ಸುದ್ದಿಗಳು
ಜಾನುವಾರು ವೈದ್ಯ ಸಿಬ್ಬಂದಿ ಒದಗಿಸಲು ಆಗ್ರಹ
ಸಿಂದಗಿ: ತಾಲೂಕಿನ ಗೋಲಗೇರಿ ಗ್ರಾಮದ ಪಶು ಆಸ್ಪತ್ರೆಗೆ ವೈದ್ಯಾಧಿಕಾರಿ ಸೇರಿದಂತೆ ಸಿಬ್ಬಂದಿ ನೇಮಕ ಮಾಡುವಂತೆ ಆಗ್ರಹಿಸಿ ಕರ್ನಾಟಕ ಟಿಪ್ಪು ಸುಲ್ತಾನ ಮಹಾವೇದಿಕೆ ಕಾರ್ಯಕರ್ತರು ಮತ್ತು ರೈತರು ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ರವಾನಿಸುವಂತೆ ಕಂದಾಯ ಅಧಿಕಾರಿ ಎಚ್.ಕೆ.ಅಂಗಡಿ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೋದಿನ ಶಾಬಾದಿ,...
ಸುದ್ದಿಗಳು
ನೆರೆಪೀಡಿತ 12 ಕಡೆಗಳಲ್ಲಿ ಗಂಜಿಕೇಂದ್ರಗಳು ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಿಡಕಲ್ ಜಲಾಶಯದ ನೀರಿನ ಮಟ್ಟ ಭರ್ತಿಯಾಗುವ ಮಟ್ಟ ತಲುಪಿದ್ದು, ಘಟಪ್ರಭಾ ನದಿಗೆ 1,36,591 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ನೆರೆಪೀಡಿತರ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ...
ಸುದ್ದಿಗಳು
ಸಾಯಿ ಕಾಲೇಜು ಫಲಿತಾಂಶ ; ರೋಹಿಣಿ ಕೋರೆ 600ಕ್ಕೆ 600 ಅಂಕಗಳು
ಮೂಡಲಗಿ: ಇಲ್ಲಿಯ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ರೋಹಿಣಿ ಕೋರೆ 600ಕ್ಕೆ 600 ಅಂಕಗಳನ್ನು ಪಡೆದುಕೊಂಡು ಪ್ರಥಮ ಸ್ಥಾನವನ್ನು ಪಡೆದುಕೊಂಡಿರುವರು. ಯಶೋಧಾ ಅವಟಿ ಶೇ. 99.16 (ದ್ವಿತೀಯ), ಮಹಾದೇವಿ ದಳವಾಯಿ ಶೇ. 98 (ತೃತೀಯ) ಸ್ಥಾನ ಪಡೆದುಕೊಂಡಿರುವರು.ವಾಣಿಜ್ಯ ವಿಭಾಗ: ಪ್ರಿಯಾ ಬೋಳಿ ಶೇ. 99.83...
ಸುದ್ದಿಗಳು
ಸಾರ್ವಕಾಲಿಕ ಶ್ರೇಷ್ಠ ವ್ಯಕ್ತಿ ಗುರು – ಪ್ತೊ.ಬೀಳಗಿ
ಸಿಂದಗಿ: ಸಾರ್ವಕಾಲಿಕ ಶ್ರೇಷ್ಠ ವ್ಯಕ್ತಿ ಎಂದರೆ ಗುರು. ಗುರುವಿನಿಂದಲೆ ಮೋಕ್ಷ ಗುರುವಿನಿಂದಲೆ ಸಾಧನೆ ಒಬ್ಬ ಒಳ್ಳೆ ಗುರು ದೊರೆತರೆ ಬಾಳಿಗೊಂದು ಊರುಗೊಲು ಸಿಕ್ಕಂತೆ ಎಂದು ಪ್ರೊ. ಎಸ್ ವಾಯ್ ಬೀಳಗಿ ಹೇಳಿದರು.ಪಟ್ಟಣದ ಪಿಇಎಸ್ ಸಂಸ್ಥೆಯಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದು ನೂತನವಾಗಿ ಪ್ರಾರಂಭಿಸಲಾದ ಶ್ರೀಮತಿ ಪ್ರೇಮಾ ಭೀ ಕರ್ಜಗಿ ಕಲಾ ಹಾಗೂ ವಾಣಿಜ್ಯ...
ಸುದ್ದಿಗಳು
ವಿದ್ಯಾರ್ಥಿಗಳು ಹೆಚ್ಚು ಅಧ್ಯಯನಶೀಲರಾಗಬೇಕು – ರಮೇಶ ಪೂಜಾರಿ
ಸಿಂದಗಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಅಧ್ಯಯನಶೀಲರಾಗುತ್ತಾ ಗುರುವಿನ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕು ಎಂದು ಪತ್ರಕರ್ತ ರಮೇಶ ಪೂಜಾರಿ ಹೇಳಿದರು.ಪಟ್ಟಣದ ಎಂ.ಎಸ್.ಗುರುಕುಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ “ಗುರು ಪೂರ್ಣಿಮಾ” ವಿಶೇಷ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಗುರು ಅಂಧಃಕಾರವನ್ನು ಹೋಗಲಾಡಿಸುತ್ತಾನೆ, ಗುರು ಪ್ರತಿಯೊಬ್ಬರ ಜೀವನವನ್ನು ಉದ್ದಾರ ಮಾಡುತ್ತಾನೆ, ಒಬ್ಬ ವಿದ್ಯಾರ್ಥಿಯು...
ಸುದ್ದಿಗಳು
ಕಾರಂಜಾ ಜಲಾಶಯ ಭರ್ತಿ : ನದಿ ಪಾತ್ರಕ್ಕೆ ಎಚ್ಚರಿಕೆ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಸತತ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ (ಕೆ) ಗ್ರಾಮ ಕಾರಂಜಾ ಜಲಾಶಯ ಬಹುತೇಕ ಭರ್ತಿಯಾಗುವ ಹಂತಕ್ಕೆ ತಲುಪಿದೆಕಾರಣ ಮುಂಜಾಗ್ರತ ಕ್ರಮವಾಗಿ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ.ಸತತ ಮಳೆಯಿಂದಾಗಿ ಯಾವಾಗ ಬೇಕಾದರೂ ಜಲಾಶಯ ಭರ್ತಿಯಾಗುವ ಸಾಧ್ಯತೆ ಇರುವ...
ಸುದ್ದಿಗಳು
ಶಿಕ್ಷಣ ತಜ್ಞ, ಪರಿಸರಪ್ರೇಮಿ ಡಾ. ಜಿ.ಕೆ. ಖಡಬಡಿ ಅವರ ನಿಧನಕ್ಕೆ ಬೆಳಗಾವಿ ಕ.ಸಾ.ಪ ಭಾವಪೂರ್ಣ ಶ್ರದ್ಧಾಂಜಲಿ
ಬೆಳಗಾವಿ - ಬಳ್ಳಾರಿ ಕೊಟ್ಟೂರೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ವಿಶ್ರಾಂತ ಪ್ರಾಚಾರ್ಯರಾದ ಪ್ರೊ. ಜಿ.ಕೆ. ಖಡಬಡಿ ಇವರು ತಮ್ಮ 80ನೆ ವಯಸ್ಸಿನಲ್ಲಿ ನಿಧನರಾಗಿದ್ದಾರೆ.ನಿವೃತ್ತರಾದ ನಂತರ ಬೆಳಗಾವಿಯ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾರಂಭಿಕ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದರು. ಸದಾ ಕ್ರಿಯಾಶೀಲರಾಗಿದ್ದ ಖಡಬಡಿ ಅವರು ಪರಿಸರದ...
ಸುದ್ದಿಗಳು
ಗುರುವಿಲ್ಲದಾ ಜೀವನ ಸೂತ್ರವಿಲ್ಲದ ಗಾಳಿಪಟ – ಬಸವರಾಜ ಹಲಗತ್ತಿ
ಸವದತ್ತಿ: ಗುರುವಿಲ್ಲದಾ ಜೀವನ ಸೂತ್ರವಿಲ್ಲದ ಗಾಳಿಪಟ.ಭಗವಂತನ ಕರುಣೆ ಗುರುಗಳ ಮೂಲಕ ಹರಿದು ಬರುತ್ತದೆ. ಗಾಳಿಪಟವು ಸೂತ್ರವಿಲ್ಲದೇ ಸರಿಯಾಗಿ ಹಾರಲಾಗದು.bಹಾಗೆಯೇ ಗುರುವಿನ ಮಾರ್ಗದರ್ಶನವಿಲ್ಲದೇ ನಮ್ಮ ಬದುಕಿನಲ್ಲಿ ನಡೆಯಲಾಗದು. ಮನುಷ್ಯನಿಗೆ ಗುರುವನ್ನು ಬಿಟ್ಟು ಬೇರೆ ಗತಿಯಿಲ್ಲ.ಅಂದರೆ ಮುಕ್ತಿ ಇಲ್ಲ.ಮುಕ್ತಿಯನ್ನು ಹೊಂದುವುದೇ ಮಾನವ ಜನ್ಮದ ಸಾಫಲ್ಯವು. ಇಂಥ ಒಂದು ಸಾರ್ಥಕತೆಯನ್ನು ಹೊಂದಬೇಕಾದರೆ ಮುಖ್ಯವಾಗಿ ಗುರುವನ್ನು ಆಶ್ರಯಿಸಬೇಕು. ಹಾಗಾದರೆ ಗುರು...
ಸುದ್ದಿಗಳು
“ಕುಟುಂಬ ಸಹಿತ ನೋಡುವಂಥ ಸಿನಿಮಾಗಳು ಹೆಚ್ಚು ತಯಾರಾಗಬೇಕು”- ಉಮೇಶ್ ವಿ.ಬಡಿಗೇರ (ಸಿನಿಮಾ ನಿರ್ದೇಶಕರು)
ಸವದತ್ತಿ: ಸಿನಿಮಾ ಮತ್ತು ಸಾಹಿತ್ಯ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಸಾಹಿತ್ಯದ ಹಿನ್ನೆಲೆಯುಳ್ಳ ಸಿನಿಮಾಗಳು ದೀರ್ಘಕಾಲ ಜನರ ಮನಸ್ಸನ್ನು ಆವರಿಸಿಕೊಂಡಿವೆ. ಆದರೆ ಪ್ರಸ್ತುತ ದಿನಗಳಲ್ಲಿ ನಾವು ಸಿನಿಮಾ ನೋಡುವ ದೃಷ್ಟಿಕೋನವನ್ನು ಬದಲಿಸಿಕೊಳ್ಳಬೇಕಾಗಿದೆ ಎಂದು ರಾಜ್ಯ ಪ್ರಶಸ್ತಿ ವಿಜೇತ ಸಿನಿಮಾ ನಿರ್ದೇಶಕ ಉಮೇಶ ಬಡಿಗೇರ ನುಡಿದರು.ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಮಹಾವಿದ್ಯಾಲಯದ ಕನ್ನಡ ವಿಭಾಗ ಏರ್ಪಡಿಸಿದ...
ಸುದ್ದಿಗಳು
ಸತೀಶ ಶುಗರ್ಸದಿಂದ ರೈತರಿಗೆ ರಿಯಾತಿಯಲ್ಲಿ ಸಕ್ಕರೆ ವಿತರಣೆ
ಮೂಡಲಗಿ: ಹುಣಶ್ಯಾಳ ಪಿಜಿಯ ಸತೀಶ ಶುಗರ್ಸ್ ಕಾರ್ಖಾನೆಯ ಆಡಳಿತ ಮಂಡಳಿಯು 2020-21ನೇ ಸಾಲಿನಲ್ಲಿ ಕಬ್ಬು ಮತ್ತು ಕಬ್ಬಿನ ಬೀಜ ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 500 ಗ್ರಾಂ. ಸಕ್ಕರೆಯನ್ನು ರಿಯಾತಿ ದರದಲ್ಲಿ ಕೊಡಲಿದೆ. ಪ್ರತಿ ಒಂದು ಕಿ.ಗ್ರಾಂ.ಗೆ ರೂ. 20 ರಿಯಾತಿ ದರದಲ್ಲಿ ಸಕ್ಕರೆ ಕೊಡುವ ಬಗ್ಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.ಇದೇ ಜುಲೈ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



