ಸುದ್ದಿಗಳು
ಕೊರೋನಾದಿಂದಾಗಿ ಸರಳ ರಂಜಾನ್ ಆಚರಣೆ – ಮೈಬೂಬಸಾಬ ಕಣ್ಣಿ
ಸಿಂದಗಿ : ರಮಜಾನ್ ಮತ್ತು ಬಕ್ರೀದ್ ಹಬ್ಬಗಳು ಬಂದರೆ ಮುಸ್ಲಿಮ್ ಬಾಂಧವರಲ್ಲಿ ಎಲ್ಲಿಲ್ಲದ ಸಡಗರದ ಸಂಭ್ರಮ ಸಂತೋಷ ಉಕ್ಕೇರುತಿತ್ತು ಪ್ರತಿ ವರ್ಷ ಬಹಳಷ್ಷು ವಿಜೃಂಭಣೆಯಿಂದ ಆಚರಿಸುತ್ತಿದ್ದ ಹಬ್ಬಗಳು ಈ ವರ್ಷ ಕರೋನಾ ಕರಿನೆರಳಿನಿಂದ ಸರಕಾರ ನಮ್ಮೆಲ್ಲರ ಹಿತದೃಷ್ಟಿಯಿಂದ ಕಟ್ಟುನಿಟ್ಟಾಗಿ ಹಬ್ಬಹರಿದಿನಗಳು ಇಂತಿಷ್ಟೇ ಜನಸೇರಿ ಆಚರಿಸಬೇಕು ಎಂದು ಆದೇಶ ಹೊರಡಿಸಿದ್ದರಿಂದ ಕರೋನಾ ನಿಯಮ ಉಲ್ಲಂಘನೆಯಾಗದಂತೆ ಬಕ್ರೀದ್...
ಸುದ್ದಿಗಳು
ಶೇ. 100 ಫಲಿತಾಂಶ ; ವಿದ್ಯಾರ್ಥಿಗಳ ಸಾಧನೆಗೆ ಹರ್ಷ
ಸಿಂದಗಿ: 2020/21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿನ ಮೋರಟಗಿ ಗ್ರಾಮದ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸೇವಾ ಸಮಿತಿ ಪದವಿ ಪೂರ್ವ ಕಾಲೇಜಿನ ಫಲಿತಾಂಶವು ಪ್ರಕಟವಾಗಿದ್ದು ಶೇ% 100 ಕ್ಕೆ 100ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಟಿ.ಎನ್.ಲಮಾಣಿ ತಿಳಿಸಿದ್ದಾರೆ.ನಸರೀನ್ ಮುಡ್ಡಿ 545(90.83%)
ಅಶ್ವಿನಿ ಪ್ರೇಮನಗೌಡ 545(90,83%) ಕಾಲೇಜಿಗೆ...
ಸುದ್ದಿಗಳು
ಎಚ್ ಜಿ ಪಿ ಯು ಕಾಲೇಜಿನ ಫಲಿತಾಂಶ ಶೇ.100
ಸಿಂದಗಿ: ಪಟ್ಟಣದ ತಾಲೂಕಾ ಶಿಕ್ಷಣ ಮಂಡಳಿಯ ಎಚ್.ಜಿ.ಪದವಿ ಪೂರ್ವ ಕಾಲೇಜಿನ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ 100 ರಷ್ಟಾಗಿದೆ ಎಂದು ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ವಾಣಿಜ್ಯ ವಿಭಾಗದಲ್ಲಿ ಮಂಜುಳಾ ಸೊನ್ನದ 600 ಅಂಕಗಳಿಗೆ 576 (96%) ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ...
ಸುದ್ದಿಗಳು
ಮಳೆಗೆ ಮನೆಗೋಡೆ ಕುಸಿದು ಓರ್ವ ಮಹಿಳೆ ಸಾವು, ಇಬ್ಬರು ಮಕ್ಕಳಿಗೆ ಗಂಭೀರ ಗಾಯ
ಬೀದರ - ಭಾರೀ ಮಳೆಗೆ ಮನೆಯ ಗೋಡೆ ಕುಸಿದು, ಓರ್ವ ಮಹಿಳೆ ಮೃತಪಟ್ಟು ಇಬ್ಬರು ಬಾಲಕಿಯರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಹುಮನಾಬಾದ್ ತಾಲ್ಲೂಕು ಕುಮಾರ ಚಿಂಚೋಳಿ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ.ಪಾರ್ವತಿ ವೈಜನಾಥ ವಡ್ಡರ್(30) ಮೃತಪಟ್ಟಿದ್ದಾರೆ. ಪತಿ ವೈಜನಾಥ, ಮೃತಳ ಮಕ್ಕಳಾದ ಅರ್ಚನಾ(7), ಅಕ್ಷರಾ(4) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ವಿಷಯ ತಿಳಿದ...
ಸುದ್ದಿಗಳು
ಬಕ್ರಿದ್ ಹಬ್ಬಕ್ಕೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ
ಬೀದರ - ಗಡಿ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಳಿ ಮಂಗಳವಾರ ಬಕ್ರೀದ್ ಹಬ್ಬದ ಪ್ರಯುಕ್ತ ಸಾಗಿಸಲಾಗುತ್ತಿದೆ ಎನ್ನಲಾದ 15 ಜಾನುವಾರುಗಳನ್ನು ಒಳಗೊಂಡ ಟೆಂಪೋವನ್ನು ಭಾಲ್ಕಿಯ ಗ್ರಾಮೀಣ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಎತ್ತು,ಹೋರಿ ಸೇರಿದಂತೆ 15 ವಶಕ್ಕೆ ಪಡೆದು ದನಗಳನ್ನು ಕರಡ್ಯಾಳದ ಗೋಶಾಲೆಗೆ ಕಳುಹಿಸಲಾಗಿದೆ.ಭಾಲ್ಕಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ....
ಸುದ್ದಿಗಳು
ಪೂರ್ಣಿಮಾಗೆ ‘ಗುರುಕುಲ ಸಾಹಿತ್ಯ ಕೇಸರಿ’ ಪ್ರಶಸ್ತಿ
ಮೂಡಲಗಿ: ಇಲ್ಲಿಯ ವಿದ್ಯಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪೂರ್ಣಿಮಾ ಯಲಿಗಾರ ಅವರಿಗೆ ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದಿಂದ ಕೊಡಮಾಡುವ ‘ಗುರುಕುಲ ಸಾಹಿತ್ಯ ಕೇಸರಿ ಪ್ರಶಸ್ತಿ’ಯನ್ನು ಪ್ರಕಟಿಸಿದ್ದಾರೆ.ಪೂರ್ಣಿಮಾ ಯಲಿಗಾರ ಅವರು ನೂರಾರು ಕವಿತೆಗಳನ್ನು ರಚಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿದ್ದು ಪ್ರಶಸ್ತಿ ಪಡೆದುಕೊಂಡಿರುವುದಕ್ಕೆ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ, ಬಾಲಶೇಖರ ಬಂದಿ, ಬಿಇಒ...
ಸುದ್ದಿಗಳು
ಕೊರೊನಾದಿಂದಾದ ಆರ್ಥಿಕ ನಷ್ಟ ಸರಿದೂಹಿಸಲು ಜಾಗತಿಕ ಸಂಯೋಗದ ಅವಶ್ಯಕತೆ ಇದೆ – ಡಾ. ಬಿ.ಹೆಚ್.ನಾಗೂರ
ಸವದತ್ತಿ: ಕೊರೊನಾದಿಂದ ಭಾರತದ ವಿದೇಶಿ ವ್ಯಾಪಾರದಲ್ಲಿ ನಷ್ಟ ಉಂಟಾಗಿದ್ದು, ಬೇಡಿಕೆ, ಉತ್ಪಾದನೆ ಮತ್ತು ವಿದೇಶಿ ವ್ಯಾಪಾರದ ಮೇಲೆ ದೊಡ್ಡ ಪ್ರಮಾಣದ ಋಣಾತ್ಮಕ ಪರಿಣಾಮ ಬೀರಿದೆ. ಜಾಗತಿಕ ಆರ್ಥಿಕ ನಷ್ಟವನ್ನು ಸರಿದೂಗಿಸಲು ಜಾಗತಿಕ ಸಂಯೋಗದ ಅವಶ್ಯಕತೆ ಇದೆ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಹೆಚ್.ನಾಗೂರ ನುಡಿದರು.ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ...
ಸುದ್ದಿಗಳು
ಬೀದರ್ ಪೋಲಿಸರ ಭರ್ಜರಿ ಕಾರ್ಯಚರಣೆ ; 158 ಕೆಜಿ ಗಾಂಜಾ ವಶ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಗಾಂಜಾ ದಂಧೆಗೆ ಬೀದರ್ ಪೊಲೀಸರು ಕಡಿವಾಣ ಹಾಕಿದ್ದು ಮಿಂಚಿನ ದಾಳಿ ಮಾಡಿ ೧೫೮ ಕೆಜಿ ಗಾಂಜಾ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.ಬೀದರ್ ನಗರದ ಹೃದಯ ಬಾಗದಲ್ಲಿ ಇರುವ ಕೆನಾನ್ ಕಾಲೊನಿಯ ಮನೆಯೊಂದರ ಮುಂದೆ ನಿಲ್ಲಿಸಿದ್ದ ಕಾರ್ನಲ್ಲಿ ಮಾರಾಟಕ್ಕಾಗಿ ಸಂಗ್ರಹಿಸಿ ಇಡಲಾಗಿದ್ದ ₹ 3.17 ಲಕ್ಷ...
ಸುದ್ದಿಗಳು
ಬಿಎಸ್ ವೈ ಬದಲಿಸಿದರೆ ಲಿಂಗಾಯತರು ಬಿಜೆಪಿ ಕೈಬಿಡುತ್ತಾರೆ : ಡಾ|| ಬಸವಲಿಂಗ ಪಟ್ಟದ್ದೇವರ ಎಚ್ಚರಿಕೆ
ಬೀದರ - ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಮಾಡಿದರೆ ಲಿಂಗಾಯತ ಧರ್ಮದ ಜನರು ಬಿ.ಎಸ್.ಯಡಿಯೂರಪ್ಪ ನವರ ಬೆನ್ನಿಗೆ ನಿಲ್ಲುತ್ತಾರೆ ಎಂದು ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗ ಪಟ್ಟದ್ದೇವರು ಬೀದರ್ ಕೇಂದ್ರ ಬಿಜೆಪಿ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆರಾಜ್ಯದಲ್ಲಿ ಯಡಿಯೂರಪ್ಪನವರು ಜನಪರ-ಜೀವಪರ ಆಡಳಿತವನ್ನು ನಡೆಸುತ್ತಿದ್ದಾರೆ. ಇವರ ಅಧಿಕಾರದ ಅವಧಿಯಲ್ಲಿ ರಾಜ್ಯ ಪ್ರಗತಿಯನ್ನು ಸಾಧಿಸುತ್ತಿದೆ. ಅವರು ಜಾತ್ಯತೀತವಾಗಿ ಎಲ್ಲಾ...
ಸುದ್ದಿಗಳು
ಪಟ್ಟಣದ ಎಮ್. ಎಸ್. ಗುರುಕುಲ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಪ.ಪೂ. ಮಹಾವಿದ್ಯಾಲಯದ ೨೦೨೧-೨೨ ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರಿಕ್ಷಾ ಫಲಿತಾಂಶ ೧೦೦ ಕ್ಕೆ ೧೦೦ ಬಂದಿದ್ದು, ಮಹಾವಿದ್ಯಾಲಯದ ವಿದ್ಯಾರ್ಥಿಗಳಾದಕು. ವಿಜಯಲಕ್ಷ್ಮಿ ಎಮ್. ನಾರಾಯಣಕರ
ಕು.ಸುರೇಶ ಎಸ್. ಕಂಬಾರ
ಕು.ಶ್ರೀದೇವಿ ಎಸ್. ಹಿರೇಕುರುಬರ
ಕು. ವಿನೋದ ಜಿ. ಡೋಣೂರ,
ಕು.ದಶರಥ ವ್ಹಿ....
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



