ಸುದ್ದಿಗಳು

ಕುಲಗೋಡದಲ್ಲಿ ಪಿಎಚ್ ಸಿ ದುರಸ್ತಿ, ನಾಡಕಛೇರಿ ಮಂಜೂರಾತಿಗೂ ಪರಿಶೀಲನೆ : ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಕ್ಷೇತ್ರದ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳು ದುರಸ್ತಿಯಲ್ಲಿದ್ದು, ಅವುಗಳಿಗೆ ನವೀಕೃತ ಕಟ್ಟಡಗಳನ್ನು ನಿರ್ಮಿಸಿಕೊಡಲಾಗುವುದು. ರೋಗಿಗಳ ಆರೈಕೆಯ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಇತ್ತೀಚೆಗೆ ತಾಲೂಕಿನ ಕುಲಗೋಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ...

ಕಾಂಗ್ರೆಸ್ ನಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ – ಈಶ್ವರಪ್ಪ

ಬೀದರ - ಕಾಂಗ್ರೆಸ್ ನಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ ಅದಕ್ಕೇ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ.ಕಾಂಗ್ರೆಸ್ ಮುಂದಿನ ಸಿಎಂ ಅಭ್ಯರ್ಥಿ ಕುರಿತಂತೆ ಕೈ ನಾಯಕರು ನಾ ಮುಂದು ತಾ ಮುಂದು ಎನ್ನುತ್ತ ಹೇಳಿಕೆ ಕೊಡುತ್ತಿರುವ ಪತ್ರಕರ್ತರು ಕೇಳಿದ ಪ್ರಶ್ನೆಗೆ ಈಶ್ವರಪ್ಪ ಈ ಮೇಲಿನಂತೆ...

ಆಲೂರು ಗ್ರಾಮದ ಯೋಧ ಬಸವರಾಜ್ ಆತ್ಮಹತ್ಯೆ

ಇಂಡೋ ಪಾಕ್ ಗಡಿಯಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕರ್ನಾಟಕದ ಬಸವರಾಜ್ ವೈಯಕ್ತಿಕ ಕಾರಣಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.ಪಂಜಾಬ್ ನ ಫೈಜಲಿಕದಲ್ಲಿ ಈ ಘಟನೆ ನಡೆದಿದೆ.ನಿನ್ನೆ ಅವರು ಉಗ್ರರೊಂದಿಗೆ ಸೆಣಸಾಟದಲ್ಲಿ ಹುತಾತ್ಮರಾಗಿದ್ದಾರೆಂಬುದಾಗಿ ವರದಿಯಾಗಿತ್ತು. ಆದರೆ ಘಟನೆಯನ್ನು ಅಲ್ಲಗಳೆದಿರುವ ಸೈನ್ಯದ ಅಧಿಕಾರಿಗಳು, ಬಸವರಾಜ್ ಅವರು ಕೌಟುಂಬಿಕ ಕಾರಣಗಳಿಂದಾಗಿ ತಮಗೆ ಪೂರೈಸಲಾಗಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ...

ಲೂಸಿ ಸಾಲ್ಡಾನಾ ಕೇವಲ ಒಂದು ವ್ಯಕ್ತಿ ಅಲ್ಲ! ಅದೊಂದು ಅದ್ಭುತ ಶಕ್ತಿ: ಗಿರೀಶ ಪದಕಿ

ಧಾರವಾಡ: " ಲೂಸಿ ಸಾಲ್ಡಾನ ಕೇವಲ ಒಂದು ವ್ಯಕ್ತಿ ಯಲ್ಲ. ಅದೊಂದು ಅದ್ಭುತ ಶಕ್ತಿ.ಗಂಧದ ಕೊರಡನ್ನು ತೇದಷ್ಟು ಪರಿಮಳ ಹೇಗೆ ಹೊರಹೊಮ್ಮುವುದೋ, ವೈಯಕ್ತಿಕ ಜೀವನದಲ್ಲಿ ಅಪಾರ ನೋವನ್ನುಂಡರೂ ಸ್ವಂತ ಪರಿಶ್ರಮದಿಂದ ಜ್ಞಾನ ಸಂಪಾದಿಸಿ ಶಿಕ್ಷಕಿಯಾಗಿ ಸಾರ್ಥಕ ಸೇವೆಯನ್ನು ಸಲ್ಲಿಸಿ, ನಿವೃತ್ತಿಯ ನಂತರವೂ ಪಿಂಚಣಿ ಹಣದಲ್ಲಿ ಲಕ್ಷಾಂತರ ರೂ. ಗಳನ್ನು ಬಡ ಮಕ್ಕಳ ಶಿಕ್ಷಣಕ್ಕಾಗಿ ದತ್ತಿಯನ್ನು...

ಇಲ್ಲಿ ‘ಪ್ರಭು’ ಅಲ್ಲಿ ‘ಭಗವಂತ’ ಇಬ್ಬರಿಗೂ ಮಂತ್ರಿ ಭಾಗ್ಯ, ಕಲ್ಲರಳಿ ಹೂವಾದ ರೋಚಕ ಕಥೆ…!

ಬೀದರ: ಅವರಿಬ್ಬರೂ ಬೀದರ್ ಜಿಲ್ಲೆಯ ರಾಜಕೀಯದಲ್ಲಿ ಹೊಸಬರು. ಬೀದರ್ ಬಿಜೆಪಿಯ ಜೋಡೆತ್ತುಗಳೆಂದರೆ ತಪ್ಪಾಗದು. ಒಂದು ದಶಕದಲ್ಲೆ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡು‌ ರಾಜಕೀಯ ಮನೆತನದ ಬೆನ್ನೆಲುಬೆ ಇಲ್ಲದೆ ಕಡಿಮೆ ಅವಧಿಯಲ್ಲಿ ಇಬ್ಬರು ಮಂತ್ರಿಗಳಾದರು. ಒಬ್ಬರು ರಾಜ್ಯ ಸಂಪುಟಕ್ಕೆ ಸೇರಿದ್ದರೆ ಮತ್ತೊಬ್ಬರು ಕೇಂದ್ರ ಸಂಪುಟದ ಖಾತೆ ಹೆಗಲಿಗೆ ಎರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಅಂದ ಹಾಗೆ ಬೀದರ್ ಜಿಲ್ಲೆಯ...

ಚಿನ್ನದೊಂದಿಗೆ ಪರಾರಿ ; ವಿಶ್ವಾಸದ್ರೋಹ ಮಾಡಿದ ಕೆಲಸಗಾರರು

ಬೆಳಗಾವಿ - ಇದೊಂದು ಅಕ್ಷರಶಃ ನಂಬಿಕೆ ದ್ರೋಹದ ಕಥೆ. ಐದು ವರ್ಷಗಳಿಂದ ಅನ್ನ ಹಾಕಿದ್ದ ಧಣಿಯ ಮನೆಗೆ ಕನ್ನ ಹಾಕಿದ ದ್ರೋಹಿಗಳು ರಾತ್ರೋ ರಾತ್ರಿ ೨ ಕಿಲೋ ಚಿನ್ನದ ಗಟ್ಟಿಯೊಂದಿಗೆ ಪರಾರಿಯಾಗಿದ್ದಾರೆ. ಇದರೊಂದಿಗೆ ಯಾವ ಹುತ್ತದಲ್ಲಿ ಯಾವ ಹಾವೋ ಎಂಬ ಸಂದೇಹ ಬಲವಾಗಿದೆ.ಬೆಳಗಾವಿಯ ಪ್ರಸಿದ್ಧ ಆಭರಣ ವ್ಯಾಪಾರಿ ಪರ್ಲ್ ಜುವೆಲ್ಲರ್ಸ್ ನ ಕಮಲ ಲಾಲ್...

ಉಗ್ರರೊಂದಿಗೆ ಕಾಳಗ ; ಯೋಧ ಹುತಾತ್ಮ

ಬೀದರ - ಪಂಜಾಬ್ ನ ಫಜಲಿಕಾ ದಲ್ಲಿ ನಡೆದ ಉಗ್ರರು ಮತ್ತು ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಔರಾದ್ ತಾಲೂಕಿನ ಬೇಲೂರು ಗ್ರಾಮದ ಬಸವರಾಜ ಹುತಾತ್ಮರಾಗಿದ್ದಾರೆ.ಸುದ್ದಿ ತಿಳಿಯುತ್ತಲೇ ಬಸವರಾಜ್ ಮನೆಯಲ್ಲಿ ಶೋಕ ಮಡುಗಟ್ಟಿದ್ದು ಬಸವರಾಜ್ ಪಾರ್ಥಿವ ಶರೀರಕ್ಕಾಗಿ ಕುಟುಂಬ ಕಾಯುತ್ತಿದೆ.ಆದರೆ ಪ್ರಕರಣ ನಡೆದು ೧೨ ಗಂಟೆಯಾದರೂ ಜಿಲ್ಲಾಡಳಿತಕ್ಕೆ ಮಾಹಿತಿ ಸಿಕ್ಕಿಲ್ಲ.ಇತ್ತ ಸಂಸದ ಭಗವಂತ್...

ಬಸವೇಶ್ವರ ಕುರಿತ ಸಂಶೋಧನಾ ಘಟಕಗಳ ಉದ್ಘಾಟನೆ

ಹನ್ನೆರಡನೆಯ ಶತಮಾನದ ಬಸವಾದಿ ಶರಣರ ತತ್ವ ಸಿದ್ಧಾಂತಗಳನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮಾಡಲು Basava international understanding and research center Pune ಇವರ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ ಮತ್ತು ಸೋಲಾಪುರ ಜಿಲ್ಲಾ ಘಟಕದ ಉದ್ಘಾಟನೆಯನ್ನು ದಿನಾಂಕ 9 ಜುಲೈ 2021 ರಂದು ಸಂಜೆ 5 ಘಂಟೆಗೆ ಹಮ್ಮಿಕೊಳ್ಳಲಾಗಿದೆಉದ್ಘಾಟಕರು -ಮ ನೀ...

ಸಿಂದಗಿ ಪಟ್ಟಣದಲ್ಲಿ ಲಸಿಕಾ ಅಭಿಯಾನ

ಸಿಂದಗಿ: ಸರ್ಕಾರದ ಆದೇಶದಂತೆ ಹಾಗೂ ವಿಶ್ವವಿದ್ಯಾಲಯದ ಆದೇಶದನ್ವಯ ಮುಂದಿನ ದಿನಮಾನಗಳಲ್ಲಿ ಕೋವಿಡ್ ಹರಡದಂತೆ ಹಾಗೂ ಶೈಕ್ಷಣಿಕ ದೃಷ್ಟಿಕೋನದಿಂದ, ಮುಂಬರುವ ಪರೀಕ್ಷೆಗಳನ್ನು ಎದುರಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ಲಸಿಕಾ ಅಭಿಯಾನ ಅತ್ಯಗತ್ಯ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಬಿ ಪಿ ಕರ್ಜಗಿ ಹೇಳಿದರು.ಪಟ್ಟಣದ ಪಿ ಇ ಎಸ್ ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರೇಮಾ ಭೀ ಕರ್ಜಗಿ ಪ್ರಥಮ...

ತೈಲ ಬೆಲೆಯೇರಿಕೆ ವಿರೋಧಿಸಿ ಸೈಕಲ್ ರ್ಯಾಲಿ

ಸಿಂದಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೈಲ ಬೆಲೆ ಏರಿಕೆ ಮಾಡುತ್ತಿರುವ ಜನವಿರೋಧಿ ನೀತಿಯನ್ನು ಖಂಡಿಸಿ ಸಿಂದಗಿ ಬ್ಲಾಕ್ ಕಾಂಗ್ರೆಸ ಸಮಿತಿ ವತಿಯಿಂದ ಸೈಕಲ್ ರ್ಯಾಲಿಯನ್ನು ನಡೆಸಿದರು.ರ್ಯಾಲಿಗೆ ಚಾಲನೆ ನೀಡಿದ ಜಿಲ್ಲಾ ವೀಕ್ಷಕ ಹಾಗೂ ರಾಜಸಭಾ ಸದಸ್ಯ ನಾಸೀರ ಹುಸೇನ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ತೈಲ ಬೆಲೆ ಏರಿಕೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group