ಸುದ್ದಿಗಳು
೧೧೯ ಜನರಿಗೆ ಪದ್ಮ ಪ್ರಶಸ್ತಿ ; ಇವರಲ್ಲಿ ಐವರು ಕನ್ನಡಿಗರು
ಗಣರಾಜ್ಯೋತ್ಸವ ದ ಸಂದರ್ಭದಲ್ಲಿ ಭಾರತ ಸರ್ಕಾರ ಹಲವು ಕಲಾವಿದರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು ಕರ್ನಾಟಕದ ಐವರಿಗೆ ಪ್ರಶಸ್ತಿ ಸಿಕ್ಕಿದೆ.ಜ್ಞಾನಪೀಠ ಪ್ರಶಸ್ತಿ ವಿಜೇತ, ಜಾನಪದ ಸಾಹಿತಿ ಚಂದ್ರಶೇಖರ ಕಂಬಾರ ಅವರಿಗೆ ಪದ್ಮಭೂಷಣ, ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಡಾ.ಬಿ ಎಮ್ ಹೆಗಡೆ ಅವರಿಗೆ ಪದ್ಮವಿಭೂಷಣ, ಕೆ ವೈ ವೆಂಕಟೇಶ ಅವರಿಗೆ ಕ್ರೀಡಾ ಪದ್ಮಶ್ರೀ, ಮಂಜಮ್ಮ...
ಸುದ್ದಿಗಳು
ಇಂದು ಭಾರತೀಯ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುಣ್ಯ ದಿನ
ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು.ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ
ಜನನ: ಆಗಸ್ಟ್ ೧೫, ೧೭೯೬
ಜನ್ಮ ಸ್ಥಳ: ಸಂಗೊಳ್ಳಿ, ಕಿತ್ತೂರು...
ಸುದ್ದಿಗಳು
S R Ekkundi Information in Kannada- ಸು.ರಂ.ಎಕ್ಕುಂಡಿ ಒಂದು ನೆನಪು
ಸು.ರಂ. ಎಕ್ಕುಂಡಿ - ಕನ್ನಡದ ಅತ್ಯಂತ ಶ್ರೇಷ್ಠ ಕಥನ ಕವನಗಳ ಕವಿ ಮತ್ತು ಸಾಹಿತಿ.ಇವರ ಪೂರ್ಣ ಹೆಸರು ಸುಬ್ಬಣ್ಣ ರಂಗಣ್ಣ ಎಕ್ಕುಂಡಿ. ಇವರು ಹುಟ್ಟಿದ್ದು ೧೯೨೩ ಜನವರಿ ೨೦ರಂದು, ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ.೧೯೪೪ರಲ್ಲಿ ಬಿ.ಎ.(ಆನರ್ಸ್) ಪದವಿ ಪಡೆದ ಎಕ್ಕುಂಡಿಯವರು ಉತ್ತರ ಕನ್ನಡ ಜಿಲ್ಲೆಯ ಬಂಕಿಕೊಡ್ಲದಲ್ಲಿ ಪ್ರೌಢಶಾಲೆಯ ಅಧ್ಯಾಪಕರಾದರು. ೩೫ ವರ್ಷಗಳ ಸೇವೆಯ ನಂತರ ಅಲ್ಲಿಯೆ...
ಸುದ್ದಿಗಳು
ಯಾರು ಇವ !
ತಿಲಕವಿಟ್ಟಿರುವವ
ಜುಟ್ಟು ಬಿಟ್ಟವ
ಹೊಟ್ಟೆ ಉಬ್ಬಿಸುವವ
ಮಂತ್ರಗಳ ಕಲಿತವ
ಕಲಿತು ಪೂಜಿಸುವ ಮಾನವ
ಕಾಣದ ದೇವರನ್ನು !
ಎಲ್ಲದರಲ್ಲೂ ಕಾಣಿಸುವ ಭಕ್ತನಿವ
ಅಂಗಾರದ ಜಾತಕ ನೀಡಿ
ದಕ್ಷಿಣೆ ಪಡೆಯುವ ಗುಣದವ,
ಯಾರು ಇವ ?
ತಿನ್ನಲೊಲ್ಲದ ಮೂರ್ತಿಗೆ
ಅನ್ನವಿಟ್ಟು ತಾನೇ ಉದರ ತುಂಬಿಸಿಕೊಳ್ಳುವ ವ್ಯಕ್ತಿ ಇವ
ವಾಸನೆಯೇ ಅರಿಯದ
ಮೌನಮೂರ್ತಿಗೆ !
ಗಂಧ ಧೂಪ ದೀಪ ನೈವೇದ್ಯ ಅರ್ಪಿಸುವ ಕಾಯಕದವ
ನನಗೇನು ಗೊತ್ತು ಯಾರು ಇವ ?
ನನ್ನದೇ ಅಲ್ಲದ ದೇಹದ ಮೇಲೆ
ಕಾಲಿಟ್ಟು ನಾಮಜಪ...
ಸುದ್ದಿಗಳು
ಭಾರತವನ್ನು ಕೊರೋನಾ ಮುಕ್ತ ಮಾಡಬೇಕು – ಅಮಿತ್ ಷಾ
ಭಾರತವನ್ನು ಕೊರೋನಾ ಮುಕ್ತ ಮಾಡಲು ಪ್ರತಿಯೊಬ್ಬರೂ ಕೊರೋನಾ ಲಸಿಕೆಯನ್ನು ಹಾಕಿಸಿಕೊಳ್ಳಲೇಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದರು.ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣ ದಲ್ಲಿ ರವಿವಾರ ಜನ ಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವದಿಂದಾಗಿ ವಿದೇಶಗಳಿಗಿಂತಲೂ ನಮ್ಮ ದೇಶದಲ್ಲಿ ಕೊರೋನಾ ಸಾವಿನ ಸಂಖ್ಯೆ ಕಡಿಮೆ ಇದೆ....
ಸುದ್ದಿಗಳು
ಹುಬ್ಬಳ್ಳಿ – ಧಾರವಾಡ ರಸ್ತೆ ಅಪಘಾತ ಪ್ರಕರಣ; ಸಾವಿನ ಸಂಖ್ಯೆ 13 ಕ್ಕೆ ಏರಿಕೆ
ಸಂಕ್ರಮಣದ ಕರಿ ದಿನ ಬೆಳಿಗ್ಗೆ ಧಾರವಾಡದ ಕಿಟ್ಟಿಗಟ್ಟಿ ಹತ್ತಿರ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತ ಪಟ್ಟವರನ್ನು ಗುರುತಿಸಲಾಗಿದ್ದು ಅವರ ಹೆಸರುಗಳು ಈ ಕೆಳಗಿನಂತಿವೆ:ಪೂರ್ಣಿಮಾ
ಪ್ರವೀಣಾ
ಆಶಾ ಜಗದೀಶ್
ಮಾನಸಿ
ಪರಂಜ್ಯೋತಿ
ರಾಜೇಶ್ವರಿ ಶಿವಕುಮಾರ
ಶಕುಂತಲಾ
ಉಷಾ
ವೇದಾ
ನಿರ್ಮಲಾ
ಮಂಜುಳಾ ನಿಲೇಶ
ರಜನಿ ಶ್ರೀನಿವಾಸ
ಪ್ರೀತಿ ರವಿಕುಮಾರಹಳೆಯ ಗೆಳತಿಯರು ಸಾವಿನಲ್ಲಿ ಒಂದಾದರು ಮಕರ...
ಸುದ್ದಿಗಳು
ಸಿಡಿ ಬಾಂಬ್ ಸಿಡಿಸಿದ ಯತ್ನಾಳ್, ವಿಶ್ವನಾಥ್
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಮಾಡುವುದಷ್ಟೇ ತಡ ಬಿಜೆಪಿಯಲ್ಲಿ ಬೆಂಕಿ ಕಾರುವ ರಾಜಕೀಯ ನಾಯಕರ ಸಂಖ್ಯೆ ಹೆಚ್ಚಾಗಿದೆ.ತಮಗೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣದಿಂದ ಬಂಡಾಯವೆದ್ದಿರುವ ಬಸನಗೌಡಾ ಪಾಟೀಲ ಯತ್ನಾಳ, ಮುನಿರತ್ನ ಹಾಗೂ ಹಳ್ಳಿ ಹಕ್ಕಿ ವಿಶ್ವನಾಥ್ ಬಹಿರಂಗವಾಗಿಯೇ ತಮ್ಮ ಆಕ್ರೋಶ, ಅಸಮಾಧಾನ ವ್ಯಕ್ತಪಡಿಸಿದ್ದು, ಯಡಿಯೂರಪ್ಪನವರ ಒಂದು ಸಿಡಿ ಇಟ್ಟುಕೊಂಡು...
ಸುದ್ದಿಗಳು
ಬೆಳಗಾವಿ ತಲುಪಿದ ಲಸಿಕೆ; ಜಿಲ್ಲೆಯ ಎಂಟು ತಾಲೂಕುಗಳಲ್ಲಿ ಲಸಿಕಾ ಕೇಂದ್ರ
ಇದೇ ಜನವರಿ ೧೬ ರಿಂದ ಹಂಚಿಕೆಯಾಗಲಿರುವ ಪುಣೆಯ ಸೀರಂ ಸಂಸ್ಥೆಯಿಂದ ಅಭಿವೃದ್ಧಿಪಡಿಸಲಾಗಿರುವ ಕೊರೋನಾ ಲಸಿಕೆ ಪೆಟ್ಟುಗೆಗಳು ಕೊಗನೊಳ್ಳಿ ಚೆಕ್ ಪೋಸ್ಟ ಮೂಲಕ ನಗರದ ಟಿಳಕವಾಡಿಯಲ್ಲಿರುವ ವ್ಯಾಕ್ಸಿನ್ ಡಿಪೋಗೆ ಆಗಮಿಸಿದವು.ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಸರ್ಕಾರದ ಮಾರ್ಗಸೂಚಿಯ ಪ್ರಕಾರ ಲಸಿಕೆಗಳನ್ನು ಸಂಗ್ರಹಿಸಲು ಕ್ರಮ ಕೈಗೊಂಡು, ಸರ್ಕಾರದ ಸೂಚನೆಯಂತೆ ಆಯಾ ಜಿಲ್ಲೆಗಳಿಗೆ ಲಸಿಕೆ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ...
ಸುದ್ದಿಗಳು
ವಿವೇಕಾನಂದರು ಯುವಕರಿಗೆ ರಾಷ್ಟ್ರ ಭಕ್ತಿ ಕಲಿಸಿದ ಸಂತ-ಕಡಾಡಿ
ಮೂಡಲಗಿ: ಸ್ವಾಮಿ ವಿವೇಕಾನಂದರು ಯುವಕರಿಗೆ ದೈವ ಭಕ್ತಿಗಿಂತ ರಾಷ್ಟ್ರ ಭಕ್ತಿ ಶ್ರೇಷ್ಠವಾದುದು ಎಂಬುದನ್ನು ತಿಳಿಸಿದ ಮಹಾನ್ ಸಂತ ಎಂದು ಸೇವಾ ಸಂಸ್ಥೆಯ ಅಧ್ಯಕ್ಷರಾದ ಬಸವರಾಜ ಕಡಾಡಿ ಅವರು ಹೇಳಿದರು.ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಜ. 12 ರಂದು ಸೇವಾ ಸಂಸ್ಥೆಯ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 156ನೇ ಜನ್ಮ ದಿನದ ಪ್ರಯುಕ್ತ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ...
ಸುದ್ದಿಗಳು
ಬ್ರಿಟನ್ ಮಾದರಿ ವೈರಸ್ ಮೊದಲೇ ಭಾರತದಲ್ಲಿ ಇತ್ತು !
ಹೊಸದಿಲ್ಲಿ- ಈಗ ಬಹು ಚರ್ಚಿತವಾಗಿರುವ ಬ್ರಿಟನ್ ರೂಪಾಂತರಿತ ಕೊರೋನಾ ವೈರಸ್ ಭಾರತದಲ್ಲಿ ಕಳೆದ ಮಾರ್ಚ್- ಮೇ ತಿಂಗಳಲ್ಲಿಯೇ ಇತ್ತು ಎಂದು ಇನ್ಸ್ಟಿಟ್ಯೂಟ್ ಆಫ್ ಜಿನೋಮಿಕ್ಸ್ ಆ್ಯಂಡ್ ಇಂಟೆಗ್ರೇಟಿವ್ ಬಯಾಲಾಜಿ ಸಂಸ್ಥೆ ಹೇಳಿದೆ.ಅದರಿಂದಾಗಿಯೆ ಭಾರತದಲ್ಲಿ ವೈರಾಣು ವೇಗವಾಗಿ ಹರಡಲು ಕಾರಣವಾಯಿತು ಎಂದು ಸಂಸ್ಥೆಯ ನಿರ್ದೇಶಕ ಅನುರಾಗ ಅಗ್ರವಾಲ್ ಅವರು ಹೇಳಿದ್ದಾರೆ.ಈ ಮಧ್ಯೆ ರೂಪಾಂತರಿತ ಕೊರೋನಾ ವೈರಾಣು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



