ಸುದ್ದಿಗಳು
ಉಳವಿ ಚನ್ನಬಸವೇಶ್ವರ ಜಾತ್ರಾ ಮಹೋತ್ಸವ; ಇಂದು ಸಂಜೆ 4 ಗಂಟೆಗೆ ಉಳುವಿಯಲ್ಲಿ ಮಹಾರಥೋತ್ಸವ
"ಅಡಿಕೇಶ್ವರ ಮಡಿಕೇಶ್ವರ, ಶ್ರೀ ಚನ್ನ ಬಸವೇಶ್ವರ ಮಹಾರಾಜಕಿ ಜೈ"
"ಶ್ರೀ ಉಳವಿ ಚನ್ನಬಸವೇಶ್ವರ ಬಹುಪರಾಕ
ಹರಹರ ಮಹಾದೇವ "
ಎಂಬ ಮುಗಿಲು ಮುಟ್ಟುವ ಜಯಘೋಷದೊಂದಿಗೆ ಶ್ರೀ ಚನ್ನಬಸವೇಶ್ವರ ರಥೋತ್ಸವವು ಭಾರತ ಹುಣ್ಣಿಮೆಯಂದು ಉಳವಿಯಲ್ಲಿ ಜರುಗುವುದು.ಹನ್ನೆರಡನೆಯ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ ಶ್ರೀ ಚನ್ನಬಸವೇಶ್ವರರು ಐಕ್ಯವಾದ ಸ್ಥಳ ಉಳವಿ.ಭಾರತ ಹುಣ್ಣಿಮೆಯ ಮಘಾ ನಕ್ಷತ್ರದ ಗಳಿಗೆಯಲ್ಲಿ ಮಹಾರಥೋತ್ಸವ ಜರುಗುತ್ತದೆ.ಶರಣರು ಬಂದು ಉಳಿದುಕೊಂಡಿದ್ದ...
ಸುದ್ದಿಗಳು
ಮುನವಳ್ಳಿ ದಾನಮ್ಮ ದೇವಿ ಜಾತ್ರಾ ಮಹೋತ್ಸವ
ಇಂದು ಮುನವಳ್ಳಿ ಪಟ್ಟಣದ ದಾನಮ್ಮದೇವಿ ಜಾತ್ರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಪಟ್ಟಣ ಪ್ರದೇಶ ಮುನವಳ್ಳಿ. ಇದು ದೇವಗಿರಿ ಯಾದವರ ಆಳ್ವಿಕೆಯ ಇತಿಹಾಸವನ್ನು ಹೊಂದಿದೆ, ಇಲ್ಲಿಯ ಪಂಚಲಿಂಗೇಶ್ವರ ದೇವಾಲಯ ಮತ್ತು ಯಾದವರ ಕಾಲದ ಕೋಟೆ. ಅಲ್ಲಿನ ಉಡಚಮ್ಮ ದೇವಾಲಯ,ಹನುಮಾನ ಮಂದಿರ. ಅಲ್ಲಿಯ ಶಾಸನಗಳು ಚರಿತ್ರೆಯ ಪುಟವನ್ನು ತೆರೆದಿಟ್ಟಿವೆ.ತಾಲೂಕ ಕೇಂದ್ರದಿಂದ ಹದಿನಾರು ಕಿಲೋ ಮೀಟರ ಅಂತರದಲ್ಲಿರುವ...
ಸುದ್ದಿಗಳು
ರಸ್ತೆ ಕಾಮಗಾರಿ ಹೆಸರಲ್ಲಿ ದ್ವೇಷ ರಾಜಕಾರಣ ; ಈಶ್ವರ ಖಂಡ್ರೆ ಆರೋಪ
ಬೀದರ - ಎಲ್ಲೆಂದರಲ್ಲಿ ತಗ್ಗು ಬಿದ್ದ ರಸ್ತೆಗಳು,.. ದೊಡ್ಡ ವಾಹನಗಳ ಹಿಂದೆ ಇದ್ದವರು ಕಾಣದಷ್ಟು ಏಳುವ ಧೂಳು,.. ಅಲ್ಲಲ್ಲಿ ಅಗೆದು ಅರ್ಧಕ್ಕೆ ಕೈ ಬಿಟ್ಟ ಗುಂಡಿಗಳು,.. ಸರ್ಕಸ್ ಮಾಡುತ್ತಲೇ ಪ್ರಯಾಣಿಸುವ ವಾಹನ ಸವಾರರು,... ಈ ದೃಶ್ಯಗಳೆಲ್ಲ ಬೀದರ್ ಜಿಲ್ಲೆಯಿಂದ ಭಾಲ್ಕಿ ತಾಲೂಕು, ಕಮಲನಗರ, ಮಹಾರಾಷ್ಟ್ರದ ಉದಗೀರ ಮಾರ್ಗದಲ್ಲಿ ಸಾಮಾನ್ಯ ಎಂಬಂತಾಗಿದೆ.ಕೆಡಿಪಿ ಸಭೆಯಲ್ಲಿ ಉದಗೀರ ಮಾರ್ಗದ...
ಸುದ್ದಿಗಳು
ಯೋಗೇಶ್ವರ – ಕುಮಾರಸ್ವಾಮಿ ಮಾತಿನ ಜಟಾಪಟಿ
ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದೇ ನಾನು. ನನ್ನನ್ನು ಮಂತ್ರಿ ಮಾಡಿ ಎಂದು ಯಡಿಯೂರಪ್ಪ ನವರೇ ನನ್ನ ಕಡೆ ಬಂದಿದ್ದರು. ಇನ್ನು ನೀನು ಯಾವ ಲೆಕ್ಕ. ಮಂತ್ರಿಯಾಗಿದ್ದೀಯಾ ಸರಿಯಾಗಿ ಕೆಲಸ ಮಾಡು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಚಿವ ಸಿ ಪಿ ಯೋಗೇಶ್ವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಚನ್ನಪಟ್ಟಣದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು ಸಿ ಪಿ ಯೋಗೇಶ್ವರ...
ಸುದ್ದಿಗಳು
ಬರಡು ರಾಸುಗಳ ಉಚಿತ ಚಿಕಿತ್ಸಾ ಶಿಬಿರ
ಮೂಡಲಗಿ: ಇಲ್ಲಿಯ ಪಶು ಆಸ್ಪತ್ರೆ ಹಾಗೂ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ಸಹಯೋಗದಲ್ಲಿ ಫೆ. 26 ರಂದು ಬೆಳಿಗ್ಗೆ 11ಕ್ಕೆ ಬರಡು ರಾಸುಗಳ ಚಿಕಿತ್ಸಾ ಶಿಬಿರ ಹಾಗೂ ಕರುಗಳಿಗೆ ಜಂತು ನಾಶಕ ಔಷಧಿ ವಿತರಣಾ ಕಾರ್ಯಕ್ರಮ ಇರುವುದು. ಶಿಬಿರದಲ್ಲಿ ತಜ್ಞ ಪಶು ವೈದ್ಯರು ಭಾಗವಹಿಸುವರು.ರೈತರು ಅಧಿಕ ಸಂಖ್ಯೆಯಲ್ಲಿ ಶಿಬಿರದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಲಯನ್ಸ್...
ಸುದ್ದಿಗಳು
‘ಶ್ರೀ ಅಲ್ಲಮಪ್ರಭು’ ಚಿತ್ರದ ಅದ್ದೂರಿ ಸೆಟ್ ಗೆ ಫಿಲಂ ಚೇಂಬರ್ ಅಧ್ಯಕ್ಷರ ಭೇಟಿ
ಬೆಂಗಳೂರು - ಅಮರಜ್ಯೋತಿ ಪಿಕ್ಚರ್ಸ್ ಸಂಸ್ಥೆಯಿಂದ ಅದ್ದೂರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 12 ನೇ ಶತಮಾನದ ಶಿವಸ್ವರೂಪಿ, ವ್ಯೋಮಕಾಯ ಸಿದ್ಧ,ಶೂನ್ಯಸಿಂಹಸನಾಧಿಶ್ವರ "ಶ್ರೀ ಅಲ್ಲಮಪ್ರಭುದೇವರ" ದಿವ್ಯ ಚರಿತ್ರೆಯನ್ನು ವಿಶೇಷವಾಗಿ ಅನುಭವ ಮಂಟಪದ ಸೆಟ್ ಹಾಕಿದ "ಶ್ರೀ ಅಲ್ಲಮಪ್ರಭು" ಚಲನಚಿತ್ರ ಸೆಟ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ ಆರ್ ಜೈರಾಜ್ ರವರು ಹಾಗೂ ಮಾಜಿ...
ಸುದ್ದಿಗಳು
ಚನ್ನಮ್ಮಳ ಧೈರ್ಯ ಸ್ಥೈರ್ಯವನ್ನು ವಿದ್ಯಾರ್ಥಿಗಳು ಆದರ್ಶವಾಗಿಟ್ಟುಕೊಳ್ಳಬೇಕು: ಡಾ. ರು. ಮ. ಷಡಕ್ಷರಯ್ಯ
ಕಲ್ಲೋಳಿ: ಕಿತ್ತೂರು ರಾಣಿ ಚನ್ನಮ್ಮಳ ಧೈರ್ಯ ಸ್ಥೈರ್ಯಗಳನ್ನು ಇಂದಿನ ಯುವ ಜನಾಂಗ ಆದರ್ಶವಾಗಿಟ್ಟುಕೊಳ್ಳಬೇಕು. ದೇಶಭಕ್ತಿ, ರಾಷ್ಟ್ರಪ್ರೇಮದಂಥ ಮೌಲ್ಯಗಳನ್ನು ಜಾಗೃತವಾಗಿಡುವ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳು ನಡೆಯಬೇಕು. ಈ ಹಿನ್ನೆಲೆಯಲ್ಲಿ ಕಿತ್ತೂರು ಸಂಸ್ಥಾನದ ಚರಿತ್ರೆ ನಮಗೆ ಆದರ್ಶವಾಗಿದೆ ಎಂದು ಖ್ಯಾತ ಪುರಾತತ್ವ ವಿದ್ವಾಂಸರಾದ ಡಾ. ರು. ಮ. ಷಡಕ್ಷರಯ್ಯ ಅವರು ಅಭಿಪ್ರಾಯ ಪಟ್ಟರು.ಅವರು ಬುಧವಾರ ದಿನಾಂಕ ರಾಣಿ...
ಸುದ್ದಿಗಳು
ಅಹಮದಾಬಾದ್ ನ ಮೊಟೇರಾ ಸ್ಟೇಡಿಯಮ್ ಈಗ ನರೇಂದ್ರ ಮೋದಿ ಸ್ಟೇಡಿಯಮ್!
ಅಹಮದಾಬಾದ್- ಗುಜರಾತ್ ನ ಅಹಮದಾಬಾದ್ ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಮ್ ಗೆ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿಡಲಾಗಿದೆ.ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೋದಿ ಕ್ರೀಡಾಂಗಣವನ್ನು ಇಂದು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಅವರು, ನರೇಂದ್ರ ಮೋದಿ ಸ್ಟೇಡಿಯಮ್ ನಲ್ಲಿ ಸರ್ದಾರ್ ವಲ್ಲಭಭಾಯಿ ಹೆಸರಿನಲ್ಲಿ...
ಸುದ್ದಿಗಳು
ಬೀದರ್ ಗಡಿಯಲ್ಲಿ ಪೋಲಿಸ್ ಕಟ್ಟೆಚ್ಚರ!!
ಬೀದರ - ಮಹಾರಾಷ್ಟ್ರದಲ್ಲಿ ಮತ್ತೆ ಕೋವಿಡ್ 2 ನೇ ಅಲೆ ಆರಂಭವಾಗಿದ್ದು, ಗಡಿ ಜಿಲ್ಲೆ ಬೀದರ್ನಲ್ಲಿ ಮುಂಜಾಗ್ರತಾ ಕ್ರಮವಾಗಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಹಾರಾಷ್ಟ್ರದ ಎರಡು ಜಿಲ್ಲೆಯಲ್ಲಿ ಹೊಸ ರೂಪಾಂತರ ಕೊರೊನಾ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತಾಲೂಕಿನ ಚಂಡಕಾಪೂರ ಬಳಿಯ ಗಡಿಯಲ್ಲಿ ತಪಸಣಾ ಕೇಂದ್ರ...
ಸುದ್ದಿಗಳು
Belgaum News: ವಿದೇಶದಲ್ಲಿ ಉದ್ಯೋಗದ ಹೆಸರಿನಲ್ಲಿ ವಂಚನೆ ಓರ್ವನ ಬಂಧನ
ಯುವಕರಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಮೋಸ ಮಾಡುತ್ತಿದ್ದ ನಕಲಿ ಜಾಬ್ ಕನ್ಸಲ್ಟನ್ಸಿ ಸೆಂಟರ್ ಮೇಲೆ ಬೆಳಗಾವಿ ನಗರ ಪೊಲೀಸರು ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಇಲ್ಲಿನ ಶಾಹುನಗರದ ನಿವಾಸಿ ಇಮ್ತಿಯಾಜ್ ಯರಗಟ್ಟಿ ಬಂಧಿತ ಆರೋಪಿ. ಮತ್ತೊಬ್ಬ ಆರೋಪಿ ಉಮರ್ ಫಾರೂಖ್ ಎಂಬಾತ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.ಇಬ್ಬರು ಆರೋಪಿಗಳು ಬೆಳಗಾವಿಯ ದರ್ಬಾರ್ ಗಲ್ಲಿಯ ಟ್ರಾವೆಲ್...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



