ಸುದ್ದಿಗಳು
ಹನಿಮೂನ್ ಗೆ ಹೋಗೊದು ಬೇಡ ಅಂತ ಹೆಂಡತಿಗೆ ಓದಲು ಕಳಿಸಿದ 2 ವರ್ಷದಲ್ಲೇ ಹೆಂಡತಿ PSI
ಈಗಿನ ಕಾಲದಲ್ಲಿ ಮದುವೆಯಾದರೆ ಸಾಕು ಮಡದಿಯೊಂದಿಗೆ ದೇಶವನ್ನು ಸುತ್ತಬೇಕು ಅವರ ಜೊತೆ ಕೆಲವೊಂದಷ್ಟು ಸಮಯ ಕಳೆಯಬೇಕು ಅಂತ ಅಂದುಕೊಳ್ಳುವ ಪುರುಷರೇ ಹೆಚ್ಚು. ಆದರೆ ಇಲ್ಲೊಬ್ಬ ಪುರುಷ ಮಾತ್ರ ತನ್ನ ಹೆಂಡತಿಯನ್ನು ಪಿಎಸ್ಐ ಯಾಗಿ ನೋಡುವ ಹಂಬಲ ಹೊಂದಿ ಮದುವೆಯಾದ ನಂತರ ಆಕೆಯೊಂದಿಗೆ ಎಲ್ಲೂ ಕೂಡ ಸುತ್ತಡದೆ ನಿರಂತರವಾಗಿ ಶಿಕ್ಷಣವನ್ನು ಕೊಡಿಸಿ ಪಿ.ಎಸ್.ಐ ಮಾಡಿಸಿದ್ದಾನೆ. ಇಂತಹದೊಂದು...
ಸುದ್ದಿಗಳು
Bidar News: ಪ್ರತಿಷ್ಠಿತರ ಆಸ್ತಿ ಜಗಳ; ಗಾಳಿಯಲ್ಲಿ ಗುಂಡು
ಬೀದರ - ಜಿಲ್ಲೆಯ ಹುಮನಾಬಾದ ಬಸ್ ನಿಲ್ದಾಣದ ಬಳಿ ಹುಮನಾಬಾದ್ ಪೊಲೀಸರ್ ರಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣ ಜರುಗಿದೆ.ಮಾಜಿ ಸಚಿವ ರಾಜಶೇಖರ್ ಪಾಟೀಲ್ ಮತ್ತು ಶಾಸಕ ರಾಜಶೇಖರ ಸಹೋದರ ನ ಮಗ ಸಿದ್ದು ಪಾಟೀಲ್ ಮಧ್ಯೆ ಆಸ್ತಿಗಾಗಿ ಜಗಳ ಅತಿರೇಕಕ್ಕೆ ಹೋಗಿದ್ದರಿಂದ ಇಬ್ಬರ ಜಗಳ ಬಿಡಿಸಲು ಮಧ್ಯ ಪ್ರವೇಶಿಸಿದ ಹುಮನಾಬಾದ್ ಪೊಲೀಸರು ಪರಿಸ್ಥಿತಿ...
ಸುದ್ದಿಗಳು
Bidar News: ಹಣದ ಹೊಳೆ ಹರಿಸಿದ ಬಿಜೆಪಿ ಅಭ್ಯರ್ಥಿ
ಬೀದರ - ಬಸವಣ್ಣನವರ ಕರ್ಮ ಭೂಮಿ ಬಸವಕಲ್ಯಾಣ ನಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ ಬೆಂಬಲಿಗರಿಗೆ ಹಣದ ಹೊಳೆ ಹರಿಸಿದ್ದು ಕಂಡು ಬಂದಿತು.ಮೊದಲಿಂದ ಶರಣು ಸಲಗಾರ ಹೊರ ಜಿಲ್ಲೆಯ ಅಭ್ಯರ್ಥಿ ಎಂದು ಸ್ಥಳೀಯ ಬಿಜೆಪಿ ಮುಖಂಡರು ಆರೋಪ ಮಾಡುತ್ತಿದ್ದರೂ ರಾಜ್ಯ ಬಿಜೆಪಿ ನಾಯಕರು ಇಂದು ಬಸವಕಲ್ಯಾಣದಲ್ಲಿ ಶಕ್ತಿ ಪ್ರದರ್ಶನ ನಡೆಸಿದರು .ಆದರೆ ಇಂದು ಟೈಮ್ಸ್...
ಸುದ್ದಿಗಳು
ಬಿಜೆಪಿ ಅಭ್ಯರ್ಥಿ ವಿರುದ್ಧ ತಿರುಗಿ ಬಿದ್ದ ಬಿಜೆಪಿ ಬಂಡಾಯ ಆಕಾಂಕ್ಷಿ ಮಲ್ಲಿಕಾರ್ಜುನ ಖೊಬಾ
ಬೀದರ - ಬಸವಕಲ್ಯಾಣ ಉಪ ಚುನಾವಣೆಯ ಬಿಜೆಪಿ ಟಿಕೆಟನ್ನು ಸ್ಥಳೀಯ ನಾಯಕರಿಗೆ ಕೊಡಬಹುದು ಇತ್ತು.ನಾವು ಹದಿನೆಂಟು ಜನರಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು.ಇವರಲ್ಲಿ ಒಬ್ಬರಿಗೆ ಮಾತ್ರ ಸ್ಥಳೀಯ ನಾಯಕರಿಗೆ ಟಿಕೆಟ್ ನೀಡಬಹುದಿತ್ತು. ಸ್ಥಳೀಯ ನಾಯಕರನ್ನು ಬಿಟ್ಟು ಹೊರ ಜಿಲ್ಲಾ ಅಭ್ಯರ್ಥಿ ಆಯ್ಕೆ ಮಾಡಿದ್ದು ಯಾಕೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ರಾಜ್ಯ ನಾಯಕರ...
ಸುದ್ದಿಗಳು
Bidar News: ಬಸವಕಲ್ಯಾಣ ಉಪಚುನಾವಣೆ ; ಮೂರೂ ಪಕ್ಷಗಳಿಂದ ನಾಮಪತ್ರಕ್ಕೆ ಸಿದ್ಧತೆ
ಬೀದರ - ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣ ದಲ್ಲಿ ಉಪ ಚುನಾವಣೆಯ ಕಾವು ಜೋರಾಗಿಯೇ ಇದ್ದು ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ ಖೂಬಾ ಸ್ವತಂತ್ರವಾಗಿ ನಾಮಪತ್ರ ಸಲ್ಲಿಸುವ ಸಿದ್ಧತೆಯಲ್ಲಿದ್ದಾರೆ.ಕಾಂಗ್ರೆಸ್ ಪಕ್ಷದಿಂದ ದಿ.ಬಿ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರು ನಾಮಪತ್ರ ಸಲ್ಲಿಸಲಿದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇವರಿಗೆ ಸಾಥ್...
ಸುದ್ದಿಗಳು
Bidar News: ದೂರು ಕೊಡಲು ಬಂದವರಿಗೇ ಜೀವ ಬೆದರಿಕೆ ಹಾಕಿದ ಡಿವೈಎಸ್ ಪಿ
ಬೀದರ - ಬೀದರ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರ ಕ್ಷೇತ್ರದಲ್ಲಿ ಡಿವೈಎಸ್ಪಿ ದೇವರಾಜ್ ಅವರದು ಅಂಧಾ ದರ್ಬಾರ್ ನಡೆದಿದೆ ಎಂದು ಸಾರ್ವಜನಿಕರು ದೂರಿದ ಪ್ರಸಂಗ ನಡೆದಿದೆ.ದಲಿತ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದ್ದು ಅದರ ಬಗ್ಗೆ ದೂರು ಕೊಡಲು ಹೋದವರಿಗೇ ದೇವರಾಜ ಅವರು ಜೀವ ಬೆದರಿಕೆ ಹಾಕಿದ್ದಾರೆನ್ನಲಾಗಿದೆ.ಇದರ ಜೊತೆಗೆ ಕಳೆದ ಎರಡು ವರ್ಷಗಳಿಂದ ಪ್ರಭು...
ಸುದ್ದಿಗಳು
Bidar News: ಬಿಜೆಪಿ ಅಭ್ಯರ್ಥಿ ವಿರುದ್ಧವೇ ತಿರುಗಿ ಬಿದ್ದ ಕಾರ್ಯಕರ್ತರು
ಬೀದರ - ಕ್ಷೇತ್ರಕ್ಕೆ ಸಂಬಂಧಿಸಿದ ಅಭ್ಯರ್ಥಿಗೆ ಕೊಡದೆ ಬೇರೆ ಜಿಲ್ಲೆಯ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದರಿಂದ ಪಕ್ಷದ ನಾಯಕರ ವಿರುದ್ಧ ಸಿಡಿದೆದ್ದಿರುವ ಕಾರ್ಯಕರ್ತರು ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಶಪಥ ಮಾಡಿದ್ದಾರೆ.ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಸ್ಥಳೀಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾಗೆ ಟಿಕೆಟ್ ಕೊಡದೆ ಬೇರೆ ಜಿಲ್ಲೆಯ ಶರಣು ಸಲಗರ ಅವರಿಗೆ ಟಿಕೆಟ್ ಕೊಟ್ಟಿದ್ದರಿಂದ ಆಕ್ರೋಶಗೊಂಡ...
ಸುದ್ದಿಗಳು
ಹಳ್ಳಿ ಬದುಕಿನ ಛಲಗಾರ್ತಿ ಪ್ರಜಕ್ತಾ ಮಾಳಿ
“ಸಾಧನೆ ಎಂಬುದು ಯಾರ ಸೊತ್ತು ಅಲ್ಲ" ಎಂಬುದನ್ನು ಅನೇಕ ಘಟನೆಗಳು ಮತ್ತೆ ಮತ್ತೆ ಸಾಬೀತುಪಡಿಸುತ್ತಿರುವದನ್ನು ನಾವು ಆಗಾಗ ಸುದ್ದಿ ಪತ್ರಿಕೆಗಳಲ್ಲಿ ಓದುತ್ತಿರುತ್ತೇವೆ. ಬದುಕೆಂಬುದು ನಿರಂತರ ಹೋರಾಟವೆಂದು ತಿಳಿದು ಹಗಲಿರುಳು ಶ್ರಮವಹಿಸಿ ಬದುಕುತ್ತಿರುವರರನ್ನು ನೋಡಿ ನಾವು ಪಾಠ ಕಲಿಯಬೇಕಾದದ್ದು ಬಹಳಷ್ಟಿದೆ. ಅಂತಹ ಗ್ರಾಮೀಣ ಬದುಕಿನ ಹಿನ್ನೆಲೆಯಿಂದ ಬಂದ ಸಾಧಕಿಯ ಬಗ್ಗೆ ತಿಳಿದು ನಮ್ಮ ಬದುಕಿಗೆ ಸ್ಪೂರ್ತಿಯ...
ಸುದ್ದಿಗಳು
ಡಿಕೆಶಿ ಒಬ್ಬ ಗಾಂಡು, ನಾನು ಗಂಡಸು – ರಮೇಶ ಜಾರಕಿಹೊಳಿ
ಬೆಂಗಳೂರು- ಡಿ ಕೆ ಶಿವಕುಮಾರ ಒಬ್ಬ ಗಾಂಡು, ನಾನು ಗಂಡಸು. ಆತ ನಿಜವಾಗಿ ಗಂಡಸಾಗಿದ್ದರೆ ರಾಜಕಾರಣದಿಂದ ನಿವೃತ್ತನಾಗಬೇಕು. ಆತ ಮಾಡುತ್ತಿರುವುದು ಹೊಲಸು ರಾಜಕೀಯ ಆತ ರಾಜಕಾರಣಕ್ಕೆ ನಾಲಾಯಕ್ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.ನಾನೇನು ಆತನಿಗೆ ಹೆದರುವುದಿಲ್ಲ. ಅಂವಾ ಎಂಥ ಗಂಡಸು ಆತ ಗಾಂಡು. ಎಲ್ಲಾ ಕಾಂಗ್ರೆಸ್ ನಾಯಕರಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ ಡಿಕೆಶಿಯನ್ನು...
ಸುದ್ದಿಗಳು
Bidar News: ಭಗವಂತ ಖೂಬಾ ವಿರುದ್ಧ ತೀವ್ರವಾದ ಪ್ರತಿಭಟನೆ
ಬೀದರ - ಬಸವಕಲ್ಯಾಣ ಉಪಚುನಾವಣೆಗೆ ಟಿಕೆಟ್ ನೀಡಿಕೆ ಸಂಬಂಧವಾಗಿ ಮಲ್ಲಿಕಾರ್ಜುನ ಖೂಬಾ ಬೆಂಬಲಿಗರು ಸಂಸದ ಭಗವಂತ ಖೂಬಾ ಅವರ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ತೊರೆದು ಬಿಜೆಪಿಗೆ ಬಂದವರು ಹಾಗೂ ಇದೇ ಜಿಲ್ಲೆಯವರು ಆದರೂ ಅವರಿಗೆ ಬಿಜೆಪಿ ಟಿಕೆಟ್ ಕೊಡದೆ ಬೇರೆ ಜಿಲ್ಲೆಯವರಾದ ಶರಣು ಸಲಗರ ಅವರಿಗೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



