ಸುದ್ದಿಗಳು
ಬೀದರ - ಬೀದರ್ ನಲ್ಲಿ ಸಂಜೆ ಸುರಿದ ಧಾರಾಕಾರ ಮಳೆಗೆ ಔರಾದ್ ತಾಲೂಕಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ಔರಾದ್ ತಾಲೂಕಿನ ಚಟ್ನಾಳ ಟು ಹೆಡಗಾಪೂರ್ ಸಂಪರ್ಕ ಕಡಿತವಾಗಿದ್ದು ಕೃಷಿ ಚಟುವಟಿಕೆಗಾಗಿ ಹೊಲಗಳಿಗೆ ಹೋಗಿದ್ದ ರೈತರು ಹಳ್ಳದಾಟಲು ಹರಸಾಹಸ ಪಡುತ್ತಿದ್ದಾರೆ.ಹಗ್ಗದ ಸಹಾಯದಿಂದ ಒಬ್ಬರ ಕೈ ಮತ್ತೊಬ್ಬರು ಹಿಡಿದು ರೈತರು ಹಾಗೂ ರೈತ ಮಹಿಳೆಯರು ಜೀವ ಕೈಯಲ್ಲಿ ಹಿಡಿದು...
ಸುದ್ದಿಗಳು
ಪಟ್ಟಣದ ಅಭಿವೃದ್ಧಿ ಎಲ್ಲರ ಕರ್ತವ್ಯವಾಗಿರುತ್ತದೆ – ಈರಣ್ಣ ರಾವೂರ
ಸಿಂದಗಿ: ಮತಕ್ಷೇತ್ರದಲ್ಲಿ ಯಾರೇ ಶಾಸಕರಾಗಲಿ ಪಟ್ಟಣದ ಅಭಿವೃದ್ಧಿಗೆ ಅನುದಾನ ತರುವುದು ಅವರ ಆದ್ಯ ಕರ್ತವ್ಯ. ಅದರಲ್ಲಿ ಅವರ ಅವಧಿಯಲ್ಲಿ ಕೆರೆ ನಿರ್ಮಾಣಕ್ಕೆ ಅನುದಾನ ನೀಡಿರಬಹುದು ಅದನ್ನೆ ನನ್ನ ಸಾಧನೆ ಎಂದು ಬಿಂಬಿಸುತ್ತಿರುವುದು ತಪ್ಪು. ಮಾಜಿ ಮಂತ್ರಿ ಆರ್.ಬಿ.ಚೌಧರಿ ಹಾಗೂ ಮಾಜಿ ಶಾಸಕ ಶರಣಪ್ಪ ಸುಣಗಾರ ಅವರು ಕೂಡಾ ಕಾರಣೀಭೂತರು ಮಾಜಿ ಸಚಿವ ದಿ.ಎಂ.ಸಿ.ಮನಗೂಳಿ ಅವರೊಬ್ಬರೇ ಕಾರಣರಲ್ಲ...
ಸುದ್ದಿಗಳು
ತಾಯಿಯ ಋಣ ತೀರಿಸುವುದು ಕಷ್ಟ. ತಂದೆ ತಾಯಿಯ ಸೇವೆ ಮಾಡಿರಿ – ಸದ್ಗುರು ಮುಕ್ತಾನಂದ ಪೂಜ್ಯರು
ಸವದತ್ತಿ - ಮಾತೃದೇವೋಭವ ಪಿತೃದೇವೋಭವ ಆಚಾರ್ಯ ದೇವೋಭವ ಎಂದು ಮಾತಾಪಿತೃ ಆಚಾರ್ಯರನ್ನು ದೇವರ ಸಮಾನ ಎನ್ನುವ ನಮ್ಮ ದೇಶದಲ್ಲಿ ತಾಯಿಯ ಋಣ ಬಹಳಷ್ಟು ಇದೆ ಎಂದು ಶ್ರೋತ್ರೀಯ ಬ್ರಹ್ಮನಿಷ್ಠ ಜಗದ್ಗುರು ಮುಕ್ತಾನಂದ ಸ್ವಾಮೀಜಿ ಹೇಳಿದರು.ಅವರು ಸಿಂದೋಗಿ ಮುನವಳ್ಳಿಯ ಶ್ರೀ ನಿತ್ಯಾನಂದ ಸತ್ಸಂಗ ಆಶ್ರಮದಲ್ಲಿ ಜರುಗಿದ ಗೂಗಲ್ ಮೀಟ್ ಸತ್ಸಂಗದಲ್ಲಿ ಮಾತಾ ಪಿತೃ ಋಣ ವಿಷಯವನ್ನು...
ಸುದ್ದಿಗಳು
ಯಶಸ್ವಿ ಅಪ್ಪ ಕವಿಗೋಷ್ಠಿ – ಸಂತೋಷ್ ಬಿದರಗಡ್ಡೆ ಅಭಿಮತ
ಶ್ರೀ ಸಿದ್ದೇಶ್ವರ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಹಾವೇರಿ ವತಿಯಿಂದ ಗೂಗಲ್ ಮೀಟ್ ಮೂಲಕ ರಾಜ್ಯಮಟ್ಟದ ಅಪ್ಪ ಕವಿಗೋಷ್ಠಿ ಸತತ ಎರಡು ದಿನಗಳ ಕಾಲ ಅತ್ಯಂತ ಯಶಸ್ವಿಯಾಗಿ ಮೂಡಿಬಂದಿತು.ರಾಜ್ಯಾದ್ಯಂತ ೮೦ಕ್ಕೂ ಹೆಚ್ಚು ಸಾಹಿತಿಗಳು ಭಾಗವಹಿಸಿದ್ದು ಕಾರ್ಯಕ್ರಮ ತುಂಬಾ ವರ್ಣರಂಜಿತವಾಗಿ ಮೂಡಿ ಬಂದಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥಾಪಕಾಧ್ಯಕ್ಷರಾದ ಶ್ರೀಮತಿ ಗಿರಿಜಾ ಮಾಲಿ ಪಾಟೀಲ, ಅಪ್ಪ ಎನ್ನುವ...
ಸುದ್ದಿಗಳು
ಪಶುಸಂಗೋಪನೆ ಇಲಾಖೆಯಿಂದ ಅನ್ಯ ಕರ್ತವ್ಯದ ನಿಯೋಜನೆಗೆ ನಿರ್ಬಂಧ
ಬೀದರ - ಅನ್ಯ ಇಲಾಖೆಗೆ ನಿಯೋಜನೆಗೊಂಡ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳ ಸೇವೆಯನ್ನು ಜುಲೈ 31ರ ಒಳಗೆ ವಾಪಸ್ ಪಡೆಯಲು ನಿರ್ಧರಿಸಲಾಗಿದ್ದು ಇನ್ನು ಮುಂದೆ ಪಶುಸಂಗೋಪನೆಯಿಂದ ಸಿಬ್ಬಂದಿಗಳನ್ನು ಅನ್ಯ ಇಲಾಖೆಗೆ ನಿಯೋಜನೆ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರೈತರ, ಪಶುಪಾಲಕರ ಅಭಿವೃದ್ಧಿಗಾಗಿ ಇಲಾಖೆಯಿಂದ ಪ್ರಾಣಿ ಕಲ್ಯಾಣ ಮಂಡಳಿ, ಪಶುಸಂಜೀವಿನಿ, ಗೋಹತ್ಯೆ...
ಸುದ್ದಿಗಳು
ತಾಳೆ ಬೆಳೆಗಾರರಿಂದ ಸಚಿವರಿಗೆ ಮನವಿ
ಸಿಂದಗಿ: ಕಲಬುರ್ಗಿ ಮಾರ್ಗವಾಗಿ ಸಿಂದಗಿ ಕಾರ್ಯಕ್ರಮದ ನಿಮಿತ್ಯ ತೆರಳಿದ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್ ಶಂಕರ್ ಅವರಿಗೆ ಮಾರ್ಗ ಮಧ್ಯದಲ್ಲಿ ಗಬಸಾವಳಗಿ ಗ್ರಾಮದಲ್ಲಿ ತಾಳೆ ಬೆಳೆ ಬೆಳೆದ ರೈತರು ಹಾಗೂ ಸಿಂದಗಿ ತಾಲೂಕ ತಾಳೆ ಬೆಳೆಗಾರರ ಸಂಘದ ಅಧ್ಯಕ್ಷ ಎ.ಬಿ.ಹಿರೇಮಠ ಅವರು ಮತ್ತು ರೈತ ಸಂಘದ ಯುವ ಘಟಕ ರಾಜ್ಯ ಉಪಾಧ್ಯಕ್ಷ ಶಿವಕುಮಾರ...
ಸುದ್ದಿಗಳು
ತೋಟಗಾರಿಕೆ ಕಾಲೇಜಿಗೆ ಹಣ ಬಿಡುಗಡೆ – ಆರ್. ಶಂಕರ ಭರವಸೆ
ಸಿಂದಗಿ: ಕಳೆದ ಸಮ್ಮಿಶ್ರ ಸರಕಾರದಲ್ಲಿ ಮಂಜೂರಾದ ಆಲಮೇಲ ತೋಟಗಾರಿಕೆ ಕಾಲೇಜಿಗೆ ಹಣ ಬಿಡುಗಡೆಗೊಳಿಸಲು ಸರಕಾರ ಮಟ್ಟದಲ್ಲಿ ಚರ್ಚಿಸುವುದಾಗಿ ತೋಟಗಾರಿಕಾ ಮತ್ತು ರೇಷ್ಮೆ ಸಚಿವ ಆರ್.ಶಂಕರ ಭರವಸೆ ನೀಡಿದರು.ಪಟ್ಟಣದ ಕೃಷಿ ಮಾರುಕಟ್ಟೆ ಆವರಣದಲ್ಲಿ ಶ್ರೀ ಚನ್ನವೀರ ಶಿವಾಚಾರ್ಯರರ ರೈತ ಉತ್ಪಾದಕರ ಕಂಪನಿ ಉದ್ಘಾಟಿಸಿ ಮಾತನಾಡಿ, ಕರೋನಾದಿಂದ ಸಂಕಷ್ಟ ದಲ್ಲಿರುವ ರೈತರಿಗೆ ಅನುಕೂಲವಾಗಲೆಂದು ಹಿಂದೆ ಪ್ರತಿಶತ 35 ಇದ್ದ...
ಸುದ್ದಿಗಳು
ಸಿಂದಗಿ - ಸಿಂದಗಿ ಪಟ್ಟಣಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸಿ ಕರ್ನಾಟಕ ಸರ್ಕಾರದ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯ ಸಚಿವ ಆರ್ ಶಂಕರ ಅವರಿಗೆ ಪಟ್ಟಣದ ಪ್ರಪ್ರಥಮ ಪ್ರಜೆ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಅವರು ಸನ್ಮಾನಿಸಿ ಗೌರವಿಸಿದರು.
ಸುದ್ದಿಗಳು
ಎಸ್ಎಸ್ಎಲ್ ಸಿ ಮಕ್ಕಳಿಗೆ ಕ್ಲಸ್ಟರ್ ಮಟ್ಟದ ಫೋನ್ ಇನ್ ಕಾರ್ಯಕ್ರಮ
ಮೂಡಲಗಿ: ಕೊರೋನ ಸಾಂಕ್ರಾಮಿಕ ರೋಗದ ಅಲೆಯ ಭೀತಿಯಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ತಯಾರಿ ಹಾಗೂ ಸಿದ್ದತೆ ಅತ್ಯವಶ್ಯಕವಾಗಿದೆ. ಯಾವುದೇ ಕಾರಣಕ್ಕೂ ಭಯ ಪಡದೆ ವಿದ್ಯಾರ್ಥಿಗಳು ಮತ್ತು ಪಾಲಕರು ಪರೀಕ್ಷೆಗಳಿಗೆ ಹಾಜರಾಗಬೇಕೆಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು.ಅವರು ಶುಕ್ರವಾರ ಮೂಡಲಗಿಯಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ‘ಕ್ಲಸ್ಟರ ಮಟ್ಟದ’ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೋವಿಡ್-19...
ಸುದ್ದಿಗಳು
ಕೇಂದ್ರ ಸರ್ಕಾರದ ವೇಗ ಈಗ ಕಡಿಮೆಯಾಗಿದೆ – ಸತೀಶ ಜಾರಕಿಹೊಳಿ
ಬೆಳಗಾವಿ - ಮೊದಲು ಕೇಂದ್ರ ಸರ್ಕಾರ ೫೦ ಕಿ.ಮೀ. ಸ್ಪೀಡ್ ನಲ್ಲಿ ಓಡುತ್ತಿತ್ತು ಈಗ ಅದು ೩೦ ಕಿ. ಮೀ. ಸ್ಪೀಡ್ ನಲ್ಲಿ ಓಡುತ್ತಿದೆ. ಸರ್ಕಾರದ ವೇಗ ಕಡಿಮೆಯಾಗಿದೆ. ಇನ್ನೂ ನಾಲ್ವರು ಮಂತ್ರಿಗಳಾದರೂ ಯಾವುದೇ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



