ಸುದ್ದಿಗಳು

ಡಾ. ಶಾಂತವೀರ ವಿರುದ್ಧ ದೂರು ನೀಡುವುದು ಸರಿಯಲ್ಲ – ಪರಶುರಾಮ ಕಾಂಬಳೆ

ಸಿಂದಗಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯಿಂದ ಸೋಂಕಿತರು ದಿನೇ ದಿನೇ ಸಾಯುತ್ತಿರುವವರ ಸಂಖ್ಯೆ ಹೆಚ್ಚಿದ್ದರು ಕೂಡಾ ಜಿಲ್ಲೆಯ ಸಂಸದ ರಮೇಶ ಜಿಗಜಿಣಗಿ ಅವರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಅದಕ್ಕೆ ಬಹಳಷ್ಟು ಜನ ಕಾಮೆಂಟ್ ಮಾಡಿದ್ದಾರೆ ಅದರಂತೆ ಡಾ. ಶಾಂತವೀರ ಮನಗೂಳಿಯವರ ದೂರವಾಣಿಯಿಂದ ಕೂಡಾ ಕಾಮೆಂಟ್ ಆಗಿದ್ದು ಅಲ್ಲಗಳೆಯುವಂತಿಲ್ಲ ಆದರೆ ಕೆಲವರು ಒಂದು...

Bidar: ಇಬ್ಬರು ರೆಮ್ಡಿಸಿವಿರ್ ಖದೀಮರ ಬಂಧನ ; ತಲೆಮರೆಸಿಕೊಂಡ ವೈದ್ಯೆ

ಬೀದರ - ಬೀದರ್ ನಲ್ಲಿ ರೆಮ್ಡಿಸಿವರ್ ಔಷಧವನ್ನು ದುಪ್ಪಟ್ಟು ಹಣಕ್ಕೆ ಅಕ್ರಮವಾಗಿ ಮಾರಾಟ ಮಾಡುತ್ತಿರುವ ದಂಧೆ ಜೋರಾಗಿದ್ದು ಕಾಳಸಂತೆಯಲ್ಲಿ ಅಕ್ರಮವಾಗಿ ರೆಮ್ಡಿಸಿವರ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್ ಹಾಗೂ ಆಸಿಫ್ ಅಹ್ಮದ್ ಬಂಧಿತ ಆರೋಪಿಗಳು.ಇವರಿಬ್ಬರೂ ವಿಜಯಾ ಖಾಸಗಿ ಆಸ್ಪತ್ರೆ ಸಿಬ್ಬಂದಿ ಎಂದು ತಿಳಿದು ಬಂದಿದೆ.ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ ಡಾ....

Bidar News: ರೆಮ್ಡಿಸಿವಿರ್ ಮಾರಾಟ; ಓರ್ವನ ಬಂಧನ

ಬೀದರ - ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ಖದೀಮನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಬೀದರ್ ನ ಓಲ್ಡ್ ಸಿಟಿಯಲ್ಲಿ ಅಕ್ರಮವಾಗಿ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರ ದಾಳಿ ಮಾಡಿ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶೇಖ್ ಅಬ್ದುಲ್ಲಾ ಎಂಬಾತನನ್ನು ಅರೆಸ್ಟ್ ಮಾಡಿದ್ದಾರೆ.ಈತ ಕೊರೋನಾ ಪೀಡಿತರಿಗೆ 20 ರಿಂದ 25 ಸಾವಿರಕ್ಕೆ ರೆಮ್ಡಿಸಿವಿರ್ ಮಾರಾಟ‌ ಮಾಡುತ್ತಿದ್ದ ಬಗ್ಗೆ ಖಚಿತ...

Bidar News: ಆಕ್ಸಿಜನ್ ಪೂರೈಕೆಯಿಂದ ಬದುಕಿದವು 14 ಬಡ ಜೀವಗಳು

ಟೌನ್ ಸರ್ಕಲ್ ಇನ್ಸಪೆಕ್ಟರ್ ಡಿ.ಜಿ ರಾಜಣ್ಣ ನೇತೃತ್ವದಲ್ಲಿ ಪೂರೈಕೆ..ಬೀದರ - ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ರಾತ್ರೋರಾತ್ರಿ ಆಕ್ಸಿಜನ್ ಕೊರತೆಯಾಗಿ ೧೪ ಜನ ರೋಗಿಗಳ ಸ್ಥಿತಿ ಅಪಾಯದ ಮಟ್ಟ ತಲುಪಿದ್ದು ಇಲ್ಲಿನ ಸಿಪಿಐ ರಾಜಣ್ಣ ಅವರ ಸತತ ಪ್ರಯತ್ನದಿಂದ ಆಕ್ಸಿಜನ್ ಪೂರೈಕೆಯಾಗಿ ೧೪ ಜೀವಗಳು ಬದುಕಿದ ಘಟನೆ ನಡೆದಿದೆ.ಬೀದರ್ ನಗದ ಬಿಬಿಎಸ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು...

Bidar News: ಎರಡನೇ ಅಲೆ; ಕೋವಿಡ್ ವಾರ್ ರೂಮ್ ಬಲಪಡಿಸಿದ ಬೀದರ ಜಿಲ್ಲಾಡಳಿತ

ಬೀದರ ಜಿಲ್ಲೆಯಲ್ಲಿ ಕೋರೋನಾ ವೈರಸ್ ಹರಡದಂತೆ ನಿರ್ವಹಿಸಬೇಕಾದ ಕೆಲಸಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ಬೀದರ ಜಿಲ್ಲಾಡಳಿತವು ಜಿಲ್ಲಾ ಕೋವಿಡ್ ವಾರ್ ರೂಮ ಕಾರ್ಯವನ್ನು ಬಲಪಡಿಸಿದೆ.ಮೂರು ಅಧಿಕಾರಿಗಳ ತಂಡಗಳಿಂದ ಬೀದರ ಕೋವಿಡ್ ವಾರ್ ರೂಮ್ 24*7 ಕಾರ್ಯನಿರ್ವಹಣೆ ಮಾಡಲಿದೆ. ದೂರವಾಣಿ ಮೂಲಕ ಸಾರ್ವಜನಿಕರಿಗೆ ಕೋವಿಡ್‌ಗೆ ಸಂಬಂಧಪಟ್ಟ ಮಾಹಿತಿಯನ್ನು ಒದಗಿಸಲಾಗುತ್ತಿದೆ.ಕೋವಿಡ್ ವಾರ್ ರೂಂ ದೂರವಾಣಿ,...

ಕೊರೋನಾ ಎರಡನೇ ಅಲೆಗೆ ತತ್ತರಿಸುತ್ತಿದೆ ಬನವಾಸಿ ಒಂದೇ ದಿನ 29 ಪ್ರಕರಣ, ಎರಡು ಪ್ರದೇಶಗಳಲ್ಲಿ ಸೀಲ್‍ಡೌನ್!

ಬನವಾಸಿ: ಕಳೆದ ವರ್ಷ ದೇಶವನ್ನೇ ಅಲ್ಲೋಲ ಕಲ್ಲೋಲ ಮಾಡಿದ ಕಿಲ್ಲರ್ ಕೊರೋನಾ ಸ್ಪಲ್ಪ ಮಟ್ಟಿಗೆ ಮಾಯವಾಗಿ ಜನ ಸಾಮಾನ್ಯರು ಜೀವನ ಕಟ್ಟಿಕೊಳ್ಳಲು ಹೆಣಗಾಡುತ್ತಿರುವಾಗಲೇ ಮತ್ತೇ ಎರಡನೇ ಅಲೆಯಿಂದ ಬನವಾಸಿ ಜನತೆ ಸಂಕಷ್ಟ ಎದುರಿಸುವಂತಾಗಿದೆ.ಬನವಾಸಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಉಲ್ಬಣಗೊಳ್ಳುತ್ತಿದ್ದು, ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ, ಕಳೆದ ಬಾರಿ ಕೇವಲ...

ಬಸವಕಲ್ಯಾಣ ; 20,449 ಮತಗಳ ಅಂತರದಿಂದ‌ ಸಲಗರ ಗೆಲುವು

ಬೀದರ - ಜಿಲ್ಲೆಯ ಬಸವಕಲ್ಯಾಣ ‌ವಿಧಾನಸಭೆ ಕ್ಷೇತ್ರದ‌‌ ಹಾಲಿ ಶಾಸಕ ನಾರಾಯಣರಾವ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ‌ ಉಪಚುನಾವಣೆಯಲ್ಲಿ‌ ಬಿಜೆಪಿಯ ಶರಣು ಸಲಗರ ಭರ್ಜರಿ ಗೆಲುವು ಸಾಧಿಸಿದ್ದಾರೆ.20,449 ಮತಗಳ‌ ಅಂತರದಿಂದ ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಮಾಲಾ ನಾರಾಯಣರಾವ್ ಅವರನ್ನು ಸೋಲಿಸಿದ್ದಾರೆ.ಅನುಕಂಪದ ಅಲೆ‌ ಬಸವಕಲ್ಯಾಣದಲ್ಲಿ ಕೆಲಸ‌ ಮಾಡಲಿಲ್ಲ. ಅಲ್ಲದೆ‌ ಜೆಡಿಎಸ್ ಅಭ್ಯರ್ಥಿ‌ ಮತಗಳನ್ನು ಸೆಳೆದಿರುವದು‌ ಬಿಜೆಪಿಗೆ...

ಉಸ್ತುವಾರಿ ಸಚಿವರ ನೇಮಕ

ಬೆಂಗಳೂರು - ರಾಜ್ಯದ ಆರು ಜಿಲ್ಲೆಗಳಿಗೆ ಹೊಸ ಉಸ್ತುವಾರಿ ಸಚಿವರ ನೇಮಕ ಮಾಡಿ ಸರ್ಕಾರದ ಅಧಿನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.ರಮೇಶ ಜಾರಕಿಹೊಳಿ ರಾಜೀನಾಮೆಯಿಂದ ತೆರವಾಗಿದ್ದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಸ್ಥಾನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ನೇಮಿಸಲಾಗಿದೆ. ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾಗಿ ಉಮೇಶ ಕತ್ತಿ, ಬೀದರ ಜಿಲ್ಲೆಗೆ ಅರವಿಂದ ಲಿಂಬಾವಳಿ, ಕೋಲಾರ ಜಿಲ್ಲೆಗೆ...

Savadatti News: ಸಂಕಷ್ಠೀ ನಿಮಿತ್ಯ ಗಜಾನನಿಗೆ ವಿಶೇಷ ಪೂಜೆ

ಸವದತ್ತಿ -. ಪಟ್ಟಣದ ಕಟ್ಟಿ ಓಣಿ ದೇಸಾಯಿಗಲ್ಲಿಯ ಗಜಾನನ ದೇವಸ್ಥಾನದಲ್ಲಿ ಶುಕ್ರವಾರದಂದು ಸಂಕಷ್ಠೀ ನಿಮಿತ್ಯ ಗಜಾನನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು ಮುಂಜಾನೆ ಪಂಚಾಮೃತ ಅಬಿಷೇಕ. ಮೂರ್ತಿಗೆ ಪುಷ್ಪಾಲಂಕಾರ ನಂತರ ಮಹಾಮಂಗಳಾರತಿ ಮುಂತಾದ ದಾರ್ಮಿಕ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕರಾದ ಧಿರೇಂದ್ರ ಕಾನಡೆಯವರು ನಡೆಯಿಸಿ ಕೊಟ್ಟರು ರಾತ್ರಿ 10 ಘಂಟೆ 19 ನಿಮಿಷಕ್ಕೆ ಚಂದ್ರೋದಯದ ನಂತರ ಮಹಾ...

ಬೀದರ್ ಬ್ರೇಕಿಂಗ್… ಬೀದರ್ ನಗರಸಭೆ ಫಲಿತಾಂಶ : ಅಧಿಕಾರದತ್ತ ಕಾಂಗ್ರೆಸ್

ಬೀದರ್ - ನಗರಸಭೆಯ ಅಧಿಕಾರದ ಚುಕ್ಕಾಣಿ ಬಹುತೇಕ ಕಾಂಗ್ರೆಸ್ ಕೈಗೆ ದೊರಕುವ ಸಂಭವವಿದ್ದು ನಗರಸಭೆಯ 33 ಸ್ಥಾನಗಳ ಪೈಕಿ 15 ಸ್ಥಾನದಲ್ಲಿ ಜಯಗಳಿಸಿದೆ8 ಸ್ಥಾನಗಳಲ್ಲಿ ಜೆಡಿಎಸ್ ಜಯ, 7 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ 2 ಎಂಐಎಂ ಹಾಗೂ ಒಂದು ಎಎಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆಬೀದರ್ ನಗರಸಭೆಯ ಅಧಿಕಾರದ ಚುಕ್ಕಾಣಿ ಹಿಡಿಯಲು ಮ್ಯಾಜಿಕ್...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group