ಸುದ್ದಿಗಳು

ಶಿಕ್ಷಕ ಕಬ್ಬೂರಗೆ ಶಿಕ್ಷಣ ರತ್ನ ಪ್ರಶಸ್ತಿ

ಬೆಳಗಾವಿ:- ರಾಷ್ಟ್ರೀಯ ಸಮಾಜ ಕಲ್ಯಾಣ ಸೇವಾ ಸಂಸ್ಥೆ ಹಾಗೂ ಕನ್ನಡ ಸಾಂಸ್ಕೃತಿಕ ಜಾನಪದ ಕಲಾವಿದರ ಸಂಘ ಬೆಳಗಾವಿ ಇವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ನೀಡುವ ರಾಜ್ಯಮಟ್ಟದ ಸುವರ್ಣ ಕರ್ನಾಟಕ ಶಿಕ್ಷಣ ರತ್ನ ಪ್ರಶಸ್ತಿ ಯನ್ನು ಶಿಕ್ಷಕರಾದ ಎನ್.ಎನ್.ಕಬ್ಬೂರ ಇವರಿಗೆ ನೀಡಿ ಗೌರವಿಸಲಾಯಿತು.ಬೆಳಗಾವಿಯ ಚಿಂದೋಡಿ ಲೀಲಾ ಕಲಾ ರಂಗ ಮಂದಿರದಲ್ಲಿ...

ತಡವರಿಸಿದ ಭಗವಂತ ಖೂಬಾ

ಬೀದರ - ವಸತಿ ಯೋಜನೆಗಳಿಂದ ವಂಚಿತಗೊಂಡ ಫಲಾನುಭವಿಗಳ ಪ್ರಶ್ನೆಗಳಿಗೆ ಬೀದರ ಸಂಸದ ಭಗವಂತ ಖೂಬಾ ತಡವರಿಸಿದ ಘಟನೆ ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದಲ್ಲಿ ಜರುಗಿದೆ.ಪ್ರಧಾನ ಮಂತ್ರಿಗಳ ಸಾಮಾಜಿಕ ಭದ್ರತಾ ಯೋಜನೆಯ ಕಾರ್ಯಕ್ರಮ ದಲ್ಲಿ ಈ ಘಟನೆ ನಡೆದಿದ್ದು, ವಿವಿಧ ಯೋಜನೆಗಳಡಿ ಮಂಜೂರಾಗಿದ್ದ ಮನೆಗಳ ಹಣ ಬಿಡುಗಡೆಯಾಗದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರಿಂದ ಸಂಸದ ಖೂಬಾ ಕಾರ್ಯಕ್ರಮದಿಂದ...

ಕಬಡ್ಡಿ ಆಟದ ಪುರಾತನ ವೈಭವ ಮರಳಬೇಕು-ಕಡಾಡಿ

ಮೂಡಲಗಿ: ಯುವಕರಲ್ಲಿ ಧೈರ್ಯ ಮತ್ತು ಕ್ಷಾತ್ರತೇಜವನ್ನು ಹೆಚ್ಚಿಸಬಲ್ಲ ಕಬಡ್ಡಿ ಆಟದಲ್ಲಿ ಯುವಕರು ಹೆಚ್ಚಾಗಿ ಪಾಲ್ಗೊಂಡು ಭಾರತದ ಅತ್ಯಂತ ಪುರಾತನ ಕ್ರೀಡೆಯ ಗತ ವೈಭವವನ್ನು ಮರಳಿ ತರಲು ಯುವಕರು ಮುಂದಾಗಬೇಕೆಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು.ಶನಿವಾರ (ಮಾ 13) ರಂದು ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದಲ್ಲಿ ಸೈನಿಕ ಟ್ರೋಫಿ ಕಬಡ್ಡಿ ಕ್ರೀಡಾಕೂಟದ ಉದ್ಘಾಟನಾ...

ಬೀದರ ಡಿಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಕೊರೋನಾ ಪಾಜಿಟಿವ್

ಬೀದರ - ಬೀದರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಕೋರೋನಾ ಇರುವುದು ದೃಢಪಟ್ಟಿದೆ.ಬೀದರ್ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ನಿನ್ನೆ ಇಲ್ಲಿನ ಬ್ರಿಮ್ಸ್ ನಲ್ಲಿ ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಗಾಗಿದ್ದರು. ಅವರ ವರದಿ ಪಾಸಿಟಿವ್ ಬಂದಿದೆ ಎಂದು ಬ್ರಿಮ್ಸ್ ಮೂಲಗಳು ಖಚಿತಪಡಿಸಿವೆ. ಉಮಾಕಾಂತ ನಾಗಮಾರಪಳ್ಳಿ ಅವರ...

ಸಿಡಿ ಕೇಸ್: ಬೀದರನಲ್ಲಿ ಇಬ್ಬರ ಬಂಧನ

ಬೀದರ - ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಬೀದರ್ ನ ಇಬ್ಬರನ್ನು ವಿಶೇಷ ತನಿಖಾ ತಂಡ ಬಂಧಿಸಿದ ಪ್ರಕರಣ ವರದಿಯಾಗಿದೆ.ಬಂಧಿತ ಇಬ್ಬರು ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದವರುಭಾಲ್ಕಿ ಪಟ್ಟಣದ ಆಕಾಶ್ ತಲವಾಡೆ, ಅಭೀಷೇಕ್ ಜಿಂದೆ ಎಂಬ ಇಬ್ಬರನ್ನು ಬಂಧಿಸಲಾಗಿದ್ದು ಇದರಲ್ಲಿ ಇನ್ನೂ ಕೆಲವರು ಇರುವ ಬಗ್ಗೆ ಗುಮಾನಿಯಿದೆ.ಮಾರ್ಚ್ 11 ರಂದು ಸ್ಥಳೀಯ ಪೊಲೀಸರ ಸಹಾಯದೊಂದಿಗೆ ಭಾಲ್ಕಿ...

“ಅಭಿಷೇಕಪ್ರಿಯ ಶ್ರೀ ವರಸಿದ್ದಿ ಮಂಜುನಾಥೇಶ್ವರ ” ಸನ್ನಿಧಿಯಲ್ಲಿ ಮಾರ್ಚ್ 11 ರಂದು ಮಹಾ ಶಿವರಾತ್ರಿ – ಧಾರ್ಮಿಕ ಬೆಂಗಳೂರು

”ಅಭಿಷೇಕಪ್ರಿಯ  ಶ್ರೀ ವರಸಿದ್ದಿ ಮಂಜುನಾಥೇಶ್ವರ“ ಬೆಂಗಳೂರು ನಗರದ ಜನ  ದಟ್ಟಣೆಯ ನಡುವೆಯೂ ಮನಸ್ಸಿಗೊಂದಿಷ್ಟು ಆಹ್ಲಾದ ನೀಡುವ , ಮನದ ಬೇಗೆ ತಣಿಸುವ ದೇಗುಲವೊಂದು ಬನಶಂಕರಿ 3 ನೇ ಹಂತದ  ಹೊಸಕೇರಿಹಳ್ಳಿ ಯ ಮೂಕಾಂಬಿಕ ನಗರದ 14 ನೇ ತಿರುವಿನಲ್ಲಿದೆ.ಬನಶಂಕರಿ  3 ನೇ ಹಂತದಲ್ಲಿರುವ  ಅಭಿಷೇಕಪ್ರಿಯ  ಶ್ರೀ ವರಸಿದ್ದಿ ಮಂಜುನಾಥೇಶ್ವರ ”  ದೇಗುಲ ತೀರಾ  ಪ್ರಾಚೀನವದುದೇನಲ್ಲ ,...

ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಭೂಷಿತಳಾಗಿರುವಳು- ರೇವತಿ ಮಠದ

ಮೂಡಲಗಿ: ‘ಸಹನೆ, ಕರುಣೆಯನ್ನು ಹೊಂದಿರುವ ಮಹಿಳೆಯು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಭೂಷಿತಳಾಗಿದ್ದಾಳೆ’ ಎಂದು ನಿಪ್ಪಾಣಿಯ ಕ್ಷೇತ್ರ ಶಿಕ್ಷಣಾಧಿಕಾರಿ ರೇವತಿ ಮಠದ ಹೇಳಿದರು.ಇಲ್ಲಿಯ ಲಯನ್ಸ ಕ್ಲಬ್ ಮೂಡಲಗಿ ಪರಿವಾರದಿಂದ ಆಚರಿಸಿದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಮಹಿಳೆಯು ಅಪಾರವಾದ ಆತ್ಮಸ್ಥೈರ್ಯವನ್ನು ಹೊಂದಿದ್ದಾಳೆ ಎಂದರು.ಪ್ರತಿ ಮಹಿಳೆಯು ಶಿಕ್ಷಣವನ್ನು ಹೊಂದಿದರೆ ಅದು ಕೇವಲ...

ಮಹಿಳೆಯ ಕೊಡುಗೆಯನ್ನು ಒಪ್ಪಿಕೊಳ್ಳಬೇಕು : ಜಯಶ್ರೀ ಅಬ್ಬಿಗೇರಿ

ಖಾನಾಪುರ: ರೈತ ಮಹಿಳೆಯ ಬಗ್ಗೆ ಚಿಂತನೆ ಹಿಂದೆಂದಿಗಿಂತಲೂ ಈಗ ಹೆಚ್ಚು ಅಗತ್ಯವಾಗಿದೆ. ಹಾಗೆ ನೋಡಿದರೆ ಕೃಷಿ ಕ್ಷೇತ್ರ ಮಹಿಳೆಯ ಸುತ್ತಲೂ ಗಿರಕಿ ಹೊಡೆಯುತ್ತದೆ. ಮಾರುಕಟ್ಟೆ ವ್ಯವಸ್ಥೆ, ಬಿತ್ತನೆ,ಬೀಜ,ರಸಗೊಬ್ಬರ ಬಿಟ್ಟು ಇನ್ನುಳಿದ ಎಲ್ಲ ಕಾರ್ಯಗಳಲ್ಲೂ ಆಕೆಯದ್ದೇ ಮೇಲುಗೈ. ಜ್ಞಾನ ವಿಜ್ಞಾನ ತಂತ್ರಜಾನದಲ್ಲಿ ಜಗತ್ತು ಎಷ್ಟೇ ಸಾಧನೆ ಸಾಧಿಸಿದರೂ, ಇಡೀ ಜಗವೇ ನಮ್ಮ ತೋರುಬೆರಳಿನಲ್ಲಿದ್ದರೂ, ಬೇಕಾಗಿರುವ ಮಾಹಿತಿಯೆಲ್ಲ...

ಸಂಜಯ ಖೇಣಿ ವಾಪ್ಸಿ ; ಬಿಜೆಪಿಯಲ್ಲಿ ಭಿನ್ನಮತ ?

ಬೀದರ - ದಕ್ಷಿಣ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಕಾಂಗ್ರೆಸ್ ಮತಗಳನ್ನು ಸೆಳೆಯಲು ಖೇಣಿ ಮನೆತನದ ನಾಯಕ ಸಂಜಯ ಖೇಣಿಯವರನ್ನು ಬಿಜೆಪಿಗೆ ಕರೆತಂದಿದ್ದರಿಂದ ಪಕ್ಷದಲ್ಲಿಯೇ ಭಿನ್ನಮತ ಭುಗಿಲೇಳಲು ಕಾರಣವಾಗಿದೆಯೆನ್ನಲಾಗಿದೆ.ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಡಾ.ಶೈಲೇಂದ್ರ ಬೆಲ್ಲದಾಳೆ ಎರಡು ಸಲವೂ ಸೋತಿದ್ದರಿಂದ ಖೇಣಿಯವರನ್ನು ಕ್ಷೇತ್ರಕ್ಕೆ ತಂದಿದ್ದು ಬೆಲ್ಲದಾಳೆಯವರಲ್ಲಿ ನಡುಕ ಹಾಗೂ ಅಸಮಾಧಾನ ಹುಟ್ಟಿಸಿದೆ.ಇತ್ತ ಜಿಲ್ಲೆಯಲ್ಲಿ ಬಸವಕಲ್ಯಾಣ...

ಬಿಜೆಪಿಯಲ್ಲಿ ಆರಂಭದಲ್ಲಿಯೇ ಅಪಸ್ವರ ; ಕಾರ್ಯಕರ್ತರ ಸಮಾಧಾನಿಸಿದ ನಾಯಕರು

ಬೀದರ -ಉಪ ಚುನಾವಣೆ ನಿಮಿತ್ತ ನಗರದ ಅಕ್ಕ ಮಹಾದೇವಿ ಕಾಲೇಜು ಮೈದಾನದಲ್ಲಿ ಬಿಜೆಪಿ ಪಕ್ಷದಿಂದ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಜರುಗಿದ ಕೆಲ ಪ್ರಸಂಗಗಳು ಚುನಾವಣೆ ಗೆಲ್ಲುವ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ಆರಂಭದಲ್ಲೆ ವಿಘ್ನ ಎದುರಾದಂತೆ ಕಂಡು ಬಂತು.ವೇದಿಕೆಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಮಾತನಾಡುವ ವೇಳೆಗೆ ಎಲ್ಲಾ ಆಕಾಂಕ್ಷಿಗಳು ವೇದಿಕೆಗೆ ಬಂದು ಒಗ್ಗಟ್ಟು ಪ್ರದರ್ಶಿಸಬೇಕು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group