ಸುದ್ದಿಗಳು
ಬೆಳ್ಳುಬ್ಬಿ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಸಭೆ
ಸವದತ್ತಿ: ತಾವು ಅಕ್ಷರ ಕಲಿತ ವಿದ್ಯಾ ಸಂಸ್ಥೆಗೆ ಸೇವೆ ಸಲ್ಲಿಸುವ ಮೂಲಕ ತಾವು ಕಲಿತ ಶಾಲೆಗೆ ತಮ್ಮ ಕಿಂಚಿತ್ ಋಣವನ್ನು ತೀರಿಸಬೇಕೆಂಬ ಬಯಕೆ ಹೊತ್ತ ಅನೇಕ ಹಳೆಯ ಗೆಳೆಯರು ಭಾನುವಾರ ದಿನಾಂಕ 18-07-2021ರಂದು ಬೆಳಿಗ್ಗೆ 10-30ಕ್ಕೆ ಸವದತ್ತಿಯ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಕಾಲೇಜಿನಲ್ಲಿ ಸಭೆ ಸೇರಲಿದ್ದಾರೆ.ಅಂದು ಅವರು ಈ ಕಾಲೇಜಿನಲ್ಲಿ ಪ್ರಸ್ತುತ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ತರಬೇತಿ...
ಸುದ್ದಿಗಳು
ಮಾನವ ಸಂಪನ್ಮೂಲದ ಆದರ್ಶ ಬಳಕೆಯ ಜೊತೆಗೆ ಕಟ್ಟುನಿಟ್ಟಿನ ನಿಯಂತ್ರಣ ಅವಶ್ಯ- ಅಜಿತ್ ಕದಮ
ಸವದತ್ತಿ: ಭಾರತದಲ್ಲಿರುವ ಮಾನವ ಸಂಪನ್ಮೂಲವನ್ನು ಆದರ್ಶ ಮಟ್ಟದಲ್ಲಿ ಬಳಸುವುದರ ಜೊತೆಗೆ ಜನಸಂಖ್ಯೆಯ ನಿಯಂತ್ರಣದ ಮೂಲಕ ದೇಶದಲ್ಲಿ ಆರ್ಥಿಕ ಅಭಿವೃದ್ದಿಯನ್ನು ಸಾಧಿಸುವುದು ಅವಶ್ಯವಾಗಿದೆ ಎಂದು ಬೆಳಗಾವಿಯ ಕೆ.ಕೆ. ಕೊಪ್ಪ, ಎಸ್.ಎಸ್.ಸಿ.ಎ.ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಅಜಿತ್ ಕದಮ ನುಡಿದರು.ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಏರ್ಪಡಿಸಿದ್ದ “...
ಸುದ್ದಿಗಳು
ಕುರುಹಿನಶೆಟ್ಟಿ ಸಮಾಜದ ನೂತನ ಅಧ್ಯಕ್ಷರ ಆಯ್ಕೆ
ಮೂಡಲಗಿ - ಮೂಡಲಗಿಯ ಕುರುಹಿನಶೆಟ್ಟಿ ಸಮಾಜದ ನೂತನ ಅಧ್ಯಕ್ಷರನ್ಮಾಗಿ ಈಶ್ವರ ಮುರಗೋಡ ಅವರನ್ನು ಆಯ್ಕೆ ಮಾಡಲಾಗಿದೆ.ಸಮಾಜದ ಉಪಾಧ್ಯಕ್ಷರನ್ನಾಗಿ ಹಿರಿಯರಾದ ಸದಾಶಿವ ಬೆಳಕೂಡ ಅವರನ್ನು ಆಯ್ಕೆ ಮಾಡಲಾಯಿತು.ಸಮಾಜದ ಹಿಂದಿನ ಹಿರಿಯರಾದ ಶ್ರೀಶೈಲ ನೀ. ಬೆಳಕೂಡ ಅವರು ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಸಮಾಜಕ್ಕೆ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು.ಶ್ರೀ ಗುರು ನೀಲಕಂಠ ಮಠದ ಶ್ರೀ ಶಿವಾನಂದ ಸ್ವಾಮೀಜಿ...
ಸುದ್ದಿಗಳು
Bidar: ಅಕ್ರಮ ಆಸ್ತಿ ; ಅಭಿಯಂತರರ ಮನೆ ಮೇಲೆ ಎಸಿಬಿ ದಾಳಿ
ಬೀದರ - ಅಕ್ರಮ ಆಸ್ತಿ ಗಳಿಕೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ವಿಭಾಗದಲ್ಲಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಯೋಜನೆಯ ಕಿರಿಯ ಅಭಿಯಂತರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುರೇಶ್ ಮೋರೆ ಮನೆ ಮೇಲೆ ಬೆಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ಮಾಡಿದೆ.ಎಸಿಬಿ ಎಸ್ಪಿ ಮಹೇಶ್ ಮಘಣ್ಣನವರ್ ಮಾರ್ಗದರ್ಶನದಲ್ಲಿ ಎಸಿಬಿ ಪೊಲೀಸರು ಅಭಿಯಂತರರಿಗೆ ಸಂಬಂಧಿಸಿದ ಬಸವ ಕಲ್ಯಾಣದ...
ಸುದ್ದಿಗಳು
ಬೀದರ್ ನಲ್ಲಿ ಮೂರು ಕಡೆ ಎಸಿಬಿ ದಾಳಿ…
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಬೆಳಂಬೆಳಗ್ಗೆ ಎಸಿಬಿ ಪೊಲೀಸರಿಂದ ಏಕ ಕಾಲದಲ್ಲಿ ಮೂರು ಕಡೆಗಳಲ್ಲಿ ದಾಳಿ ಮಾಡಲಾಗಿದೆ.ಬೀದರ್ ಜಿಲ್ಲೆಯ ಬಸವ ಕಲ್ಯಾಣದ ಶಿವಾಜಿ ನಗರದ ನಿವಾಸ ಪ್ರದೇಶಗಳನ್ನು, ಭಾಲ್ಕಿ ತಾಲೂಕಿನ ಮೇಹಕರ್ ನ ನಿವಾಸ ಹಾಗೂ ಮೇಹಕರ್ ಗ್ರಾಮದ ಪೆಟ್ರೋಲ್ ಪಂಪ್ ಸೇರಿದಂತೆ ಏಕ ಕಾಲಕ್ಕೆ ಮೂರು ಕಡೆ ಎಸಿಬಿ ಪೊಲೀಸರು...
ಸುದ್ದಿಗಳು
ಕೇಂದ್ರ ಸಚಿವರ ಭೇಟಿ ಮಾಡಿದ ಕಡಾಡಿ
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ಇಲಾಖೆ ಸಚಿವರಾಗಿ ನೇಮಕಗೊಂಡಿರುವ ಧಮೇಂದ್ರ ಪ್ರಧಾನ್ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನವದೆಹಲಿಯಲ್ಲಿ ಭೇಟಿ ಮಾಡಿ ಅಭಿನಂದಿಸಿದರು.
ಸುದ್ದಿಗಳು
ಕೋವಿಡ್ ಸಂದಿಗ್ಧ ಸ್ಥಿತಿಯಲ್ಲಿ ಪರೀಕ್ಷೆ ನಡೆಸಲು ರಾಜ್ಯ ಸರಕಾರ ಸಂಪೂರ್ಣ ಸನ್ನದ್ದವಾಗಿದೆ – ಆನಂದ ಮಾಮನಿ
ಸವದತ್ತಿ: ಕೋವಿಡ್-19ರ ಸಂದಿಗ್ದ ಸ್ಥಿತಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ರಾಜ್ಯ ಸರಕಾರ ಸಂಪೂರ್ಣ ಸನ್ನದ್ಧವಾಗಿದ್ದು, ಅನೇಕ ಶಿಕ್ಷಣ ತಜ್ಞರ ಸಲಹೆ ಮೇರೆಗೆ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.ಸ್ಥಳೀಯ ತಾ.ಪಂ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತು ನಡೆದ ಪೂರ್ವಭಾವಿ ಸಭೆ ಮತ್ತು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ತಾಲೂಕಿನಾದ್ಯಂತ 27...
ಸುದ್ದಿಗಳು
ಕಾರ್ಖಾನೆ ಸುಧಾರಣೆಗೆ ಎಲ್ಲರೂ ಕೈಜೋಡಿಸಿ, ಪ್ರಗತಿಪಥದತ್ತ ಸಾಗಲು ನೆರವಾಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಉನ್ನತಿ ಮತ್ತು ಪ್ರಗತಿಗಾಗಿ ಸುಧಾರಣೆ ತರಲು ಅಮೂಲಾಗ್ರ ಬದಲಾವಣೆ ಮಾಡಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಿ ಕಾರ್ಖಾನೆಯ ಅಭಿವೃದ್ಧಿಗಾಗಿ ಕೈ ಜೋಡಿಸುವಂತೆ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು.ಮಂಗಳವಾರ ರಾತ್ರಿ ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ ಕಾರ್ಖಾನೆಯ...
ಸುದ್ದಿಗಳು
ಚಿಕ್ಕುಂಬಿ ಮಠದಲ್ಲಿ ಶ್ರೀ ಜಗದ್ಗುರು ಅಜಾತ ನಾಗಲಿಂಗ ಮಹಾಸ್ವಾಮಿಗಳವರ 140 ನೆಯ ಪುಣ್ಯಾರಾಧನೆ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಿಕ್ಕುಂಬಿ ಶ್ರೀ ಜಗದ್ಗುರು ಅಜಾತ ನಾಗಲಿಂಗೇಶ್ವರ ಮಠವನ್ನು ಹೊಂದಿದ ಪುಣ್ಯ ಕ್ಷೇತ್ರ. ಈ ಮಠಕ್ಕೆ ಯಾವುದೇ ಅಂತಸ್ತುಗಳಿಲ್ಲ ಆದರೂ ಇಲ್ಲಿನ ಜನರ ಭಕ್ತಿ ಭಾವ ಹಾಗೂ ಶ್ರೀ ಮಠದ ಪೀಠಾಧಿಪತಿಗಳಾದ ಶ್ರೋತ್ರೀಯ ಬ್ರಹ್ಮನಿಷ್ಠ ಶ್ರೀ ಮದ್ ಅಭಿನವ ನಾಗಲಿಂಗ ಮಹಾಸ್ವಾಮಿಗಳ ಸತ್ಯ ಸಂಕಲ್ಪದ ಮೇರೆಗೆ ಪ್ರತಿ ವರ್ಷವೂ ಶ್ರೀ...
ಸುದ್ದಿಗಳು
ಎಸ್ಎಸ್ ಎಲ್ ಸಿ ಪರೀಕ್ಷೆ ಪೂರ್ವಭಾವಿ ಸಭೆ
ಸವದತ್ತಿ: ವಿಧಾನ ಸಭಾ ಉಪಾಧ್ಯಕ್ಷ ಹಾಗೂ ಶಾಸಕ ಆನಂದ ಚಂ.ಮಾಮನಿ ಇವರ ಅಧ್ಯಕ್ಷತೆಯಲ್ಲಿ ಇಂದು ಮದ್ಯಾಹ್ನ 03.00 ಗಂಟೆಗೆ ತಾಲೂಕ ಪಂಚಾಯತ ಕಾರ್ಯಾಲಯದ ಸಭಾ ಭವನದಲ್ಲಿ ದಿ. 19 ಮತ್ತು 22 ಜುಲೈ 2021 ರಂದು ಜರುಗಲಿರುವ S.S.L.C ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತಂತೆ ಚರ್ಚಿಸಲು ಸಭೆ ಕರೆಯಲಾಗಿದ್ದು ಸದರ ಸಭೆಗೆ ತಹಶೀಲ್ದಾರ್ ಸವದತ್ತಿ,...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



