ಸುದ್ದಿಗಳು
ಮೂರು ತಿಂಗಳಲ್ಲಿ ಕಾಂಗ್ರೆಸ್ ಮನೆ ಖಾಲಿ – ಕಟೀಲು
ಬೀದರ - ಈಗಾಗಲೆ ಕಾಂಗ್ರೆಸ್ ನಲ್ಲಿ ಸಿದ್ದು - ಡಿಕೆಶಿ ಕೋಳಿಜಗಳ ಆರಂಭವಾಗಿದೆ. ಮೂರು ತಿಂಗಳಲ್ಲಿ ಕಾಂಗ್ರೆಸ್ ಮನೆ ಖಾಲಿಯಾಗುತ್ತದೆ ನೋಡುತ್ತಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ವಾಗ್ದಾಳಿ ಮಾಡಿದರು.ಜಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.
ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಕ್ಷ ತೊರೆದು ಬಂದ ಸಿದ್ಧರಾಮಯ್ಯ ಅವರಿಗೆ ರಾಮನ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ....
ಸುದ್ದಿಗಳು
ಅಣ್ಣನನ್ನು ಧಿಕ್ಕರಿಸಿ ತಮ್ಮ ಬಿಜೆಪಿ ಪಕ್ಷಕ್ಕೆ
ಬೀದರ - ಕಾಂಗ್ರೆಸ್ ಪಕ್ಷದ ಭದ್ರಕೋಟೆಯನ್ನು ಭೇದಿಸಲು ಪಾಟೀಲ ಮನೆತನದ ಪ್ರಭಾವಿ ಯುವನಾಯಕನಾದ ಸಿದ್ದು ಪಾಟೀಲ ರನ್ನು ಬಿಜೆಪಿ ಪಕ್ಷಕ್ಕೆ ತರುವಲ್ಲಿ ಬೀದರ ಜಿಲ್ಲೆಯ ಬಿ ಜೆ ಪಿ ಯ ನಾಯಕರು ಯಶಸ್ವಿಯಾಗಿದ್ದಾರೆ.ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂದೆ ಕರೆಯಲ್ಪಡುವ ಬೀದರ ಜಿಲ್ಲೆಯ ಹುಮನಾಬಾದ ವಿಧಾನ ಸಭಾ ಕ್ಷೇತ್ರವನ್ನು ಭಾರತೀಯ ಜನತಾ ಪಕ್ಷದ ನಾಯಕರು ಪಾಟೀಲ್...
ಸುದ್ದಿಗಳು
ಮಧುಮೇಹಕ್ಕೆ ಹೊಸ ಮದ್ದು – ಹಲಸಿನ ಎಲೆ !
ಈಗಿನ ಕಾಲದಲ್ಲಿ ಮಧುಮೇಹವೆಂಬ ರೋಗ ಸರ್ವೇಸಾಮಾನ್ಯ. ವಯಸ್ಸು ೪೦ ದಾಟಿದ ಮೇಲಂತು ಯಾವಾಗ ಈ ರೋಗ ಬಂದು ವಕ್ಕರಿಸುವುದೊ ಎಂಬ ಭಯ! ಸಾಮಾನ್ಯವಾಗಿ ಮಧುಮೇಹಕ್ಕೆ ಇಂಗ್ಲೀಷ ಔಷಧಿ ಇದೆಯಾದರು ಇದು ಅತಿರೇಕಕ್ಕೆ ಹೋದಾಗ ಇನ್ಸುಲಿನ್ ಚುಚ್ಚುಮದ್ದು ಒಂದೇ ಇದಕ್ಕೆ ಇರುವ ಉಪಾಯ.ಈ ರೀತಿ ಮಧುಮೇಹ ಅತೀರೆಕಕ್ಕೆ ತಿರುಗಿ ಮೈತುಂಬಾ ಚುಚ್ಚು ಮದ್ದು ತೆಗೆದುಕೊಳ್ಳುತ್ತಿರುವವರಿಗೊಂದು ಆಶಾದಾಯಕ...
ಸುದ್ದಿಗಳು
Belgaum News: ಸತೀಶ ಜಾರಕಿಹೊಳಿ ಅವರೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದ ಅಭಿಮಾನಿಗಳು
ಸ್ಮಶಾನದಲ್ಲಿ ಅಭಿಮಾನಿಯೊಬ್ಬರ ಕಾರಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶುಕ್ರವಾರ ಸಂಜೆ ಪಟ್ಟಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ನೂರಾರು ಅಭಿಮಾನಿಗಳು ಮುಗಿಬಿದ್ದರು.ಗೋಕಾಕನಿಂದ ಕೂಡಲಸಂಗಮಕ್ಕೆ ತೆರಳಿದ್ದ ಸತೀಶ ಅವರು, ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ಹೆಲಿಕ್ಯಾಪ್ಟರ್ ಮೂಲಕ ಯರಗಟ್ಟಿಗೆ ಆಗಮಿಸಿದರು. ಈ ಸಂದರ್ಭದಲ್ಲಿ ಸೆಲ್ಫಿ ತೆಗೆಸಿಕೊಳ್ಳಲು ಅಭಿಮಾನಿಗಳು...
ಸುದ್ದಿಗಳು
ಜಪಾನ್ ಅಲ್ಲಿರುವ ಈ ವಿಶೇಷವಾದ ನಿಯಮದ ಬಗ್ಗೆ ಎಲ್ಲರೂ ತಿಳಿದುಕೊಳ್ಳಲೇಬೇಕು ಏನು ಗೊತ್ತಾ ಈ ವಿಡಿಯೋ ನೋಡಿ!
ಮೇಡ್ ಇನ್ ಜಪಾನ್ ಸಾಮಾನ್ಯವಾಗಿ ಈ ಲೇಬಲ್ ಅನ್ನು ಯಾವುದಾದರೂ ಒಂದು ವಸ್ತುವಿನ ಮೇಲೆ ನೋಡಿದರೆ ನಮಗೆ ಖಂಡಿತ ಬರವಸೆ ಬರುತ್ತದೆ ಇದು ಒರಿಜಿನಲ್ ಪ್ರಾಡಕ್ಟ್ ಅಂತ ಅದೇ ರೀತಿ ಬುಲೆಟ್ ಟ್ರೈನ್ ರೋಬೋ ಮತ್ತು ನ್ಯೂ ಟೆಕ್ನಾಲಜಿ ಇವುಗಳ ಜೊತೆಗೆ ಜಪಾನ ಹೆಸರು ಕೇಳಿದರೆ ನೆನಪಿಗೆ ಬರುವ ವಿಷಯ ಸ್ವಚ್ಛತೆ ಮತ್ತು ಜಪಾನ್...
ಸುದ್ದಿಗಳು
ಸಿಡಿ ಪ್ರಕರಣದ ನಂತರ ಆರು ಸಚಿವರಿಗೆ ಟೆನ್ಷನ್ ; ಕೋರ್ಟಿಗೆ ಅರ್ಜಿ ಸಲ್ಲಿಸಿದ ಸಚಿವರು
ಬೆಂಗಳೂರು - ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿಯವರ ಸಿಡಿ ಹೊರಬೀಳುತ್ತಿದ್ದಂತೆಯೇ ಬಿಜೆಪಿಯ ವಲಸಿಗ ಸಚಿವರಲ್ಲಿ ಆತಂಕ ಹೆಚ್ಚಿದ್ದು ತಮ್ಮ ಬಗ್ಗೆ ಮಾಧ್ಯಮಗಳಲ್ಲಿ ಯಾವುದೇ ರೀತಿಯ ವರದಿಗಳು ಬರದಂತೆ ಮಾಧ್ಯಮಗಳಿಗೆ ತಡೆ ನೀಡಬೇಕು ಎಂದು ಆರು ಜನ ಸಚಿವರು ಸಿಟಿ ಸಿವಿಲ್ ಕೋರ್ಟಿಗೆ ಮನವಿ ಸಲ್ಲಿಸಿದ್ದಾರೆ.ಸಹಕಾರ ಸಚಿವ ಎಸ್ ಟಿ ಸೋಮಶೇಖರ, ಕೃಷಿ ಸಚಿವ...
ಸುದ್ದಿಗಳು
ಸಚಿವ ರಮೇಶ ಜಾರಕಿಹೊಳಿಯವರ ಮೇಲಿನ ಆಪಾದನೆ ರಾಜಕೀಯ ಷಡ್ಯಂತ್ರ – ಗದಿಗೆಪ್ಪ ಹೊನ್ನಪ್ಪನವರ
ಸವದತ್ತಿ - ಸಚಿವ ರಮೇಶ ಜಾರಕಿಹೊಳಿಯವರ ಮೇಲಿನ ಆಪಾದನೆ ಸುಳ್ಳು ಇದರಲ್ಲಿ ರಾಜಕೀಯ ಷಡ್ಯಂತ್ರ ನಡೆದಿದೆ ಪೂರ್ವ ನಿಯೋಜಿತವಾಗಿ ಅವರ ಮೇಲೆ ಆಪಾದನೆ ಮಾಡಲಾಗುತ್ತಿದ್ದು ಅವರ ರಾಜಕೀಯ ಬೆಳವಣಿಗೆಯನ್ನು ಸಹಿಸಲಾಗದೆ ಅವರ ಮೇಲೆ ಸುಳ್ಳು ಆಪಾದನೆ ಮಾಡಲಾಗುತ್ತಿದೆ. ಸಚಿವ ರಮೇಶ ಜಾರಕಿಹೊಳಿಯವರ ಮೇಲೆ ಮಾಡಿರುವ ಸೆಕ್ಸ ವಿಡಿಯೋದ ಬಗ್ಗೆ ಸಿ ಓ ಡಿ ತನಿಖೆಯಾಗಬೇಕು...
ಸುದ್ದಿಗಳು
ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮೇರು ಸಾಹಿತಿ ದಿ.ಡಾ.ಕೆ ಶಿವರಾಮ ಕಾರಂತ ಅವರ ೧೨೦ ನೇ ಜನ್ಮದಿನ ಆಚರಣೆಯ ಅಂಗವಾಗಿ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ ವತಿಯಿಂದ ರಾಜ್ಯ ಮಟ್ಟದ ಕಥಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಅಸಕ್ತ ಕಥೆಗಾರರು ಸ್ವರಚಿತ ಮೂರು ಪುಟವಿರುವ ಕಥೆಯನ್ನು ಹಸ್ತಪ್ರತಿ...
ಸುದ್ದಿಗಳು
ಶಾಸಕ ರಹಿಂ ಖಾನ್ ಪ್ರತಿಮೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಬೀದರನ ನಾಗರಿಕರು
ಬೀದರ - ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ಸಮಸ್ಯೆ ಹೇಳಿಕೊಳ್ಳಲು ಹೋದ ಸುಮಾರು ನಲವತ್ತನಾಲ್ಕು ಜನರ ಮೇಲೆ ಕೇಸು ಮಾಡಿದ ವರಲ್ಲಿ ಹತ್ತು ಜನರಿಗೆ ಜಾಮೀನು ದೊರಕಿದ ಹಿನ್ನಲೆ ಕಳೆದ ರಾತ್ರಿ ನಗರದ ಗವಾನ್ ಚೌಕ ಬಳಿ ಶಾಸಕ ರಹಿಂ ಖಾನ್ ಅವರ ಪ್ರತಿಮೆಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ಮಾದ್ಯಮ ರವರೊಂದಿಗೆ...
ಸುದ್ದಿಗಳು
ಸ್ವಾತಂತ್ರ್ಯದ ಅಮೃತ ಮಹೋತ್ಸವ ಮಾ.೧೨ ರಂದು ; ಮೋದಿಯಿಂದ ಚಾಲನೆ
ಬೆಳಗಾವಿ -ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕಿತ್ತೂರಿನಲ್ಲಿ ಮಾರ್ಚ್ ೧೨ ರಂದು ನಡೆಯಲಿರುವ ಅಮೃತ ಮಹೋತ್ಸವ ಸಮಾರಂಭಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನಿಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.ಅಮೃತ ಮಹೋತ್ಸವ ಸಿದ್ಧತೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಮೃತ ಮಹೋತ್ಸವ ಆಚರಣೆಗಾಗಿ ದೇಶದಲ್ಲಿ ೭೫ ಸ್ಥಳಗಳನ್ನು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



