ಸುದ್ದಿಗಳು

೧.೩೪ ಕೋಟಿ ರೂ. ದಂಡ ವಸೂಲಿ ಮಾಡಿದ ಬೀದರ್ ಪೊಲೀಸರು; ಜನತೆಯ ಆಕ್ರೋಶ

ಕೊರೋನಾ ಮಹಾಮಾರಿಯಿಂದಾಗಿ ಜನತೆ ಬಸವಳಿದಿರುವಾಗಲೆ ಗಾಯದ ಮೇಲೆ ಬರೆ ಎಳೆದಂತೆ ಕಳೆದ ವರ್ಷ ಸಂಚಾರಿ ನಿಯಮಗಳ ನೆಪದಲ್ಲಿ ಬೀದರ್ ಪೊಲೀಸರು ೧.೩೪ ಕೋಟಿ ಹಣ ವಸೂಲಿ ಮಾಡಿ ದಾಖಲೆ ನಿರ್ಮಿಸಿದ್ದಾರೆ.ಬೀದರ್ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಪತ್ರಕರ್ತರೊಡನೆ ಮಾತನಾಡುತ್ತ ಈ ವಿಷಯ ತಿಳಿಸಿದರು.ಆದರೆ ಪೊಲೀಸರ ಈ ಕಾರ್ಯ ಜನಸಾಮಾನ್ಯರಲ್ಲಿ ತೀವ್ರ ಅಸಮಾಧಾನ ಹುಟ್ಟು ಹಾಕಿದ್ದು ಸಂವಿಧಾನದ...

ಸಾಹಿತಿಗಳೇ ಶಿಕ್ಷಕರಾಗಬೇಕು

ವಿಚಾರಜೀವಿ ಮಾನವನಿಗೆ ಸ್ವಾತಂತ್ರ್ಯ ಬಹುಮುಖ್ಯ ಎನ್ನುವ ಮೇಲಿನ ನುಡಿಮುತ್ತು ನಿಜವಾಗಿಯೂ ಸತ್ಯ. ಸಾಮಾನ್ಯರ ವಿಚಾರಧಾರೆಗಳು ಅಸಮಾನ್ಯರೆನಿಸಿ ಕೊಂಡವರಿಗೆ ಅನುಭವಕ್ಕೆ ಬರದೆ, ಅವರ ವಿಚಾರಗಳನ್ನು ಸ್ವತಂತ್ರ ವಾಗಿ ಹೊರಹಾಕಿ, ಇಂದಿನ. ಭಾರತ. ವಿದೇಶಿಗಳ‌ ಕೈ ಗೊಂಬೆಯಂತೆ ಕೇವಲ ಪ್ರಚಾರದಲ್ಲಿ ಮುಳುಗಿದೆ.ಏನೇ ಇರಲಿ, ನಮ್ಮ ಮೂಲ ಜ್ಞಾನ ನಮ್ಮೊಳಗೆ ಇದ್ದಾಗ ಯಾರು ತಾನೆ‌ ಕದಿಯಲು ಸಾಧ್ಯ?.ನಮ್ಮ ಮಕ್ಕಳ...

ಸಮ್ಮೇಳನಾಧ್ಯಕ್ಷರ ಸಂದರ್ಶನ

ಯುವಕರು ಮೊಬೈಲ್ ಮಿತಿಗೊಳಿಸಿದಷ್ಟು ಲಾಭವಿದೆ: ಪ್ರೊ. ಸಂಗಮೇಶ ಗುಜಗೊಂಡ ಪ್ರೊ. ಸಂಗಮೇಶ ಗುಜಗೊಂಡ ಅವರ ಪರಿಚಯ ಪ್ರೊಫೆಸರ್ ಸಂಗಮೇಶ ಗುಜಗೊಂಡ. ಶಿಶು ಸಾಹಿತ್ಯದಲ್ಲಿ ಪರಿಚಿತ ಹೆಸರು. ಮೂಲತಃ ವಿಜಯಪುರ ಜಿಲ್ಲೆಯ ಮನಗೂಳಿ ಗ್ರಾಮದವರಾದ ಗುಜಗೊಂಡ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮುಗಿಸಿದ್ದು ತಮ್ಮ ಊರಲ್ಲೇ. ಹಳೆಯ ಬಿಜಾಪೂರದಲ್ಲಿ ಪದವಿ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಚಿನ್ನದ...

ಮಿಸ್ಟರ್ ಬೀನ್ ನಿಜವಾಗಲೂ ಸತ್ತೋದ್ರಾ?

ರೋವನ್ ಅಟ್ಕಿನ್ಸನ್ ಆತ್ಮಹತ್ಯೆ ಅಥವಾ ಕಾರು ಅಪಘಾತದಿಂದ ಮೃತಪಟ್ಟಿರುವುದು ಫೇಸ್ ಬುಕ್ ನಲ್ಲಿ ಆಗಾಗ್ಗೆ ಮರುಕಳಿಸುವ ಸೆಲೆಬ್ರಿಟಿಗಳ ಸಾವಿನ ವಂಚನೆಯಾಗಿದೆ.ವಂಚನೆಯಾಗಿದ್ದರೂ ಮತ್ತು ಪ್ರಮುಖ ಮಾಧ್ಯಮಗಳು ವರದಿ ಮಾಡದಿದ್ದರೂ, ಇದು ಸಾಮಾಜಿಕ ಮಾಧ್ಯಮದಲ್ಲಿ ಅನೇಕ ಜನರಿಗೆ ಮನವರಿಕೆಯಾಗಿದೆ. ಆದರೂ ಅಟ್ಕಿನ್ಸನ್ ಮಿಸ್ಟರ್ ಬೀನ್ ಪಾತ್ರಕ್ಕೆ ಹೆಸರುವಾಸಿಯಾಗಿದ್ದಾರೆ, ಅವರು ಜೀವಂತವಾಗಿದ್ದಾರೆ ಮತ್ತು ಚೆನ್ನಾಗಿರುತ್ತಾರೆ. ಸೆಲೆಬ್ರಿಟಿಗಳ ಸಾವಿನ ವಂಚನೆಯಲ್ಲಿ...

ಅಖಿಲ ಭಾರತ ವೀರಶೈವ ಮಹಾಸಭಾ ಅಮಾವಾಸ್ಯೆ ಸತ್ಸಂಗ ಕಾರ್ಯಕ್ರಮ

ಬೆಳಗಾವಿ - ಅಖಿಲಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕದಿಂದ ಗುರುವಾರ ಸಂಜೆ 5 ಗಂಟೆಗೆ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಮಾವಾಸ್ಯೆ ಸತ್ಸಂಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರಂಜಿಮಠದ ಪೂಜ್ಯ ಶ್ರೀ ಗುರುಸಿದ್ದ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು. ಬೈಲಹೊಂಗಲದ ಶರಣೆ ಪ್ರೇಮಕ್ಕ ಅಂಗಡಿಯವರು ಉಪನ್ಯಾಸ ನೀಡುವರು.ಶರಣೆ ರತ್ನಪ್ರಭಾ ಬೆಲ್ಲದ ಅಧ್ಯಕ್ಷತೆ ವಹಿಸುವರು.ಶರಣ ವೀರಭದ್ರ ಅಂಗಡಿಯವರು...

ಕಡಲೆ ಖರೀದಿ ಕೇಂದ್ರಗಳನ್ನು ತೆರೆಯಲು ರೈತರ ಆಗ್ರಹ :ಅಹೋರಾತ್ರಿ ಧರಣಿಯ ಎಚ್ಚರಿಕೆ

ಸವದತ್ತಿ: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ರೈತ ವಿರೋಧಿ ಕಾನೂನನ್ನು ಜಾರಿ ತಂದು ರೈತ ವಿರೋಧಿ ಕೆಲಸ ಮಾಡುತ್ತಿದೆ. ನಮ್ಮ ತಾಲೂಕಿನಲ್ಲಿ ಬಹಳಷ್ಟು ಜನ ರೈತರು ಕಡಲೆಯನ್ನು ಬೆಳೆದಿರುತ್ತಾರೆ ಇದುವರೆಗೂ ಕಡಲೆ ಖರೀದಿ ಕೇಂದ್ರಗಳನ್ನು ಎಲ್ಲಿಯೂ ತೆರೆದಿಲ್ಲ ಇದರಿಂದ ಬೇಕಾಬಿಟ್ಟಿ ಮಾರಾಟ ಮಾಡುತ್ತಿದ್ದಾರೆ ರೈತರು ಬೆಳೆದ ಮಾಲನ್ನು ಎಲ್ಲಿ ಮಾರಾಟ ಮಾಡಬೇಕು ಎಂಬುವುದು...

ಗೋರಾಬಾಳ ಗ್ರಾಮ ಪಂಚಾಯತ ಅಧ್ಯಕ್ಷ, ಸದಸ್ಯರ ಸನ್ಮಾನ

ಸವದತ್ತಿ - ತಾಲೂಕಿನ ಗೋರಾಬಾಳ ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಸದಸ್ಯರನ್ನು ಶಾಸಕ ಹಾಗೂ ವಿಧಾನಸಭಾ ಉಪ ಸಭಾದ್ಯಕ್ಷ ಆನಂದ ಮಾಮನಿಯವರು ಮಾಮನಿ ಕಲ್ಯಾಣ ಮಂಟಪದಲ್ಲಿ ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಬಾಳ ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಸದಸ್ಯರು ಹಿರಿಯರು ಆನಂದ ಮಾಮನಿಯವರನ್ನು ಸನ್ಮಾನಿಸಿದರು.ಭಾರತೀಯ ಜನತಾ ಪಕ್ಷದ ಮುಖಂಡ ಜಗದೀಶ ಕೌಜಗೇರಿ ಹಾಗೂ ಗೊರಾಬಾಳ...

ದೇಶ ಹಾಗೂ ಸಮಾಜಕ್ಕೆ ಧರ್ಮ, ಸಂಸ್ಕೃತಿ ಧಾರೆಯೆರೆದವರೇ ಬೇಡ ಜಂಗಮರು- ಬಿ ಡಿ ಹಿರೇಮಠ

ಬೀದರ - ಈ ದೇಶಕ್ಕೆ, ಎಲ್ಲ ಸಮಾಜಗಳಿಗೆ ಧರ್ಮ ಸಂಸ್ಕೃತಿ ಯನ್ನು ಧಾರೆಯೆರೆದ ಧಣಿ ನಿಜವಾದ ಬೇಡ ಜಂಗಮನು ಎಂದು ಅಖಿಲ ಕರ್ನಾಟಕ ಜಂಗಮ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ ಡಿ ಹಿರೇಮಠ ಹೇಳಿದರು.ಅವರು ಬೀದರ ಜಿಲ್ಲೆಯ ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದ ಥೇರ್ ಮೈದಾನದಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಜಂಗಮ ಸಮಾವೇಶ ಉದ್ಘಾಟಿಸಿ...

ಟಿ.ಪಿ.ಕೈಲಾಸಂ ರವರ “ಟೊಳ್ಳು ಗಟ್ಟಿ’’ ನಾಟಕ ಅರ್ಥಪೂರ್ಣ ಪ್ರಸ್ತುತಿ ಶ್ರೀವಿವೇಕಾನಂದ ಕಲಾ ಕೇಂದ್ರದಿಂದ ಆಯೋಜನೆ

“ಕೇವಲ ಪುಸ್ತಕದ ಹುಳುವಾಗಿ ಹಣವನ್ನು ಗಳಿಸುವ ಯಂತ್ರದಂತೆ ಸ್ವಾರ್ಥಿಯಾಗಿ ಬದುಕುವುದಕ್ಕಿಂತ ಸಮಾಜಮುಖಿಯಾಗಿ ಬಾಳುವುದು ಅತಿಮುಖ್ಯ” ಎಂದು ಸಂಸ್ಕೃತಿ ಚಿಂತಕ ಡಾ|| ಗುರುರಾಜ ಪೋಶೆಟ್ಟಿಹಳ್ಳಿ ತಮ್ಮ ಅಭಿಮತ ವ್ಯಕ್ತಪಡಿಸಿದರು.ಮಕ್ಕಳಿಗೆ ಕಲಿಕೆ ಪ್ರಾರಂಭವಾಗುವುದು ಮನೆಯಿಂದ, ಅದರಲ್ಲೂ ತಾಯಿಯೇ ಮೊದಲನೆಯ ಗುರು. ನಂತರ ಶಾಲೆ, ಸಮುದಾಯಗಳು ಅವುಗಳ ಮೇಲೆ ಅಪಾರ ಪ್ರಭಾವ ಬೀರುತ್ತವೆ. ``ಮಕ್ಕಳ ಇಸ್ಕೂಲ್ ಮನೇಲಲ್ವೆ’’- ಕೈಲಾಸಂ...

ರಾಷ್ಟ್ರೀಯ ಆರೋಗ್ಯ ಅಭಿಯಾನ ೨೦೨೧ ; ಕಲಾಜಾಥಾ ಕಾರ್ಯಕ್ರಮ

ಜಿಲ್ಲಾ ಪಂಚಾಯತ ಬೆಳಗಾವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸವದತ್ತಿ ತಾಲೂಕಿನ ಆಯ್ದ ಗ್ರಾಮ ಪಂಚಾಯತಗಳ ಸಹಯೋಗದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ 2021 ರ ಅಡಿಯಲ್ಲಿ ಸಾರ್ವಜನಿಕರಿಗೆ ಆರೊಗ್ಯದ ಅರಿವು ಮೂಡಿಸುವ ಕಲಾಜಾಥಾ ಕಾರ್ಯಕ್ರಮ ಚಾಲನೆ ನೀಡಲಾಯಿತು.ತಾಲೂಕಾ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group