ಸುದ್ದಿಗಳು

ಪಕ್ಷದ ವಿಪ್ ಉಲ್ಲಂಘಿಸಿದ ನಾಲ್ವರ ಸದಸ್ಯತ್ವ ರದ್ದು ಮಾಡಿದ ಜಿಲ್ಲಾಧಿಕಾರಿ

ಸಿಂದಗಿ: ಪುರಸಭೆ ಅಧ್ಯಕ್ಷ- ಉಪಾದ್ಯಕ್ಷರ ಚುನಾವಣೆಯಲ್ಲಿ 4 ಜನ ಸದಸ್ಯರು ಕಾಂಗ್ರೆಸ್ ಪಕ್ಷದ ವಿಪ್ ಉಲ್ಲಂಘಿಸಿ ಪಕ್ಷೇತರ ವ್ಯಕ್ತಿಗೆ ಮತ ಚಲಾಯಿಸಿದ್ದಾರೆ ಅವರ ಸದಸ್ಯತ್ವವನ್ನು ವಜಾಗೊಳಿಸುವಂತೆ ಜಿಲ್ಲಾಧ್ಯಕ್ಷ ರಾಜು ಆಲಗೂರ ಹಾಗೂ ಮಾಜಿ ಶಾಸಕ ಶರಣಪ್ಪ ಸುಣಗಾರ ಅವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದರ ಹಿನ್ನೆಲೆಯಲ್ಲಿ 4 ಜನರ ಸದಸ್ಯತ್ವವನ್ನು ವಜಾಗೊಳಿಸಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು...

ವಿದ್ಯಾರ್ಥಿನಿಯರ ಅನುಪಮ ಸಾಧನೆ

ಸಿಂದಗಿ: 2021 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ಪದ್ಮರಾಜ ಮಹಿಳಾ ಸ್ವತಂತ್ರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಕಲಾ ವಿಭಾಗದಿಂದ ಪರೀಕ್ಷೆಗೆ ಹಾಜರಾದ ಒಟ್ಟು 129 ಜನ ವಿದ್ಯಾರ್ಥಿನಿಯರಲ್ಲಿ 13 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ, 95 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿ, 21 ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿ, ವಾಣಿಜ್ಯ...

ಮಹಾಪೂರದ ಎಚ್ಚರಿಕೆ ನೀಡಿದ ನೀರಾವರಿ ನಿಗಮ

ಬೆಳಗಾವಿ - ಹಿಡಕಲ್ ಜಲಾಶಯದ ನದಿ ಪಾತ್ರದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು ಗರಿಷ್ಠ ಮಟ್ಟ ತಲುಪಲು ಇನ್ನು ಕೆಲವೇ ಅಡಿಗಳು ಬಾಕಿ ಇವೆ. ಇದೇ ರೀತಿ ಮಳೆಯಾಗಿ ಒಳಹರಿವು ಹೆಚ್ಚಾದರೆ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಬಿಡುವುದು ಅನಿವಾರ್ಯವಾಗುವುದು ಎಂಬುದಾಗಿ ಕರ್ನಾಟಕ ನೀರಾವರಿ ನಿಗಮದ ಪ್ರಕಟಣೆ ತಿಳಿಸಿದೆ.ಜಲಾಶಯದ...

ಘಟಪ್ರಭಾ ನದಿಗೆ 77 ಸಾವಿರ ಕ್ಯೂಸೆಕ್ಸ್ ನೀರು, ನದಿ ತೀರದ ಗ್ರಾಮಗಳ ಭೇಟಿಗೆ ಅಧಿಕಾರಿಗಳಿಗೆ ಸೂಚನೆ

ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ...

ಗುರುಗಳ ಪಾದ ಪೂಜಾ ಕಾರ್ಯಕ್ರಮ

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಘಟಕ ಮೂಡಲಗಿ ತಾಲೂಕಿನ ಕಾರ್ಯಕರ್ತರಿಂದ ಮೂಡಲಗಿ ಗಾಂಧಿ ಚೌಕದಲ್ಲಿರುವ ಶ್ರೀ ಗುರು ನೀಲಕಂಠ ಮಠದಲ್ಲಿ ಗುರು ಪೂರ್ಣಿಮಾ ನಿಮಿತ್ತ ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳ ಪಾದಪೂಜೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮೂಡಲಗಿ ತಾಲೂಕಾ ಅಧ್ಯಕ್ಷ ಪ್ರಕಾಶ ಮಾದರ, ಕುರುಹಿನಶೆಟ್ಟಿ ಸಮಾಜದ ಅಧ್ಯಕ್ಷ ಈಶ್ವರ...

ಹೊಸ ಪುಸ್ತಕ ಓದು ಕನ್ನಡ ಸಾಹಿತ್ಯದಲ್ಲಿ ಒಂದು ಹೊಸ ಪ್ರಯತ್ನ

ತೋಂಟದ ಸಿದ್ಧಲಿಂಗ ಶಿವಯೋಗಿಗಳ ವಚನ ಪದಪ್ರಯೋಗ ಕೋಶ ಲೇಖಕರು : ಡಾ. ಎಸ್. ಆರ್. ಗುಂಜಾಳ ಮತ್ತು ಟಿ. ಎಲ್.ಬ್ಯಾಡಗಿ ಪ್ರಕಾಶಕರು : ಡಾ. ಎಂ. ಎಂ. ಕಲಬುರ್ಗಿ ಅಧ್ಯಯನ ಸಂಸ್ಥೆ, ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ, ಗದಗ, ೨೦೨೧ಕನ್ನಡ ಸಾಹಿತ್ಯದಲ್ಲಿ ಮೊಟ್ಟಮೊದಲು ಪದಪ್ರಯೋಗ ಕೋಶ ರಚನೆ ಮಾಡಿದ ಕೀರ್ತಿ ಡಾ. ಎಸ್. ಆರ್. ಗುಂಜಾಳ ಅವರಿಗೆ ಸಲ್ಲುತ್ತದೆ. ಅವರು...

ಅಗಲಿದ ಭಜನಾ ಕಲಾವಿದ ಸತ್ಯಪ್ಪ ಮಂಟೂರ ಅವರಿಗೆ ಇಂದು ‘ಗಾನ ಶೃದ್ಧಾಂಜಲಿ’

ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಭಜನಾ ಕಲಾವಿದ ಸತ್ಯಪ್ಪ ಮಂಟೂರ ಅವರು ಇತ್ತೀಚೆಗೆ ನಿಧನರಾಗಿದ್ದು ಅವರಿಗೆ ಭಜನಾ ಕಲಾವಿದರಿಂದ ನಾಳೆ ಜುಲೈ 23, ಶುಕ್ರವಾರದಂದು ಬೆಳಿಗ್ಗೆ 10ಕ್ಕೆ ಪಟ್ಟಣದ ಸಿದ್ಧಾರೂಢ ಮಠದಲ್ಲಿ ‘ಗಾನ ಶೃದ್ದಾಂಜಲಿ’ ಕಾರ್ಯಕ್ರಮವನ್ನು ಏರ್ಪಡಿಸಿರುವರು.ಇದೇ ಸಂದರ್ಭದಲ್ಲಿ ಜರುಗುವ ನುಡಿ ನಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೀಮಪ್ಪ ಕಡಾಡಿ ವಹಿಸುವರು. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ...

ಪ್ರತಿಭಾನ್ವಿತ ವಿದ್ಯಾರ್ಥಿಗಳೇ ಶಿಕ್ಷಕರ ಆಸ್ತಿ – ಮಡಿವಾಳರ

ಸಿಂದಗಿ: ಜ್ಞಾನ ಸಂಪಾದನೆಗೆ ಬಡತನ ಸಿರಿತನ ಅಡ್ಡಿ ಬರಲಾರದು. ಅಮೇರಿಕಾ ದೇಶ ಭಾರತೀಯರಿಂದಲೇ ಉನ್ನತ ಸ್ಥಾನದಲ್ಲಿದೆ ಆದರೆ ಭಾರತೀಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸುತ್ತಿಲ್ಲವೇಕೆ ಎನ್ನುವುದು ತಿಳಿಯುತ್ತಿಲ್ಲ ಎಂದು ನಿವೃತ್ತ ಉಪನ್ಯಾಸಕ ಪಿ.ಎಮ್ ಮಡಿವಾಳರ್ ಕಳವಳ ವ್ಯಕ್ತಪಡಿಸಿದರು.ಪಟ್ಟಣದ ಎಬಿಸಿಡಿ ನೃತ್ಯ ತರಬೇತಿ ಕೇಂದ್ರದಲ್ಲಿ ಕಸಾಪ ತಾಲೂಕು ಘಟಕದಿಂದ 2020-21ನೇ ಸಾಲಿನ ಪಿಯುಸಿ ಪಲಿತಾಂಶದಲ್ಲಿ ಜಿಲ್ಲೆ, ರಾಜ್ಯಮಟ್ಟದಲ್ಲಿ...

ಪರೀಕ್ಷೆ ಯಶಸ್ವಿಯಾಗಿ ಮುಗಿಯಲಿದೆ – ಡಿಡಿಪಿಐ ಮೆನ್ನಿಕೇರಿ

ಮೂಡಲಗಿ: ದಿ.೧೯ ರಂದು ನಡೆದ ಪರೀಕ್ಷೆ ಎಲ್ಲ ರೀತಿಯಿಂದಲೂ ಯಶಸ್ವಿಯಾಗಿದ್ದು ಇವತ್ತಿನ ಪರೀಕ್ಷೆ ಕೂಡ ಯಶಸ್ವಿಯಾಗಲಿದೆ ಎಂದು ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು.ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಎಸ್. ಎಸ್. ಆರ್ ಶಾಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತ...

ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ೧೧ ಭಾಷೆಗಳಲ್ಲಿ ಆನ್‌ಲೈನ್ ‘ಗುರುಪೂರ್ಣಿಮಾ ಮಹೋತ್ಸವ’ಗಳ ಆಯೋಜನೆ !

ಸಿಂದಗಿ: ರಾಷ್ಟ್ರ ಮತ್ತು ಧರ್ಮ ಸಂಕಟದಲ್ಲಿದ್ದಾಗ ಧರ್ಮಸಂಸ್ಥಾಪನೆಯ ಕಾರ್ಯವನ್ನು 'ಗುರು-ಶಿಷ್ಯ' ಪರಂಪರೆಯು ಮಾಡಿದೆ. ಭಗವಾನ ಶ್ರೀಕೃಷ್ಣನು ಅರ್ಜುನನ ಮಾಧ್ಯಮದಿಂದ ಮತ್ತು ಆರ್ಯ ಚಾಣಕ್ಯರು ಸಾಮ್ರಾಟ ಚಂದ್ರಗುಪ್ತನ ಮಾಧ್ಯಮದಿಂದ ಆದರ್ಶ ಧರ್ಮಾಧಿಷ್ಠಿತ ರಾಜ್ಯವ್ಯವಸ್ಥೆಯನ್ನು ಸ್ಥಾಪಿಸಿದರು. ಇಂದು ವಿವಿಧ ಮಾಧ್ಯಮಗಳಿಂದ ಹಿಂದೂ ಧರ್ಮ, ಸಮಾಜ ಮತ್ತು ರಾಷ್ಟ್ರದ ಮೇಲೆ ಅನೇಕ ಆಘಾತಗಳು ಆಗುತ್ತಿವೆ. ಜಾತ್ಯತೀತ ವ್ಯವಸ್ಥೆಯ ಹೆಸರಿನಲ್ಲಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group