ಸುದ್ದಿಗಳು
ಪರೀಕ್ಷಾ ತಯಾರಿಗಾಗಿ ‘ ನಮ್ಮ ನಡೆ ಮಕ್ಕಳ ಮನೆ ಕಡೆ ‘ ಕಾರ್ಯಕ್ರಮ – ಅಜಿತ ಮೆನ್ನಿಕೇರಿ
ಮೂಡಲಗಿ: ಕೋವಿಡ್-19 ಸಂದರ್ಭದಲ್ಲಿ ಭೌತಿಕವಾಗಿ ತರಗತಿಗಳನ್ನು ನಡೆಸಲು ಸಾಧ್ಯವಾಗಿರುವದಿಲ್ಲ. ಅಗತ್ಯ ಸಂಪನ್ಮೂಲಗಳನ್ನು ಬಳಸಿಕೊಂಡು ಮಕ್ಕಳ ಜ್ಞಾನಾರ್ಜನೆ ಮಟ್ಟವನ್ನು ಹೆಚ್ಚಿಸಲು ಪ್ರಯತ್ನಿಸಲಾಗಿದೆ. ಪರೀಕ್ಷಾ ತಯಾರಿಗಾಗಿ ‘ನಮ್ಮ ನಡೆ ಮಕ್ಕಳ ಮನೆ ಕಡೆ’ ಕಾರ್ಯಕ್ರಮ ಆಯೋಜಿಸುವ ಮೂಲಕ ಮಕ್ಕಳಿಗೆ ಪ್ರೇರಣಾ ಕಾರ್ಯ ಮಾಡಲಾಗುತ್ತಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು.ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಆಯೋಜಿಸಿರುವ ‘ನಮ್ಮ ನಡೆ...
ಸುದ್ದಿಗಳು
ಮೂಡಲಗಿ: ಆಲಮಟ್ಟಿ ಮುಳುಗಡೆ ಸಂತ್ರಸ್ತರ ಕುಟುಂಬದ ಅರ್ಹ ಸದಸ್ಯರಿಗೆ ಸರಕಾರಿ ಉದ್ಯೋಗ ಹಾಗೂ ಶಿಕ್ಷಣಕ್ಕೆ ನಿಗದಿ ಪಡಿಸಿದ ಮೀಸಲಾತಿ ಸೌಲಭ್ಯ ಅವಧಿಯನ್ನು ಮತ್ತೆ 25 ವರ್ಷ ಮುಂದುವರಿಸಲು ಒಪ್ಪಿ ಸರಕಾರ ಪ್ರಕಟಣೆ ಹೊರಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ಆರ್ ನಿರಾಣಿ ತಿಳಿಸಿದ್ದಾರೆ.ಸರಕಾರವು ಇದೇ 7 ರಂದು ಪ್ರಕಟಣೆ ನೀಡಿ ದಿನಾಂಕ 23/11/2020...
ಸುದ್ದಿಗಳು
ಕಾರ್ಖಾನೆಗೆ ರೈತರೇ ಜೀವಾಳ, ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೊಡದಿರಿ
ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ
ಗೋಕಾಕ : ರೈತರ ಕಲ್ಯಾಣಕ್ಕಾಗಿ ಸಹಕಾರ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಇತ್ತೀಚೆಗೆ ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇಂತಹ ವದಂತಿಗಳನ್ನು ಯಾರೂ ನಂಬಬಾರದು. ಕಾರ್ಖಾನೆ ಈಗಲೂ ನಮ್ಮ ಆಡಳಿತದಲ್ಲಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ...
ಸುದ್ದಿಗಳು
ಕೆರೆಗೆ ನಾಮಕರಣ ; ವಾಗ್ವಾದದ ಕಣವಾದ ಸಿಂದಗಿ ಪುರಸಭೆ
ಸಿಂದಗಿ: ಪಟ್ಟಣದ ಕೆರೆಗೆ ನಾಮಕರಣ ಮಾಡುವ ಠರಾವಿಗೆ ಸಂಬಂಧಪಟ್ಟಂತೆ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ವಾಗ್ವಾದದ ಪ್ರಸಂಗ ನಡೆಯಿತು.ಪಟ್ಟಣದ ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರ ಮಧ್ಯೆ ವಾಗ್ವಾದದಲ್ಲಿ ಸದಸ್ಯ ಸಂದೀಪ ಚೌರ ಮಾತನಾಡಿ, ಕಳೆದ ಸಭೆಯಲ್ಲಿ ಮಂಡಿಸಿದ ಠರಾವು ನಕಲು ಪ್ರತಿ ಕಡ್ಡಾಯವಾಗಿ ನೀಡಬೇಕು ಮತ್ತು ಪ್ರಶ್ನೆಗಳಿಗೆ ಯಾರೋ ಉತ್ತರ ನೀಡುವುದು ಸಹಿಸಲಾರೆ ಸಂಬಂದಪಟ್ಟವರು ಮಾತ್ರ...
ಸುದ್ದಿಗಳು
ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸಿ, ಸ್ಯಾನಿಟೈಝರ್ ಉಪಯೋಗಿಸಿ ಸ್ವಚ್ಛತೆ ಕಾಯ್ದುಕೊಳ್ಳಿ – ಡಾ.ಮಹೇಶ ಚಿತ್ತರಗಿ
ಸವದತ್ತಿ - “ಕೊರೋನಾ ಮಹಾ ಮಾರಿ ವೈರಸ್ ತನ್ನ ಒಂದು ರೂಪವನ್ನು ಬದಲಾಯಿಸಿಕೊಂಡು ಜನರ ಪ್ರಾಣವನ್ನು ಬಲಿ ಪಡೆಯುತ್ತಿದೆ ಇನ್ನೂ ಜನರು ತಮ್ಮ ಆರೋಗ್ಯದ ಕಡೆಗೆ ಕಾಳಜಿ ವಹಿಸುತ್ತಿಲ್ಲ.ಸಾಮಾಜಿಕ ಅಂತರವನ್ನು ಮರೆತು ಗುಂಪು ಗುಂಪಾಗಿ ಕುಳಿತುಕೊಳ್ಳದೆ ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸಿ ಸೈನಿಟೈಝರಗಳನ್ನು ಉಪಯೋಗಿಸಿ ಕೈಗಳನ್ನು ಮೇಲಿಂದ ಮೇಲೆ ತೊಳೆದುಕೊಳ್ಳಬೇಕು. ಎಲ್ಲರೂ ಕೋವಿಡ್ ನಿಯಮಗಳನ್ನು...
ಸುದ್ದಿಗಳು
ನೂತನ ಅನುಭವ ಮಂಟಪ ; ಮಾರುಕಟ್ಟೆ ದರ ನೀಡಿ ಭೂ ಖರೀದಿಗೆ ಖಂಡ್ರೆ ಸಲಹೆ
ಬೀದರ - ಬಸವಕಲ್ಯಾಣದ ನೂತನ ಆಧುನಿಕ ಅನುಭವ ಮಂಟಪ ತ್ವರಿತವಾಗಿ ಸಾಕಾರವಾಗಬೇಕಾದರೆ ಅದಕ್ಕೆ ಅಗತ್ಯವಾದ 69 ಎಕರೆ ಭೂಮಿಯನ್ನು ಮಾರುಕಟ್ಟೆ ದರ ನೀಡಿ ಖರೀದಿಸಬೇಕು ಎಂದು ಶಾಸಕ ಈಶ್ವರ ಖಂಡ್ರೆ ಸಲಹೆ ಮಾಡಿದ್ದಾರೆ.ಮುಖ್ಯಮಂತ್ರಿಗಳ ಅಧಿಕೃತ ಗೃಹ ಕಚೇರಿ ಕೃಷ್ಣಾದಲ್ಲಿಂದು ಹಲವು ವರ್ಷಗಳ ಬಳಿಕ ನಡೆದ ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ಭಾಗಿಯಾದ ಅವರು, ಪ್ರಸ್ತುತ...
ಸುದ್ದಿಗಳು
ಬಸವಕಲ್ಯಾಣದಲ್ಲಿ ಶೀಘ್ರದಲ್ಲೇ ಅನುಭವ ಮಂಟಪ
ಬೀದರ - ಶೀಘ್ರದಲ್ಲೇ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ಕಾಮಗಾರಿ ಆರಂಭ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಭರವಸೆ ನೀಡಿದ್ದಾರೆ.ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬೀದರ್ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಜೊತೆ ವರ್ಚುವಲ್ ಸಭೆ ನಡೆಸಿದ್ದರು. ಈ ವೇಳೆ ಸಭೆಯಲ್ಲಿ ಭಾಗಿಯಾಗಿದ್ದ ಸಚಿವ ಪ್ರಭು ಚವ್ಹಾಣ್ ಕಲ್ಯಾಣ ಕರ್ನಾಟಕ ಭಾಗದ...
ಸುದ್ದಿಗಳು
ಸಿಡಿಲು ಬಡಿದು ರೈತ ಮಹಿಳೆ ಮತ್ತು ಮಗು ಸಾವು
ಬೀದರ: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖುದಾವಂದಪೂರ ಗ್ರಾಮದ ರೈತ ಮಹಿಳೆ ತನ್ನ ಮಗಳೊಂದಿಗೆ ಹೊಲದಿಂದ ಮನೆಗೆ ತೆರಳುವಾಗ ಸಿಡಿಲು ಬಡಿದು ಸಾವನ್ನಪ್ಪಿದ ದಾರುಣ ಘಟನೆ ರವಿವಾರ ಸಂಜೆ ಸಂಭವಿಸಿದೆ.ಭಾಗ್ಯಶ್ರೀ ಗಂಡ ಭೀಮರಾವ ಮೇತ್ರೆ (32) ಮತ್ತು ಮಗು ವೈಶಾಲಿ ಮೇತ್ರೆ (9) ಮೃತಪಟ್ಟವರು. ಮಧ್ಯಾನ್ಹದಿಂದ ಸತತವಾಗಿ ಸುರಿಯುತ್ತಿರುವ ಮಳೆಯಲ್ಲಿ ಹೊಲದಲ್ಲಿಯೇ ಕಾಲ ಕಳೆದ...
ಸುದ್ದಿಗಳು
ಆಧ್ಯಾತ್ಮಿಕ, ಮಾನಸಿಕ ಮತ್ತು ದೈಹಿಕ ಶಾಂತಿ ಸಂಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನ ಶಿಕ್ಷಣವೇ ಯೋಗ. ಸಾವಿರಾರು ವರ್ಷಗಳಿಂದಲೂ ಭಾರತ ದೇಶದಲ್ಲಿ ಆಚರಿಸಲ್ಪಡುವ ಯೋಗ ವಿದ್ಯೆಯು ಋಷಿ ಮುನಿಗಳಾದಿ ಸಾಧಕರಿಂದ ವಿದ್ಯೆ ಮತ್ತು ಜೀವನ ಶೈಲಿಯಾಗಿ ಹರಿದು ಬಂದಿದೆ.ಶರೀರ ಮನಸ್ಸಿನ ಮತ್ತು ಆತ್ಮದ ಸರ್ವಶಕ್ತಿಗಳನ್ನೂ ಭಗವಂತನೊಡನೆ ಸಂಯೋಜಿಸುವುದೇ ಯೋಗ.ಸ್ವಾಮಿ ವಿವೇಕಾನಂದರು ಹೇಳುವಂತೆ “ತನ್ನ ಸಂಪೂರ್ಣ...
ಸುದ್ದಿಗಳು
ಗಿಡ ನೆಟ್ಟರೆ ಆಮ್ಲಜನಕದ ಕೊರತೆ ನೀಗುತ್ತದೆ – ಎಸ್ ಕೆ ಗುಗ್ಗರಿ
ಸಿಂದಗಿ: ಮಹಾಮಾರಿ ಕರೋನಾ ಸಂದರ್ಭದಲ್ಲಿ ಆಮ್ಲಜನಕವಿಲ್ಲದೆ ಅನೇಕರ ಉಸಿರು ನಿಂತು ಹೋಯಿತು. ಆವಾಗ್ಗೆ ನೆನಪಾಗಿದ್ದು ಗಿಡ-ಮರಗಳ ಉತ್ತೇಜನಕ್ಕೆ ಮೆಲುಕು ಹಾಕುವಂತಾಯಿತು. ಈಗಲಾದರು ಆಮ್ಲಜನಕದ ಕೊರತೆ ನೀಗಿಸಲು ಗಿಡ-ಮರ ಬೆಳೆಸುವುದು ಅತ್ಯಗತ್ಯವಾಗಿದೆ ಈ ಕಾರ್ಯಕ್ಕೆ ವಿಶ್ವ ಬಂಧು ಪರಸರ ಬಳಗ ಅಣಿಯಾಗಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಎಸ್.ಕೆ.ಗುಗ್ಗರಿ ಅಭಿಪ್ರಾಯ ವ್ಯಕ್ತಪಡಿಸಿದರು.ತಾಲೂಕಿನ ಗಣಿಹಾರ ಗ್ರಾಮದ ಸರಕಾರಿ ಶಾಲಾ ಆವರಣದಲ್ಲಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



