ಸುದ್ದಿಗಳು
ಶರಣ ಶರಣೆಯರೆಲ್ಲರಿಗೂ ಶರಣು ಶರಣಾರ್ಥಿಗಳು 🙏🙏🙏🙏
ಹನ್ನೆರಡನೆ ಶತಮಾನದ ಶಿವಶರಣರು ರಚಿಸಿದ ವಚನ ಸಾಹಿತ್ಯವು ಶರಣರ ಅನುಭವದ ನುಡಿಗಳು ಜೀವನದ ಸಹಜ ಘಟನೆಗಳನ್ನು ಅತ್ಯಂತ ಅಥ೯ಪೂಣ೯ವಾಗಿ ಹೇಳಿದ ಶರಣರ ಮಾತುಗಳೇ ಇಂದು ವಚನಗಳಾಗಿವೆ. ಕಾಯಕ ತತ್ವಕ್ಕೆ ಆದ್ಯತೆ ನೀಡಿ,ಬದ್ಧತೆಯ ಬದುಕು ನಿವ೯ಹಿಸಿದ 12 ನೇ ಶತಮಾನದ ಶರಣರ ನಡೆ ನುಡಿ ಒಂದಾಗಿದ್ದವು. ಈ ಕಾರಣಕ್ಕೆ 13 ನೇ ಶತಮಾನ ಸುವರ್ಣಾಕ್ಷರಗಳಲ್ಲಿ ಬರೆದಿಡುವಂಥ...
ಸಂಪಾದಕೀಯ
ದೇಶಹಿತದ ವಿಷಯದಲ್ಲಿ ಒಗ್ಗಟ್ಟೇಕೆ ಸಾಧ್ಯವಾಗುತ್ತಿಲ್ಲ ?
ನಾವು ಕೇಳಿರುತ್ತೇವೆ ; ಜಪಾನೀಯರು ತಮ್ಮ ಪ್ರಧಾನಿಯ ಒಂದು ಕೆಲಸವನ್ನು ವಿರೋಧಿಸುತ್ತಾರೆ ಆದರೆ ದೇಶದ ಕುರಿತ ಅವರ ಒಂದು ಕರೆಗೆ ಒಂದೇ ದನಿಯೆಂಬಂತೆ ಬೆಂಬಲ ನೀಡುತ್ತಾರೆ. ಅಮೇರಿಕನ್ನರು ಟ್ರಂಪ್ ಅವರನ್ನು ಕೆಲವು ವಿಷಯಗಳಲ್ಲಿ ವಿರೋಧಿಸುತ್ತಾರೆ ಆದರೆ ದೇಶದ ಭದ್ರತೆ ವಿಷಯ ಬಂದಾಗ ಬೇಷರತ್ ಬೆಂಬಲ ಟ್ರಂಪ್ ಗೇ ನೀಡುತ್ತಾರೆ.ಆದರೆ ನಮ್ಮ ದೇಶದಲ್ಲಿ ? ದೇಶದ...
ದೇಶ/ವಿದೇಶ
ಆತ್ಮಹತ್ಯೆ ಮಾಡಿಕೊಂಡಿರುವ ಖ್ಯಾತ ಬಾಲಿವುಡ್ ನಟ ಸುಶಾಂತ ಸಿಂಗ್ ಕೆಲ ತಿಂಗಳಿಂದ ಡಿಪ್ರೆಶನ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.ಕಳೆದ ಒಂದು ತಿಂಗಳಿನಲ್ಲಿ ಈ ಲೋಕವನ್ನಗಲಿದ ಶ್ರೇಷ್ಠ ಬಾಲಿವುಡ್ ಕಲಾವಿದರಲ್ಲಿ ಸುಶಾಂತ ನಾಲ್ಕನೆಯವರು. ಕಳೆದ ತಿಂಗಳಲ್ಲಿ ರಿಷಿ ಕಪೂರ್, ಇರ್ಫಾನ್ ಹಾಗೂ ಸಂಗೀತ ನಿರ್ದೇಶಕ ವಾಜಿದ್ ಖಾನ್ ರನ್ನು ದೇಶದ ಚಿತ್ರರಂಗ ಕಳೆದುಕೊಂಡಿದೆ.'ಚಿಚ್ಚೋರೆ' ಎಂಬ ಚಿತ್ರ...
ಸುದ್ದಿಗಳು
ಪ್ರತಿಭೆಗಳನ್ನು ಹಿಕ್ಕಿ ತೆಗೆಯುವ “ಮೂಡಲಗಿ ಟ್ಯಾಲೆಂಟ್ಸ್” ಫೇಸ್ಬುಕ್ ಪುಟ.
ಹೌದು ಯಾರಲ್ಲಿ ಯಾವ ಪ್ರತಿಭೆ ಇರುತ್ತದೆ ಎಂದು ಯಾರಿಗೂ ತಿಳಿದಿಲ್ಲ. ಎಲ್ಲರಲ್ಲೂ ಒಂದೊಂದು ಪ್ರತಿಭೆ ಇದ್ದೆ ಇರುತ್ತದೆ. ಅದಕ್ಕಾಗಿಯೇ ಈಗ ಸಾಮಾಜಿಕ ಜಾಲತಾಣವು ಉತ್ತಮ ರೀತಿಯಲ್ಲಿ ವೇದಿಕೆ ಆಗಿದ್ದು ಎಲ್ಲರಿಗೂ ತಿಳಿದ ವಿಷಯ.ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಮಿಂಚಿದ ಪ್ರತಿಭೆಗಳು ಬೃಹತ್ ವೇದಿಕೆಯಲ್ಲಿ ಮಿಂಚುತ್ತಿದ್ದಾರೆ. ಅದೇ ರೀತಿ ಮೂಡಲಗಿಯ ಯುವ ಕಲಾವಿದ ಮಂಜುನಾಥ ರೇಳೆಕರ "...
ಲೇಖನ
ಪಾಲಕರೇ , ನಿಮ್ಮ ಮಗುವನ್ನು ಶಾಲೆಗೆ ಸೇರಿಸಬೇಕೇ ?
ಮಕ್ಕಳ ಶಿಕ್ಷಣ ; ಪಾಲಕರ ಗಮನಕ್ಕಾಗಿ.....
ಪಾಲಕರೇ ,ನಿಮ್ಮ ಮಕ್ಕಳ ಪ್ರಾಥಮಿಕ ಶಿಕ್ಷಣ ಕುರಿತು ನೀವು ತಿಳಿದು ಕೊಳ್ಳಲೇ ಬೇಕಾದ ಕೆಲ ಸತ್ಯ ಸಂಗತಿಗಳು ಇಲ್ಲಿವೆ . ದಯವಿಟ್ಟು ಓದಿ ತಿಳಿದುಕೊಳ್ಳಿ.ಬೆಳೆಯುವ ಮಕ್ಕಳ ಮೆದುಳಿನ ವಿಕಾಸ ಮಾತೃಭಾಷಾ ಶಿಕ್ಷಣದಿಂದ ಮಾತ್ರ ಸಾಧ್ಯ. ಇದು ವೈಜ್ಞಾನಿಕ ಸತ್ಯ ಇದು ನಿಮಗೆ ಸತ್ಯ ಅನಿಸಬೇಕಾದರೆ ಸರಕಾರಿ ಶಾಲೆಯಲ್ಲಿ...
ಸುದ್ದಿಗಳು
ಈ ವರ್ಷದ ವಿಶ್ವ ರಕ್ತದಾನಿಗಳ ದಿನಾಚರಣೆಯ ವಿಷಯವೆಂದರೆ “ಸುರಕ್ಷಿತ ರಕ್ತವು ಜೀವಗಳನ್ನು ಉಳಿಸುತ್ತದೆ” ಎಂಬ ಘೋಷಣೆಯೊಂದಿಗೆ “ರಕ್ತವನ್ನು ನೀಡಿ ಮತ್ತು ಜಗತ್ತನ್ನು ಆರೋಗ್ಯಕರ ಸ್ಥಳವನ್ನಾಗಿ ಮಾಡಿ”.
ಸುದ್ದಿಗಳು
ನಿಷ್ಠಾವಂತ ಕಾರ್ಯಕರ್ತರಿಗೆ ಸರಿಯಾದ ಸ್ಥಾನಮಾನ ನೀಡುವ ಏಕೈಕ ಪಕ್ಷ ಭಾರತೀಯ ಜನತಾ ಪಕ್ಷ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.ರಾಜ್ಯಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆಯೇ ಟಿಕೆಟ್ ತಮಗೇ ನೀಡಬೇಕು ಎಂಬುದನ್ನು ಬಾಯಲ್ಲಿ ಹೇಳದೆ ಭಿನ್ನರಾಗ ಹಾಡಿ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಸಲು ಹವಣಿಸಿದ ಘಟಾನುಘಟಿಗಳಿಗೆ ಮುಟ್ಟಿನೋಡಿಕೊಳ್ಳುವಂಥ ಶಾಕ್ ನೀಡಿದೆ ಪಕ್ಷದ ಹೈಕಮಾಂಡ್.ಹೌದು, ಹೈಕಮಾಂಡ್ ಎಂದರೆ ಕೇವಲ ಹೌದಪ್ಪಗಳನ್ನು ಅಥವಾ...
ಸುದ್ದಿಗಳು
Creditಜೂನ್ 9 ವಿಶೇಷ ದಿನದ ಬಗ್ಗೆ ಗೂಗಲ್ scroll ಮಾಡಿದಾಗ ತಿಳಿದುಬಂದಿದ್ದು ಇವತ್ತು ' National sex day ಎಂದು !ಆದರೆ ಮುಂದೆ ಓದಿದಾಗ ಅಲ್ಲಿರುವ ವಿವರಣೆಯೇ ಬೇರೆ. ಅದನ್ನು ಬಿಡಿ, ಸೆಕ್ಸ್ ಅಥವಾ ಲೈಂಗಿಕತೆಯ ಬಗ್ಗೆ ನಮ್ಮ ಭಾರತೀಯ ವಿಚಾರಧಾರೆಯ ಅಡಿಯಲ್ಲೇ ನಾವು ಚಿಂತಿಸೋಣ.
ಲೈಂಗಿಕತೆ ಎಂಬುದು ನಮ್ಮ ಜೀವನದ ಅವಿಭಾಜ್ಯ ಪದ್ಧತಿ. ದೇಹಕ್ಕೆ...
ಸುದ್ದಿಗಳು
ಕಯ್ಯಾರ ಕಿಞ್ಞಣ್ಣ ರೈ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು
*ಕಯ್ಯಾರ ಕಿಞ್ಞಣ್ಣ ರೈ,ಕನ್ನಡ ಹೋರಾಟಗಾರರು ಮತ್ತು ಹಿರಿಯ ಸಾಹಿತಿಗಳು ಇವರಿಗೆ ಹುಟ್ಟು ಹಬ್ಬದ ಶುಭಾಶಯಗಳು.*ಗಡಿನಾಡಿನ ಕವಿ ಕಯ್ಯಾರ ಕಿಞ್ಞಣ್ಣ ರೈ
(ಜೂನ್ ೮, ೧೯೧೫ - ಆಗಸ್ಟ್ ೯, ೨೦೧೫)
ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ, ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣದ ರೂವಾರಿಯಾಗಿದ್ದ ಕಯ್ಯಾರ ಕಿಞ್ಞಣ್ಣ...
ಸುದ್ದಿಗಳು
ಜೂನ್ 7 ; ಇಂದು ” ಆಹಾರವನ್ನು ಸುರಕ್ಷತಾ ದಿನ “
ನಾವು ಸೇವಿಸುವ ಆಹಾರ ಕೇವಲ ಜೀವರಕ್ಷಕವಾಗಿರದೇ ಆರೋಗ್ಯ, ಆಯುಷ್ಯವನ್ನೂ ನೀಡುವುದಾಗಿರಬೇಕು ಎಂಬ ಉದ್ದೇಶದಿಂದ ಎಲ್ಲರಲ್ಲಿ ಅರಿವು ಮೂಡಿಸಲು ಇಂದು " ವಿಶ್ವ ಆಹಾರ ಸುರಕ್ಷತಾ ದಿನ " ಆಚರಿಸಲಾಗುತ್ತಿದೆ.ಹಿಂದಿನ ವರ್ಷವೇ ಅಂದರೆ ಜೂನ್ 7, 2019 ರಂದು ಆರಂಭಿಸಲ್ಪಟ್ಟ ಈ ದಿನವನ್ನು ನಾಗರಿಕರ ಆರೋಗ್ಯ ರಕ್ಷಣೆ ಆಹಾರದಲ್ಲಿದೆ ಎಂಬುದನ್ನು ತಿಳಿಸಲೋಸುಗ ಆಚರಿಸಲಾಗುತ್ತದೆ. ಡಾ.ಹರ್ಷವರ್ಧನ್ ಎಂಬುವವರು...
Latest News
ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ
ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...



