ಸುದ್ದಿಗಳು
Bidar News: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಬೀದರ - ಬಸವಕಲ್ಯಾಣದ ಉಪಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಅಸಮಾಧಾನ ಭುಗಿಲೆದ್ದಿದ್ದು ಟಿಕೆಟ್ ಆಕಾಂಕ್ಷಿ ಮಲ್ಲಿಕಾರ್ಜುನ ಖೂಬಾ ಅವರ ಬೆಂಬಲಿಗರು ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದರು.ಹೊರ ಜಿಲ್ಲೆಯವರಿಗೆ ಟಿಕೆಟ್ ನೀಡಲಾಗಿದೆ ಎಂಬ ಕಾರಣದಿಂದ ಬಸವಕಲ್ಯಾಣದ ಜನರು ಪ್ರತಿಭಟನೆ ಮಾಡಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು.ಬಸವಕಲ್ಯಾಣ ಉಪಚುನಾವಣೆಗೆ ಶರಣು...
ಸುದ್ದಿಗಳು
Bidar News: ಬಿಜೆಪಿಯಿಂದ ಪಂಚಿನ ಮೆರವಣಿಗೆ
ಬೀದರ - ಭಾರತೀಯ ಜನತಾ ಪಕ್ಷದ ಯುವ ಮೋರ್ಚಾವು ಕಳೆದ ರಾತ್ರಿ ನಗರದಲ್ಲಿ ಪಂಜಿನ ಮೆರವಣಿಗೆ ಮಾಡುವ ಮೂಲಕ ಬಲಿದಾನ ದಿನ ಆಚರಿಸಿ ದೇಶ ಪ್ರೇಮಕ್ಕೆ ಸಾಕ್ಷಿ ಆಯಿತು.ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ತಮ್ಮ ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಹೋರಾಟದ ಮುಂಚುಣಿ ಯಲ್ಲಿ ಇದ್ದ ಭಗತ ಸಿಂಗ್, ರಾಜಗುರು ,ಸುಖದೇವ ,ಚಂದ್ರಶೇಖರ ಆಜಾದ ಅವರನ್ನು ಬ್ರಿಟಿಷ್ ಸರ್ಕಾರ...
ಸುದ್ದಿಗಳು
ಬಟ್ಟೆ ಅಂಗಡಿಯಿಂದ ಬಣ್ಣದ ಲೋಕಕ್ಕೆ ಪಯಣ
ಯಾರ ಹತ್ತಿರ ಯಾವ ಪ್ರತಿಭೆ ಇರುತ್ತದೆ ಅಂತ ತಿಳಿಯೋದಿಲ್ಲ. ಪ್ರತಿಭೆ ಯಾರ ಒಬ್ಬರ ಸ್ವತ್ತಲ್ಲ ಎಂಬಂತೆ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಡಿಪ್ಲೋಮ ಶಿಕ್ಷಣ ಪಡೆದು ನಂತರದಲ್ಲಿ ಸಿನೆಮಾ ಕ್ಷೇತ್ರದಲ್ಲಿ ಸುಮಾರು ಏಳು ಚಿತ್ರಗಳಲ್ಲಿ ಅಭಿನಯಿಸಿ ರಾಜ್ಯದ ಜನತೆಗೆ ಚಿರಪರಿಚಿತ ಆಗುವುದರ ಮೂಲಕ ಇಲ್ಲೊಬ್ಬ ಮೂಡಲಗಿಯ ಯುವಕ ಸಮಾಜ ಸೇವೆಗೆ ಮುಂದಾಗಿರುವುದರ ಕಥೆ ಇದು.ಬೆಳಗಾವಿ...
ಸುದ್ದಿಗಳು
Bidar News: ಟಿಕೆಟ್ ಗಾಗಿ ವಿನೂತನ ಪ್ರಯತ್ನ ಮಾಡಿದ ಆಕಾಂಕ್ಷಿಗಳು
ಬೀದರ - ಬಸವಣ್ಣನವರ ಕರ್ಮ ಭೂಮಿ ಬಸವಕಲ್ಯಾಣ ದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಕೇಂದ್ರ ಮತ್ತು ರಾಜ್ಯದ ನಾಯಕರ ಮೇಲೆ ಒತ್ತಡ ಹೇರಲು ವಿನೂತನ ಪ್ರಯತ್ನ ಮಾಡಿದರು.ಮಾತು ಬಾರದ ಯುವಕರಿಂದ ವಿವಿಧ ರೀತಿಯ ಹಾವಭಾವಗಳ ಮೂಲಕ ಟಿಕೆಟ್ ಬೇಡುವ ವಿಡಿಯೋ ವೈರಲ್ ಆಗಿದೆ.ಬಸವಕಲ್ಯಾಣ ನಲ್ಲಿ ಬಿಜೆಪಿ ಪಕ್ಷದ ನಾಯಕರು ಟಿಕೆಟ್ ಪಡೆಯಲು ತನ್ನ ತನ್ನ...
ಸುದ್ದಿಗಳು
ಕೇಂದ್ರೀಯ ಆಡಳಿತಾತ್ಮಕ ಭಾಷಾ ಸಮಿತಿಯ ಸದಸ್ಯರಾಗಿ ಈರಣ್ಣ ಕಡಾಡಿ ನೇಮಕ
ಮೂಡಲಗಿ: ಕೇಂದ್ರೀಯ ಆಡಳಿತಾತ್ಮಕ ಅನುಸೂಚಿತ ಭಾಷಾ ಸಮಿತಿಯ ಸದಸ್ಯರನ್ನಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಸಂಸತ್ತಿನ ಸಚಿವಾಲಯದ ಹೆಚ್ಚುವರಿ ನಿರ್ದೇಶಕ ಆರ್.ಪಿ.ತಿವಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಲೋಕಸಭಾ ಸದಸ್ಯರು 20 ಜನ, ರಾಜ್ಯಸಭಾ ಸದಸ್ಯರು 10 ಜನ ಸೇರಿದಂತೆ ಒಟ್ಟು 30 ಜನ ಸದಸ್ಯರನ್ನು ಈ...
ಸುದ್ದಿಗಳು
ಹೆಣ್ಣು ಮನೆಯ ಸಂಸ್ಕಾರ, ತಾಳ್ಮೆಯ, ಸಹನೆಯ ಪ್ರತೀಕ – ರತ್ನಾ ಆನಂದ ಮಾಮನಿ
ಸವದತ್ತಿಃ ಹೆಣ್ಣು ಇದ್ದ ಮನೆಯು ತನುವು(ತಂಪಿನ ಸಂಕೇತ).ಹೆಣ್ಣು ಮನೆಯ ಸಂಸ್ಕಾರ.ತಾಳ್ಮೆ ಸಹನೆಯ ಪ್ರತೀಕ,ಅವಳನ್ನು ಭೂತಾಯಿಗೆ ಹೋಲಿಸುವರು.ಮಕ್ಕಳಿಗೂ ಒಳ್ಳೆಯ ಸಂಸ್ಕಾರ ನೀಡುತ್ತ ಸಂಸಾರದ ಜವಾಬ್ದಾರಿಯ ಜೊತೆಗೆ ಬದುಕನ್ನು ರೂಪಿಸುವ ನಿಟ್ಟಿನಲ್ಲಿ ಸ್ತ್ರೀಯ ಪಾತ್ರ ಮಹತ್ವದ್ದು.ಈ ನಿಟ್ಟಿನಲ್ಲಿ ಪುರುಷ ಮತ್ತು ಸ್ತ್ರೀ ಒಬ್ಬರಿಗೊಬ್ಬರೂ ಪರಸ್ಪರ ಹೊಂದಾಣಿಕೆಯಿಂದ ಬೆರೆತು ಅರಿತು ನಡೆದರೆ ಜೀವನ ಸಾರ್ಥಕ ಎಂದು ರತ್ನಾ ಮಾಮನಿ...
ಸುದ್ದಿಗಳು
ಮಾರ್ಚ್ 21 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಸವದತ್ತಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಬೆಳಗಾವಿ ಮತ್ತು ತಾಲೂಕಾ ಶಾಖೆ ಸವದತ್ತಿ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಬೆಳಗಾವಿ ಮತ್ತು ತಾಲೂಕಾ ಘಟಕ ಸವದತ್ತಿ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ...
ಸುದ್ದಿಗಳು
ಸಿಡಿ ಪ್ರಕರಣ : ಬಂಧಿತ ಆಕಾಶ್ ಹೇಳಿದ್ದೇನು ?
ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಬಂಧಿತನಾಗಿರುವ ಆಕಾಶ ತಳವಾಡೆ ಎಂಬ ಯುವಕ ನ್ಯಾಯಾಧೀಶರ ಮುಂದೆ ಹೇಳಿಕೆಯನ್ನು ನೀಡಿದ್ದು ಪ್ರಕರಣದ ಪ್ರಮುಖ ಅಂಶವಾಗಿದೆ.ಸಿಆರ್ಪಿಸಿ ೧೬೪ ರ ಕಲಂ ಅಡಿ ಆಕಾಶ್ ಹೇಳಿಕೆ ದಾಖಲು ಮಾಡಿದ್ದಾನೆ.
ಸಿಡಿಯನ್ನು ಹೇಗೆ ಮಾಡಲಾಯಿತು, ಆಮೇಲೆ ಅದನ್ನು ಹೇಗೆ ಬಿಡುಗಡೆ ಮಾಡಲಾಯಿತು, ಗೋವಾ ಹಾಗೂ ಹೈದರಾಬಾದ್ ಗೆ ಹೋಗಿ ಬಂದಿದ್ದು ....ಎಲ್ಲ ಅಂಶಗಳನ್ನು ಆಕಾಶ...
ಸುದ್ದಿಗಳು
ಸಾಧನೆಗೆ ಸಾಕಷ್ಟು ದಾರಿಗಳಿವೆ : ಜಯಶ್ರೀ ಅಬ್ಬಿಗೇರಿ
ಸಂಕೇಶ್ವರ: ಜಗತ್ತಿನಲ್ಲಿ ಅತೀ ಹೆಚ್ಚು ಚರ್ಚೆಗೊಳಪಟ್ಟ ಜೀವಿಯೆಂದರೆ ಹೆಣ್ಣು. ಸ್ಪರ್ಧಾತ್ಮಕ ಲೋಕಕ್ಕೆ ಮಹಿಳೆಯರು ಸಾಕಷ್ಟು ಸ್ಪಂದಿಸುತ್ತಿದ್ದಾರೆ. ಗ್ರಾಮೀಣ ಮಹಿಳೆಯರ ಬದುಕು ಸಾಕಷ್ಟು ಬದಲಾವಣೆ ಆಗಿದೆ. ಆಗಬೇಕಾದ ಪ್ರಗತಿ ಇನ್ನೂ ಬಹಳಷ್ಟಿದೆ. ನಾರಿಯರ ಸ್ವಾವಲಂಬಿ ಬದುಕಿಗೆ ಸಮಾಜ ಕೈ ಜೋಡಿಸಬೇಕಿದೆ ಎಂದು ಹಿರೇಬಾಗೇವಾಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಜಯಶ್ರೀ ಅಬ್ಬಿಗೇರಿ ಅಭಿಪ್ರಾಯ...
ಸುದ್ದಿಗಳು
“ಸಮೂಹ ಮಾಧ್ಯಮಗಳು ಮತ್ತು ಯುವಜನತೆ” ರಾಜ್ಯ ಮಟ್ಟದ ಕಾರ್ಯಾಗಾರ
ಸವದತ್ತಿ: ಗ್ರಾಮೀಣ ಯುವಕರು ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವದರ ಜೊತೆಗೆ ತಮ್ಮಲ್ಲಿರುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಕಲಿಕೆಯ ಹಂತದಲ್ಲಿಯೇ ಸಾಹಿತ್ಯ ಮತ್ತು ಪತ್ರಿಕಾ ಬರಹಗಳನ್ನು ಓದುವದು ಅನಿವಾರ್ಯ ಎಂದು ಧಾರವಾಡದ ಸಂಗಾತ ಪತ್ರಿಕೆಯ ಸಂಪಾದಕರಾದ ಟಿ.ಎಸ್. ಗೊರವರ ಹೇಳಿದರು.ಪಟ್ಟಣದ ಕೆ.ಎಲ್.ಇ ಸಂಸ್ಥೆಯ ಎಸ್.ವಿ.ಎಸ್ ಬೆಳ್ಳುಬ್ಬಿ ಮಹಾವಿದ್ಯಾಲಯದ ಕನ್ನಡ ವಿಭಾಗ ಮತ್ತು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



