ಸುದ್ದಿಗಳು
ವೈದ್ಯಕೀಯ ವಲಯದಲ್ಲಿ ಕನ್ನಡ ಬಳಕೆಗೆ ಹಕ್ಕೊತ್ತಾಯ
ಭಾರತ ರತ್ನ ಡಾ ಭಿದಾನ್ ಚಂದ್ರ ರಾಯ್ ( ಬಿ.ಸಿ ರಾಯ್ ) ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ವೈದ್ಯಕೀಯ ವಲಯದಲ್ಲಿ ಕನ್ನಡ ಬಳಕೆ ಜಾಗೃತಿ ಕುರಿತಂತೆ ಇಂದು ಬೆಳಗ್ಗೆ ಕನ್ನಡ ಜಾಗೃತಿ ಸಮಿತಿ ಮೈಸೂರಿನ ಸದಸ್ಯರು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯರಾದ ಡಾ.ಗುಬ್ಬಿಗೂಡು ರಮೇಶ್ ಅವರ ನೇತೃತ್ವದಲಿ ಕೃಷ್ಣರಾಜೇಂದ್ರ...
ಸುದ್ದಿಗಳು
ವೃತ್ತಿಪರ ನೇಕಾರರಿಗೆ ಕಾರ್ಮಿಕ ದರ್ಜೆ ನೀಡಿ ಸೌಲಭ್ಯ ನೀಡಬೇಕು – ಶಿವಲಿಂಗ ಟಿರಕಿ
ಮೂಡಲಗಿ - ನಮ್ಮ ದೇಶದಲ್ಲಿ ೬೬ ಲಕ್ಷ ವೃತ್ತಿಪರ ನೇಕಾರರಿದ್ದು ೫-೬ ಲಕ್ಷ ಕೂಲಿ ಕಾರ್ಮಿಕ ವರ್ಗದವರಿದ್ದಾರೆ ಇವರಿಗೆ ಸರ್ಕಾರದಿಂದ ಯಾವುದೇ ಕಾರ್ಮಿಕ ಯೋಜನೆಗಳ ಮಾಹಿತಿ ಇಲ್ಲದೆ ಸೌಲಭ್ಯಗಳು ಸಿಗುತ್ತಿಲ್ಲ. ಅದರಮೇಲೆ ಲಾಕ್ ಡೌನ್ ಹಮ್ಮಿಕೊಂಡಿದ್ದರಿಂದ ಎಲ್ಲರ ಬದುಕು ಹೀನಾಯವಾಗಿದೆ. ರಾಷ್ಟ್ರೀಕೃತ, ಕೆಎಸ್ಎಫ್ ಸಿ, ಮೈಕ್ರೋ ಫೈನಾನ್ಸ್ ಗಳಲ್ಲಿ ಸಾಲ ಪಡೆದವರಿಗೆ ಸಾಲ ಮನ್ನಾ...
ಸುದ್ದಿಗಳು
ಶಾಸಕರ ಅನುದಾನದಲ್ಲಿ ಸವದತ್ತಿ ಪೊಲೀಸ ಠಾಣೆಗೆ ಬೊಲೇರೋ ಜೀಪ್ ವಿತರಣೆ
ಸವದತ್ತಿ - “ಸಾರ್ವಜನಿಕರ ರಕ್ಷಣೆ ಮಾಡುತ್ತಿರುವ ಮತ್ತು ಕಾನೂನನ್ನು ಬಹಳಷ್ಟು ಜವಾಬ್ದಾರಿಯುತವಾಗಿ ಸುವ್ಯವಸ್ಥಿತವಾಗಿ ನಡೆಯಿಸಿಕೊಂಡು ಹೋಗುತ್ತಿರುವ ಪೋಲೀಸ ಇಲಾಖೆ ಮತ್ತು ಕಂದಾಯ ಇಲಾಖೆಗಳಿಗೆ ವಾಹನಗಳ ತೊಂದರೆ ಇರಬಾರದು ಅದರಲ್ಲೂ ಪೊಲೀಸ ಇಲಾಖೆಯು ರಸ್ತೆ ಸಂಚಾರ ಸುಗಮ ವಾಗಿಡಲು ಮತ್ತು ಬಹು ಮುಖ್ಯವಾಗಿ ಯಲ್ಲಮ್ಮನಗುಡ್ಡದ ಜಾತ್ರೆಯ ಸಂದರ್ಭದಲ್ಲಿ ಟ್ರಾಫಿಕ್ ಕಿರಿಕಿರಿಯನ್ನು ಸರಿಪಡಿಸುವಾಗ ಅತಿಮುಖ್ಯವಾಗಿ ಪೊಲೀಸ ಜೀಪ್...
ಸುದ್ದಿಗಳು
ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವೆಂಕಟ್ ರಾವ್ ದೇಶಪಾಂಡೆ ನಿರ್ಲಕ್ಷತನದಿಂದ ರಾಷ್ಟ್ರಧ್ವಜಕ್ಕೆ ಅವಮಾನ
ಬೀದರ್ - ಜಿಲ್ಲೆಯ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತವರೂರಾದ ಔರಾದ ತಾಲೂಕಿನ ಎಕಲಾರ ಗ್ರಾಮದಲ್ಲಿ ಪಂಚಾಯತ ಅಧಿಕಾರಿ ನಿರ್ಲಕ್ಷತನದಿಂದ ಸುಮಾರು ದಿನಗಳಿಂದ ಮಳೆ ಗಾಳಿಯಲ್ಲಿ ಗ್ರಾಮ ಪಂಚಾಯತ್ ಮೇಲೆ 24 ಗಂಟೆಗಳ ಕಾಲ ಹಾರಾಡುತ್ತಿರುವ ರಾಷ್ಟ್ರಧ್ವಜ.ನಮ್ಮ ದೇಶದ ಗಡಿ ವಾಘಾ ಬಾರ್ಡರ್ ನಲ್ಲಿ 365 ದಿನಗಳೂ ದಿನನಿತ್ಯ ಸಾವಿರಾರು ಜನರ ಸಮ್ಮುಖದಲ್ಲಿ ರಾಷ್ಟ್ರಧ್ವಜವನ್ನು...
ಕಥೆ
ವಿಜಯಪುರ - ಜಿಲ್ಲೆಯ ಶಂಬೆವಾಡ, ಕುಮಸಗಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಹಾವಳಿ ಇಟ್ಟಿದ್ದ ಚಿರತೆಯು ಸಿಂದಗಿ ತಾಲೂಕಿನ ದೇವರ ನಾವದಗಿ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವಿಗೀಡಾಗಿದೆ.ದೇವರನಾವದಗಿ ಬಳಿಯ ಜಮೀನೊಂದರಲ್ಲಿ ಚಿರತೆ ಕಳೆಬರ ಪತ್ತೆಯಾಗಿದೆ. ಕೆಲವು ದಿನಗಳಿಂದ ಅಲ್ಲಲ್ಲಿ ಕಾಣಿಸಿಕೊಂಡಿದ್ದ ಚಿರತೆ ಜಾನುವಾರುಗಳನ್ನ ತಿಂದು ಹಾಕಿತ್ತು.ಚಿರತೆ ಹಾವಳಿಗೆ ಜನ ಬೆಚ್ಚಿಬಿದ್ದಿದ್ದರು. ಮೊನ್ನೆಯಷ್ಟೆ ಅರಣ್ಯ ಇಲಾಖೆ...
ಸುದ್ದಿಗಳು
ಸಿಂದಗಿ: ಮಾಜಿ ಶಾಸಕ ರಮೇಶ ಭೂಸನೂರ ಅವರು ಕಳೇದ 2 ಅವಧಿಯ ಕಾರ್ಯಸಾಧನೆಗಳು ಕ್ಷೇತ್ರಾದ್ಯಂತ ಮನೆ ಮಾತಾಗಿದ್ದು ಅಲ್ಲದೆ ಕೇಂದ್ರ ಹಾಗೂ ರಾಜ್ಯ ಸರಕಾರ ಸಾಧನೆಯನ್ನು ಮೆಚ್ಚಿ ವಿವಿಧ ಪಕ್ಷಗಳ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಪುರಸಭೆ ಆಶ್ರಯ ಕಮಿಟಿ ಸದಸ್ಯರಾದ ರಜಾಕ ಮುಜಾವರ ಹೇಳಿದರು.ಪಟ್ಟಣದ ವಾರ್ಡ್ ನಂಬರ 9 ರಲ್ಲಿ ರಮೇಶ್...
ಸುದ್ದಿಗಳು
ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ
50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಯಾದವಾಡ ಹಾಗೂ ಸುತ್ತಲಿನ ಗ್ರಾಮಗಳ ರೋಗಿಗಳ ಅನುಕೂಲಕ್ಕೋಸ್ಕರ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು...
ಸುದ್ದಿಗಳು
ಮೊಸಳೆ ಮರಿ ಪ್ರತ್ಯಕ್ಷ, ತಾಯಿ ಮೊಸಳೆಗಾಗಿ ಹುಡುಕಾಟ
ಗೋಕಾಕ - ತಾಲೂಕಿನ ಸಾವಳಗಿ ಗ್ರಾಮದ ಮನೆಯೊಂದರ ಪಕ್ಕದಲ್ಲಿ ಮೊಸಳೆಯ ಮರಿಯೊಂದು ಕಂಡುಬಂದಿದ್ದು ಅದರ ತಾಯಿ ಕೂಡ ಇಲ್ಲೇ ಇರಬಹುದು ಎಂಬ ಶಂಕೆಯಿಂದ ಗ್ರಾಮಸ್ಥರಲ್ಲಿ ದುಗುಡ ಉಂಟಾಗಿದೆ.
ಅರಣ್ಯ ಇಲಾಖೆಯವರು ಮೊಸಳೆಯ ಜಾಡು ಹಿಡಿದು ಅದನ್ನು ಪತ್ತೆ ಮಾಡಬೇಕು ಆ ಮೂಲಕ ಮುಂದಾಗಬಹುದಾದ ಅಪಾಯ ತಪ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.ನದಿಯ ಪಕ್ಕ ಜಮೀನು ಇರುವವರು ತಮ್ಮ...
ಸುದ್ದಿಗಳು
ಪರಿಸರ ಪ್ರೀತಿಸಿದರೆ ಪರಮಾತ್ಮನ ಕೃಪೆಗೆ ಪಾತ್ರರಾದಂತೆ – ಶಂಕರ ಮಳ್ಳಿ
ಸಿಂದಗಿ: ಪರಿಸರದ ಕಾರ್ಯ ಪರಮಾತ್ಮನ ಕಾರ್ಯವಿದ್ದಂತೆ ಪರಿಸರ ಪ್ರೀತಿಸಿದರೆ ಪರಮಾತ್ಮನ ಕೃಪೆಗೆ ಪಾತ್ರರಾದಂತೆ ಕಾರಣ ನಾವೆಲ್ಲರೂ ಪರಿಸರದ ಪ್ರೀತಿಯ ಜೊತೆಗೆ ರಕ್ಷಣೆಯ ಹೊಣೆ ಹೊತ್ತುಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಶಂಕರ ಮಳ್ಳಿ ಹೇಳಿದರು.ಪಟ್ಟಣದ ಸಂತ ಸೇವಾಲಾಲ ದೇವಸ್ಥಾನದ ಆವರಣದಲ್ಲಿ ವಿಶ್ವಬಂಧು ಪರಿಸರ ಬಳಗದಿಂದ ಹಮ್ಮಿಕೊಂಡ ಪರಿಸರದ ಜಾಗೃತಿ ಆಂದೋಲನದ ಐದನೇಯ ವಾರದ ಸಸಿ ನೆಡುವ...
ಸುದ್ದಿಗಳು
ಬೀದರ - ಸುಮಾರು 25 ರಿಂದ 30 ಜನರ ಮೇಲೆ ದಾಳಿ ಮಾಡಿ ಭೀತಿ ಹುಟ್ಟಿಸಿದ್ದ ಮಂಗಗಳನ್ನು ಗ್ರಾಮಸ್ಥರು ಹಿಡಿದು ಕಾಡಿಗೆ ಬಿಟ್ಟು ನಿಟ್ಟುಸಿರು ಬಿಟ್ಟಿದ್ದಾರೆ.ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಘಟನೆ ನಡೆದಿದ್ದು ಮಂಗಗಳ ದಾಳಿಯಲ್ಲಿ ಗಾಯಗೊಂಡವರಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮಂಗಗಳ ನಿಯಂತ್ರಣ ಮಾಡುವಲ್ಲಿ ಗ್ರಾಮಪಂಚಾಯತ್ ನಿರ್ಲಕ್ಷ್ಯ ತಾಳಿದೆ ಎಂದು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



