ಸುದ್ದಿಗಳು
ಮತ್ತೆ 118 ಚೀನ್ ಆ್ಯಪ್ ಗಳ ನಿಷೇಧ ಮಾಡಿದ ಕೇಂದ್ರ ಸರ್ಕಾರ ಇಲ್ಲಿದೆ ನಿಷೇಧಿತ ಆ್ಯಪ್ ಗಳ ಪಟ್ಟಿ
ನವದೆಹಲಿ - ಭಾರತದ ಸಾರ್ವಭೌಮತ್ವ ಮತ್ತು ರಕ್ಷಣೆ, ರಾಜ್ಯದ ಸುರಕ್ಷತೆ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆಯೆಂದು ಅತ್ಯಂತ ಜನಪ್ರಿಯ ಆನ್ಲೈನ್ ಗೇಮ್ *ಪಬ್ಜಿ* ಸೇರಿದಂತೆ 118 ಚೀನೀ ಮೊಬೈಲ್ ಆ್ಯಪ್ಗಳನ್ನು ಕೇಂದ್ರ ಸರ್ಕಾರ ಬುಧವಾರ ನಿಷೇಧಿಸಿದೆ.ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ನಿರ್ದೇಶನದಂತೆ ಈ ಅಪ್ಲಿಕೇಶನ್ಗಳನ್ನು ನಿಷೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಈ...
ಲೇಖನ
ಹಿರಿಯ ಸಾಹಿತಿಗಳಾದ ಡಾ.ಭೇರ್ಯ ರಾಮಕುಮಾರ್ ಅವರು ಕನ್ನಡದ ಖ್ಯಾತ ಸಾಹಿತಿಗಳು,ಅಂಕಣಕಾರರೂ ಆದ ಪ್ರೊ.ಎಚ್ಚೆಸ್ಕೆ ಅವರೊಂದಿಗೆ ಇದ್ದ ಒಂದು ಅಪರೂಪದ ಚಿತ್ರ ಹಾಗೂ ಮೂವರು ಹಿರಿಯ ಸಾಹಿತಿಗಳಾದ ಡಾ.ಎಂ.ಅಕಬರ ಅಲಿ,ಡಾ.ಎಚ್ಚೆಸ್ಕೆ ಹಾಗೂ ಡಾ.ಸಿ.ಪಿ.ಕೆ ಅವರಿಗೆ ತಮ್ಮ ಸಂಸ್ಥೆಯಿಂದ 1995 ರಲ್ಲಿ ಮೈಸೂರಿನಲ್ಲಿ ನಡೆಸಿದ ಡಾ.ದ.ರಾ.ಬೇಂದ್ರೆ ನೆನಪಿನ ರಾಜ್ಯಮಟ್ಟದ ಸಾಹಿತ್ಯೋತ್ಸವದಲ್ಲಿ 'ಸಾಹಿತ್ಯ ರತ್ನ ' ಪ್ರಶಸ್ತಿ ನೀಡಿ...
ಲೇಖನ
ಜೈನಧರ್ಮದ ವಿಶೇಷ ದಶಲಕ್ಷಣಪರ್ವ. 4ನೇ ದಿನ.
ಉತ್ತಮ ಶೌಚ ಧರ್ಮ (purity )
ಸುಖವು ವಸ್ತುವಿನಲ್ಲಿ ಇಲ್ಲ, ಅದು ಮಾನವನ ಮನದಲ್ಲಿದೆ, ಆತ್ಮದಲ್ಲಿದೆ. ವಸ್ತುವಿನ ಸುಖ ಭೋಗಕ್ಕೆ ಮಾತ್ರ. ಭೋಗ ಕ್ಷಣಿಕ ಸುಖ ನೀಡುತ್ತದೆ ಆದರೆ ಆತ್ಮಸುಖ ಮಾತ್ರ ಶಾಶ್ವತ ಸುಖ ನೀಡುತ್ತದೆ. ಆದ್ದರಿಂದ ಜಿನೇಂದ್ರ ಭಗವಂತನ ಧ್ಯಾನ,ಅವನಲ್ಲಿ ಲೀನನಾಗುವದು ಮಾತ್ರ ಉತ್ತಮ ಸುಖ ನೀಡಲು ಸಾಧ್ಯ.
ಅಂತರಾತ್ಮನಲ್ಲಿ ಒಡಮೂಡುವ ಲೌಕಿಕ ಸುಖವೇ ನಿಜವಾದ...
ಲೇಖನ
ಜೈನಧರ್ಮದ ವಿಶೇಷ ದಶಲಕ್ಷಣಪರ್ವ: 2 ನೇ ದಿನ
2 ನೇ ದಿನ ಮಾರ್ಧವ ಧರ್ಮ
Humility uttam madhavಮಾರ್ಧವಎಂದರೆ ಗರ್ವ. ಗರ್ವವು ಓರ್ವ ಮಾನವ ಜೀವಿಯನ್ನು ಆಳುವ ಪ್ರವ್ರತ್ತಿಗೆ ತಳ್ಳುತ್ತದೆ. ಧನ ಸಿರಿ ಸಂಪತ್ತು ವಿದ್ಯ ಅದಿಕಾರ ಮದದಿಂದ ಮಾನವ ನಾನೆ ಮೇಲು, ಅವನು ಕೀಳು ನನ್ನ ಆಧೀನ ಎಂದು ತಿಳಿಯುತ್ತಾನೆ. ಇದು ನಿರ್ಜೀವ ವಸ್ತುಗಳು ನನ್ನದೆಂಬ ಹಾಗೂ ನಾನೆ ಶ್ರೇಷ್ಠ ಎನ್ನುವುದರಿಂದ ಬರುತ್ತದೆ. ಲೌಕಿಕ...
ಲೇಖನ
ಸರ್ವಜನ ಹಿತಾಯ ಸರ್ವಜನ ಸುಖಾಯ ಎಂಬ ದ್ಯೇಯ ವಾಕ್ಯದಲ್ಲಿ ಜೀವ ಪ್ರವರ ಮಹತ್ವವನ್ನು ಜೈನಧರ್ಮ ಸಾರುತ್ತದೆ. ಇಂತಹ ಸಂದರ್ಭದಲ್ಲಿ ಈ ಭಾದ್ರಪದ ಮಾಸದ ಪಂಚಮಿಯಿಂದ ಅನಂತ ಚತುರ್ದಶಿಯವರೆಗೆ ಜೈನಧರ್ಮವಿಶೇಷ ಆಚರಣೆ ನಡೆಯುತ್ತದೆ. ಅದು ದಶಲಕ್ಷಣ ಪರ್ವ.ಇಂದು ಮೊದಲ ಧರ್ಮ ಉತ್ತಮ ಕ್ಷಮಾ.(ಸ್ವಯಂಭುವಾ). ಕ್ಷಮೆಯು ಎಲ್ಲ ಜೀವಿಗಳಿಗೆ ಹಿತಕಾರಿ,ಕ್ಷಮೆಯು ಪಾಪ ಪಂಕವಿದುರಿ,ಕೋಪ ತಾಪ ಹಾರಿ, ಕ್ಷಮೆ...
ಸುದ್ದಿಗಳು
ಗಬ್ಬೆದ್ದು ನಾರುತ್ತಿರುವ ಮೂಡಲಗಿ ಶೌಚಾಲಯಗಳು ಸಾರ್ವಜನಿಕರಿಗೆ ಜವಾಬ್ದಾರಿಯಿರಬೇಕು – ಮುಖ್ಯಾಧಿಕಾರಿ
ಮೂಡಲಗಿ - ಈ ಫೋಟೋಗಳನ್ನು ನೋಡಿ. ಇವು ಯಾವುದೋ ಮಹಾನಗರದ ಸ್ಲಮ್ ಏರಿಯಾದ ಚಿತ್ರಗಳಲ್ಲ. ಇತ್ತೀಚೆಗಷ್ಟೇ ತಾಲೂಕಾಗಿ ಹೊರಹೊಮ್ಮಿರುವ ಮೂಡಲಗಿ ನಗರದ ಸಾರ್ವಜನಿಕ ಶೌಚಾಲಯಗಳ ಶೋಚನೀಯ ಸ್ಥಿತಿಯ ಘೋರ ಚಿತ್ರಣ.ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛ ಭಾರತ ಎಂದು ಹೇಳಿ, ಎಲ್ಲೆಡೆ ಸ್ವಚ್ಛತೆ ಕಾಪಾಡಿಕೊಳ್ಳಿ, ಮನೆ ಮನೆಗೆ ಶೌಚಾಲಯ ಕಟ್ಟಿರಿ, ರೋಗಗಳಿಂದ ಮುಕ್ತಿ ಹೊಂದಿರಿ...
ಸುದ್ದಿಗಳು
ಸಾಮಾನ್ಯವಾಗಿ ಯಾವುದೇ ಕೆಲಸ ಕಾರ್ಯ ಮಾಡಬೇಕಾದರೆ ರಾಹುಕಾಲ ನೋಡುವುದು ರೂಢಿಯಲ್ಲಿ ಇದೆ. ಪ್ರತಿದಿನ ರಾಹು ಕಾಲದ ಘಳಿಗೆ ಬೇರೆ ಇರುತ್ತದೆ. ಅದನ್ನು ತಿಳಿಯಬೇಕಾದರೆ ಈ ಒಂದು ಕೋಷ್ಟಕವನ್ನು ನಾವು ತಿಳಿದುಕೊಳ್ಳಬೇಕು.ಈ ಸರಳ ಕೋಷ್ಟಕದಲ್ಲಿ ಮೊದಲಿನ ಸಾಲು ವಾರಗಳಿಗೆ ಮೀಸಲು. ಎರಡನೇ ಸಾಲು ಮೇಲಿನ ಇಂಗ್ಲೀಷ ಸಾಲಿನ ಎಲ್ಲ ಪದಗಳ ಮೊದಲ ಅಕ್ಷರಗಳು ಇವೆ. ಅವುಗಳಿಗೆ...
ಸುದ್ದಿಗಳು
ಯಲ್ಲಪ್ಪ ಹರ್ನಾಳಗಿ, ಅನಸೂಯ ಜಹಗೀರದಾರ.....ಜೀವನದ ಸಂತೆಯೊಳಗೆ ಚಿಂತೆಗಳು ನಡೆದಾಡುತಿವೆ ಗೆಳೆಯಾ,
ಮುಂಜಾನೆಯ ಸವಾಲಿನೊಳಗೆ ಕೂಗುಗಳು ಕುಣಿದಾಡುತಿವೆ ಗೆಳೆಯಾ !!ಬಂಧು ಬಳಗಗಳ ದಲ್ಲಾಳಿತನವು ನಸು ನಗೆಯು ಹುಸಿಯಾಗಿ,
ಬದುಕಿನ ಕಸುವೆಲ್ಲ ಕುಸ್ತಿಯಾಡುತ ಸೋಲುತಿವೆ ಗೆಳೆಯಾ!!ಬದುಕ ಪುಟ್ಟಿಯೊಳಗಿನ ಭಾವಗಳು ಹೆದರಿ, ಬೆದರಿ,
ನಗ್ನ ಮನಸುಗಳು ಭಂಡರಿಗೆ ಖರೀದಿಯಾಗುತಿವೆ ಗೆಳೆಯಾ!!ಬಾಳ ಸಂಜೆಯಲಿ ಬಾಡಿದ ಮನಸುಗಳು
ಆಸರೆಯಿಲ್ಲದೆ ನೋವ ತಿಪ್ಪೆಯಲಿ ನರಳಾಡುತಿವೆ ಗೆಳೆಯಾ!!ಕೊನೆಯಂಚಿನ ಮೌನ ಮಂದಿರದಲಿ
ಯಮಹನ...
ಸುದ್ದಿಗಳು
ರಬಕವಿ /ಬನಹಟ್ಟಿ - ಇಂದು "ರಾಷ್ಟ್ರೀಯ ಕೈಮಗ್ಗ ದಿನ" ವನ್ನು ಕರ್ನಾಟಕ ನೇಕಾರ ರಕ್ಷಣಾ ವೇದಿಕೆ(ರಿ) - ಬಾಗಲಕೋಟ ಜಿಲ್ಲಾ ಘಟಕದಿಂದ ಬಡ ನೇಕಾರರನ್ನು ಗೌರವಿಸುವುದರೊಂದಿಗೆ ಆಚರಿಸಲಾಯಿತು.ಜಿಲ್ಲಾ ಘಟಕದ ಅಧ್ಯಕ್ಷ ಮಹೇಶಕುಮಾರ ಹಾಗೂ ರಬಕವಿ-ಬನಹಟ್ಟಿ ತಾಲ್ಲೂಕಿನ ಪದಾಧಿಕಾರಿಗಳು ಮತ್ತು ಸಮಾಜಸೇವಕರಾದ ಬಸು ಮನ್ಮಿ, ರವಿ ಕೊರ್ತಿ ರೈತ ಮುಖಂಡ ಮಲ್ಲಣ್ಣ ಬಿರಡಿ ಪಾಲ್ಗೊಂಡಿದ್ದರು.
ಸುದ್ದಿಗಳು
💕💭💭 ಮತ್ತದೇ ಕನಸು 💭💭💕
ಹೊಡೆದರೂ ಸಿಡಿದೇಳುತಿದೆ ಆ ಕನಸು
ನಾನಾಗಬಾರದೇ "ಭಗವಂತ" ॥
ತಮದೊಳು ಸಿಲುಕಿಹ ಜೀವಿಗಳು
"ಬಾ" "ಬಾ" ಎಂದು ಕರೆಯುತಿರುವಾಗ,
ತನು~ಮನವೆಲ್ಲಾ ಕಣ್ಣಾಗಿಸಿ ಕಾಯುವೆ,
ಕತ್ತಿ ~ಬಾಂಬು~ಚೂರಿ, ಮಾರಕಾಸ್ತ್ರ ನಾಶಗೊಳಿಸಿ
ಪ್ರೀತಿ~ಪ್ರೇಮ~ಅಹಿಂಸೆ ಸಿಡಿಸಿ
ಆತ್ಮೀಯ ಕಿಡಿಹಚ್ಚಿದ ಕನಸು
ಕ್ಷಣವೂ ಏರಲು ಹವಣಿಸುತಿಹುದು ।
ಅಹಂಕಾರದಲಿ ಬೀಗುತಾ..
ಸಜ್ಜನರಿಗೆ " ಕಣ್ಣು ಕುರುಡು"
ದೇವನಿಗೆ " ಬುದ್ಧಿ ಬರಡು"
ಎಂದು ಪೇಳುವ ಸಜ್ಜನ ಮೊಗ ಹೊತ್ತ ನಿರಹಂಕಾರಿಗೆ
ಪಶ್ಚಾತ್ತಾಪದ ಕೊರಗು ನೀಡಿ...
Latest News
ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ
ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...



