ಸುದ್ದಿಗಳು
ರಸ್ತೆ ಬದಿಯೇ ಗ್ರಾಮಸ್ಥರ ಸಮಸ್ಯೆ ಆಲಿಸಿದ ಶಾಸಕ
ಬೀದರ - ಬಸವಕಲ್ಯಾ ತಾಲೂಕಿನ ಉಜಳಂಬ ಗ್ರಾಮದ ಜನರ ಸಮಸ್ಯೆ ಆಲಿಸಿದ ಶಾಸಕ ಶರಣು ಸಲಗರ ಸ್ಥಳದಲ್ಲಿಯೇ ಕೆಲವು ಪರಿಹಾರ ಸೂಚಿಸಿದ್ದಲ್ಲದೆ ವೃದ್ಧರೊಬ್ಬರಿಗೆ ರೂ. ೫೦೦೦ ಸಹಾಯ ನೀಡಿದರು.ಕಳೆದ ಎರಡೂವರೆ ವರ್ಷದ ಹಿಂದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಹೂಡಿದ್ದ ಗ್ರಾಮ ಉಜಳಂಬಕ್ಕೆ ಭೇಟಿ ನೀಡಿದ ಶಾಸಕರ ಮುಂದೆ ಗ್ರಾಮಸ್ಥರು ಸಮಸ್ಯೆಗಳ ಸುರಿಮಳೆ...
ಸುದ್ದಿಗಳು
‘ಸಮಾಜ ಸೇವೆಗೆ ಇಚ್ಛಾಶಕ್ತಿ, ನಿಸ್ವಾರ್ಥ ಇರಬೇಕು’ – ಸಾಹಿತಿ ಜಯವಂತ ಕಾಡದೇವರ
ಮೂಡಲಗಿ: ‘ಇಚ್ಛಾಶಕ್ತಿ ಮತ್ತು ನಿಸ್ವಾರ್ಥದಿಂದ ಮಾಡುವ ಸೇವೆಯು ನಿಜವಾದ ಸಮಾಜ ಸೇವೆಯಾಗುತ್ತದೆ’ ಎಂದು ಸಾಹಿತಿ ಪ್ರೊ. ಜಯವಂತ ಕಾಡದೇವರ ಹೇಳಿದರು.ಇಲ್ಲಿಯ ಸಾಯಿ ವಸತಿ ನಿಲಯದ ಆವರಣದಲ್ಲಿ ಜರುಗಿದ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯಿಂದ ದೊರೆಯುವ...
ಸುದ್ದಿಗಳು
ಬನವಾಸಿ ಪಟ್ಟಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಆಗ್ರಹ
ಬನವಾಸಿ: ಐತಿಹಾಸಿಕ ಪ್ರವಾಸಿ ತಾಣ ಹಾಗೂ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ಬನವಾಸಿ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಗಳನ್ನು ಅಳವಡಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.ಪಟ್ಟಣದಲ್ಲಿ ವಾಹನ ದಟ್ಟಣೆ ದಿನೇ ದಿನೇ ಹೆಚ್ಚುತ್ತಿದ್ದು ಕಾನೂನು ಉಲ್ಲಂಘನೆ, ಅಪರಾಧ ಪ್ರಕರಣಗಳೂ ನಡೆಯುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲಿ ಜನರ ಚಟುವಟಿಕೆಗಳ ಮೇಲೆ ನಿಗಾ ಇಡಲು ಇಲ್ಲಿ ಸಿಸಿಟಿವಿ ಕ್ಯಾಮೆರಾಗಳಿಲ್ಲ. ಪಟ್ಟಣದಲ್ಲಿ...
ಸುದ್ದಿಗಳು
ರೈತರಿಗೆ ಕೂಡಲೇ ರಸಗೊಬ್ಬರ ಪೂರೈಸಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
‘ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕೃಷಿ ಅಭಿಯಾನಕ್ಕೆ ಹಸಿರು ನಿಶಾನೆ
ಗೋಕಾಕ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ...
ಸುದ್ದಿಗಳು
ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ
ಶಾಂತಿಯಿಂದ ಹಬ್ಬ ಆಚರಿಸೋಣ - ಸಂಗಮೇಶ ಹೊಸಮನಿ
ಸಿಂದಗಿ - ಸರಕಾರದ ಆದೇಶದ ಪ್ರಕಾರ ನಾವು ನೀವು ನಿಯಮಗಳನ್ನು ಪಾಲಿಸೋಣ,ನಿಯಮ ಉಲ್ಲಂಘನೆ ಮಾಡದಂತೆ ನಾವೆಲ್ಲರೂ ಶಾಂತ ರೀತಿಯಿಂದ ಹಬ್ಬವನ್ನು ಆಚರಿಸೋಣ ಎಂದು ಸಿಂದಗಿ ಠಾಣಾ ಅಧಿಕಾರಿ ಸಂಗಮೇಶ ಹೊಸಮನಿ ಹೇಳಿದರು.ಬಕ್ರೀದ್ ಹಬ್ಬದ ನಿಮಿತ್ತ ನಗರದ ಪೊಲೀಸ್ ಠಾಣಾ ಆವರಣದಲ್ಲಿ ಕರೆಯಲಾದ ಶಾಂತಿ ಸಭೆಯಲ್ಲಿ ಅವರು ಅವರು...
ಸುದ್ದಿಗಳು
ಬನವಾಸಿ: ಜಿಲ್ಲಾಧಿಕಾರಿಗಳ ಆದೇಶದಂತೆ ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನ, ಮಸೀದಿ, ಚರ್ಚ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು, ಮೌಲಾನ, ಪಾದ್ರಿಗಳು ಸೇರಿದಂತೆ ಧಾರ್ಮಿಕ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರತಿಯೊಬ್ಬ ಸಿಬ್ಬಂದಿಗಳು ಪ್ರತಿ 10 ದಿನಕ್ಕೊಮ್ಮೆ ಕೊವೀಡ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳಬೇಕು.ಅಲ್ಲದೇ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರ ಸಂಪರ್ಕದಲ್ಲಿರುವ ಎಲ್ಲ ಅಂಗಡಿಕಾರರು ಕೊವೀಡ್...
ಸುದ್ದಿಗಳು
ವಿನಾಶಕಾಲೇ ವಿಪರೀತ ಬುದ್ಧಿ – ಮುಕ್ತಾನಂದ ಪೂಜ್ಯರು
ಸವದತ್ತಿ: ಕಂಸನು ಶ್ರೀ ಕೃಷ್ಣನಿಂದ ತನ್ನ ಮರಣವೆಂದು ಅರಿತಿದ್ದನು.ಶ್ರೀ ಕೃಷ್ಣನು ಗೋಕುಲದಲ್ಲಿರುವ ಸಂಗತಿಯನ್ನು ನಾರದರು. ತಿಳಿಸಿದರು.ಆಗ ಕಂಸನು ಶ್ರೀ ಕೃಷ್ಣ ಬಲರಾಮರನನ್ನು ಕೊಲ್ಲಲು ತನ್ನ ಆಸ್ಥಾನಕ್ಕೆ ಅವರನ್ನು ಕರೆತರಲು ಅಕ್ರೂರನಿಗೆ ಜವಾಬ್ದಾರಿ ವಹಿಸಿದನು. ಆಗ ಅಕ್ರೂರನು ಮಹಾರಾಜ,ವಿಪತ್ತನ್ನು ಪರಿಹರಿಸಿಕೊಳ್ಳಬೇಕೆಂಬ ನಿನ್ನ ಆಲೋಚನೆ ಸಮೀಚೀನವಾಗಿದೆ. ಸಿದ್ದಿಸಲಿ-ಸಿದ್ದಿಸದಿರಲಿ,ಅಭಿನಿವೇಶನವಿಲ್ಲದೆ ಸಮಬುದ್ದಿಯಿಂದ ಆಚರಿಸಬೇಕು.ದೈವವೇ ಫಲವನ್ನು ಕೊಡತಕ್ಕುದು.ಮನುಷ್ಯನು ದೈವಹತವಾದ ದೊಡ್ಡದೊಡ್ಡ ಮನೋರಥಗಳನ್ನು...
ಸುದ್ದಿಗಳು
ಸವದತ್ತಿ: ಸವದತ್ತಿ ಯಲ್ಲಮ್ಮಾ ಪುರಸಭೆಯ ವ್ಯಾಪ್ತಿಯ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಸನ್ 2021-22 ನೇ ಸಾಲಿಗೆ ದೀನ್ ದಯಾಳ್ ಅಂತ್ಯೋದಯ (ಡೇ-ನಲ್ಮ್ ಯೋಜನೆ) ಯೋಜನೆಯಲ್ಲಿಸ್ವಯಂ ಉದ್ಯೋಗಕ್ಕೆ (ವೈಯಕ್ತಿಕ ಉದ್ಯಮಶೀಲತೆಗಾಗಿ): ಕಿರು ಉದ್ದಿಮೆ ಕೈಗೊಳ್ಳಲು 2.00 ಲಕ್ಷದವರೆಗೆ ಸಾಲ ಪಡೆಯಬಹುದಾಗಿದೆ
ವೈಯಕ್ತಿಕ ವಿವಿಧ ಸ್ವಯಂ ಉದ್ಯೋಗವನ್ನು ಕೈಗೊಳ್ಳಲು ಉದ್ಯೋಗದ...
ಸುದ್ದಿಗಳು
ಮುಂಗಾರು ಬೆಳೆ ಸಮೀಕ್ಷೆ ಯೋಜನೆ ; ‘ನನ್ನ ಬೆಳೆ ನನ್ನ ಹಕ್ಕು’ ರೈತರಿಗೆ ಅನುಕೂಲಕರ – ಆನಂದ ಮಾಮನಿ
ಸವದತ್ತಿ: 2021-22 ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಯೋಜನೆ ಉತ್ತಮ ಯೋಜನೆಯಾಗಿದೆ. ನಮ್ಮ ಸರಕಾರ ರೈತರ ಮನೆ ಬಾಗಿಲಿಗೆ ತಲುಪಿಸುವಂಥ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿ ಮಾಡಿದೆ. ರೈತರಿಗಾಗಿ ತೆರೆದ ಮುಂಗಾರು ಬೇಳೆ ಸಮೀಕ್ಷೆ ಮೊಬೈಲ್ ಆ್ಯಪ್ ಉತ್ತಮ ಯೋಜನೆಯಾಗಿದೆ ಇದು ರಾಜ್ಯಾದ್ಯಂತ ಪ್ರಾರಂಭವಾಗಿದೆ. ಇದರಲ್ಲಿ ನನ್ನ ಬೆಳೆ ನನ್ನ ಹಕ್ಕು ಇದರಿಂದ ರೈತರು...
ಸುದ್ದಿಗಳು
ಗುರಿ ಮತ್ತು ಕನಸು
ಕನಸು ಕಾಣುತ ಯೋಜನೆಗಳ
ಬೆನ್ನೇರಿ
ಬೇರೆ ಆಸೆಗಳಿಗೆ ಬಿದ್ದು
ಜಾರದಿರಿ
ಅಪಮಾನಗಳಿಗೆ ನೀವೇಕೆ
ಅಂಜುವಿರಿ
ಗೆದ್ದರೆ ಜೀವನದಲ್ಲಿ ನಕ್ಷತ್ರ
ಆಗುವಿರಿ
ಸೋತರೆ ಇನ್ನೊಬ್ಬರಿಗೆ
ಪಾಠವಾಗುವಿರಿ
ಕೇವಲ ಕನಸು ಕಾಣುತ
ಮಲಗಬೇಡಿರಿ
ಜೀವನದಲ್ಲಿ ಎಂದೆಂದು
ಸಾಧಕರಾಗಿರಿ
ಕಳೆದ ಸಮಯ ಬಾರದು
ಮರೆಯದಿರಿ
ನಮ್ಮ ಹಣೆಬರಹವನ್ನು
ದೂಷಿಸದಿರಿ
ಹೋರಾಡಿ ಆತ್ಮವಿಶ್ವಾಸದ
ರಥವನ್ನೇರಿ
ಕುಳಿತು ಆಗಬೇಡಿ
ಸೋಮಾರಿ
ಸಾಧನೆಯ ಮೆಟ್ಟಿಲನ್ನು
ಸಾವಧಾನವಾಗಿ ಏರಿ
ಒಂದೂಂದೆ ಹೆಜ್ಜೆ ಇಡುತ
ಮುಟ್ಟು ನೀ ಗುರಿವೀರ ಯೋಧರು
ಕಾರ್ಗಿಲ್ ಕಣಿವೆಯ
ಕತ್ತಲಲ್ಲಿ
ಮೈಕೊರೆಯುವ
ಚಳಿಯಲ್ಲಿ
ಸುಂಯ್ ಎಂದು ಸೀಳಿ
ಬರುವ ಶೆಲ್ ದಾಳಿಗೆ
ನಡುಗಬೇಕು ಎಂಥವರ
ಎದೆ ಗುಂಡಿಗೆ
ಬಂದೂಕು ಹಿಡಿದ ಕೈ
ಬೆರಳುಗಳು
ಸಿದ್ಧವಾಗಿವೆ ವೈರಿಗಳ
ಎದೆ ಸೀಳಲು
ವೈರಿಗಳ ಸರ-ಸರ
ಸಪ್ಪಳಕೆ
ಗರ್ಜಿಸಿತು ಸೈನಿಕರ
ತುಪಾಕಿ
ಉರುಳಿದವು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



