ಸುದ್ದಿಗಳು

ಸಂವಹನ ಕೌಶಲ್ಯ ಹಾಗೂ ಆತ್ಮವಿಶ್ವಾಸ ವಿದ್ಯಾರ್ಥಿಗಳಲ್ಲಿ ಬಹಳ ಅವಶ್ಯಕ – ಸಂಜೀವ್ ಪತ್ತಾರ

ಸವದತ್ತಿ: ಇಂದಿನ ಸ್ಪರ್ಧಾತ್ಮಕ ಸಂವಹನ ಕೌಶಲ್ಯ ಹಾಗೂ ಆತ್ಮವಿಶ್ವಾಸ ವಿದ್ಯಾರ್ಥಿಗಳಲ್ಲಿ ಬಹಳ ಅವಶ್ಯಕ. ಏಕೆಂದರೆ ಮಾಹಿತಿ ತಂತ್ರಜ್ಞಾನದಂತಹ ಇಂದಿನ ದಿನಗಳಲ್ಲಿ ಕಂಪ್ಯೂಟರ್ ಜ್ಞಾನವೂ ಕೂಡ ಮುಖ್ಯವಾಗಿದೆ ಎಂದು ಪುಣೆಯ ರುಬಿಕಾನ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಸಂಜೀವ್ ಪತ್ತಾರ ನುಡಿದರು.ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್. ಬೆಳ್ಳುಬ್ಬಿ ಮಹಾವಿದ್ಯಾಲಯದ ಉದ್ಯೋಗ ಘಟಕ ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ...

ಬೀದರ ಜಿಲೆಟಿನ್ ಜಪ್ತಿ ; ಇನ್ನೂ ಆರೋಪಿಗಳ ಬಂಧನವಿಲ್ಲ

ಬೀದರ - ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಮಾಸುವ ಮುನ್ನವೇ ಗಡಿ ಜಿಲ್ಲೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜೀವಂತ ಜಿಲೆಟಿನ್ ಗಳು ಪತ್ತೆಯಾಗಿದ್ದು ಜಿಲ್ಲೆಯ ನಾಲ್ಕು ಕಡೆ ಪೊಲೀಸರು ಭಾರೀ ಸ್ಪೋಟಕಗಳನ್ನ ಶೀಘ್ರ ಕಾರ್ಯಾಚರಣೆ ಮೂಲಕ ದಾಳಿ ನಡೆಸಿ ಯಶಸ್ವಿಯಾಗಿದ್ದಾರೆ.ಆದರೆ ಜಿಲ್ಲೆಯ ಪ್ರಮುಖ ವ್ಯಕ್ತಿಯೊಬ್ಬರಿಗೆ ಸೇರಿದ್ದ ಕನ್ಸ್ ಟ್ರಕ್ಷನ್ ಒಂದರಲ್ಲೆ 16 ಕ್ವಿಂಟಲ್ ಗೂ...

ಪಂಚಮಸಾಲಿ ಸಮಾಜ ಬಾಂಧವರಿಂದ 2 ಎ ಮಿಸಲಾತಿ ಕೋರಿ ತಹಶೀಲದಾರ ಮೂಲಕ ರಾಜ್ಯಪಾಲರಿಗೆ ಮನವಿ

ಮೂಡಲಗಿ : ಕರ್ನಾಟಕ ರಾಜ್ಯದಲ್ಲಿ ಕೃಷಿ ಕೂಲಿಕಾರರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಹೇಳಿದರು.ಗುರುವಾರದಂದು ಪಂಚಮಸಾಲಿ ಸಮಾಜ ಬಾಂಧವರು ರಾಜ್ಯ ಸರ್ಕಾರದ 2ಎ ಹಾಗೂ ಲಿಂಗಾಯತ ಬಡ ಸಮಾಜಗಳಿಗೆ ಕೇಂದ್ರ ಒಬಿಸಿ...

ವಿವಾದಿತ ಸಿಡಿ ಪ್ರಕರಣ ತನಿಖೆಗೆ ಆಗ್ರಹಿಸಿ ಕೌಜಲಗಿಯಲ್ಲಿ ಪ್ರತಿಭಟನೆ

ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ರಸ್ತೆ ತಡೆ, ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ. ಗೋಕಾಕ: ರಮೇಶ ಜಾರಕಿಹೊಳಿ ಅವರ ಕೌಜಲಗಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಗುರುವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಗ್ರಾಮದ...

ಒಂದು ದೇಶ ಒಂದೇ ಚುನಾವಣೆಗೆ ಕಾಂಗ್ರೆಸ್ ವಿರೋಧ

ಬೆಂಗಳೂರು - ದೇಶದಲ್ಲಿ ಏಕ ಕಾಲದಲ್ಲಿ ಚುನಾವಣೆ ನಡೆಸಲು ಆಸ್ಪದ ನೀಡುವ ಒಂದು ದೇಶ ಒಂದೇ ಚುನಾವಣೆ ಎಂಬ ಮಹತ್ವಾಕಾಂಕ್ಷಿ ಪ್ರಸ್ತಾಪಕ್ಕೆ ಸದನದಲ್ಲಿ ಕಾಂಗ್ರೆಸ್ ಸದಸ್ಯರು ತೀವ್ವ ವಿರೋಧ ವ್ಯಕ್ತಪಡಿಸಿದರು.ರಾಜ್ಯ ಸಂಪುಟದ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು ಸದನದಲ್ಲಿ ಸ್ಪೀಕರ್ ಕಾಗೇರಿಯವರು ಒಂದು ದೇಶ ಒಂದೇ ಚುನಾವಣೆಯ ಬಗ್ಗೆ ಚರ್ಚೆಗೆ ಅವಕಾಶ ನೀಡಿದರು.ಈ ವಿಷಯ...

ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ವೃದ್ಧಿಸಿಕೊಳ್ಳುವುದು ಅಗತ್ಯ: ರಮೇಶ ಗೊಂಗಡಿ

ತುಕ್ಕಾನಟ್ಟಿ: ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ. ಆದರ್ಶ,ಸದಾಚಾರ,ಶ್ರದ್ಧೆ, ನಿಷ್ಠೆ, ದಕ್ಷತೆ, ಎಚ್ಚರ-ಸನ್ನಿವೇಶಗಳೊಡನೆ ಹೊಂದಿಕೊಳ್ಳುವ ಸಾಮರ್ಥ್ಯ, ವೃತ್ತಿಪ್ರಿಯತೆ,ಪರೋಪಕಾರ ಬುದ್ಧಿ,ಪ್ರಾಮಾಣಿಕತೆಗಳು ವ್ಯಕ್ತಿತ್ವ ನಿರ್ಮಿಸುವ ಶಕ್ತಿಗಳು.ಈ ನಿಟ್ಟಿನಲ್ಲಿ ನೋಡಿದಾಗ ನಮಗೆ ವ್ಯಕ್ತಿ ಮುಖ್ಯವಲ್ಲ ವ್ಯಕ್ತಿತ್ವ ಮುಖ್ಯ ಎಂಬುದು ಅರ್ಥವಾಗುತ್ತದೆ. ಹೂವಿಗೆ ಪರಿಮಳವಿದ್ದಂತೆ ,ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ...

ಮಾ. 7 ರಿಂದ ಸಿದ್ಧ ಸಮಾಧಿ ಯೋಗ ಶಿಬಿರ

ಮೂಡಲಗಿ: ಬೆಂಗಳೂರಿನ ಋಷಿ ಸಂಸ್ಕೃತಿ ವಿದ್ಯಾ ಕೇಂದ್ರದಿಂದ ಜಮಖಂಡಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಮಾ. 7 ರಿಂದ ಬೆಳಿಗ್ಗೆ 5.30ಕ್ಕೆ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು.ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೊತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ...

ನಿವೃತ್ತ ಆರೋಗ್ಯ ನೌಕರ ಬರ್ಬರ ಹತ್ಯೆ: ಮೂವರ ಆರೋಪಿಗಳು ಅರೆಸ್ಟ್

ಬೀದರ - ೬೧ ವರ್ಷದ ನಿವೃತ್ತ ನೌಕರರೊಬ್ಬರನ್ನು ಅಮಾನುಷವಾಗಿ ಹತ್ಯೆಗೈದ ಪ್ರಕರಣದಲ್ಲಿ ಬೀದರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ದುಷ್ಕರ್ಮಿಗಳು ಮೈಲೊರ ನಗರದ ೬೧ ವರ್ಷದ ನಿವೃತ್ತ ನೌಕರರೊಬ್ಬರನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿ,ಪ್ರಕರಣ ಮುಚ್ಚಿ ಹಾಕಲು ಕೈಕಾಲು ಕಟ್ಟಿ ಗೋಣಿ ಚೀಲದಲ್ಲಿ ಹಾಕಿ ಚರಂಡಿ ಯಲ್ಲಿ ಬಿಸಾಡಿದ್ದರು ಆದರೆ ಪೊಲೀಸರು ಚಾಣಾಕ್ಷತೆಯಿಂದ ದುಷ್ಕರ್ಮಿಗಳ ಹೆಡೆಮುರಿ ಕಟ್ಡಿದ್ದಾರೆ.ನಗರದ...

ವಿಶ್ವ ವನ್ಯ ಜೀವಿಗಳ ದಿನ

ಮನುಷ್ಯ ತನ್ನ‌ ದುರ್ಬುದ್ದಿ‌ಯಿಂ ದ ಮೂಕ ಪ್ರಾಣಿಗಳ‌ ಆವಾಸ ಸ್ದಾನವಾದ ಕಾಡುಗಳನ್ನೆ ನಾಶ ಮಾಡುತ್ತಾ ಇದ್ದಾನೆ.. ಯಾಕೆ ಅಂದರೆ ಪಾಪ ಕಾಡು ಪ್ರಾಣಿ ಗಳಿಗೆ, ಅಲ್ಲಿರುವ ಮರ-ಗುಡ್ಡ ಗಳಿಗೆ ಆಗಲಿ ಮಾತನಾಡೋಕೆ ಆಗಲಿ ,ತನ್ನ ಹಕ್ಕುಗಳನ್ನು ಕೇಳೋಕೆ ಬರಲ್ಲ ಅಂತ ....ಅದು ಮೂಕ ಪ್ರಾಣಿ ಮಾತುಬರಲ್ಲ ,ಆದರೆ ಮನುಷ್ಯರಿಗೆ ಪ್ರಾಣಿಗಿಂತ ಹೆಚ್ಚಿಗೆ ವರ ಕೊಟ್ಟಿರೋದೆ...

ಇಂದು ಕನ್ನಡದ ಖ್ಯಾತ ಲೇಖಕಿ,ರಾಜಕಾರಣಿ, ಕಾನೂನು ತಜ್ಞೆ ಡಾ ಸರೋಜಿನಿ ಮಹಿಷಿ ಅವರ ಜನ್ಮ ದಿನ

ಸರೋಜಿನಿ ಮಹಿಷಿಯವರು (1927– 2015) ಲೇಖಕಿ, ರಾಜಕಾರಣಿ, ಕಾನೂನುತಜ್ಞೆ, ಕರ್ನಾಟಕದ ಮೊದಲ ಸಂಸದೆ ಹಾಗೂ ಕೇಂದ್ರ ಸರ್ಕಾರದಲ್ಲಿ ಮಾಜಿ ಸಚಿವೆ. ಕನ್ನಡ, ಹಿಂದಿ, ಮರಾಠಿ ಭಾಷೆಗಳಲ್ಲಿ ಸಾಹಿತ್ಯ ರಚನೆ ಮತ್ತು ಅನುವಾದಗಳನ್ನು ಮಾಡಿದ್ದಾರೆ.ನಾಲ್ಕು ಬಾರಿ ಧಾರವಾಡದ ಸಂಸದೆಯಾಗಿದ್ದರು ಮತ್ತು ೨ ಅವಧಿಗೆ ರಾಜ್ಯಸಭೆ ಸದಸ್ಯರಾಗಿದ್ದರು. ಸರೋಜಿನಿ ಮಹಿಷಿ ಅವರು ಸ್ಥಳೀಯರಿಗೆ ಉದ್ಯೋಗ ಎಂಬ ಮಣ್ಣಿನ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group