ಸುದ್ದಿಗಳು

Bidar News: ರಾತ್ರಿ ತಿರುಗುವವರಿಗೆ ಬಿತ್ತು ಲಾಠಿಯೇಟು

ಬೀದರ - ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರವು ಹತ್ತು ದಿನಗಳ ಕಾಲ ರಾತ್ರಿ ಕರ್ಫ್ಯೂ ವಿಧಿಸಿದ್ದರಿಂದ ನಗರದ ಅಂಗಡಿಗಳು, ಬಾರ್, ರೆಸ್ಟೋರೆಂಟ್ ಗಳು ಸಂಪೂರ್ಣ ಬಂದ್ ಆಗಿದ್ದವು.ಮೊದಲ ದಿನದಿಂದಲೇ ಜಿಲ್ಲಾ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದು ರಾತ್ರಿ ಹತ್ತರ ನಂತರ ಓಡಾಡಿದವರಿಗೆ ಲಾಠಿ ರುಚಿ ತೋರಿಸಿದರು.ಲೇಡಿ ಸಿಂಗಮ್ ಎಂದೇ ಕರೆಯಲ್ಪಡುವ ಮಾರ್ಕೇಟ್ ಪೊಲೀಸ್ ಠಾಣೆಯ ಇನ್ಸ್...

Hubballi News: ಇಂಧನ ಹಾಕಿಸುವಾಗ ಬೆಂಕಿ; ಹೊತ್ತಿ ಉರಿದ ಕಾರು

ಹುಬ್ಬಳ್ಳಿ - ಕಾರಿಗೆ ಇಂಧನ ಹಾಕಿಸುವಾಗ ಅಕಸ್ಮಾತ್ತಾಗಿ ಬೆಂಕಿ ಹೊತ್ತಿಕೊಂಡು ಓಮ್ನಿ ಕಾರು ಸ್ಫೋಟಗೊಂಡ ಘಟನೆ ಹಳೆ ಹುಬ್ಬಳ್ಳಿಯ ಇಂಡಿ ಪಂಪ್ ನಲ್ಲಿ ನಡೆದಿದೆ.ಅದೃಷ್ಣವಶಾತ್ ಯಾವುದೇ ಜೀವಹಾನಿಯಾಗಿಲ್ಲ. ಶನಿವಾರ ಸಂಜೆ ಕಾರಿಗೆ ಪೆಟ್ರೋಲ್ ತುಂಬಿಸುವ ವೇಳೆಯಲ್ಲಿ ಅಚಾನಕ್ಕಾಗಿ ಬೆಂಕಿ ಹತ್ತಿದ್ದು ಅದರ ಜ್ವಾಲೆಗಳು ಎತ್ತರಕ್ಕೇರಿ ಭಯಾನಕ ವಾತಾವರಣ ಸೃಷ್ಟಿಯಾಗಿತ್ತು. ಕೆಲ ಹೊತ್ತು ಉರಿದ ಕಾರು...

ಸಿರಸಂಗಿ ಕಾಳಿಕಾದೇವಿ ಯುಗಾದಿ ಯಾತ್ರಾ ಮಹೋತ್ಸವ ಸಂಪೂರ್ಣ ರದ್ದು – ವಿಶೇಷ ಚುನಾವಣಾಧಿಕಾರಿ ಎಸ್ ಎಸ್ ಸಂಪಗಾವ

ಸವದತ್ತಿ - ಮಹಾಮಾರಿ ಕೋರೋನಾ ರೋಗವು ಹೆಚ್ಚುತ್ತಿದ್ದು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಬಾರಿ ನಡೆಯುವ ಸವದತ್ತಿ ತಾಲೂಕಿನ ಸಿರಸಂಗಿ ಕಾಳಿಕಾ ದೇವಸ್ಥಾನದಲ್ಲಿ ನಡೆಯಬೇಕಿದ್ದ ಯುಗಾದಿ ಯಾತ್ರಾ ಮಹೋತ್ಸವವನ್ನು ಸಂರ್ಪೂವಾಗಿ ರದ್ದುಗೊಳಿಸಲಾಗಿದೆ. ಭಕ್ತರು ಸಹಕರಿಸಬೇಕು ಆ ನಿಟ್ಟಿನಲ್ಲಿ ಸಿರಸಂಗಿ ಗ್ರಾಮದ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರಿಗೂ ದೇವಸ್ಥಾನದ ಒಳಗೆ ಯಾರಿಗೂ ದರ್ಶನಕ್ಕೆ ಅವಕಾಶ ಇರುವುದಿಲ್ಲ...

ಪ್ರಬಂಧ: ಅಮ್ಮನ ಸೆರಗು

ಅಮ್ಮನ ಸೆರಗು ಇಂದಿನ ಮಕ್ಕಳಿಗೆ ಅಮ್ಮನ ಸೆರಗು ಎಂದರೇನು ಅಂತಲೇ ಗೊತ್ತಿಲ್ಲ, ಏಕೆಂದರೆ ಅಮ್ಮ ಸೀರೆ ಉಡುವುದೇ ಇಲ್ಲ . ಹಬ್ಬಕ್ಕೆ, ಸಮಾರಂಭಕ್ಕೆ ಉಡುವ ಸೀರೆಯ ಸೆರಗು ಇದಲ್ಲ. ಅದು ಬಲು ನಾಜೂಕು. ಇದರ ಮಹಿಮೆಯೇ ಬೇರೆ. ಉಪಯೋಗವಂತೂ ಒಂದಕ್ಕಿಂತ ಒಂದು. ಮಗು ಅತ್ತರೆ ಕಣ್ಣೊರೆಸಲು ಸೆರಗೇ ಟವೆಲ್. ಮಗುವಿನ ಸಿಂಬಳ, ಕಿವಿಯ ಕೊಳೆ ಒರೆಸಲು ಇದೇ...

ಸೋಲಿನ ಭಯದಲ್ಲಿ ಭಾವುಕರಾದ ಬಿಜೆಪಿ ಅಭ್ಯರ್ಥಿ

ಬೀದರ - ಬಸವಕಲ್ಯಾಣ ದ ಉಪಚುನಾವಣೆಯ ಕಾವು ಜೋರಾಗಿದ್ದು ಬಿಜೆಪಿಯ ಅಭ್ಯರ್ಥಿ ಶರಣು ಸಲಗರ ವೇದಿಕೆಯ ಮೇಲೆ ನಿಂತು ಭಾವುಕರಾಗಿದ್ದಾರೆ.ನಿಮ್ಮ ಸಲುವಾಗಿ ನಾನು ಪ್ರಾಣ ಕೊಡಲು ಸಿದ್ಧನಿದ್ದು ನಾನು ಸತ್ರೂ ಬಸವಕಲ್ಯಾಣದಲ್ಲಿ ಯೇ ಮಣ್ಣು ಮಾಡಬೇಕು ಎಂದು ಅವರು ಕಣ್ಣೀರು ಹಾಕಿದ ಘಟನೆ ನಡೆದಿದೆ.ನಾನು ಮಜಾ ಮಾಡಲಿಕ್ಕೆ ರಾಜಕೀಯಕ್ಕೆ ಬಂದಿಲ್ಲ. ಸಮಾಜಸೇವೆ ಮಾಡಲು ಬಂದಿದ್ದೇನೆ...

ಕೊರೋನಾ ತಡೆಗಟ್ಟಲು ಬೀದರ ಜಿಲ್ಲಾಡಳಿತ ವಿಫಲ

ಬೀದರ - ಬೀದರ ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಹೆಚ್ಚಾಗಿದೆ. ಪ್ರತಿದಿನ ನೂರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಈವರೆಗೆ ೧೭೨ ಸಾವು ಸಂಭವಿಸಿವೆ ೧೦೪೨ ಪ್ರಕರಣಗಳು ಆಕ್ಟಿವ್ ಆಗಿವೆ ಆದರೂ ಜಿಲ್ಲಾಡಳಿತ ಯಾವುದೇ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳದೆ ಕೊರೋನಾ ತಡೆಗಟ್ಟುವಲ್ಲಿ ವಿಫಲವಾಗಿದೆ ಎಂಬ ಆರೋಪ ಸಾರ್ವಜನಿಕ ವಾಗಿ ಕೇಳಿಬರುತ್ತಿದೆ.ಇಷ್ಟರಲ್ಲಿಯೇ ಉಪಚುನಾವಣೆಯೂ ಜಿಲ್ಲೆಯಲ್ಲಿ ನಡೆಯುತ್ತಿದ್ದು ಯಾವ...

ಬಸವಕಲ್ಯಾಣ: ಬಿಜೆಪಿಗೆ ಎರಡು ಸಮುದಾಯದವರ ಸಂಕಷ್ಟ

ಬೀದರ - ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಭಾರತೀಯ ಜನತಾ ಪಕ್ಷದ ನಾಯಕರು ಮರಾಠಾ ಹಾಗೂ ಸವಿತಾ ಸಮಾಜದವರ ವಿರೋಧ ಎದುರಿಸಬೇಕಾದ ಪರಿಸ್ಥಿತಿ ಬಂದಿದ್ದು ಉಪಚುನಾವಣೆಯಲ್ಲಿ ಬಿಜೆಪಿಯ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ ಎಂಬ ವಾತಾವರಣ ಕಂಡುಬರುತ್ತಿದೆ.ಬಸವಕಲ್ಯಾಣದಲ್ಲಿ ನಡೆಯುತ್ತಿದ್ದ ಮರಾಠಾ ಸಮುದಾಯದ ಸಭೆಗೆ ಸಂಸದ ಭಗವಂತ ಖೂಬಾ ಮತ್ತು ಮರಾಠಾ ಸಮುದಾಯದ ನಾಯಕರು ವೇದಿಕೆಯತ್ತ ಆಗಮಿಸುತ್ತಲೆ ತೀವ್ರ...

Bidar News: ತವರಿಗೆ ಬಂದಿದ್ದ ಮಹಿಳೆಯ ಕೊಲೆ

ಬೀದರ - ತವರು ಮನೆಗೆ ಬಂದಿದ್ದ ವಿವಾಹಿತ ಮಹಿಳೆಯೊಬ್ಬಳ ಶವವು ಭಾಲ್ಕಿ ತಾಲೂಕಿನ ಸಯೈಗಾಂವ ಗ್ರಾಮದ ಹೊರವಲಯದಲ್ಲಿ ಸಿಕ್ಕಿದ್ದು ಆಕೆಯ ಕೊಲೆಯಾಗಿದೆ ಎನ್ನಲಾಗಿದೆ.ಕೊಲೆಯಾದ ಮನಿಶಾಳನ್ನು ಜಮಖಂಡಿಯ ಸಂತೋಷ ಎನ್ನುವವರಿಗೆ ವಿವಾಹ ಮಾಡಿ ಕೊಡಲಾಗಿತ್ತು. ಈಗ ಮೂರು ತಿಂಗಳಿಂದ ಮನಿಶಾ ತವರು ಮನೆಯಾದ ಸಯೈಗಾಂವ ಗ್ರಾಮದಲ್ಲಿ ಇದ್ದು ಹೊರಗೆ ಹೋಗಿ ಬರುತ್ತೇನೆ ಎಂದು ಹೋದವರು ರಾತ್ರಿಯಾದರೂ...

ಹಿರೂರ: ಮತದಾನ ಯಂತ್ರ ಪ್ರಾತ್ಯಕ್ಷಿಕೆ

ಸವದತ್ತಿ: ತಾಲೂಕಿನ ಹಿರೂರ ಗ್ರಾಮದಲ್ಲಿ ಬೆಳಗಾವಿ ಲೋಕಸಭೆಯ ಉಪಚುನಾವಣೆಯ ನಿಮಿತ್ತ ಮತದಾನಕ್ಕೆ ಬಳಸುವ ವ್ಹಿ.ವ್ಹಿ.ಪ್ಯಾಟ್ ಮತ್ತು ಇ.ವ್ಹಿ.ಎಂ.ಯಂತ್ರಗಳ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ಮಷಿನ್‍ಗಳ ಕುರಿತು ಮತದಾರರ ಗೊಂದಲಗಳನ್ನು ಪರಿಹರಿಸಿ ಕಡ್ಡಾಯವಾಗಿ ಮತ ಚಲಾಯಿಸಲು ತಿಳಿಸಲಾಯಿತು. ಮತದಾನ ಹೊಂದಿದ ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸುವಂತೆ ಚಿದಾನಂದ ಬಾರ್ಕಿ ಈ ಸಂದರ್ಭದಲ್ಲಿ ಕರೆ ನೀಡಿದರು.ಈ ಸಂದರ್ಭದಲ್ಲಿ ಸೆಕ್ಟರ್...

ಬದುಕಿನ ಮೌಲ್ಯಗಳನ್ನು ಮೂಡಿಸುವ ಜೊತೆಗೆ ಸ್ತ್ರೀ ಶಕ್ತಿ ಹೊರಹೊಮ್ಮುವಂತಾಗಲಿ – ವೈ.ಬಿ.ಕಡಕೋಳ

ಸವದತ್ತಿಃ ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ವಿಶಿಷ್ಟ ಸ್ಥಾನವಿದೆ. ಮಗಳಾಗಿ, ಸೋದರಿಯಾಗಿ, ಮಡದಿಯಾಗಿ,ತಾಯಿಯಾಗಿ,ಕುಟುಂಬದಲ್ಲಿನ ಅವಿಭಾಜ್ಯ ಅಂಗವಾಗುವ ಜೊತೆಗೆ ಧಾರ್ಮಿಕ,ಸಾಮಾಜಿಕ,ಆರ್ಥಿಕ,ರಾಜಕೀಯ,‌ ಹೀಗೆ ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆ ಪ್ರತಿನಿಧಿಸುತ್ತಿರುವಳು.ಇಂದು ಮುನವಳ್ಳಿಯಲ್ಲಿ ಹುಟ್ಟು ಹಾಕಿರುವ ಶ್ರೀ ದಾನೇಶ್ವರಿ ಮಹಿಳಾ ಸಂಘಟನೆ ತನ್ನ ಧ್ಯೆಯೋದ್ದೇಶಗಳೊಂದಿಗೆ ಮಹಿಳೆಯರಿಗೆ ಬದುಕಿನ ಮೌಲ್ಯಗಳನ್ನು ಮೂಡಿಸುವ ಜೊತೆಗೆ ಸ್ತ್ರೀ ಶಕ್ತಿ ಹೊರಹೊಮ್ಮುವಂತಹ ಚಟುವಟಿಕೆಗಳನ್ನು ಆಯೋಜಿಸಿ ಸ್ತ್ರೀಯರಿಗೆ ಅನುಕೂಲವಾಗುವ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group