ಸುದ್ದಿಗಳು
ಬೆಂಗಳೂರು - ರಾಜ್ಯದ ಆರು ಜಿಲ್ಲೆಗಳಿಗೆ ಹೊಸ ಉಸ್ತುವಾರಿ ಸಚಿವರ ನೇಮಕ ಮಾಡಿ ಸರ್ಕಾರದ ಅಧಿನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.ರಮೇಶ ಜಾರಕಿಹೊಳಿ ರಾಜೀನಾಮೆಯಿಂದ ತೆರವಾಗಿದ್ದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಸ್ಥಾನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ನೇಮಿಸಲಾಗಿದೆ. ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾಗಿ ಉಮೇಶ ಕತ್ತಿ, ಬೀದರ ಜಿಲ್ಲೆಗೆ ಅರವಿಂದ ಲಿಂಬಾವಳಿ, ಕೋಲಾರ ಜಿಲ್ಲೆಗೆ...
ಸುದ್ದಿಗಳು
Savadatti News: ಸಂಕಷ್ಠೀ ನಿಮಿತ್ಯ ಗಜಾನನಿಗೆ ವಿಶೇಷ ಪೂಜೆ
ಸವದತ್ತಿ -. ಪಟ್ಟಣದ ಕಟ್ಟಿ ಓಣಿ ದೇಸಾಯಿಗಲ್ಲಿಯ ಗಜಾನನ ದೇವಸ್ಥಾನದಲ್ಲಿ ಶುಕ್ರವಾರದಂದು ಸಂಕಷ್ಠೀ ನಿಮಿತ್ಯ ಗಜಾನನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು ಮುಂಜಾನೆ ಪಂಚಾಮೃತ ಅಬಿಷೇಕ. ಮೂರ್ತಿಗೆ ಪುಷ್ಪಾಲಂಕಾರ ನಂತರ ಮಹಾಮಂಗಳಾರತಿ ಮುಂತಾದ ದಾರ್ಮಿಕ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕರಾದ ಧಿರೇಂದ್ರ ಕಾನಡೆಯವರು ನಡೆಯಿಸಿ ಕೊಟ್ಟರು ರಾತ್ರಿ 10 ಘಂಟೆ 19 ನಿಮಿಷಕ್ಕೆ ಚಂದ್ರೋದಯದ ನಂತರ ಮಹಾ...
ಸುದ್ದಿಗಳು
ಬೀದರ್ ಬ್ರೇಕಿಂಗ್… ಬೀದರ್ ನಗರಸಭೆ ಫಲಿತಾಂಶ : ಅಧಿಕಾರದತ್ತ ಕಾಂಗ್ರೆಸ್
ಬೀದರ್ - ನಗರಸಭೆಯ ಅಧಿಕಾರದ ಚುಕ್ಕಾಣಿ ಬಹುತೇಕ ಕಾಂಗ್ರೆಸ್ ಕೈಗೆ ದೊರಕುವ ಸಂಭವವಿದ್ದು ನಗರಸಭೆಯ 33 ಸ್ಥಾನಗಳ ಪೈಕಿ 15 ಸ್ಥಾನದಲ್ಲಿ ಜಯಗಳಿಸಿದೆ8 ಸ್ಥಾನಗಳಲ್ಲಿ ಜೆಡಿಎಸ್ ಜಯ, 7 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ 2 ಎಂಐಎಂ ಹಾಗೂ ಒಂದು ಎಎಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆಬೀದರ್ ನಗರಸಭೆಯ ಅಧಿಕಾರದ ಚುಕ್ಕಾಣಿ ಹಿಡಿಯಲು ಮ್ಯಾಜಿಕ್...
ಸುದ್ದಿಗಳು
Bidar News: ಮಾಧ್ಯಮಗಳನ್ನು ದೂರವಿಟ್ಟು ಸಭೆ ನಡೆಸಿದ ಸರ್ಕಾರ
ಬೀದರ - ಪ್ರಗತಿ ಪರಿಶೀಲನಾ ಸಭೆ ಎಂದು ಹೆಸರಿಟ್ಟುಕೊಂಡು ಮಾಧ್ಯಮಗಳಿಗೆ ತಿಳಿಸದೆ ಬ್ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಹಾಗೂ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಎರಡು ಸಭೆಗಳನ್ನು ರಾಜ್ಯ ಸರ್ಕಾರದ ಪ್ರತಿನಿಧಿಗಳು ಸಭೆ ನಡೆಸಿದ್ದು ಊಹಾಪೋಹಗಳಿಗೆ ಕಾರಣವಾಗಿದೆ.ಇದು ಯಾವ ಸೀಮೆಯ ಪ್ರಗತಿ ಪರಿಶೀಲನಾ ಸಭೆ ಎಂದು ಆರೋಗ್ಯ ಸಚಿವರನ್ನು ಮಾಧ್ಯಮಗಳು ತರಾಟೆಗೆ ತೆಗೆದುಕೊಂಡಿದ್ದು ನಿಮ್ಮ ತಪ್ಪುಗಳನ್ನು ಮುಚ್ಚಿಡಲು...
ಸುದ್ದಿಗಳು
ಕಾರಿನಲ್ಲಿ ಬೆಂಕಿ ..ರನ್ನಿಂಗ್ ಕಾರಿನಿಂದ ಜಂಪ್ ಮಾಡಿದ ಚಿಕ್ಕ ಮಗು..
ಬೀದರ - ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಕ್ವಿಡ್ ರೆನಾಲ್ಟ್ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಮೂರು ಜನರು ಸಿನಿಮೀಯ ರೀತಿ ಪ್ರಾಣ ಅಪಾಯ ದಿಂದ ಪಾರು ಆಗಿರುವ ಘಟನೆ ಕಪ್ಪರಗೌಂವ ಗ್ರಾಮದಲ್ಲಿ ನಡೆದಿದೆ.ಒಂದು ಚಿಕ್ಕ ಮಗು ರನ್ನಿಂಗ್ ಕಾರಿನಿಂದ ಜಂಪ್ ಮಾಡಿ ಪಕ್ಕದ ಹೊಲದಲ್ಲಿ ಬಿದ್ದಿದ್ದು ಮಗುವಿಗೆ ಏನೂ ಆಗಿಲ್ಲ ಎಂದು ಸ್ಥಳೀಯ ಜನರು ಹೇಳಿದ್ದಾರೆ.ಕಾರು...
ಸುದ್ದಿಗಳು
Sindagi News: ಮಾರುಕಟ್ಟೆ ರದ್ದುಪಡಿಸುವಂತೆ ಮನವಿ
ಸಿಂದಗಿ: ಪಟ್ಟಣದ ಹರಿಜನ ಕೇರಿಗೆ ಹೊಂದಿಕೊಂಡ ನಿಯೋಜಿತ ಮಾರುಕಟ್ಟೆ ರದ್ದು ಪಡಿಸುವಂತೆ ಆಗ್ರಹಿಸಿ ಡಾ. ಬಿ.ಆರ್.ಅಂಬೇಡ್ಕರ ಸಮಾಜ ವಿಕಾಸ ಸಂಸ್ಥೆಯ ( ಜೈಭೀಮ ನಗರ) ಪದಾಧಿಕಾರಿಗಳು ತಹಶೀಲ್ದಾರ ಇಲಾಖೆಯ ಶಿರಸ್ತೆದಾರ ಶ್ರೀಮತಿ ಚವ್ಹಾಣ ಅವರ ಮೂಲಕ ಇಂಡಿ ಎಸಿ, ಸಿಪಿಐ ಸಿಂದಗಿ, ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾಜಿ ಪುರಸಭೆ ಸದಸ್ಯ ರಾಜಶೇಖರ ಕೂಚಬಾಳ...
ಸುದ್ದಿಗಳು
ಬೆಳಗಾವಿ: ಸಾವು-ಕೇಡುಗಳಿಲ್ಲದ ನಿರಾಕಾರ ಚನ್ನಮಲ್ಲಿಕಾರ್ಜುನನ್ನು ಗಂಡನೆಂದು ಒಪ್ಪಿಕೊಂಡು ತಂದೆ ಬಸವಣ್ಣನವರು ಒಪ್ಪುವಂತೆ ಬದುಕುವ ಮೂಲಕ ತವರು ಮನೆಯಾದ ಅನುಭವ ಮಂಟಪದ ಘನತೆಗೆ ಸಿಂಗಾರವಾದ ಜಗನ್ಮಾತೆ ಅಕ್ಕಮಹಾದೇವಿಯವರು ಜೀವ ಜಗತ್ತು ಇರುವವರೆಗೆ ಅಜರಾಮರ ಎಂದು ಲಿಂಗಾಯತ ಧರ್ಮ ಮಹಾಪೀಠದ ಶ್ರೀ ಬಸವಪ್ರಭು ಸ್ವಾಮೀಜಿ ಬಣ್ಣಿಸಿದ್ದಾರೆ.ಕೋವಿಡ ಹಿನ್ನಲೆಯಲ್ಲಿ ಬಸವ ಭೀಮ ಸೇನೆಯ ಸಹಯೋಗದಲ್ಲಿ ಶ್ರೀಮಠದಲ್ಲಿ ಅತ್ಯಂತ ಸರಳವಾಗಿ...
ಸುದ್ದಿಗಳು
ಕಲ್ಲೋಳಿಯಲ್ಲಿ ಸರಳವಾಗಿ ಹನುಮ ಜಯಂತಿ ಆಚರಣೆ
ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಸಿದ್ಧ ಹನಮಂತ ದೇವರ ದೇವಸ್ಥಾನದಲ್ಲಿ ಮಂಗಳವಾರ ಕೊವಿಡ್ ಎರಡನೇ ಅಲೆಯ ಅತಂಕದ ಹಿನ್ನೆಲೆಯಲ್ಲಿ ಸರಳ ರೀತಿಯಲ್ಲಿ ಹನುಮ ಜಯಂತಿಯನ್ನು ಆಚರಿಸಿದರು.ಬೆಳಿಗ್ಗೆ ಹನಮಂತ ದೇವರ ಸನ್ನಿಧಿಗೆ ಅಭಿಷೇಕ, ವಿಶೇಷ ಪೂಜೆಯನ್ನು ಸಲ್ಲಿಸಿ, ವಿಶೇಷ ಅಲಂಕಾರದೊಂದಿಗೆ ಪೂಜೆಯನ್ನು ಮಾಡಿದರು. ಸಂಪ್ರದಾಯದಂತೆ ತೊಟ್ಟಿಲೋತ್ಸವ ಮತ್ತು ಪಾಲಕಿ ಉತ್ಸವ ಜರುಗಿತು.‘ಕೊವಿಡ್ ಮಾರ್ಗಸೂಚಿಯಂತೆ ಕೆಳದ ಎರಡು ವಾರಗಳ...
ಸುದ್ದಿಗಳು
ಬರುವ ಮೇ. ೯ ರಂದು ನಡೆಯಬೇಕಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯನ್ನು ಕೋವಿಡ್ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ.ಈ ಬಗ್ಗೆ ಪ್ರಕಟಣೆಯೊಂದನ್ನು ಹೊರಡಿಸಿರುವ ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಎಂ. ವೆಂಕಟಸ್ವಾಮಿ ಅವರು, ರಾಜ್ಯದಲ್ಲಿ ಕೊರೋನಾ ವೈರಾಣು ತೀವ್ರಗತಿಯಲ್ಲಿ ಹಬ್ಬುತ್ತಿರುವುದರಿಂದ ಸದ್ಯಕ್ಕೆ ೧೪೪ ನೇ ಕಲಂ ಜಾರಿಯಲ್ಲಿ...
ಸುದ್ದಿಗಳು
ಗಡಿ ಜಿಲ್ಲೆಯ ಬೀದರ - ಹೌದು, ಕೊರೋನಾ ಸಂಜೀವಿನಿ ಎಂದು ಕರೆಯಲ್ಪಡುವ ರೆಮ್ಡಿಸಿವಿರ್ ಎಂಬ ಔಷಧಿಯನ್ನು ಖದೀಮರು ಕಾಳಸಂತೆಯಲ್ಲಿ ಏಳೆಂಟು ಪಟ್ಟು ದರದಲ್ಲಿ ಮಾರಾಟ ಮಾಡುತ್ತಿರುವ ಕರಾಳ ಕಥೆಯಿದು.ಆರೋಗ್ಯ ಇಲಾಖೆ ಸಚಿವರು ನೋಡಬೇಕಾದ, ಉಸ್ತುವಾರಿ ಸಚಿವರು ಕಣ್ತೆರೆಯಬೇಕಾದ ಕಥೆಯಿದು.ರಾಜ್ಯದಲ್ಲಿ ಕೊರೋನಾ ೨ ನೇ ಅಲೆಯಿಂದಾಗಿ ಸೋಂಕಿತರ ಸಂಖ್ಯೆ ಸಿಕ್ಕಾಪಟ್ಟೆ ಹೆಚ್ಚುತ್ತಿದೆ. ಸೋಂಕಿತರಿಗೆಂದೇ ಸರ್ಕಾರ ರೆಮ್ಡಿಸಿವಿರ್...
Latest News
ಐತಿಹಾಸಿಕ ಬನವಾಸಿ ಮಧುಕೇಶ್ವರ ದೇವಸ್ಥಾನಕ್ಕೆ ಒಂದು ಭೇಟಿ
ನಾವು ಶಿರಸಿಯಿಂದ ಬನವಾಸಿ ಬಸ್ಸು ಹತ್ತಿದಾಗಲೇ ನಾಲ್ಕೂವರೆ ಆಗಿತ್ತು. ಶಾಲೆ ಬಿಡುವ ವೇಳೆ ಬಸ್ ರಷ್ ಆಗಿತ್ತು. ಬನವಾಸಿಯಲ್ಲಿ ಇಳಿದಾಗ ಐದೂವರೆ ಆಗಿತ್ತು. ಕ್ಯಾಂಟಿನ್ನಲ್ಲಿ ಟೀ...



