ಸುದ್ದಿಗಳು
ಬೀದರ - ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಹಮ್ಮಿಕೊಂಡಿದ್ದು ನಗರದಲ್ಲಿ ಸಂಚಾರ ಕೈಗೊಂಡ ಜಿಲ್ಲಾ ಎಸ್ ಪಿ ಡಿ ಎಲ್ ನಾಗೇಶ ಅವರು ಹೊಟೇಲ್ ಮಾಲಿಕರಿಗೆ ಖಡಕ್ ವಾರ್ನಿಂಗ್ ಮಾಡಿದರು.ತಿಂಡಿ ತಿನಿಸು ಪಾರ್ಸಲ್ ಮಾತ್ರ ಕೊಡಬೇಕು. ಜನಜಂಗುಳಿ ಮಾಡಬಾರದು ಎಂದು ಹೊಟೇಲ್ ಮಾಲಿಕರಿಗೆ ಎಚ್ಚರಿಕೆ ನೀಡಿದ ಎಸ್ ಪಿ ಯವರು ಕೊರೋನಾ...
ಸುದ್ದಿಗಳು
ಜನರನ್ನು ಸಾಯಿಸುತ್ತಿರುವ ಸತ್ತ ಸರ್ಕಾರ ; ಈಶ್ವರ ಖಂಡ್ರೆ ಕಿಡಿ
ಭಾಲ್ಕಿ - ರಾಜ್ಯ ಸರ್ಕಾರ ಸಂವೇದನೆಯನ್ನೇ ಕಳೆದುಕೊಂಡಿದ್ದು, ಸಂಪೂರ್ಣ ಮರಣಾವಸ್ಥೆಯಲ್ಲಿದೆ.ಮುಗ್ದ ಕೊರೊನಾ ರೋಗಿಗಳು ನರಳಾಡಿ ಸಾಯುತ್ತಿದ್ದರೂ ಸ್ಪಂದಿಸದ ಸ್ಥಿತಿ ಬಂದಿರುವುದು ನಿಜಕ್ಕೂ ದುರ್ದೈವ ಇದಕ್ಕೆ ಇಂದು ನಡೆದ ಕೆಡಿಪಿ ಸಭೆಯೇ ಸಾಕ್ಷಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.ಬೀದರ್ ಜಿಲ್ಲೆಯಲ್ಲಿ ಆಡಳಿತ ಸಂಪೂರ್ಣ ಸತ್ತು ಹೋಗಿದೆಯೆಂದು ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲಾ ಉಸ್ತುವಾರಿ ಸಚಿವ...
ಸುದ್ದಿಗಳು
ಕಲಬುರ್ಗಿ ಪೋಲಿಸರ ಭರ್ಜರಿ ಕಾರ್ಯಾಚರಣೆ; ರೆಮಿಡಿಸಿವರ್ ಕಾಳಸಂತೆಕೋರರ ಬಂಧನ
ಕಲಬುರ್ಗಿ: ಕಾಳಸಂತೆಯಲ್ಲಿ ರೆಮಿಡಿಸಿವಿಯರ್ ಇಂಜೇಕ್ಷನ್ಗಳನ್ನ ಮಾರಾಟ ಮಾಡ್ತಿದ್ದ ಖದೀಮರನ್ನ ರೌಡಿ ನಿಗ್ರಹ ದಳ ಪೊಲೀಸರು ಬಂಧಿಸಿದ್ದಾರೆ.. ಭೀಮಾಶಂಕರ್ ಆರಬೋಳ (27), ಲಕ್ಷ್ಮೀಕಾಂತ್ ಮುಲಗೆ (20), ಜಿಲಾನಿಖಾನ್ (35) ಸೇರಿದಂತೆ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.ಭೀಮಾಶಂಕರ್ ಅಥರ್ವ ಚೆಸ್ಟ್ ಕ್ಲಿನಿಕ್ನಲ್ಲಿ ಎಕ್ಸರೇ ಟೆಕ್ನಿಷಿಯನ್ ಆಗಿ ಕೆಲಸ ಮಾಡ್ತಿದ್ದ, ಲಕ್ಷ್ಮೀಕಾಂತ್ ಸಿದ್ದಗಂಗಾ ಮೆಡಿಕಲ್ನಲ್ಲಿ ಕೆಲಸ ಮಾಡ್ತಿದ್ದ ,...
ಸುದ್ದಿಗಳು
ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಬರುವ ಮೇ. ೨ ರಂದು ನಡೆಯಲಿರುವ ಉಪಚುನಾವಣೆಗಳ ಮತ ಎಣಿಕೆ ಕಾರ್ಯವನ್ನು ಮುಂದೂಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿದ್ದಾರೆ.ಕೊರೋನಾ ನಿಯಮಗಳನುಸಾರ ಹೆಚ್ಚು ಜನರು ಒಂದೇ ಕಡೆಗೆ ಸೇರುವಂತಿಲ್ಲ ಆದರೆ ಮತ ಎಣಿಕೆ ಸಂದರ್ಭದಲ್ಲಿ ಅಧಿಕಾರಿಗಳು, ಎಜೆಂಟರು, ಜನಪ್ರತಿನಿಧಿಗಳು ಸೇರಿದಂತೆ ೧೫೦...
ಸುದ್ದಿಗಳು
Bidar News: ಏಕಾಏಕಿ ರಾಜ್ಯ ಬಂದ್; ನಗರದಾದ್ಯಂತ ಲಾಕ್ ಡೌನ್
ಬೀದರ - ಕೋವಿಡ್ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಗಳ ಪ್ರಕಾರ ಬೀದರ ನಗರದಾದ್ಯಂತ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಮೇ. ೪ ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡುವಂತೆ ನಿರ್ದೇಶನ ನೀಡಲಾಗಿದೆ.ಏಕಾಏಕಿ ಪೊಲೀಸರು ಲಾಠಿ ಬೀಸಲಾರಂಭಿಸಿದ್ದು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಆದರೆ ವೀಕೆಂಡ್ ಲಾಕ್ ಡೌನ್ ಎಂದು ಹೇಳಿ ಈಗಲೇ...
ಸುದ್ದಿಗಳು
ನವಿಲುತೀರ್ಥದ ವೈಶಿಷ್ಟ್ಯಪೂರ್ಣ ಹನುಮಾನ ಮಂದಿರ
ನವಿಲುತೀರ್ಥ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಲಪ್ರಭಾ ನದಿಯ ಜಲಾಶಯದಿಂದ ಪ್ರಸಿದ್ದಿ ಪಡೆದ ಪ್ರವಾಸೀ ತಾಣ. ಇದು ಸವದತ್ತಿಯಿಂದ 11 ಕಿ.ಮೀ ಮುನವಳ್ಳಿಯಿಂದ 5 ಕಿ.ಮೀ ಅಂತರದಲ್ಲಿ ಸವದತ್ತಿ ಮುನವಳ್ಳಿ ಮಾರ್ಗದಲ್ಲಿ ಬರುವುದು. ನವಿಲುತೀರ್ಥದ ಬಸ್ ನಿಲುಗಡೆಯಿಂದ ಮುಂದೆ ಮುನವಳ್ಳಿಯತ್ತ ಬರತೊಡಗಿದರೆ ಬೃಹತ್ ಮರದ ಪಕ್ಕಕ್ಕೆ ಹನುಮಾನ ಮಂದಿರವಿದೆ.ಇದು 12-12-1967 ರಲ್ಲಿ ನಿರ್ಮಿಸಿದ್ದು.ಶನಿವಾರ ಬಂದರೆ...
ಸುದ್ದಿಗಳು
Bidar News: ಬೆಡ್ ಸಿಗದೆ ಆವರಣದಲ್ಲಿ ನರಳಿದ ಜನ
ಬೀದರ - ಗಡಿ ಜಿಲ್ಲೆ ಬೀದರದಲ್ಲಿ ಕೊರೋನಾ ಕೇಕೆ ಹೆಚ್ಚಾಗಿದ್ದು ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳು ಬೆಡ್ ಸಿಗದೆ ಆಸ್ಪತ್ರೆಯ ಆವರಣದಲ್ಲಿಯೇ ಮಲಗುವಂತಾಗಿದೆ.ಚಿಕಿತ್ಸೆ ಸಿಗುವುದಿರಲಿ ಸರಿಯಾಗಿ ಬೆಡ್ ಕೂಡ ಸಿಗದೆ ಜನರು ಆಸ್ಪತ್ರೆಯ ಆವರಣ, ಫುಟ್ ಪಾತ್ ನಲ್ಲಿಯೇ ಮಲಗಿ ವೈದ್ಯರ ದಾರಿ ಕಾಯುತ್ತಿದ್ದುದು ಹೃದಯವಿದ್ರಾವಕವಾಗಿದೆ.ಗಾಯದ ಮೇಲೆ ಬರೆ ಎಳೆದಂತೆ ಚಿಕಿತ್ಸೆಗೆ ಬಳಸಲಾಗುವ ರೆಮ್ಡಿಸಿವಿರ್...
ಸುದ್ದಿಗಳು
ಶ್ರೀರಾಮನವಮಿ ಮಹತ್ವ-ಮರ್ಯಾದಾ ಪುರುಷೋತ್ತಮನ ಗುಣಗಳು
ರಾಮಾಯ ರಾಮ ಭದ್ರಾಯ ರಾಮ ಚಂದ್ರಾಯ ವೇದಸೆ
ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ
ಶ್ರೀ ವಿಷ್ಣುವಿನ ಏಳನೆಯ ಅವತಾರವಾದ ಶ್ರೀರಾಮನ ಜನ್ಮ ಪ್ರೀತ್ಯರ್ಥವಾಗಿ ಶ್ರೀರಾಮನವಮಿಯನ್ನು ಆಚರಿಸುತ್ತಾರೆ. ಚೈತ್ರ ಶುಕ್ಲ ನವಮಿಯನ್ನು ರಾಮನವಮಿ ಎನ್ನುತ್ತಾರೆ. ಈ ದಿನ ಪುಷ್ಯ ನಕ್ಷತ್ರದಲ್ಲಿ, ಮಧ್ಯಾಹ್ನ ಕಾಲದಲ್ಲಿ, ಕರ್ಕ ಲಗ್ನದಲ್ಲಿ ಸೂರ್ಯಾದಿ ಪಂಚಗ್ರಹಗಳಿದ್ದಾಗ, ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಜನನವಾಯಿತು.
ಶ್ರೀರಾಮನವಮಿ...
ಸುದ್ದಿಗಳು
Bidar News: ಪ್ರೇಮ ಪ್ರಕರಣ; ಯುವಕನ ಕೊಲೆ
ಬೀದರ - ಸಹೋದರಿಯನ್ನು ಪ್ರೀತಿಸಿದ ಯುವಕನೊಬ್ಬನನ್ನು ಹುಡುಗಿಯ ಸಹೋದರರು ಭೀಕರವಾಗಿ ಕೊಲೆ ಮಾಡಿ ಬಿಸಾಕಿರುವ ಘಟನೆ ತಾಲೂಕಿನ ಖೇಣಿರಂಜೋಳ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.ಕೊಲೆಯಾಗುವ ಮುನ್ನ ಯುವಕ ತನ್ನ ಸ್ನೇಹಿತನಿಗೆ ಕರೆ ಮಾಡಿದ್ದು ತನ್ನನ್ನು ಕೈಕಾಲು ಕಟ್ಟಿ ಕಾರಂಜಾ ನದಿಯಲ್ಲಿ ಬಿಸಾಕುವ ಯೋಜನೆಯನ್ನು ಕೊಲೆಗಾರರು ಮಾಡಿದ್ದರ ಬಗ್ಗೆ ಹೇಳಿಕೊಂಡಿದ್ದಾನೆ. ತನಗೆ ಒಂದು ಚಾನ್ಸ್ ಕೊಡಿ...
ಸುದ್ದಿಗಳು
Bidar News: ಜೀವ ಉಳಿಸಿ; ಸಚಿವರಿಗೆ ಈಶ್ವರ ಖಂಡ್ರೆ ಪತ್ರ
ಬೀದರ - ಗಡಿ ಜಿಲ್ಲೆಯಲ್ಲಿ ಕೋರೋನಾ ವೈರಸ್ ಆರ್ಭಟ ಹಿನ್ನೆಲೆಯಲ್ಲಿ.ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ರಾಜ್ಯದ ಆರೋಗ್ಯ ಮಂತ್ರಿ ಡಾ. ಸುಧಾಕರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರವೊಂದನ್ನು ಬರೆದಿದ್ದು, ಜೀವ ಉಳಿಸಿ ಎಂದು ಮನವಿ ಮಾಡಿದ್ದಾರೆ.ಜಿಲ್ಲಾ ಆಸ್ಪತ್ರೆಯಲ್ಲಿ ೨೮೬ ರೋಗಿಗಳ ಜೀವ ಅಪಾಯದಲ್ಲಿ ಇರುವುದು ಎಂದು ಡಾ.ಸುಧಾಕರ ಮತ್ತು ಜಿಲ್ಲಾ ಉಸ್ತುವಾರಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



