ ಕೆ.ಎಸ್.ಈಶ್ವರಪ್ಪನವರನ್ನು ಕೇವಲ ಕುರುಬ ಸಮುದಾಯವಲ್ಲದೆ ಹಿಂದುಳಿದ ವರ್ಗಗಳ ಎಲ್ಲಾ ಸಮುದಾಯಗಳ ಜೊತೆ ಬೆರೆತು ಚಾಣಾಕ್ಷ ರಾಜಕಾರಣ ಪಕ್ಷನಿಷ್ಠೆಗೆ ಹೆಸರು ಮಾಡಿದ್ದಾರೆ ಇವರನ್ನು ಉಪಮುಖ್ಯಮಂತ್ರಿಯನ್ನಾಗಿ ಅಯ್ಕೆ ಮಾಡುವಂತೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಖಿಲ ಕರ್ನಾಟಕ ಯುವ ಕುರಬರ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ...
ಸುದ್ದಿಗಳು
ಭಜನಾ ಕಲಾವಿದ ಸತ್ಯಪ್ಪ ಮಂಟೂರ ‘ಗಾನ ಶ್ರದ್ಧಾಂಜಲಿ’ ‘ಕಲಾವಿದರ ಕಲೆ ಮತ್ತು ಹೃದಯ ಶ್ರೀಮಂತವಾದದ್ದು’
ಮೂಡಲಗಿ: ‘ಕಲಾವಿದರು ಆರ್ಥಿಕವಾಗಿ ಬಡವರಾಗಿದ್ದರೂ ಸಹ ಅವರ ಕಲೆ ಮತ್ತು ಹೃದಯ ಶ್ರೀಮಂತಿಕೆಯು ದೊಡ್ಡದಾಗಿದೆ’ ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು.ತಾಲ್ಲೂಕಿನ ಕಲ್ಲೋಳಿಯ ಸಿದ್ಧಾರೂಢ ಮಠದ ಸತ್ಸಂಗ ಸಭಾಭವನದಲ್ಲಿ ಕೋವಿಡ್ದಲ್ಲಿ ಸಂದರ್ಭದಲ್ಲಿ ಅಕಾಲಿಕವಾಗಿ ನಿಧನರಾದ ಸಂಗೀತ, ಭಜನಾ ಕಲಾವಿದ ಸತ್ಯಪ್ಪ ಮಂಟೂರ ಅವರಿಗೆ ಏರ್ಪಡಿಸಿದ್ದ ‘ಗಾನ ಶ್ರದ್ಧಾಂಜಲಿ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅತಿಥಿಯಾಗಿ ಮಾತನಾಡಿದ...
ಸುದ್ದಿಗಳು
ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ
ಮೂಡಲಗಿ - ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ನೂತನ ಕಚೇರಿಯ ಉದ್ಘಾಟನಾ ಸಮಾರಂಭ ದಿ. ೩೦ ರಂದು ಪುರಸಭೆಯ ಎದುರಿಗೆ ಇರುವ ಕಟ್ಟಡದ ಮೂರನೇ ಮಹಡಿಯಲ್ಲಿ ಜರುಗಲಿದೆ.ಸಮಾರಂಭದ ಸಾನ್ನಿಧ್ಯವನ್ನು ದತ್ತಾತ್ರಯ ಶ್ರೀಪಾದ ಬೋಧ ಸ್ವಾಮೀಜಿ ವಹಿಸಲಿದ್ದು, ಉದ್ಘಾಟನೆಯನ್ನು ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಉಮೇಶ ಬೆಳಕೂಡ...
ಸುದ್ದಿಗಳು
Bidar: ಮಳೆಗಾಲದಲ್ಲಿ ನೀರಿಗಾಗಿ ಹಾಹಾಕಾರ. ಹಾಳಾದ ಶುದ್ಧ ಕುಡಿಯುವ ನೀರಿನ ಘಟಕ
ಬೀದರ - ಬೀದರ್ ಜಿಲ್ಲೆಯ ಕಮಲ ನಗರ ತಾಲೂಕಿನ ನಿಡೋದಾ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಸುಮಾರು ವರ್ಷಗಳಿಂದ ಹಾಳಾಗಿ ನಿಂತಿದೆ ಎಂದು ಗ್ರಾಮದ ಜನರು ಆಕ್ರೋಶ ವ್ಯಕ್ತಪಡಿಸಿದರು.ಸರ್ಕಾರವು ಲಕ್ಷಗಟ್ಟಲೆ ಹಣ ಖರ್ಚು ಮಾಡಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಿದೆ. ಆದರೆ ಘಟಕ ಹಾಳಾಗಿ ಸುಮಾರು ಎರಡು ವರ್ಷಗಳಾಗಿವೆ...
ಸುದ್ದಿಗಳು
ನಾಡು ನುಡಿ ಸಂಸ್ಕೃತಿಗಳ ಬಗೆಗಿನ ಡೆಪ್ಯೂಟಿ ಚನ್ನಬಸಪ್ಪನವರ ಸೇವೆ ಅಜರಾಮರ – ಸಿದ್ಧರಾಮ ಮನಹಳ್ಳಿ
ಸವದತ್ತಿ: ಧಾರವಾಡದಲ್ಲಿ ಹುಟ್ಟಿ ಪುಣೆಯಲ್ಲಿ ಇಂಜನೀಯರಿಂಗ್ ಓದಿ ತಿರುಗಿ ಧಾರವಾಡಕ್ಕೆ ಬಂದು ಕನ್ನಡನಾಡಿನಲ್ಲಿ ಕನ್ನಡದ ಬೆಳವಣಿಗೆಗೆ ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಕೊಡುಗೆ ನೀಡಿದ ಜೊತೆಗೆ ಕರ್ನಾಟಕ ಏಕೀಕರಣದಲ್ಲಿ ತಮ್ಮ ಹೋರಾಟವನ್ನು ಮಾಡಿದ ಡೆಪ್ಯೂಟಿ ಚನ್ನಬಸಪ್ಪನವರ ಸೇವೆ ಅಜರಾಮರ. ಅವರ ಡೆಪ್ಯೂಟಿ ಹುದ್ದೆಯಿಂದಲೇ ಅವರು ಡೆಪ್ಯೂಟಿ ಚನ್ನಬಸಪ್ಪನವರು ಎಂದೇ ಹೆಸರಾದರು. ನಮ್ಮ ಸೇವೆ ಯಾರು ನೋಡುತ್ತಾರೋ...
ಸುದ್ದಿಗಳು
Savadatti: ಸಮುದಾಯಭವನ ನಿರ್ಮಾಣದ ಕಾಮಗಾರಿಗೆ ಚಾಲನೆ
ಸವದತ್ತಿ - ತಾಲೂಕಿನ ಮಬನೂರ ಗ್ರಾಮದಲ್ಲಿ ಶಾಸಕ ಹಾಗೂ ವಿಧಾನಸಭಾ ಉಪ ಸಭಾಧ್ಯಕ್ಷ ಆನಂದ ಮಾಮನಿಯವರು ಶಾಸಕರ ಅನುದಾನದಲ್ಲಿ ಸುಮಾರು 20 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಪುಂಡಲೀಕ ಮೇಟಿ. ಪ್ರಕಾಶ ನರಿ. ಯಲ್ಲಪ್ಪ ನರಿ. ಭೀಮಪ್ಪ ಮುರಗೊಡ. ವಿಠ್ಠಲ ಚುಂಚನೂರ.ನಾಗಪ್ಪ ಬೆಳ್ಳಿವರಿ.ಮುತ್ತೆಪ್ಪ...
ಸುದ್ದಿಗಳು
ಬೊಮ್ಮಾಯಿ ಭೇಟಿ ಮಾಡಿ ಶುಭ ಕೋರಿದ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು.ಬೆಂಗಳೂರಿನ ಆರ್ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬುಧವಾರ ಸಂಜೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು.ಬಸವರಾಜ ಬೊಮ್ಮಾಯಿ...
ಸುದ್ದಿಗಳು
ಸರ್ಕಾರಿ ನೌಕರರಿಂದ ಸರ್ಕಾರಕ್ಕೆ ಅಭಿನಂದನೆ
ಸಿಂದಗಿ: ರಾಜ್ಯ ಸರಕಾರಿ ನೌಕರರಿಗೆ 10.25% ರಷ್ಟು ತುಟ್ಟಿ ಭತ್ಯೆಯನ್ನು ನೀಡಿರುವುದಕ್ಕೆ ಹಾಗೂ ರಾಜ್ಯ ಸರಕಾರಿ ನೌಕರರ ಹಲವು ವರ್ಷಗಳ ಬೇಡಿಕೆಯಾದ ರಾಜ್ಯ ಸರಕಾರಿ ನೌಕರರು ಹಾಗೂ ಕುಟುಂಬ ಸದಸ್ಯರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಯನ್ನು ಜಾರಿಗೊಳಿಸುತ್ತಿರುವ ರಾಜ್ಯ ಸರಕಾರಕ್ಕೆ ಸಿಂದಗಿ ತಾಲೂಕಿನ ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ...
ಸುದ್ದಿಗಳು
ಗೋಕಾಕ : ಪ್ರವಾಹದಿಂದಾಗಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಲೋಳಸೂರ ಸೇತುವೆಯ ದುರಸ್ತಿ ಕಾರ್ಯವನ್ನು ಕೈಗೊಂಡು 10 ದಿನಗಳೊಳಗಾಗಿ ಜನಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಬುಧವಾರದಂದು ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಅಧಿಕಾರಿಗಳ ತಂಡಕ್ಕೆ ಹದಗೆಟ್ಟಿರುವ...
ಸುದ್ದಿಗಳು
ಪತ್ರಕರ್ತ ಯಾರಿಗೂ ನೋವಾಗದಂತೆ ಸಮಾಜವನ್ನು ತಿದ್ದುವ ಕೆಲಸ ಮಾಡಬೇಕು – ಸಾಹಿತಿ ಮಲ್ಲಿಕಾರ್ಜುನ ಹೆಗ್ಗಳಗಿ
ಮೂಡಲಗಿ - ಪತ್ರಿಕಾರಂಗವೆಂದರೆ ಜನರನ್ನು ಸರ್ಕಾರಕ್ಕೆ ಪರಿಚಯಿಸುವುದು, ಸರ್ಕಾರವನ್ನು ಜನರಿಗೆ ಪರಿಚಯಿಸುವುದು. ಪತ್ರಕರ್ತರು ಬರೆಯುವಾಗ ಯಾರಿಗೂ ತೊಂದರೆಯಾಗದಂತೆ ಬರೆಯಬೇಕು ಅದು ಸಾಮಾನ್ಯ ಜನರ ಸಮಸ್ಯೆಯನ್ನು ಬಿಂಬಿಸುತ್ತಿರಬೇಕು. ಎಂದು ಖ್ಯಾತ ಸಾಹಿತಿ ಪತ್ರಕರ್ತ ಮಲ್ಲಿಕಾರ್ಜುನ ಹೆಗ್ಗಳಗಿ ಹೇಳಿದರು.ಅವರು ಸ್ಥಳೀಯ ಚೈತನ್ಯ ವಸತಿ ಶಾಲೆಯ ಸಭಾ ಭವನದಲ್ಲಿ ಮೂಡಲಗಿ ತಾಲೂಕಾ ಪತ್ರಕರ್ತರ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



