ಸುದ್ದಿಗಳು

Bidar News: ನಮಗೆ ನೆಲದ ಮೇಲೆ ಮಲಗಿಸಿ ಚಿಕಿತ್ಸೆ ಕೊಡಿ…ವಿಡಿಯೋ ವೈರಲ್

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಕೋರೋನಾ ಹಾಹಾಕಾರ. ಕೊರೋನಾ ಎರಡನೇ ಅಲೆ ಇನ್ನಷ್ಟು ವೇಗ ಪಡೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಜನತೆಯಲ್ಲಿ ಆತಂಕ ಮಡುಗಟ್ಟಿದ್ದು ಆಸ್ಪತ್ರೆಯಲ್ಲಿ ಬೆಡ್ ಇಲ್ಲದಕ್ಕೆ ನೆಲದ ಮೇಲೆ ಮಲಗಿಸಿ ಚಿಕಿತ್ಸೆ ಕೊಡಿ ಎಂದು ವೈದ್ಯರನ್ನು ಗೋಗರೆಯುತ್ತಿದ್ದಾರೆ.ರೋಗಿಯ ಸಂಬಂಧಿಕರು ಗೋಗರೆದರೂ ಕೇಳಿಸಿಕೊಳ್ಳದಂತೆ ವೈದ್ಯರು ಒಳಗೆ ಹೋದ ವಿಡಿಯೋ ಒಂದು ಹರಿದಾಡುತ್ತಿದ್ದು...

ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಿಎಮ್. ಹಾಗೂ ವೈದ್ಯರ ಸಲಹೆ ಮೇರೆಗೆ ಇಂದಿನಿಂದ ಐದು ದಿನಗಳವರೆಗೆ “ಹೋಮ್ ಕ್ವಾರಂಟೈನ್” ಒಳಗಾದ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಶನಿವಾರದಂದು ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಂಗಳಾ ಸುರೇಶ ಅಂಗಡಿ ಅವರ ಪರ ಕ್ಷೇತ್ರಾದಾಧ್ಯಂತ ಮತಯಾಚಿಸಿ, ಹಗಲಿರುಳು ದುಡಿದ ಅರಭಾವಿ-ಗೋಕಾಕ ಕ್ಷೇತ್ರದ ಎಲ್ಲ ಮುಖಂಡರು, ಪದಾಧಿಕಾರಿಗಳು ಮತ್ತು ಸಮಸ್ತ ಕಾರ್ಯಕರ್ತರಿಗೆ ಶಾಸಕ ಹಾಗೂ...

Bidar News: ಬಿಜೆಪಿ ಕಾರ್ಯಕರ್ತರ ಮೇಲೆ ಸಾರ್ವಜನಿಕರಿಂದ ಹಲ್ಲೆ , ನೋಟು ಹರಿದು ಆಕ್ರೋಶ

ಬೀದರ - ಮತದಾರರಿಗೆ ಹಣ ಹಂಚುತ್ತಿದ್ದ ಆರೋಪ ಮಾಡಿ ಸಾರ್ವಜನಿಕರು ಬಿಜೆಪಿಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಘಟನೆ ಬಸವಕಲ್ಯಾಣದ ತಿಪ್ಪರಾಂತ ಬಡಾವಣೆ ಹಾಗೂ ಭೋಸಗಾ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.ಇದೇ ದಿ.೧೭ ರಂದು ಬಸವಕಲ್ಯಾಣದಲ್ಲಿ ಮತದಾನ ಇರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಹಣ ಹಂಚುತ್ತಿರುವಾಗ ತಡೆದ ಸಾರ್ವಜನಿಕರು ಅವರ ಮೇಲೆ ಹಲ್ಲೆ...

Bidar News: ಬಿಜೆಪಿಯ ನೋಟು ಕಾಂಗ್ರೆಸ್ ಗೆ ಓಟು ಪಾಲಿಸಿ – ಈಶ್ವರ ಖಂಡ್ರೆ

ಬೀದರ - ರಾಜ್ಯ ಬಿಜೆಪಿ ನಾಯಕರು ಭ್ರಷ್ಟಾಚಾರದ ಹಣವನ್ನು ತಂದು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣ ಮತದಾರರಿಗೆ ಹಣ ಹಂಚುತ್ತಾರೆ ಇದರಿಂದ ಕರ್ಮಭೂಮಿಯ ಪಾವಿತ್ರ್ಯ ಉಳಿಯದು. ರಾಜ್ಯ ಬಿಜೆಪಿ ನಾಯಕರಿಗೆ ನಾಚಿಕೆ ಆಗಬೇಕು ಎಂದು ಕಾಂಗ್ರೆಸ್ ಮುಖಂಡ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದರು.ಬಸವಕಲ್ಯಾಣ ನಲ್ಲಿ ಒಂದು ಒಟ್ಟಿಗೆ ಎರಡು ಸಾವಿರ ಕೊಡುತ್ತಾ ಇರದು ಎಂದು ಬಿಜೆಪಿ ನಾಯಕರ...

Bidar News: ಬಿಜೆಪಿ ಬಂಡಾಯ ಅಭ್ಯರ್ಥಿಗೆ ಬಿಜೆಪಿ ನಾಯಕರಿಂದ ಜೀವ ಬೆದರಿಕೆ ಆರೋಪ

ಬೀದರ - ಬಸವಣ್ಣನವರ ಕರ್ಮ ಭೂಮಿ ಬಸವಕಲ್ಯಾಣದಲ್ಲಿ ಇತಿಹಾಸ ಪುಟ ತಿರುವಿ ನೋಡಿದರೆ ಮೊಟ್ಟ ಮೊದಲು ಪಾರ್ಲಿಮೆಂಟ್ ಬಸವಕಲ್ಯಾಣದಲ್ಲಿ ಇದೆ ಎಂದು ಇತಿಹಾಸಕಾರರು ಹೇಳುತ್ತಾರೆ. ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ತನ್ನ ಭಾಷಣದಲ್ಲಿ ಬಸವಕಲ್ಯಾಣ ಬಸವಣ್ಣನವರು ನೆನಪು ಮಾಡುತ್ತಾರೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಪಕ್ಷದ ರಾಜ್ಯದ ನಾಯಕರು ಮಾಡುವ ಕೆಲಸ ಇಡೀ...

ಮಂಗಲ ಅಂಗಡಿ ಪರ ಸಂಸದ ಈರಣ್ಣ ಕಡಾಡಿ ಬಿರುಸಿನ ಪ್ರಚಾರ

ಮೂಡಲಗಿ: ವಿಶ್ವಮಾನ್ಯ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಏ. 17 ರಂದು ಕಮಲ ಗುರ್ತಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಬಾರಿ ಅಂತರದಿಂದ ಗೆಲ್ಲಿಸಬೇಕೆಂದು ರಾಜ್ಯ ಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಮತದಾರರಲ್ಲಿ ಮನವಿ ಮಾಡಿದರು.ಗುರುವಾರ (ಏ.15) ರಂದು ಮೂಡಲಗಿ ನಗರದ...

ಪಂಚಮಸಾಲಿ ಮುಖಂಡರಿಂದ ಮುಖ್ಯಮಂತ್ರಿಗೆ ಮನವಿ ; ಕಡೆಗಣಿಸಲ್ಪಟ್ಟರೆ ನಿರಾಣಿ

ಮೂಡಲಗಿ - ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಕೇಳುವ ತಮ್ಮ ನ್ಯಾಯಯುತ ಬೇಡಿಕೆ ಬೇಗನೆ ಈಡೇರಿಸಬೇಕೆಂದು ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ಕಾರ್ಯಕ್ಕಾಗಿ ಆಗಮಿಸಿದ್ದ ಸಿಎಂ ಅವರಿಗೆ ಪಂಚಮಸಾಲಿ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು.ಕೃಷಿ ಕುಟುಂಬದಿಂದ ಬಂದಿರುವ...

ದೇಶ ಕಂಡ ಮಹಾನ್ ಚೇತನ ಅಂಬೇಡ್ಕರ್- ಪ್ರೊ. ಚೇತನರಾಜ್

“ಸಂವಿಧಾನ ಶಿಲ್ಪಿಯಾಗಿ ಮಹಿಳಾ ಶಿಕ್ಷಣದ ರೂವಾರಿಗಳಾಗಿ ಕಾನೂನಗಳ ಸಂರಕ್ಷಕರಾಗಿ ಭಾರತದೇಶವನ್ನು ಸಮೃದ್ಧ ಭಾರತವನ್ನಾಗಿ ಮಾಡುವಲ್ಲಿ ಬಾಬಾಸಾಹೇಬ ಅಂಬೇಡ್ಕರ್ ರವರ ಪಾತ್ರ ಪ್ರಮುಖವಾಗಿದೆ” ಎಂದು ಪ್ರೊ. ಚೇತನರಾಜ್ ತಿಳಿಸಿದರು.ಸ್ಥಳೀಯ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸಂವಿಧಾನಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ 130 ನೇ ಜನ್ಮದಿನಾಚರಣೆ ಹಾಗೂ ಕಾರ್ಯಕ್ರಮದಲ್ಲ್ಲಿ ಮುಖ್ಯ...

ಯುಗಾದಿ ಕವನಗಳು

ಯುಗಾದಿ ಎಲ್ಲಿ ನೋಡಿದರೂ ಹೊಸತನದ ಹುರುಪು ಕಂಗೊಳಿಸುತ್ತಿದೆ ಪ್ರಕೃತಿ ಮಾತೆಯ ಹಸಿರು ಇಂಪಾಗಿ ಬೀಸುತಿಹುದು ನವಚೈತನ್ಯ ದ ತಂಗಾಳಿ ಹೊಸ ವರುಷದ ಆಗಮನದ ನವೋಲ್ಲಾಸ ಮನದಿ ಯುಗದ ಆದಿ ಯುಗಾದಿಯ ಸಂಭ್ರಮ ಮರೆಯಾಗಲಿ ಕಹಿ ಕ್ಷಣಗಳು ಬರಲಿ ಸಿಹಿ ದಿನಗಳು ಬೇವಿನೊಡನೆ ಬೆಲ್ಲದ ರೀತಿಯಲಿ ಸುಮಧುರ ಕ್ಷಣಗಳು ಬೇವು ಬೆಲ್ಲ ಸಮ್ಮಿಶ್ರ ಣದಿ ಸವಿದು ಬಯಸೋಣ ಸರ್ವರಿಗೂ ಯುಗಾದಿಯ ಶುಭಕಾಮನೆಗಳನು ಪೂಜಾ ಗೋಪಶೆಟ್ಟಿ ಮುನವಳ್ಳಿ-591117 ಸವದತ್ತಿ ತಾಲೂಕು ಬೆಳಗಾವಿ ಜಿಲ್ಲೆಚಿಗುರು ಯುಗಾದಿ ಮತ್ತೆ ಬಂದಿತು...

Bidar News: ಇಂದು ತಟ್ಟೆ ಲೋಟ ಹಿಡಿದು ಪ್ರತಿಭಟನೆ : ನಾಳೆ ಭಿಕ್ಷೆ ಬೇಡಿ ಪ್ರತಿಭಟನೆ

ಬೀದರ - ಸದ್ಯ ಮುಷ್ಕರದಲ್ಲಿರುವ ಸಾರಿಗೆ ನೌಕರರ ಪತ್ನಿಯರು ಹಾಗೂ ಮಕ್ಕಳು ಬೀದರ್ ಕೇಂದ್ರ ಬಸ್ ನಿಲ್ದಾಣದ ಬಳಿ ತಟ್ಟೆ ಲೋಟ ಹಿಡಿದು ಪ್ರತಿಭಟನೆ ನಡೆಸಿದರು.ನಮ್ಮ ಯಜಮಾನರು ಕರ್ತವ್ಯಕ್ಕೆ ಹೋದರೆ ೨೪ ಗಂಟೆಯ ತನಕ, ೩೬ ಗಂಟೆಯತನಕ ಮನೆಗೆ ಬರುವುದಿಲ್ಲ. ನಮಗೂ ಮಕ್ಕಳು ಮರಿಗಳಿದ್ದಾರೆ. ಎಸಿ ರೂಮ್ ನಲ್ಲಿ ಕುಳಿತು ಕೆಲಸ ಮಾಡುವವರು ಲಕ್ಷಗಟ್ಟಲೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group