ಸುದ್ದಿಗಳು
ವಿದ್ಯಾರ್ಥಿಗಳು ಭಯ ಬಿಟ್ಟು ಪರೀಕ್ಷೆ ಬರೆಯಿರಿ – ರಾಜೀವ್ ನಾಯ್ಕ
ಮೂಡಲಗಿ: ‘ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಾಗಿ ನಿಯೋಜನೆಗೊಂಡಿರುವ 35 ಪರೀಕ್ಷಾ ಕೇಂದ್ರಗಳು ಇಲಾಖೆಯ ಮಾರ್ಗಸೂಚಿಯಂತೆ ಪೂರ್ಣವಾಗಿ ಸಿದ್ದಗೊಂಡಿವೆ’ ಎಂದು ಬೆಳಗಾವಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಪದನಿಮಿತ್ತ ಸಹ ನಿರ್ದೇಶಕ ರಾಜೀವ ವಿ. ನಾಯ್ಕ ಹೇಳಿದರು.ತಾಲ್ಲೂಕಿನ ಗುರ್ಲಾಪುರ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ...
ಸುದ್ದಿಗಳು
ಕಂದಾಯ ವಿಭಾಗ ರದ್ದು ವಿರೋಧಿಸಿ ಪ್ರತಿಭಟನೆ
ಬೆಳಗಾವಿ - ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಬೆಳಗಾವಿ, ಕಲಬುರ್ಗಿ, ಮೈಸೂರು ಮತ್ತು ಬೆಂಗಳೂರಿನಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಿ ಒಂದೇ ಒಂದು ಕಂದಾಯ ಸಚಿವಾಲಯವನ್ನು ಸ್ಥಾಪಿಸುವ ರಾಜ್ಯ ಸರಕಾರದ ಚಿಂತನೆಯನ್ನು ವಿರೋಧಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.ಪ್ರಾದೇಶಿಕ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ...
ಸುದ್ದಿಗಳು
50 ಲಕ್ಷ ರೂ. ವೆಚ್ಚದಲ್ಲಿ ಪಿಕೆಪಿಎಸ್ ಸ್ವಂತ ಕಟ್ಟಡ ಹೊಂದುತ್ತಿರುವುದು ಪ್ರಶಂಸನೀಯ
ಮೂಡಲಗಿ : ಶತಮಾನೋತ್ಸವ ಆಚರಿಸಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಈ ಭಾಗದಲ್ಲಿ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡುತ್ತ ಬರುತ್ತಿದೆ. ಈ ಹಿಂದೆ 8 ಕೋಟಿ ರೂ.ಗಳಷ್ಟಿದ್ದ ಪತ್ತನ್ನು 15 ಕೋಟಿ ರೂ.ಗಳವರೆಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ...
ಸುದ್ದಿಗಳು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಪರಿಸರ ಜಾಗೃತಿ ಕಾರ್ಯಕ್ರಮ
ಮೂಡಲಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಡಲಗಿ ವಲಯದ ನಾಗನೂರ ಗ್ರಾಮದ ಭಗೀರಥ ಶಾಲೆಯ ಆವರಣದಲ್ಲಿ ಗಿಡ ನೆಟ್ಟು ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಜರುಗಿತು.ಮುಖ್ಯ ಅತಿಥಿ ಭಗೀರಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪರಸಪ್ಪ ಎಲ್.ಬಬಲಿ ಮಾತನಾಡಿ, ಸರ್ಕಾರವು ಜನರಿಗೆ ಗ್ಯಾಸ್ ಸಿಲೆಂಡರ್ ನೀಡುವುದರ ಮುಖಾಂತರ ಪರಿಸರದ ಸಂರಕ್ಷಣೆಗೆ ಹೆಚ್ಚು ಆದ್ಯತೆ ನೀಡಿದೆ,...
ಸುದ್ದಿಗಳು
ಯಾದವಾಡದಲ್ಲಿ ಉಳ್ಳಾಗಡ್ಡಿ ಬೆಳೆಯ ಕ್ಷೇತ್ರಕ್ಕೆ ವಿಜ್ಞಾನಿಗಳು ಭೇಟಿ
ಮೂಡಲಗಿ: ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ಮತ್ತು ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ ಹಾಗೂ ಗೋಕಾಕ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಉಳ್ಳಾಗಡ್ಡಿ ಬೆಳೆಯ ರೋಗ ಪೀಡಿತ ಕ್ಷೇತ್ರಗಳಿಗೆ ವಿಜ್ಞಾನಿಗಳು ಭೇಟಿ ನೀಡಿದರು.ಡಾ. ವಿಜಯಕುಮಾರ ರಾಠೋಡ, ಸಹಾಯಕ ಪ್ರಾಧ್ಯಾಪಕರಾದ ರೇಣುಕಾ ಹಿರೇಕುರಬರ...
ಸುದ್ದಿಗಳು
ಕೋವಿಡ್ ಮೃತ ಶಿಕ್ಷಕರ ಸ್ಮರಣಾರ್ಥ ವನಮಹೋತ್ಸವ
ಸಿಂದಗಿ: ನೆಟ್ಟ ಗಿಡಮರಗಳನ್ನು ನೋಡಲು ವಿಶೇಷ ಕಾಳಜಿಯ ಅವಶ್ಯಕತೆ ಏನಿಲ್ಲ. ಊಟ ಮಾಡಿದಾಗೊಮ್ಮೆ ಗಿಡದ ಬುಡದಲ್ಲಿ ಕೈ ತೊಳೆದರೆ ಅಷ್ಟು ನೀರು ಆ ಮರಕ್ಕೆ ಸಾಕಾಗುತ್ತದೆ ಅದರ ಜೊತೆಗೆ ತ್ಯಾಜ ಮುಕ್ತ ಹಾಗೂ ಪಾಸ್ಟಿಕ್ ಮುಕ್ತ ಪರಿಸರವನ್ನು ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೊಂಗಯ್ಯ ಹೇಳಿದರು.ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ...
ಸುದ್ದಿಗಳು
ಇತ್ತೀಚೆಗೆ ಪಕ್ಕದ ಮನೆಗೆ ನೆಂಟರು ಬಂದಿದ್ದರು ಅವರು ತಮ್ಮ ಮೋಬೈಲ್ ಚಾರ್ಜರ್ ತಂದಿರಲಿಲ್ಲ. ಆಗ ಅವರಿಗೆ ಮೋಬೈಲ್ ಚಾರ್ಜರ್ ಬೇಕಾಯಿತು. ನಮ್ಮ ಮನೆಗೆ ಬಂದರು.ಅವರ ಮೋಬೈಲ್ ನೋಡಿದೆ ಅದಕ್ಕೆ ಬೇಕಾಗುವ ಚಾರ್ಜರ್ ನಮ್ಮ ಮನೆಯಲ್ಲಿತ್ತು ಅವರಿಗೆ ಕೊಟ್ಟು “ನಿಮ್ಮ ಮೋಬೈಲ್ ಚಾರ್ಜ ಆದ ತಕ್ಷಣ ಮರಳಿಸಿ” ಎಂದು ತಿಳಿಸಿದೆ.ತಗೆದುಕೊಂಡು ಹೋದರು. ಮರುದಿನ ಸಂಜೆಯಾದರೂ ಚಾರ್ಜರ...
ಸುದ್ದಿಗಳು
ಕಾಂಗ್ರೆಸ್ ನವರಿಗೆ ರಾಜಕಾರಣ, ಚುನಾವಣೆ ಮುಖ್ಯ ಅಲ್ಲ – ಡಿ ಕೆ ಶಿವಕುಮಾರ
ಸಿಂದಗಿ: ಆಯಾ ವೃತ್ತಿಯಲ್ಲಿ ಆಚಾರ, ವಿಚಾರಗಳನ್ನು ತಿಳಿದುಕೊಂಡು ಮುಂದಿನ ದಿನಮಾನಗಳಲ್ಲಿ ಜನರ ದನಿಯಾಗಬೇಕು ಎನ್ನುವ ನಂಬಿಕೆಯಲ್ಲಿದ್ದ ದೀನ ದಲಿತರು, ಅಲ್ಪ ಸಂಖ್ಯಾತರು, ಅಸಂಘಟಿತ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಕೋವಿಡ್ ದಿಂದ ಮೃತಪಟ್ಟವರ ಕುಟುಂಬಕ್ಕೆ ಇನ್ನೂ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ ನಾನೇ ಖುದ್ದಾಗಿ ರಾಜ್ಯಾದ್ಯಾಂತ ಪ್ರವಾಸ ಮಾಡಿ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ಹುಡುಕುವಲ್ಲಿ ಪ್ರಾಮಾಣಿಕ ಪ್ರಯತ್ನ...
ಸುದ್ದಿಗಳು
ಸಂಸದರ ನಿಧಿಯಿಂದ ಅಂಬ್ಯುಲೆನ್ಸ್ ನೀಡಿದ ಈರಣ್ಣ ಕಡಾಡಿ
ಗ್ರಾಮಸ್ಥರ ಪ್ರೀತಿ ದೊಡ್ಡದು - ಸಂಸದ ಈರಣ್ಣ ಕಡಾಡಿ
ಬೆಟಗೇರಿ: ಗ್ರಾಮದ ಜನರ ಜೊತೆ ಬಹಳ ವರ್ಷಗಳಿಂದ ನನಗೆ ಅವಿನಾಭಾವ ಸಂಬಂಧವಿದೆ. ಇಲ್ಲಿಯ ಜನರ ಪ್ರೀತಿ, ಅಭಿಮಾನ ಎಲ್ಲಕ್ಕಿಂತ ದೊಡ್ಡದು, ಬೆಟಗೇರಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಅವಶ್ಯಕವಾದ ಕಾರ್ಯಗಳನ್ನು ಸರ್ಕಾರದ ವಿವಿಧ ಯೋಜನೆಗಳ ಮೂಲಕ ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ರಾಜ್ಯಸಭಾ...
ಸುದ್ದಿಗಳು
ಹಳ್ಳೂರ: ಗಾಂಧಿನಗರ-ಬಸವನಗರ ರಸ್ತೆ ನಿರ್ಮಾಣಕ್ಕೆ 75 ಲಕ್ಷ ರೂ.- ಶಾಸಕ ಬಾಲಚಂದ್ರ ಜಾರಕಿಹೊಳಿ
ಹಳ್ಳೂರ ಗ್ರಾಮದಲ್ಲಿ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ
ಮೂಡಲಗಿ : ದೇಶದ ಪ್ರತಿ ಮನೆ ಮನೆಗೆ ನಳಗಳ ಮೂಲಕ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಕುಡಿಯುವ ನೀರಿನ ಯೋಜನೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿಕೊಂಡರು.ಶನಿವಾರದಂದು ತಾಲೂಕಿನ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



