ಸುದ್ದಿಗಳು
ಬೊಮ್ಮಾಯಿ ಮುಖ್ಯಮಂತ್ರಿ ; ಕಡಾಡಿ ಹರ್ಷ
ಮೂಡಲಗಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಜುಲೈ 28 ರಂದು ಪ್ರಮಾಣ ವಚನ ಸ್ವೀಕರಿಸಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ ಎಂದು ಸಂಸದ ಈರಣ್ಣ ಕಡಾಡಿ ಹರ್ಷವ್ಯಕ್ತಪಡಿಸಿದ್ದಾರೆ.ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ ಬೊಮ್ಮಾಯಿ ಅವರು ಅತ್ಯುತ್ತಮ ಆಡಳಿತ ನೀಡುವ ಅನುಭವ ಹೊಂದಿದ್ದಾರೆ ಎಲ್ಲರನ್ನೂ ಒಂದಾಗಿ ಕೊಡೊಯ್ಯುವ ಸಾಮರ್ಥ್ಯ ಹೊಂದಿರುವ ಅವರಿಗೆ ಹಲವಾರು ಇಲಾಖೆಗಳ...
ಸುದ್ದಿಗಳು
ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭ : ಸಂಸದ ಈರಣ್ಣ ಕಡಾಡಿ ಸ್ವಾಗತ
ಮೂಡಲಗಿ: ಈ ಭಾಗದ ಹಲವು ವರ್ಷಗಳಿಂದ ಜನರ ಬೇಡಿಕೆಯಾಗಿದ್ದ ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಆಗಸ್ಟ್ 13 ರಿಂದ ವಾರದಲ್ಲಿ ಎರಡು ದಿನ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.ಬುಧವಾರ ಜುಲೈ 28 ರಂದು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ಇತ್ತೀಚೆಗೆ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ...
ಸುದ್ದಿಗಳು
ಸವದತ್ತಿ - ಪಟ್ಟಣದ ಕಟ್ಟಿ ಓಣಿ ದೇಸಾಯಿ ಗಲ್ಲಿಯ ಗಜಾನನ ದೇವಸ್ಥಾನದಲ್ಲಿ ಮಂಗಳವಾರ ರಂದು ಅಂಗಾರಿಕಾ ಸಂಕಷ್ಠೀ ನಿಮಿತ್ತ ಗಜಾನನನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು ಮುಂಜಾನೆ ಪಂಚಾಮೃತ ಅಭಿಷೇಕ ನಂತರ ಮೂರ್ತಿಗೆ ಬೆಣ್ಣೆ ಲೇಪನ ಮಾಡಿ ಪುಷ್ಪಾಲಂಕಾರ ನಂತರ ಮಹಾಮಂಗಳಾರತಿ ಮುಂತಾದ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕರಾದ ಧೀರೇಂದ್ರ ಕಾನಡೆಯವರು ನಡೆಯಿಸಿ ಕೊಟ್ಟರು. ರಾತ್ರಿ...
ಸುದ್ದಿಗಳು
ವಿಮಾ ಕಂಪನಿಯ ಅಧಿಕಾರಿಗಳಿಂದ ಬೆಳೆ ಪರಿಹಾರ ಕುರಿತು ಚರ್ಚೆ
ಸವದತ್ತಿ: ಸವದತ್ತಿ ತಾಲೂಕಿನ ರೈತರಿಗೆ ಬೆಳೆ ಪರಿಹಾರ ಸಿಗುವಲ್ಲಿ ಕಳೆದ ಹತ್ತು ವರ್ಷಗಳಿಂದಲೂ ತಾರತಮ್ಯವಾಗುತ್ತಿದೆ ತಾಲೂಕಿನ ಇನಾಮಹೊಂಗಲ ಹತ್ತಿರದ ನಮ್ಮ ತಾಲೂಕಿನ ರೈತರಿಗೆ ಅತೀ ಕಡಿಮೆ ಪರಿಹಾರ, ಪಕ್ಕದಲ್ಲಿಯೇ ಇರುವ ದಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಜಾವೂರು ಆಯಟ್ಟಿ ಶಿರೂರು ಗುಮಗೋಳ ಮೊರಬ ಗ್ರಾಮಗಳ ರೈತರಿಗೆ ಹೆಚ್ಚು ಪರಿಹಾರಧನ ಬರುತ್ತದೆ ಏಕೆ ? ಈ...
ಸುದ್ದಿಗಳು
ಇಂದಿನಿಂದ ರಾಜ್ಯದಲ್ಲಿ ಬೊಮ್ಮಾಯಿ ಆಡಳಿತ ; ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ
ಅನಿರೀಕ್ಷಿತ ಕಾಲಘಟ್ಟದಲ್ಲಿ ರಾಜ್ಯದ ಮುಖ್ಯಮಂತ್ರಿ ಯಾಗಿ ನೇಮಕಗೊಂಡ ಹಾವೇರಿ ಜಿಲ್ಲೆಯ ಶಾಸಕ, ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ದೇವರ ಹೆಸರಿನಲ್ಲಿ ರಾಜ್ಯದ ೩೦ ನೇ ಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.ನೂತನ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಪ್ತಮಾಣವಚನ ಬೋಧಿಸಿದರು.ಹಾವೇರಿ ಜಿಲ್ಲೆಯ ಶಿಗ್ಗಾವಿ ಶಾಸಕರಾದ ಬೊಮ್ಮಾಯಿಯವರು ಅಪಾರ ರಾಜಕೀಯ ಅನುಭವ ಹೊಂದಿದವರು. ಅವರ...
ಸುದ್ದಿಗಳು
ಬೀದರ್ ತಹಶಿಲ್ದಾರ ಗಂಗಾದೇವಿ ಎಸಿಬಿ ಬಲೆಗೆ
ಬೀದರ - ಭೂಮಿ ಮ್ಯುಟೇಶನ್ ಮಾಡಿಕೊಡಲು ಲಂಚದ ಬೇಡಿಕೆ ಇಟ್ಟಿದ್ದ ತಹಶೀಲ್ದಾರ ಗಂಗಾದೇವಿ ರೂ. 15 ಲಕ್ಷ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.ತಾಲೂಕಿನ ಚಿದ್ರಿ ಗ್ರಾಮದ ಸರ್ವೆ ನಂಬರ್ 15/1 ರ 2 ಎಕರೆ 15 ಗುಂಟೆ ಭೂಮಿ ಮುಟೆಷನ್ ಮಾಡಲು ಲೀಲಾಧರ ಅನ್ನುವವರಿಗೆ ರೂ. 25 ಲಕ್ಷ ಡಿಮ್ಯಾಂಡ್ ಮಾಡಿದ್ದ ತಹಶೀಲ್ದಾರ...
ಸುದ್ದಿಗಳು
ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ಗೋಕಾಕ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ ಮತ್ತಷ್ಟು...
ಸುದ್ದಿಗಳು
ಮೂಡಲಗಿ: ತಾಲೂಕಾ ಪತ್ರಕರ್ತರ ಬಳಗ ಹಾಗೂ ಚೈತನ್ಯ ವಸತಿ ಶಾಲೆ ಸಂಯುಕ್ತ ಆಶ್ರಯದಲ್ಲಿ ದಿ ೨೮ ರಂದು ಸಾಯಂಕಾಲ ಗಂಟೆಗೆ ಶಾಲಾ ಸಭಾಭವನದಲ್ಲಿ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಸಾನ್ನಿಧ್ಯವನ್ನು ಸಿದ್ಧಸಂಸ್ಥಾನ ಮಠದ ಶ್ರೀ ದತ್ತಾತ್ರಯ ಶ್ರೀಪಾದಬೋಧ ಸ್ವಾಮೀಜಿ ವಹಿಸುವರು.ಅರಭಾಂವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. ಕ್ಷೇತ್ರ ಸಂಪನ್ಮೂಲ ಕಾರ್ಯಾಲಯದ...
ಸುದ್ದಿಗಳು
ಸಿಂದಗಿ: ಬೆಳಗಾವಿ ವಿಭಾಗ ಅಬಕಾರಿ ಜಂಟಿ ಆಯುಕ್ತರ ಮಾರ್ಗದರ್ಶನದಲ್ಲಿ ಹಾಗೂ ವಿಜಯಪುರ ಅಬಕಾರಿ ಉಪ ಆಯುಕ್ತರ ನಿರ್ದೇಶನದಲ್ಲಿ ಜು. 26ರಂದು ಸಿಂದಗಿ ವಲಯದ ತುರಕನಗೇರಿ ಗ್ರಾಮದಿಂದ ಕಲಕೇರಿ ಗ್ರಾಮಕ್ಕೆ ಹೋಗುವ ರಸ್ತೆಯ ಮಧ್ಯೆ ತುರಕನಗೇರಿಯಿಂದ ಅಂದಾಜು 2 ಕಿ.ಮೀ ಅಂತರದಲ್ಲಿ ದ್ವಿಚಕ್ರ ವಾಹನದ ಮೇಲೆ 3.780 ಲೀ. ಗೋವಾ ರಾಜ್ಯದ ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದಾಗ...
ಸುದ್ದಿಗಳು
ಹಣಮಾಪುರ: ಪ್ರವಾಹ ಪೀಡಿತ ಪ್ರದೇಶ ಘೋಷಿಸಲು ಒತ್ತಾಯ
ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಸಮೀಪ ಹರಿಯುವ ಇಂದ್ರವೇಣಿ ಹಳ್ಳಕ್ಕೆ ಸತತ ಮಳೆಯಿಂದ ಮೇಲಿಂದ ಮೇಲೆ ಪ್ರವಾಹ ಬರುತ್ತಿದ್ದು, ಹಳ್ಳದ ಪಕ್ಕದಲ್ಲಿರುವ ವಾರ್ಡ್ 12ರ ಹಣಮಾಪೂರ ಪ್ರದೇಶವು ಪ್ರವಾಹ ಪೀಡಿತವಾಗಿ ಸಾಕಷ್ಟು ನಷ್ಟವಾಗುತ್ತಲಿದೆ. ಹಣಮಾಪೂರ ಪ್ರದೇಶವನ್ನು ಪ್ರವಾಹ ಪೀಡಿತ ಪ್ರದೇಶವೆಂದು ಪರಿಗಣಿಸಿ ಪರಿಹಾರ ಘೋಷಿಸಬೇಕು ಎಂದು ಅಲ್ಲಿಯ ಸಾರ್ವಜನಿಕರು ಮೂಡಲಗಿ ತಹಶೀಲ್ದಾರ್ ಅವರಿಗೆ ಸೋಮವಾರ ಮನವಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



