ಸುದ್ದಿಗಳು

ಯರಗಟ್ಟಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾದ ಆನಂದ ಮಾಮನಿಯವರಿಗೆ ಗೌರವ ಸನ್ಮಾನ

ಸವದತ್ತಿ: ಯರಗಟ್ಟಿ ತಾಲೂಕು ಘೋಷಣೆಯಾದ ನಂತರ ಯರಗಟ್ಟಿಯಲ್ಲಿ ಪ್ರಥಮವಾಗಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸುತ್ತಿರುವುದು ಯರಗಟ್ಟಿ ಭಾಗದ ಜನರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಯರಗಟ್ಟಿ ಕಸಾಪ ಅಧ್ಯಕ್ಷ ರಾಜೇಂದ್ರ ವಾಲಿ ಹೇಳಿದರು.ಸ್ಥಳೀಯ ಶಾಸಕರ ನಿವಾಸದಲ್ಲಿ ಯರಗಟ್ಟಿಯಲ್ಲಿ ನಡೆಯುತ್ತಿರುವ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿಯವರನ್ನು ಸೇರಿದಂತೆ ಅವರ ಕುಟುಂಬವನ್ನು ಸಮ್ಮೇಳನಕ್ಕೆ...

ಜಿ.ಪಂ. ಕ್ಷೇತ್ರ ಮರುವಿಂಗಡಣೆ ದೋಷಪೂರಿತ ಹಾಗೂ ದುರುದ್ದೇಶಪೂರಿತವಾಗಿದೆ – ಲಕ್ಕಣ್ಣ ಸವಸುದ್ದಿ

ಮೂಡಲಗಿ -ಮೂಡಲಗಿ ತಾಲೂಕಿನಲ್ಲಿನ ಜಿಲ್ಲಾ ಪಂಚಾಯತ ಕ್ಷೇತ್ರಗಳನ್ನು ಮರುವಿಂಗಡಣೆ ಮಾಡಿದ್ದು ದುರುದ್ದೇಶಪೂರಿತ ಹಾಗೂ ಲೋಪದೋಷಗಳಿಂದ ಕೂಡಿದ್ದು ಇದನ್ನು ರದ್ದು ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಆಗ್ರಹಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು ಇದ್ದ ವಡೇರಹಟ್ಟಿ ಜಿ. ಪಂ ಕ್ಷೇತ್ರವನ್ನು ರದ್ದು ಮಾಡಿ ಅದನ್ನು ತುಕ್ಕಾನಟ್ಟಿ ಕ್ಷೇತ್ರದಲ್ಲಿ ಸೇರಿಸಲಾಗಿದೆ. ಮಸಗುಪ್ಪಿ, ಗುಜನಟ್ಟಿ ಧರ್ಮಟ್ಟಿ ಹಾಗೂ...

ಕ್ಯಾಮರಾದಲ್ಲಿ ಸೆರೆಯಾದ ಅದ್ಭುತ ಮತ್ತು ಅಚ್ಚರಿಯ ದೃಶ್ಯಗಳು ಈ ದೃಶ್ಯಗಳು ನಿಮ್ಮನ್ನು ಒಂದು ಕ್ಷಣ ಬೆಚ್ಚಿ ಬೀಳಿಸುತ್ತದೆ ವಿಡಿಯೋ ನೋಡಿ!

ಈ ಪ್ರಪಂಚದಲ್ಲಿ ಲಕ್ಷಾಂತರ ವಿಡಿಯೋಗಳು ಈ ಕ್ಯಾಮರದಲ್ಲಿ ಸೆರೆಯಾಗುತ್ತವೆ ಅದರಲ್ಲಿ ಕೆಲವೊಂದು ವಿಡಿಯೋಗಳು ನಾವು ನೀವು ನಂಬಲು ಸಾಧ್ಯವಾಗದೇ ಇರುವ ರೀತಿಯಲ್ಲಿ ಇರುತ್ತವೆ ಮತ್ತು ಅವುಗಳನ್ನು ನಮ್ಮ ಈ ಸೋಶಿಯಲ್ ವಿಡಿಯೋಗಳಲ್ಲಿ ಕೂಡ ಅಪ್ಲೋಡ್ ಮಾಡುತ್ತಾರೆ ಆದರೆ ಅವುಗಳನ್ನು ಸರ್ಚ್ ಮಾಡಿ ನೋಡೋದು ತುಂಬಾನೇ ಕಷ್ಟ ಅಂತಹ ವಿಶೇಷವಾದ ವಿಭಿನ್ನವಾದ ವಿಡಿಯೋಗಳನ್ನು. ನಾವು ಇವತ್ತು...

ಪೇದೆಗೆ ಆತ್ಮೀಯ ಬೀಳ್ಕೊಡುಗೆ ಸಮಾರಂಭ

ಬೀದರ - ತನ್ನ ಪೋಲಿಸ್ ಠಾಣೆಯಿಂದ ವರ್ಗಾವಣೆ ಗೊಂಡ ಪೋಲಿಸ್ ಪೇದೆಗೆ ಮದುವೆಯ ಮನೆಯಲ್ಲಿ ವಧುವಿಗೆ ವಿದಾಯ ಮಾಡಿದಂತೆ ಬೀಳ್ಕೊಡುಗೆ ಮಾಡಿದ ಅಪರೂಪದ ಘಟನೆ ಬೀದರ ಜಿಲ್ಲೆಯ ಮೇಹಕರ ಪೋಲಿಸ್ ಠಾಣೆಯಲ್ಲಿ ನಡೆದಿದೆ.ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಮೇಹಕರ್ ಪೊಲೀಸ್ ಠಾಣೆ ಪೋಲಿಸ್ ಪೇದೆಯಾದ ಅನೀಲ ಪೂಣೆಕರ್ ಅವರು ಮಂಠಾಳ ಪೋಲಿಸ್ ಠಾಣೆಗೆ ವರ್ಗಾವಣೆ...

ಭಾರತದ ನಂಬರ್1 ಸ್ನೇಕ್ ಕ್ಯಾಚರ್ ವಾವ್ ಸುರೇಶ್ ಬಗ್ಗೆ ಗೊತ್ತಾ ಹಾವುಗಳನ್ನು ಹಿಡಿಯುವ ಅದ್ಭುತ ತಂತ್ರಗಾರಿಕೆ ಇವರದು ವಿಡಿಯೋ ನೋಡಿ!

ನಮ್ಮ ಪುರಾಣಗಳಲ್ಲಿ ವಿವಿಧ ಹೆಸರಿನ ಹಾಗೂ ಕಾಲಘಟ್ಟದಲ್ಲಿ ಬರುವ ಹಾವುಗಳ ಉಲ್ಲೇಖವಿದೆ ಇವುಗಳ ತಂಟೆಗೆ ಹೋದರೆ ಸಾವು ತಪ್ಪುವುದಿಲ್ಲ ಎನ್ನುವುದೇ ಈ ಕಥೆಯ ಸಾರಾಂಶ ಆದರೆ ಇಂತಹ ವಿಷಕಾರಿ ಜೀವಿಗಳಿಂದ ಒಂದೆರಡುಬಾರಿ ಮಾತ್ರವಲ್ಲದೆ ಬೇಕಾದಷ್ಟು ಬಾರಿ ಕಚ್ಚಿಸಿಕೊಂಡರು ಸಹ ಸಾವನ್ನು ಗೆದ್ದಿರುವ ಕಲಿಯುಗದ ಸರ್ಪ ರಾಜನ ಬಗ್ಗೆ ನಾವು ಇವತ್ತು ಹೇಳ ಹೊರಟಿದ್ದೇವೆ ಪ್ರಿಯ...

ಸವದತ್ತಿ ಕಟ್ಟಿ ಓಣಿ ಇಷ್ಟಾರ್ಥ ಸಿದ್ದಿ ಗಜಾನನ ದೇವಸ್ಥಾನ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಾ ಕೇಂದ್ರ.ಈಗ ಇದು ಸವದತ್ತಿ ಎಲ್ಲಮ್ಮಾ ಕ್ಷೇತ್ರವೆಂದೂ ಹೆಸರಾಗಿದೆ. ಬೆಳಗಾವಿ ಜಿಲ್ಲಾ ಕೇಂದ್ರದಿಂದ 88 ಕಿ,ಮೀ, ಧಾರವಾಡ ಜಿಲ್ಲಾ ಕೇಂದ್ರದಿಂದ 38 ಕಿ.ಮೀ. ಅಂತರದಲ್ಲಿದ್ದು ತಾಲೂಕ ಕೇಂದ್ರವಾಗಿ ಮಲಪ್ರಭಾ ನದಿ ದಡದಲ್ಲಿನ ತಾಣವಾಗಿ ಯಲ್ಲಮ್ಮಾ ದೇವಾಲಯ ನವಿಲುತೀರ್ಥ ಅಣೆಕಟ್ಟು. ಮುನವಳ್ಳಿ ಸಕ್ಕರೆ ಕಾರ್ಖಾನೆ,ಸಿರಸಂಗಿ ಲಿಂಗರಾಜರ ವಾಡೆ, ಕಾಳಿಕಾದೇವಿ ದೇವಾಲಯ. ಮುನವಳ್ಳಿ...

ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ 17 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ವಿದಾನಸಭೆ ಉಪಸಭಾಪತಿ ಆನಂದ ಮಾಮನಿ ಚಾಲನೆ.

ಸವದತ್ತಿ - “ಮಲಪ್ರಭೆ ದಡದ ಪಕ್ಕದಲ್ಲೇ ಇರುವ, ದಕ್ಷಿಣ ಭಾರತದ ಪ್ರಮುಖ ಶಕ್ತಿಪೀಠಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಯಲ್ಲಮ್ಮನಗುಡ್ಡವು, ಜಾತಿ ಭೇದ ಮರೆತು, ಸರ್ವಧರ್ಮೀಯರು ಯಲ್ಲಮ್ಮನ ಸಾನ್ನಿಧ್ಯಕ್ಕೆ ದರ್ಶನಕ್ಕಾಗಿ ಬರುತ್ತಾರೆ” ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.ಅವರು ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಲೋಕೋಪಯೋಗಿ ಇಲಾಖೆ, ಲೆಕ್ಕ ಶೀರ್ಷಿಕೆ ಠೇವಣಿ ವಂತಿಕೆ, ಕರ್ನಾಟಕ ಪ್ರವಾಸೋದ್ಯಮ ವಿಜನ್...

ಲಿಂಗಾಯತ ಮಹಿಳಾ ಸಮಾಜ ಬೆಳ್ಳಿ ಹಬ್ಬ ಸಂಭ್ರಮ

ಲಿಂಗಾಯತ ಮಹಿಳಾ ಸಮಾಜದ ಬೆಳ್ಳಿ ಹಬ್ಬ ಸಂಭ್ರಮ ನಿಮಿತ್ತ ಸೋಮವಾರ ದಿ. 15 ರಂದು ಮುಂಜಾನೆ 10.30 ಗಂಟೆಗೆ ಜೆ.ಎನ್.ಎಮ್.ಸಿ. ಯ ಜೀರಿಗೆ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ದಿವ್ಯ ಸಾನ್ನಿಧ್ಯ ಪೂಜ್ಯ ಮಾತೆ ವಾಗ್ದೇವಿ ತಾಯಿ,ಅಧ್ಯಕ್ಷತೆಯನ್ನು ಮಾಜಿ ಸಚಿವೆ ಡಾ.ಲೀಲಾವತಿ ಪ್ರಸಾದ ಹಾಗೂ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅ ಭಿವೃದ್ದಿ ಸಚಿವೆ...

ಕರ್ನಾಟಕದ ಪ್ರಭಾವಿ ರಾಜಕಾರಣಿ ಮಗಳ ನಿಶ್ಚಿತಾರ್ಥ ಹೇಗಾಯ್ತು ಗೊತ್ತಾ ವಿಡಿಯೋ ನೋಡಿ

ನಮ್ಮ ಕರ್ನಾಟಕದ ಪ್ರಭಾವಿ ರಾಜಕಾರಣಿಯಾದ ಡಿಕೆ ಶಿವಕುಮಾರ್ ಅವರ ಮಗಳಾದ ಐಶ್ವರ್ಯ ಅವರ ಅರಿಶಿನದ ನಿಶ್ಚಿತಾರ್ಥ ಹೆಂಗೈತೆ ಗೊತ್ತಾ ಅಬ್ಬಬ್ಬಾ ನೋಡಲು ಎರಡು ಕಣ್ಣು ಸಾಲದು ಎಷ್ಟೇ ಆಗಲಿ ಶ್ರೀಮಂತರ ಪ್ರತಿಯೊಂದು ಕಾರ್ಯಕ್ರಮವು ಕೂಡ ಅದ್ದೂರಿಯಾಗಿ ಭರ್ಜರಿಯಾಗಿ ನಡೆದೇ ನಡೆಯುತ್ತದೆ. ಕಾರಣ ಅವರಿಗೆ ಯಾವುದೇ ರೀತಿಯ ಹಣದ ಕೊರತೆ ಇರುವುದಿಲ್ಲ ಕರ್ನಾಟಕದ ರಾಜಕೀಯದಲ್ಲಿ ಸಾಕಷ್ಟು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group