ಸುದ್ದಿಗಳು

ಸೇತುಬಂಧ ಹಾಗೂ ಪರ್ಯಾಯ ಶೈಕ್ಷಣಿಕ ಯೋಜನೆ ಅನುಷ್ಠಾನ ಪರಿಶೀಲನೆ

ಸವದತ್ತಿ- ತಾಲೂಕಿನ ಕರೀಕಟ್ಟಿ ಗ್ರಾಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅರ್ಜುನ ಕಂಬೋಗಿ, ದೈಹಿಕ ಶಿಕ್ಷಣಾಧಿಕಾರಿ ವೈ.ಎಂ.ಶಿಂಧೆ, ಶಿಕ್ಷಣ ಸಂಯೋಜಕ ಜಿ.ಎಂ.ಕರಾಳೆಯವರ ನೇತೃತ್ವದಲ್ಲಿ ಕೋವಿಡ್ 19 ವಿಷಮ ಸ್ಥಿತಿಯಲ್ಲಿ ಶೈಕ್ಷಣಿಕವಾಗಿ ಭೌತಿಕ ತರಗತಿಗಳು ಪ್ರಾರಂಭವಾಗದ ಹಿನ್ನೆಲೆಯಲ್ಲಿ ಮಕ್ಕಳ ಕಲಿಕಾ ಅಂತರ ನಿವಾರಿಸಲು ಸರ್ಕಾರವು ಪರ್ಯಾಯ ಶಿಕ್ಷಣ ಯೋಜನೆ ಜಾರಿಗೆ ತಂದಿದ್ದು ಸದರಿ ಕಾರ್ಯಕ್ರಮವು ಆನ್‍ಲೈನ್ ಮತ್ತು ಆಫ್...

ಜಲಜೀವನ ಮಿಷನ್ ಕಾಮಗಾರಿಗೆ 36.50 ಕೋಟಿ ರೂ. ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ವಡೇರಹಟ್ಟಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳನ್ನು ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅನುದಾನದಡಿ ಅರಭಾವಿ ಮತಕ್ಷೇತ್ರಕ್ಕೆ ಜೆಜೆಎಂ ಯೋಜನೆಯಡಿ 36.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಮಂಗಳವಾರದಂದು ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ 1.60 ಕೋಟಿ ರೂ. ವೆಚ್ಚದ ಜೆಜೆಎಂ...

ಸಂಸದ ರಮೇಶ ಜಿಗಜಿಣಗಿ ಅವರಿಂದ: ಜಲಜೀವನ ಮಿಷನ್

ಯೋಜನೆಯ ಭೂಮಿ ಪೂಜೆ ಹಾಗೂ ಕಾರ್ಮಿಕರಿಗೆ ಕಿಟ್ ವಿತರಣೆ ಸಿಂದಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೇಂದ್ರ ಸರ್ಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಕನ್ನೊಳ್ಳಿ ಬೂದಿಹಾಳ, ಬಂದಾಳ, ಚಿಕ್ಕ ಸಿಂದಗಿ, ಡವಳಾರ, ಗುಬ್ಬೇವಾಡ ಗ್ರಾಮಗಳಲ್ಲಿ ಕೇಂದ್ರದ ಮಾಜಿ ಸಚಿವರು ಹಾಲಿ ಸಂಸದರಾದ ರಮೇಶ್ ಜಿಗಜಿಣಗಿ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿ,...

ಮಕ್ಕಳಿಗೆ ತೊಂದರೆಯಾಗದಂತೆ ಪರೀಕ್ಷೆ ನಡೆಸಲು ಸಕಲ ಸಿದ್ಧತೆ – ಅಜಿತ್ ಮೆನ್ನಿಕೇರಿ

ಮೂಡಲಗಿ - ಪರೀಕ್ಷೆ ಬರೆಯುವ ಮಕ್ಕಳಿಗೆ ತೊಂದರೆಯಾಗದಂತೆ ಆಯಾ ಊರುಗಳಲ್ಲಿಯೆ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮೆನ್ನಿಕೇರಿ ಹೇಳಿದರು.ಬರುವ ದಿ.೧೯ ಹಾಗೂ ೨೨ ರಂದು ನಡೆಯಲಿರುವ ಹತ್ತನೇ ತರಗತಿಯ ಪರೀಕ್ಷೆಗಾಗಿ ಕೈಗೊಳ್ಳಲಾದ ಸಿದ್ಧತೆಗಳ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆ ಬೆಳಿಗ್ಗೆ...

ಎಸ್ಎಸ್ಎಲ್ ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆ

ಸಿಂದಗಿ: ಜುಲೈ 19 ಹಾಗೂ 22 ರಂದು ನಡೆಯುವ  ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷಾ ಕೇಂದ್ರದಲ್ಲಿ ಕೋವಿಡ್ -19 ರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರ ಪ್ರವೇಶಿಸುವಾಗ ಸಾಮಾಜಿಕ ಅಂತರ ಕಾಪಾಡಿಕೊಂಡು ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸುವಂತೆ ಕ್ರಮ ವಹಿಸಲು ಪರೀಕ್ಷೆಯ ಅಧೀಕ್ಷಕರು ಶಾಲಾ...

ಪಂಚೇಂದ್ರಿಯಗಳ ಮೇಲೆ ಹಿಡಿತವಿರಲಿ ಎನ್ನುತ್ತದೆ ಭಾಗವತ ಪುರಾಣ – ಶ್ರೋ.ಬ್ರ.ನಿ.ಸದ್ಗುರು ಮುಕ್ತಾನಂದರು

ಸವದತ್ತಿ - ಇಂದ್ರಿಯಗಳನ್ನು ನಿಯಂತ್ರಣದಲ್ಲಿಟ್ಟುಕೊಂಡು ಸಂಯಮಿಯಾಗಿರಬೇಕು ಎಂದು ಭಾಗವತ ಹೇಳುತ್ತದೆ. ಸುಖ ಸಾಧನಗಳಾದ ವಿಷಯಗಳು ಸಮಸ್ತ ಸೃಷ್ಟಿಯಲ್ಲಿ ಎಷ್ಟಿವೆಯೋ ಅವೆಲ್ಲವೂ ಒಟ್ಟಾದರೂ ಇಂದ್ರಿಯಗಳ ಸೆಳೆತಕ್ಕೆ ಒಳಗಾದ ವ್ಯಕ್ತಿಯನ್ನು ತೃಪ್ತಿ ಪಡಿಸಲಾರವು.ಕಾರಣ ಪಂಚೇಂದ್ರಿಯಗಳ ಮೇಲೆ ಹಿಡಿತವಿರಬೇಕು. ಎಂದು ಶ್ರೋ.ಬ್ರ.ನಿ.ಸದ್ಗುರು ಮುಕ್ತಾನಂದ ಪೂಜ್ಯರು ತಿಳಿಸಿದರು.ಅವರು ಸಿಂದೋಗಿ ಮುನವಳ್ಳಿಯ ನಿತ್ಯಾನಂದ ಸತ್ಸಂಗ ಆಶ್ರಮದ ಗೂಗಲ್ ಮೀಟ್ ಮತ್ತು ಮುಖಾಮುಖಿ...

ಕೆ.ಎಲ್.ಇ. ಪಾಲಿಟೆಕ್ನಿಕ್‍ನಲ್ಲಿ ಲಸಿಕಾ ಅಭಿಯಾನ ಕೋವಿಡ್ ಲಸಿಕೆ ಕೊರೊನಾಗೆ ಬ್ರಹ್ಮಾಸ್ತ್ರ: ಡಾ.ಮುದಕನಗೌಡರ

ಬೈಲಹೊಂಗಲ - ಪಟ್ಟಣದ ಕೆ. ಎಲ್. ಇ. ಪಾಲಿಟೆಕ್ನಿಕ (ಡಿಪ್ಲೋಮಾ) ಮಹಾವಿದ್ಯಾಲಯದಲ್ಲಿ ಆರೋಗ್ಯ ಇಲಾಖೆ ಬೈಲಹೊಂಗಲ ಹಾಗೂ ಕೆ. ಎಲ್. ಇ. ಪಾಲಿಟೆಕ್ನಿಕ (ಡಿಪ್ಲೋಮಾ) ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕೋವಿಡ್-19 ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ|| ಮಂಜುನಾಥ ಮುದಕನಗೌಡರ ಮಾತನಾಡಿ ಕೊರೋಣಾ ವೈರಾಣು ದಿನದಿಂದ ದಿನಕ್ಕೆ ರೂಪಾಂತರಗೊಂಡು ಎಲ್ಲರಿಗೂ ಭಯವನ್ನು ಹುಟ್ಟಿಸುತ್ತಿದೆ ಆದಕಾರಣ...

ಐಬಿಪಿಎಸ್ ಪರೀಕ್ಷೆ ಕನ್ನಡ ಮಾಧ್ಯಮದಲ್ಲಿ ಇಲ್ಲದಿರುವುದಕ್ಕೆ ಜಿಲ್ಲಾ ಕ.ಸಾ.ಪ. ಆಕ್ರೋಶ

ಬೈಲಹೊಂಗಲ - ರಾಷ್ಟ್ರೀಕೃತ ಬ್ಯಾಂಕುಗಳಿಗೆ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು, ಪರೀಕ್ಷೆ ನಡೆಸುವ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಕುರಿತು, ಮಲತಾಯಿ ಧೋರಣೆ ಮುಂದುವರೆಸಿದ್ದು, ಹಿಂದಿ ಹಾಗೂ ಇಂಗ್ಲೀಷನಲ್ಲಿಯೇ ಪರೀಕ್ಷೆ ನಡೆಸಲು ನಿರ್ಧರಿಸಿರುವುದನ್ನು ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ...

ಮುರಗೋಡ ಮಠಕ್ಕೆ ಸಂಸದೆ ಅಂಗಡಿ ಭೇಟಿ

ಬೈಲಹೊಂಗಲ - ಬೆಳಗಾವಿ  ಲೋಕಸಭೆಗೆ ನೂತನವಾಗಿ ಆಯ್ಕೆಯಾದ ಸಂಸದೆ ಮಂಗಲ ಅಂಗಡಿಯವರು ಮುರಗೋಡ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ  ಪೂಜೆ ಸಲ್ಲಿಸಿದರು.ನಂತರ ಮಠದ ಪೀಠಾಧಿಕಾರಿ ಪೂಜ್ಯ ಶ್ರೀ ನೀಲಕಂಠ ಸ್ವಾಮೀಜಿ ಅವರನ್ನು ಸನ್ಮಾನಿಸಿ ಶ್ರೀಗಳಿಂದ ಆಶೀರ್ವಾದ ಪಡೆದರು. ಮಾಜಿ ಶಾಸಕ ಜಗದೀಶ ಮೆಟಗುಡ್ಡ, ಹಿರಿಯ ಮುಖಂಡರು ಶಂಕ್ರಯ್ಯ ಮಲ್ಲಯ್ಯನವರ, ಬಸಪ್ಪ ತೆರಗಾವಿ, ಅಶೋಕ ಶೆಟ್ಟರ,...

Bidar: ಸಿಎಮ್ ವರ್ಚುವಲ್ ಸಭೆಗೆ ಶಾಸಕರ ಗೈರು

ಬೀದರ - ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ನಡೆದ ಮೊದಲ ಸಭೆಗೇ ಬಸವಕಲ್ಯಾಣದ ನೂತನ ಶಾಸಕ ಶರಣು ಸಲಗರ ಗೈರು ಹಾಜರಾಗಿದ್ದರು.ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಜತೆ ನಡೆದ ವರ್ಚುಲ್ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಶಾಸಕರು ಭಾಗಿಯಾಗಿದ್ದರು ಆದರೆ ಶಾಸಕ ಶರಣು ಸಲಗರ ಭಾಗಿಯಾಗಿರಲಿಲ್ಲ. ಅವರು ನೂತನ ಶಾಸಕರಾದ ಬಳಿಕ ಮೊದಲ ಬಾರಿ ನಡೆದ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group