ಸುದ್ದಿಗಳು
ಪದ್ಮಶ್ರೀ ಪ್ರಶಸ್ತಿ ಪ್ರಭಾಕರ ಕೋರೆಗೆ ಕಡಾಡಿ ಶುಭಾಶಯ
ಮೂಡಲಗಿ:2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕೆಎಲ್ಇ ಸಂಸ್ಥೆಯ ನಿಕಟಪೂರ್ವ ಕಾರ್ಯಾಧ್ಯಕ್ಷರು ಹಾಗೂ ರಾಜ್ಯಸಭೆಯ ಮಾಜಿ ಸದಸ್ಯರಾದ ಡಾ. ಪ್ರಭಾಕರ ಕೋರೆ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಭೇಟಿಯಾಗಿ ಸನ್ಮಾನಿಸಿ ಶುಭ ಕೋರಿದರು .ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷರಾಗಿ ಡಾ. ಪ್ರಭಾಕರ ಕೋರೆ ಅವರು 4 ದಶಕಗಳಿಗೂ ಹೆಚ್ಚು ಕಾಲ 38 ಸಂಸ್ಥೆಗಳನ್ನು 300...
ಸುದ್ದಿಗಳು
ವಿಬಿ-ಜಿ ರಾಮ್ ಜಿ ಯೋಜನೆಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ – ಸುಭಾಸ ಪಾಟೀಲ
ಗೋಕಾಕ- ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ. ಅಂತಹವರಿಗೆ ನಮ್ಮ ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿ ಹೇಳುವಂತೆ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ ಕಾರ್ಯಕರ್ತರಿಗೆ ಕರೆ ನೀಡಿದರು.ನಗರದ ಎನ್ಎಸ್ಎಫ್ ಕಚೇರಿಯಲ್ಲಿ ಮಂಗಳವಾರ ಅರಭಾವಿ...
ಸುದ್ದಿಗಳು
ಹಳ್ಳೂರದಲ್ಲಿ ವಿವಿಧೆಡೆ ಗಣರಾಜ್ಯೋತ್ಸವ
ಹಳ್ಳೂರ- ನಾವು ಭಾರತ ದೇಶದ ಪ್ರಜೆಗಳು ವಿವಿಧತೆಯಲ್ಲಿ ಏಕತೆಯನ್ನು ಕಂಡಿದ್ದೇವೆ ಸಮಾನತೆ ,ದೇಶದ ಉದ್ಧಾರಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿರೋಣ 1950 ಜನವರಿ 26 ರಂದು ಭಾರತ ಸಂವಿಧಾನವು ಜಾರಿಗೆ ಬಂದು ದೇಶವು ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯವಾಗಿ ಘೋಷಣೆಯಾಯಿತೆಂದು ಜಿಬಿಲ್ ಡಿಜಿಎಂ ಅಮಿತ ತ್ರಿಪಾಠಿ ಹೇಳಿದರು.ಅವರು ಸಮೀರವಾಡಿ ಕೆ ಜಿ ಸೋಮಯ್ಯ ಇಂಗ್ಲೀಷ ಮೀಡಿಯಂ ಶಾಲೆಯಲ್ಲಿ ನಡೆದ...
ಸುದ್ದಿಗಳು
ಸಿಂದಗಿ ಕಾವ್ಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ
ಸಿಂದಗಿ; ೧೯೪೭ ರ ಆಗಸ್ಟ್ ೧೫ ರಂದು ಸ್ವಾತಂತ್ರ್ಯ ಪಡೆದರೂ ಕೂಡಾ ರಾಜ್ಯದ ಸುಗಮ ಕಾರ್ಯನಿರ್ವಹಣೆಗೆ ಯಾವುದೇ ಪರಿಣಿತ ಮತ್ತು ರಾಜಕೀಯ ಅಧಿಕಾರವನ್ನು ಭಾರತ ಹೊಂದಿದ್ದಿಲ್ಲ. ಆ ಹೊತ್ತಿಗೆ, ೧೯೩೫ ರ ಭಾರತ ಸರ್ಕಾರದ ಕಾಯಿದೆಯು ಮೂಲಭೂತವಾಗಿ ಆಡಳಿತಕ್ಕೆ ತಿದ್ದುಪಡಿ ಮಾಡಲ್ಪಟ್ಟಿತು, ೧೯೫೦ ಜನವರಿ ೨೬ ರಂದು ಸಂವಿಧಾನವನ್ನು ಅಂಗೀಕರಿಸಿ, ಅನ್ವಯಿಸಿಕೊಂಡು ಗಣರಾಜ್ಯೋತ್ಸವ ವೆನಿಸಿಕೊಂಡಿತು....
ಸುದ್ದಿಗಳು
ಶಾಸಕ ಮನಗೂಳಿ ಕಾರ್ಯ ಶ್ಲಾಘಿಸಿದ ಸಚಿವ ಎಂಬಿಪಾ
ಸಿಂದಗಿ- ಸಿಂದಗಿ ಮತ ಕ್ಷೇತ್ರ ಜಿಲ್ಲೆಯಲ್ಲಿಯೆ ಹೆಚ್ಚು ಅಭಿವೃದ್ದಿಯಾಗುತ್ತಿರುವ ಕ್ಷೇತ್ರವಾಗುತ್ತಿರುವುದು ಅತ್ಯಂತ ಸಂತಸ ತಂದಿದೆ. ಈ ಕ್ಷೇತ್ರದ ಅಭಿವೃದ್ದಿಗೆ ನಿತ್ಯ ಪರಿಶ್ರಮ ಪಡುತ್ತಿರುವ ಶಾಸಕ ಅಶೋಕ ಮನಗೂಳಿ ಕಾರ್ಯ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಪ್ರಶಂಸೆ ವ್ಯಕ್ತ ಪಡಿಸಿದರು.ಅವರು ಪಟ್ಟಣದಲ್ಲಿ ನೂತನ ಗಾಂಧಿ ಪುತ್ಥಳಿ ಅನಾವರಣ, ರಾಷ್ಟ್ರೀಯ ಲಾಂಛನ ಅಶೋಕ ಸ್ತಂಭ,...
ಸುದ್ದಿಗಳು
ಸಿಂಡಿಕೇಟ್ ಸದಸ್ಯ ಜಗದೀಶ ಭೈರಮಟ್ಟಿಯವರಿಗೆ ಸನ್ಮಾನ
ಬಾಗಲಕೋಟೆ : ತಾಲೂಕಿನ ಬೇವೂರಿನ ಆದರ್ಶ ವಿದ್ಯಾವರ್ಧಕ ಸಂಘ ವಜ್ರಮಹೋತ್ಸವದ ಸಂಭ್ರಮಾಚರಣೆಯ ಹೊಸ್ತಿಲಲ್ಲಿ ಇದ್ದು ಸಂಸ್ಥೆಗೆ ಹಿರಿಮೆಯ ಗರಿ ಹೆಮ್ಮೆ ಎಂಬಂತೆ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಾಲೇಜಿನ ಪ್ರಾಚಾರ್ಯ ಡಾ. ಜಗದೀಶ.ಗು. ಭೈರಮಟ್ಟಿಯವರು ಬಾಗಕೋಟೆ ವಿಶ್ವವಿದ್ಯಾಲಯದ ವಿದ್ಯಾವಿಷಯಕ್ ಪರಿಷತ್ತು ಹಾಗೂ ಸಿಂಡಿಕೇಟನ ನಾಮನಿರ್ದೆಶಿತ ಸದಸ್ಯರಾಗಿ ಮಾನ್ಯ ಕುಲಪತಿಗಳಿಂದ ನಾಮಕರಣಗೊಂಡಿರುವುದು ಸಂಸ್ಥೆಗೆ ಅಭಿಮಾನ ಹಾಗೂ...
ಸುದ್ದಿಗಳು
ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ
ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ ಹಾಗೂ ಅನನ್ಯತೆಗಳನ್ನು ಎತ್ತಿಹಿಡಿಯೋಣ. ಈ ಮೂಲಕ ರಾಷ್ಟçದ ಅಭ್ಯುದಯಕ್ಕೆ ಶ್ರಮಿಸೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಕಲ್ಲೋಳಿ ಪಟ್ಟಣದಲ್ಲಿ ಸೋಮವಾರ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ...
ಸುದ್ದಿಗಳು
ಕಂಟೇನರ್ ಹಣದ ಮೂಲವೇನು ? ಎಸ್ಆಯ್ ಟಿ ತನಿಖೆಯಾಗಲಿ – ಈಶ್ವರ ಖಂಡ್ರೆ
ಬೀದರ - ರಾಜ್ಯದ ಮಹಾರಾಷ್ಟ್ರ ಗಡಿಯಲ್ಲಿ 400 ಕೋಟಿ ಹಣ ತುಂಬಿರುವ ಕಂಟೇನರ್ ಕಳುವಾಗಿರುವ ಹಣದ ಮೂಲವೇನು ? ಅದು ಎಲ್ಲಿಂದ ಬಂದಿತು, ಎಲ್ಲಿಗೆ ಹೋಗುತ್ತಿತ್ತು ಎಂಬ ಬಗ್ಗೆ ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿ ಉತ್ತರ ಕೊಡಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ನುಡಿದರು.ಬೀದರ್ನಲ್ಲಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಮಹಾರಾಷ್ಟ್ರ...
ಸುದ್ದಿಗಳು
ಕ್ರಿಸ್ತು ಜಯಂತಿ ವಿವಿಗೆ ಎನ್.ಸಿ.ಸಿ ಬ್ಯಾಂಡ್ ಮೊದಲ ಬಹುಮಾನ
ಬೆಂಗಳೂರು - ಕರ್ನಾಟಕ ರಾಜ್ಯದ ವತಿಯಿಂದ ಆಚರಿಸಲಾದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಎನ್.ಸಿ.ಸಿ ಬ್ಯಾಂಡ್ ಮೊದಲ ಬಹುಮಾನಕ್ಕೆ ಭಾಜನವಾಗಿದೆ.ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಅವರು ಬಹುಮಾನ ನೀಡಿ ಅಭಿನಂದಿಸಿದರು.ಕ್ರಿಸ್ತು ಜಯಂತಿ ವಿವಿ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ...
ಸುದ್ದಿಗಳು
ಕ್ರಿಯೇಟಿವ್ ಕಿಡ್ಸ್ ಹೋಮ್ನಲ್ಲಿ 77ನೇ ಗಣರಾಜ್ಯೋತ್ಸವ
ಸಿಂದಗಿ: ಪ್ರಪ್ರಜೆಗಳು ಪ್ರಜೆಗಳಾಗಿ ಆಳುವ ದೇಶ ಕಟ್ಟುವಲ್ಲಿ ಶ್ರಮಿಸಿದ ರಾಷ್ಟ್ರನಾಯಕರನ್ನು ನಾವೆಲ್ಲರೂ ಸ್ಮರಿಸೋಣ ಎಂದು ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಜ್ಯೋತಿ ಪೂಜಾರ ಹೇಳಿದರು.ಪಟ್ಟಣದ ಕ್ರಿಯೇಟಿವ್ ಕಿಡ್ಸ್ ಹೋಮ್ನಲ್ಲಿ ರವಿವಾರ ಜರುಗಿದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ವಿವಿಧ ವೇಷಭೂಷಣದೊಂದಿಗೆ ಭಾಗವಹಿಸಿದ್ದರು. ಡಾ.ಚೇತನ ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಸುನೀಲ ಪೂಜಾರಿ,...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



